ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರು ಪೊಲೀಸ್ ಸ್ಟೇಷನ್ ಗೆ ನೂತನವಾಗಿ ವರ್ಗಾವಣೆಯಾಗಿ ಬಂದಂತಹ ಪಿಎಸ್ಐ ಸಾಹೇಬರಿಗೆ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸನ್ಮಾನ ಸಮಾರಂಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರಾದ ಶಿವ ಬಾಗವಾಡಕರ, ಕಾಶಿಂ ಸಾಬ್ ಕುಸುಗಲ್, ಸುಜಾತ ಸಂಗೊಳ್ಳಿ ಮತ್ತು ನಿಂಗವ್ವ ಪಾಟೀಲ್ ಹಾಗೂ ಇತರರು ಉಪಸ್ಥಿತರಿದ್ದರು..
ವರದಿಗಾರರು: ಕಾಸಿಂ ಸಾಬ್ ಕುಸುಗಲ್
