Thursday, March 26, 2026
Home ರಾಜ್ಯ

ರಾಜ್ಯ

ರಾಜ್ಯ

ಹೆಚ್ಚಿನ ಸುದ್ದಿ

ಒಂದು ವಾರದೊಳಗೆ ವಾಣಿಜ್ಯ ಅಡಿಗೆ ಅನಿಲ ಬಳಸುವವರು ಕಡ್ಡಾಯವಾಗಿ GAIL ನಲ್ಲಿ ನೊಂದಣಿ ಮಾಡಿಸಬೇಕು .

ರಾಜ್ಯದಲ್ಲಿ ಎಲ್‌ಪಿಜಿ ಸಮಸ್ಯೆ ನಿವಾರಣೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮಹತ್ವದ ಕ್ರಮ – ಕೇಂದ್ರದೊಂದಿಗೆ ಸಮನ್ವಯ, ಪೂರೈಕೆ ಹೆಚ್ಚಿಸಲು ಒತ್ತಾಯ ಬೆಂಗಳೂರು,23👇ರಾಜ್ಯದಲ್ಲಿ ಉದ್ಭವಿಸಿರುವ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಹಾರ,...

*ಕುದುರೆಮುಖ ಕಾಡ್ಗಿಚ್ಚು, ಪಶುವೈದ್ಯೆ ಸಾವು: ಅರಣ್ಯ ಸಚಿವರಿಂದ ತುರ್ತು ಸಭೆ *

ಮರಿಯಪ್ಪ ಕರಿಕಳನ್ ನೇತೃತ್ವದಲ್ಲಿ ಕಾಡ್ಗಿಚ್ಚು ತನಿಖೆಗೆ ಆದೇಶ ಪಶುವೈದ್ಯರು, ಸಿಬ್ಬಂದಿ ವನ್ಯಜೀವಿ ಚಿಕಿತ್ಸೆ ವೇಳೆ ನಿಯಮ ಪಾಲಿಸಲು ಸೂಚನೆ ಬೆಂಗಳೂರು, ಮಾ.20: ಕುದುರೆಮುಖ ರಾಷ್ಟ್ರೀಯ ಉದ್ಯಾನದ 25ಕ್ಕೂ ಹೆಚ್ಚು ಕಡೆ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ತೀವ್ರ...

ಅಕ್ರಮ ಗ್ಯಾಸ್ ರೀಪಿಲ್ಲಿಂಗ್: ಗ್ಯಾಸ್ ಏಜಂಸ್ಸಿ ಅಂಗಡಿಯ ಮೇಲೆ ಪ್ರಕರಣ ದಾಖಲು

ಬೆಂಗಳೂರು, ಮಾರ್ಚ್ 14:-ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಮಾನ್ಯ ಸಚಿವರು ಸೂಚಿಸಿದ್ದು ಅದರಂತೆ ಗೃಹ ಬಳಕೆ ಸಿಲಿಂಡರ್ಗ ಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಬೆಂಗಳೂರಿನ ಪಿಣ್ಯ...

ವ್ಯಸನ ಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ…

ಬೆಂಗಳೂರು ಮಾರ್ಚ್ 13 ::ವ್ಯಸನಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಚೇರಿಯಲ್ಲಿ ಸಾರ್ವಜನಿಕರಿಗಾಗಿ ಸ್ಥಾಪಿಸಲಾದ ಸಹಾಯವಾಣಿ (ಹೆಲ್ಪ್‌ಲೈನ್) ವ್ಯವಸ್ಥೆಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು...

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

ಶಸ್ತ್ರ, ಅಸ್ತ್ರಗಳು ಇಲ್ಲದಿರುವಾಗ ಶಸ್ತ್ರ ತ್ಯಾಗದ ವಿಚಾರವಿಲ್ಲ ರಾಜಕಾರಣದಲ್ಲಿ ಶಸ್ತ್ರ, ಅಸ್ತ್ರ ಬೇಕಾಗಿಲ್ಲ ಶಾಸಕರ ದೆಹಲಿ ಯಾತ್ರೆ ವಿಚಾರ ನನಗೆ ಗೊತ್ತಿಲ್ಲ ಪಕ್ಷದಿಂದ ಕೆಎಂಎಫ್ ಚುನಾವಣೆ ಅಭ್ಯರ್ಥಿ ಆಯ್ಕೆ ಗ್ಯಾರಂಟಿ ಯೋಜನೆ ವಾಗ್ದಾನ ಉಳಿಸಿಕೊಳ್ಳಬೇಕು ಬೆಂಗಳೂರು, ಫೆ. 28: "ಹಣೆ ಬರಹದಲ್ಲಿ...

ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು-ಮುಖ್ಯಮಂತ್ರಿ ಸಿದ್ದರಾಮಯ್ಯ

ಉಡುಪಿ, ಫೆಬ್ರವರಿ 25: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಕಾಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ...

ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 21: ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ...

ದೆಹಲಿಯಲ್ಲಿ ಖರ್ಗೆ ಜೊತೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಸಮಾಲೋಚನೆ: ನಾಯಕತ್ವದ ಗೊಂದಲಕ್ಕೆ ಶೀಘ್ರ ತೆರೆ?

ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿನ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆಯ ಕುರಿತಾದ ಗೊಂದಲಗಳಿಗೆ ಶೀಘ್ರದಲ್ಲೇ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಲೋಕೋಪಯೋಗಿ ಸಚಿವ ಶ್ರೀ ಸತೀಶ್ ಜಾರಕಿಹೊಳಿ ಅವರು ಇಂದು ದೆಹಲಿಯ ರಾಜಾಜಿ...

ಖರ್ಗೆ ಭರವಸೆ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ; ಬಹಳ ಸಂತೋಷ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಟ್ವೀಟ್ ಬಗ್ಗೆ ನನಗೆ ಮಾಹಿತಿ ಇಲ್ಲ ಬೆಂಗಳೂರು, ಫೆ.21 ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ...

ನವದೆಹಲಿಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿದ ನಿಯೋಗ; ಮಧುಗಿರಿ ಅಭಿವೃದ್ಧಿಗೆ ಬಲ

ನವದೆಹಲಿ: ನವದೆಹಲಿಯಲ್ಲಿ ಇಂದು ಭಾರತ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ, ಮಧುಗಿರಿ ಕ್ಷೇತ್ರ ಹಾಗೂ ಜಿಲ್ಲೆಯ ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು...

ಎಸ್‌ಟಿಗೆ ಕುರುಬ – ಮಹತ್ವದ ಸಭೆ ಕರೆದ ವಾಲ್ಮೀಕಿ ಸಮುದಾಯ

ಬೆಂಗಳೂರು: ಕುರುಬ ಸಮುದಾಯವನ್ನು (Kuruba Community) ಎಸ್‌ಟಿ ಪಟ್ಟಿಗೆ (ST List) ಸೇರಿಸುವ ವಿಚಾರ ಜಾತಿ ಜಟಾಪಟಿಗೆ ವೇದಿಕೆ ಆಗಿದೆ. ಎಸ್‌ಟಿಗೆ ಸೇರ್ಪಡೆ ಮಾಡುವ ಅಂತಿಮ ತೀರ್ಮಾನಕ್ಕೂ ಮುನ್ನವೇ ವಾಲ್ಮೀಕಿ ಸಮುದಾಯ (Valmiki...

ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ನೆದರ್‌ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

​ಬೆಂಗಳೂರು, ಫೆಬ್ರವರಿ 20 :ಬೆಂಗಳೂರು ಭೇಟಿಗಾಗಿ ನೆದರ್‌ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ (H.E. Mr. Dick Schoof ಅವರು ನಿನ್ನೆ ಫೆಬ್ರವರಿ 19 ರಂದು ರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು. ಗೌರವಾನ್ವಿತ ನೆದರ್‌ಲ್ಯಾಂಡ್ಸ್...

ಶಿವಾಜಿ ಹೆಸರಿನಲ್ಲಿ ಧರ್ಮ ರಾಜಕಾರಣ ಸಲ್ಲ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಫೆ.19 ಛತ್ರಪತಿ ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಮಾತ್ರ ಸೀಮಿರಲ್ಲ, ಅವರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್...

ಬೆಂಗಳೂರು ಭೇಟಿಗಾಗಿ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯವಾಗಿ ಸ್ವಾಗತ

​ಬೆಂಗಳೂರು, ಫೆಬ್ರವರಿ 19, : ಬೆಂಗಳೂರು ಭೇಟಿಗಾಗಿ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ (H.E. Mr. Dick Schoof) ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ...

ಅಡೆತಡೆಗಳನ್ನು ನಿವಾರಿಸುವ ಸಾಮಾಜಿಕ ಶಕ್ತಿ: ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್

ಬೆಂಗಳೂರು, ಫೆಬ್ರವರಿ19:- ಪ್ರವಾಸೋದ್ಯಮವು ಅಡೆತಡೆಗಳನ್ನು ನಿವಾರಿಸುವ ಒಂದು ಸಾಮಾಜಿಕ ಶಕ್ತಿ. ಅನುಭವದ ಗುಣಮಟ್ಟ ಮತ್ತು ಸುಸ್ಥಿರತೆಯ ಮೇಲೆ ಪ್ರಗತಿಯ ಪಾಲುದಾರರು, ಪ್ರವಾಸೋದ್ಯಮ ಕ್ಷೇತ್ರದ ಎಲ್ಲಾ ವಿಭಾಗದ ಅಧಿಕಾರಿಗಳು, ನೌಕರರು, ವಿವಿಧ ಪ್ರವಾಸಿ ಪ್ರಿಯರು...

ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ನವಪಥ: ಲಿಡ್ಕರ್ ಮತ್ತು ಅಲೆಮಾರಿ ಅಭಿವೃದ್ಧಿ ನಿಗಮಗಳ ಅಧ್ಯಕ್ಷರಿಂದ ಮಹತ್ವದ ಸಮಾಲೋಚನೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಎರಡು ಪ್ರಮುಖ ನಿಗಮಗಳ ಅಧ್ಯಕ್ಷರು ಇಂದು ಮಹತ್ವದ ಮಾತುಕತೆ ನಡೆಸಿದರು.ಬಾಬು ಜಗಜೀವನ್ ರಾಮ ಚರ್ಮ ಕೈಗಾರಿಕಾ...

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ: ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ವೇಗ ನೀಡಲು ಕಾರ್ಯದರ್ಶಿ ಕನಗವಲ್ಲಿ ಸೂಚನೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಪಂಗಡಗಳ ಯುವಜನತೆಯ ಶೈಕ್ಷಣಿಕ ಪ್ರಗತಿ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಕನಗವಲ್ಲಿ...

ಕೆ.ಆರ್.ಐ.ಡಿ.ಎಲ್ ಕಾಮಗಾರಿಗಳ ಪ್ರಗತಿ ಪರಿಶೀಲನೆಕಾಮಗಾರಿ ವಿಳಂಬವಾದಲ್ಲಿ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೆಗೆದುಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ...

ಬೆಂಗಳೂರಿಗೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು, ಫೆ 16 (ಕರ್ನಾಟಕ ವಾರ್ತೆ): ಬೆಂಗಳೂರಿನ ವಿವಿಧ ಕಾರ್ಯಕ್ರಮಗಳು ಹಾಗೂ ಸಭೆಗಳಲ್ಲಿ ಭಾಗವಹಿಸುವ ಸಲುವಾಗಿ ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಇಂದು ವಿಶೇಷ...

ಎಫ್ಎಆರ್ ನಿರ್ಬಂಧ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಎಂ ಬಿ ಪಾಟೀಲ

ಕೆಐಎಡಿಬಿ ಚಾರಿತ್ರಿಕ ಕ್ರಮದಿಂದ ಔದ್ಯಮಿಕ ನಿವೇಶನಗಳ ಗರಿಷ್ಠ ಪ್ರಯೋಜನಕ್ಕೆ ದಾರಿ ಕೈಗಾರಿಕಾ ನಿವೇಶನಗಳಲ್ಲಿ ಭೂಮಿಯ ಬಳಕೆ ಶೇ.65ರಿಂದ ಶೇ.75ಕ್ಕೆ ಏರಿಕೆ ಮೇಲ್ಮೈ(surface) ಪಾರ್ಕಿಂಗ್ ಸೌಲಭ್ಯದ ಜಾಗ ಶೇ 5ರಿಂದ ಶೇ 3ಕ್ಕೆ ಇಳಿಕೆ ಕಟ್ಟಡದ...

37,000 ಕೋಟಿ ಹಣ ಬಾಕಿ – ಮಾ.5 ರಂದು ಬೆಂಗಳೂರಲ್ಲಿ ಬೃಹತ್‌ ಪ್ರತಿಭಟನೆಗೆ ಗುತ್ತಿಗೆದಾರರ ಸಂಘ ಕರೆ

ಬಾಕಿ ಹಣ ಬಿಡುಗಡೆಗೂ ಕಮಿಷನ್‌ ಕೊಡಬೇಕಿದೆ– ರಾಜ್ಯ ಸರ್ಕಾರದ ವಿರುದ್ಧ ಆರ್.ಮಂಜುನಾಥ್ ಆಕ್ರೋಶ ಮಡಿಕೇರಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರ 37 ಸಾವಿರ ಕೋಟಿ ಹಣ ಬಾಕಿಯಿದೆ. ಅಲ್ಲದೇ 2018 ರಲ್ಲಿ ಕೊಡಗಿನ...

ತಾಳಿಕೋಟಿ ಪಟ್ಟಣದಲ್ಲಿ ರವಿವಾರ ದಿನಾಂಕ 15 ರಂದು ನಿಜಶರಣ ಅಂಬಿಗೇರ ಚೌಡಯ್ಯ ನವರ ಮೂರ್ತಿ ಉದ್ಘಾಟನೆ ಹಾಗೂ ಜಯಂತೋತ್ಸವ ಆಚರಣೆ.

ತಾಳಿಕೋಟಿ 11 :: ತಾಳಿಕೋಟಿ ಪಟ್ಟಣದಲ್ಲಿ ರವಿವಾರ ದಿನಾಂಕ 15-02-2026 ರಂದುಶ್ರೀ ನಿಜ ಶರಣ ಅಂಬಿಗೇರ ಚೌಡಯ್ಯ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ನೇತೃತ್ವದಲ್ಲಿ ನಿಜ ಶರಣ ಅಂಬಿಗೇರ ಚೌಡಯ್ಯ ನವರ ಮೂರ್ತಿ...

ಕೋಲಿ-ಕಬ್ಬಲಿಗ-ಬೆಸ್ತರ್ ಎಸ್.ಟಿ. ಪಟ್ಟಿಯಲ್ಲಿ ಸೇರಿಸುವ ಕುರಿತು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕರ ಜೊತೆ ಸಭೆ…

ಮೈಸೂರು: ವಿಧಾನ ಪರಿಷತ್ ಸದಸ್ಯರಾದ ಡಾ. ತಳವಾರ ಸಾಬಣ್ಣಾ ಅವರು ಕೋಲಿ-ಕಬ್ಬಲಿಗ-ಬೆಸ್ತರ್ ಎಸ್.ಟಿ. ಪಟ್ಟಿಯಲ್ಲಿ ಸೇರಿಸುವ ಕುರಿತು ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕರಾದ ಶ್ರೀಮತಿ ಗಿರಿಜಾಂಬ ಹೆಚ್.ಎಸ್,...

ಕುರುಬ ಸಮುದಾಯ ‘ST’ ಗೆ ಸೇರ್ಪಡೆ : CM ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ...

ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ: ಪ್ರಿಯಾಂಕ್ ಖರ್ಗೆ

ಕಲಬುರಗಿಯ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು (SPTL) ISO/IEC 17025 ಅಡಿಯಲ್ಲಿ NABL ( ರಾಷ್ಟ್ರೀಯ ಮಾನ್ಯತೆ ಮಂಡಳಿ)ಮಾನ್ಯತೆಯನ್ನು ಸಾಧಿಸಿದ್ದು. ಇದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೃಷಿ ಗುಣಮಟ್ಟದ ಭರವಸೆಯನ್ನು ಬಲಪಡಿಸುವಲ್ಲಿ ಮಹತ್ವದ...

ಅಕ್ರಮ ಬಾಂಗ್ಲಾದೇಶೀಯರ ಮಾಹಿತಿ ನೀಡಿದ್ದಕ್ಕೆ ಪೊಲೀಸರ ಕಿರುಕುಳ, ವಿಧಾನಸೌಧದೆದುರೇ ವೈದ್ಯ ಆತ್ಮಹತ್ಯೆ ಯತ್ನ

ಬೆಂಗಳೂರು,ಜ.24-ಅಕ್ರಮ ಬಾಂಗ್ಲಾ ನಿವಾಸಿಗಳ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು ನನಗೆ ಹಾಗೂ ನನ್ನ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ವೈದ್ಯರೊಬ್ಬರು ವಿಧಾನ ಸೌಧದ ಎದುರೇ ವಿಷ ಕುಡಿದು ಆತಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ಆತಹತ್ಯೆಗೆ...

ನಂಗೆ ಬಂಗಾರದ ವಾಸನೆ ಬರ್ತಿದೆ: ಲಕ್ಕುಂಡಿಯಲ್ಲಿ ಪ್ರತ್ಯಕ್ಷನಾದ ಪ್ರಖ್ಯಾತ ಕಳ್ಳ ಶಿಗ್ಲಿ ಬಸ್ಯಾ!

ಗದಗ ಜಿಲ್ಲೆಯ ಲಕ್ಕುಂಡಿ ಉತ್ಖನನ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಕಳ್ಳ ಶಿಗ್ಲಿ ಬಸ್ಯಾ, ತನಗೆ ಬಂಗಾರದ ವಾಸನೆ ಬರುತ್ತಿದೆ ಎಂದು ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾನೆ. ರಿತ್ತಿ ಕುಟುಂಬಕ್ಕೆ ಸರ್ಕಾರ ಶೇ.30ರಷ್ಟು...

ಐಪಿಎಸ ಅಧಿಕಾರಿ ಅಮಾನತ್ತು.

ವಿಡಿಯೋ ವೈರಲ್ ಬಳಿಕ ಐಪಿಎಸ ಅಧಿಕಾರಿ ರಾಮಚಂದ್ರರಾವ್ ಅವರನ್ನು ಅಮಾನತ್ತು ಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌.

ನಾಡಿನ ಭೀಷ್ಮ ಭೀಮಣ್ಣ ಖಂಡ್ರೆ ಇನ್ನಿಲ್ಲ….

ಬೀದರ್ (ಜ.17): ಕರ್ನಾಟಕ ರಾಜಕಾರಣದ ಭೀಷ್ಮ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಮಾಜಿ ಸಚಿವ ಭೀಮಣ್ಣ ಖಂಡ್ರೆ (102) ಅವರು ಶನಿವಾರ ಮಧ್ಯರಾತ್ರಿ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ...

ಕಲಬುರಗಿ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ರೈತ ಸಂಘದಿಂದ ಆಗ್ರಹ

ಕಲಬುರಗಿ ಜ 12 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಲಬುರಗಿ ಜಿಲ್ಲಾ ಘಟಕವು ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜನವರಿ 11: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ . ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು...

ಮನರೇಗಾ ಚರ್ಚೆಗೆ ವಿರೋಧ ಪಕ್ಷಗಳ ಪಂಥಹ್ವಾನ ಸ್ವೀಕರಿಸುವೆ, ಯಾವಾಗ, ಎಲ್ಲಿಗೆ ಬೇಕಾದರೂ ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ ಚರ್ಚೆಗೆ ಬಂದರೆ ಬಹಳ ಒಳ್ಳೆಯದು, ಅವರನ್ನು ಸ್ವಾಗತಿಸುವೆ ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಡೈಲಾಗ್ ವೀರ ಬೆಂಗಳೂರು, ಜ. 11: ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು...

ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ಸರ್ಕಾರದಿಂದ ಎಲ್ಲಾ ಬೆಂಬಲ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರವಾಸೋದ್ಯಮ ಬೆಳೆಯಲು ಕಾನೂನು ಸುವ್ಯವಸ್ಥೆ ಉತ್ತಮವಾಗಿರಬೇಕು ಮಂಗಳೂರು : ಜನವರಿ - 10:ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಎಲ್ಲಾ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ಹೋಟೆಲ್ ಅವತಾರ್...

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕರ್ಮಣಿ ಉತ್ಸವ ಉದ್ಘಾಟಿಸಿದ ಡಿಸಿಎಂ ಡಿಕೆ‌ ಶಿವಕುಮಾರ

ಬೆಂಗಳೂರು :: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಬೆಂಗಳೂರಿನ ರಾಜಾಜಿನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ಮಣಿ...

ಮನರೇಗಾ ಉಳಿಸಲು ಜನವರಿ 26 ನಂತರ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಂಗಳೂರು, ಜ.10: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹಿರಿಯ ಅಧಿಕಾರಿಗಳ ಭೇಟಿ…

ಪ್ರಯಾಣಿಕರ ಸುಗಮ ಸಂಚಾರಕ್ಕೆ ಹೊಸ ಕ್ರಮಗಳ ಜಾರಿಗೆ ಮುಖ್ಯ ಕಾರ್ಯದರ್ಶಿಗಳು ಹಾಗೂ ಬಿಐಎಎಲ್ ಅಧ್ಯಕ್ಷರ ಸೂಚನೆ.. ಬೆಂಗಳೂರು, ಜನವರಿ 09 (ಕರ್ನಾಟಕ ವಾರ್ತೆ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರ ಆಗಮನ ದ್ವಾರದ...

ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ

•ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ : ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ* ವಿಜಯಪುರ :...

ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ

ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಜ.09 :ಕೇರಳದ‌ ಗಡಿ ಜಿಲ್ಲೆಯಲ್ಲಿ‌...

ವಿಬಿ ಜಿ ರಾಮ್ ಜಿ ಕಾಯ್ದೆ: ರಾಜ್ಯ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುವ ಅನ್ಯಾಯದ ಬಗ್ಗೆ 2 ದಿನಗಳ‌ ವಿಶೇಷ ಅಧಿವೇಶನ: ಡಿಸಿಎಂ ಡಿ.ಕೆ. ಶಿವಕುಮಾರ್

ಆದಷ್ಟು ಬೇಗ ಸಿಎಂ ಅವರಿಂದ ದಿನಾಂಕ ಘೋಷಣೆ ಜ. 26 ರಿಂದ ಫೆ. 2 ರವರೆಗೆ ತಾಲ್ಲೂಕು ಮಟ್ಟದಲ್ಲಿ 5 ಕಿ.ಮೀ Practical ,ಪಾದಯಾತ್ರೆಯಲ್ಲಿ ರಾಷ್ಟ್ರೀಯ ನಾಯಕರು ಭಾಗಿ ಬೆಂಗಳೂರು, ಜ.08: "ಕೇಂದ್ರ ಸರ್ಕಾರದ ವಿಬಿ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇ-ಸ್ವತ್ತು ಕಾಲ್ ಸೆಂಟರ್ಸಂಖ್ಯೆ ಪ್ರದರ್ಶಿಸಲು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ

ಬೆಂಗಳೂರ ಜ 8 :: ಇ-ಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...

ಚಾಮರಾಜನಗರ ಜಿಲ್ಲೆಯ 329 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 95 ಗ್ರಾಮಗಳಿಗೆ ನೀರು ಸರಬರಾಜು ಮಾಡುವ 3 ಬಹುಗ್ರಾಮ ನೀರು ಪೂರೈಕೆ ಯೋಜನೆಗಳಿಗೆ ಸಚಿವ ಸಂಪುಟದ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು ಜ 8 :: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ವಿಭಾಗದ ಮೂಲಕ ಚಾಮರಾಜನಗರ ತಾಲ್ಲೂಕಿನ 166 ಗ್ರಾಮಗಳು ಮತ್ತು ಗುಂಡ್ಲುಪೇಟೆ ತಾಲ್ಲೂಕಿನ 163 ಗ್ರಾಮಗಳು ಹಾಗೂ...

ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನ್ಯಾಯಾಲಯ ಹಾಗೂ ಬೀದಿ, ಬೀದಿಯಲ್ಲಿ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ ಬೆಂಗಳೂರು, ಜ.08: “ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಕಾನೂನು ಹಾಗೂ ಬೀದಿಗಿಳಿದು ಹೋರಾಟ...

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ : ಡಿಸಿಎಂ ಡಿ.ಕೆ. ಶಿವಕುಮಾರ್

ಶೀಘ್ರ ವಿಲೀನವಾದರೆ ‘ಆಟಕ್ಕೆ ಮೂರು, ಲೆಕ್ಕಕ್ಕೆ ಎರಡು ಪಕ್ಷ’ ಎಂಬ ಗೊಂದಲ ನಿವಾರಣೆ ವಿಲೀನಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಯುತ್ತಿದ್ದಾರೆ ಜೆಡಿಎಸ್ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಬೆಂಗಳೂರು, ಜ.08: “ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ,...

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯ ಪ್ರಮುಖ ನಿರ್ಣಯ ಇಲ್ಲಿವೇ ನೋಡಿ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL), ಬೆಂಗಳೂರು ಸಂಕೀರ್ಣಕ್ಕೆ ಸಾಬೂನು ತಯಾರಿಸುವ ಯಂತ್ರವನ್ನು ರೂ. 17.70 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ. ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಸಾರ್ವಜನಿಕ...

ವಿಬಿಜಿ, “ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು, ಜನವರಿ 8: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,"ವಿಬಿಜಿ, ರಾಮ್ ಜಿ"...

ಸಿ ಎಂ ಅಧ್ಯಕ್ಷತೆಯಲ್ಲಿ, ‘ಕರ್ನಾಟಕ ವಿದ್ಯುತ್ ನಿಗಮ ನಿಯಮಿ’ತದ 305ನೇ ನಿರ್ದೇಶಕರ ಮಂಡಳಿ ಸಭೆ

ಬೆಂಗಳೂರು, ಜನವರಿ 08: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರೇಸ್ ಕೋರ್ಸ್ ರಸ್ತೆ ಶಕ್ತಿ ಭವನದಲ್ಲಿ “ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 305ನೇ ನಿರ್ದೇಶಕರ ಮಂಡಳಿ ಸಭೆ ನಡೆಯಿತು. ಸಭೆಯಲ್ಲಿ ಇಂಧನ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಬೆಂಗಳೂರು,ಜನವರಿ, 8, 2026: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು...

ಕೇವಲ ಭರವಸೆ ಬೇಡ, ಜೆಜೆಎಂ ಬಾಕಿ ಬಿಲ್ ಪಾವತಿಸಿ, ಗುತ್ತಿಗೆದಾರರಿಂದ ಆಗ್ರಹ…

ಬೆಂಗಳೂರು ಜ 7 : ಬಾಕಿ ಬಿಲ್ ಸೇರಿದಂತೆ ವಿವಿಧ ಭೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಮಟ್ಟದಲ್ಲಿನ ಅಧಿಕಾರಿಗಳಿಗೆ ವಾರದಲ್ಲಿ ಎರಡು ಬಾರಿಯಾದರೂ ಬೇಟಿಯಾಗುತ್ತಲೇ ಇದ್ದು ಸರ್ಕಾರದಿಂದ...

ಹುಬ್ಬಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿದ ಘಟನೆ ಇಡೀ ರಾಜ್ಯವೇ ತಲೆ ತಗ್ಗಿಸುವಂತಹದ್ದು: ವಿಜಯೇಂದ್ರ ಯಡಿಯೂರಪ್ಪ

ಕಾಂಗ್ರೆಸ್ ಕಾರ್ಪೊರೇಟರ್ ಬಿಜೆಪಿ ಕಾರ್ಯಕರ್ತೆಯ ಮೇಲೆ ವಿನಾಃ ಕಾರಣ ಆಪಾದನೆ ಹೊರಿಸಿ ಹಲ್ಲೆ ನಡೆಸಿ ಘಟನೆಯನ್ನು ತಿರುಚಿ, ಕೇಸು ದಾಖಲಿಸಿದ್ದರು. ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಕಾರ್ಪೊರೇಟರ್ ಮಾತು ಕೇಳಿ ಸಂಪೂರ್ಣ ಘಟನೆಯ ಹಿನ್ನೆಲೆಯನ್ನು...

ರಾಜ್ಯದ ರೈತರ ಹಿತರಕ್ಷಣೆಗೆ ಕೇಂದ್ರದ ಕದ ತಟ್ಟಿದ ಚಲುವರಾಯಸ್ವಾಮಿ…

ನವದೆಹಲಿ, ಜನವರಿ 07: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ರಾಜ್ಯದ ರೈತ ಸಮುದಾಯದ...

ಪಡಿತರ ವಿತರಣೆಯ ಸಂದರ್ಭದಲ್ಲಿ ಲೋಪವಾದಲ್ಲಿ ಅಂತಹ ಅಧಿಕಾರಿಗಳ ಮೇಲೆ ಕಟ್ಟು ನಿಟ್ಟಿನ ಕ್ರಮ ವಹಿಸಲಾಗುವುದು:- ಆಹಾರ ಸಚಿವ ಕೆಹೆಚ್. ಮುನಿಯಪ್ಪ

ವಿಧಾನ ಸೌಧ: ಜ. 07 : ರಾಜ್ಯ ಮಟ್ಟದ ಜಾಗೃತಿ ಸಮಿತಿಯ ಎರಡನೇ ಸಭೆಯನ್ನು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ವಿಧಾನ...

ಪೂರ್ಣಾವಧಿಗೂ ನೀವೇ ಮುಖ್ಯಮಂತ್ರಿಯಾಗಿರಿ: ಸಿಎಂಗೆ ರಾಯರಡ್ಡಿ ಪತ್ರ

ರಾಜ್ಯ ರಾಜಕಾರಣದಲ್ಲಿ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರು ದಾಖಲೆ ಬರೆಯುತ್ತಿದ್ದು, ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿ ಮುಖ್ಯಮಂತ್ರಿಗಳ...

ಪೂರ್ಣಾವಧಿ ಪೂರೈಸೋ ಸಿಎಂ ವಿಶ್ವಾಸ; ಅವರಿಗೆ ಶುಭವಾಗಲಿ, ಗುಡ್ ಲಕ್ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜ.6: ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ...

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ: ಸಿ.ಎಂ.ಸಿದ್ದರಾಮಯ್ಯ

ನನ್ನ ದಾಖಲೆ ಮುರಿಯುವ ನಾಯಕರೂ ಬರಬಹುದು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ: ಜನರ ಆಶೀರ್ವಾದಿಂದ ಸಾಧ್ಯವಾಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ಜನವರಿ 05: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ...

ವಯನಾಡಿನಿಂದ ಬೆಂಗಳೂರಿಗೆ ಬರುವ ಮಾರ್ಗದ ಸಂದರ್ಭದಲ್ಲಿ ಮೈಸೂರು ವಿಮಾನ ನಿಲ್ದಾಣದಲ್ಲಿ ಕೆ.ಸಿ. ವೇಣುಗೋಪಾಲ ಭೇಟಿಯಾದ ಸಿ ಎಂ ಸಿದ್ದರಾಮಯ್ಯನವರು.

ಮೈಸೂರ :: ವಯನಾಡಿನಿಂದ ಬೆಂಗಳೂರಿಗೆ ಹೋಗುವ ಮಾರ್ಗದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದರು. ಸಚಿವರಾದ ಡಾ.ಎಚ್.ಸಿ. ಮಹಾದೇವಪ್ಪ, ಸತೀಶ್...

ಶಿಕ್ಷಣವಿಲ್ಲದಿದ್ದರೆ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ: ಮೈಸೂರು ಜಿಲ್ಲಾ ಕುಂಬಾರರ ಸಂಘದ ಮಹಾ-ಸಮ್ಮೇಳನ ಸಿಎಂ ಸಿದ್ದರಾಮಯ್ಯನವರ ನುಡಿ….

ಮೈಸೂರು, ಜನವರಿ 5 : ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ಜಿಲ್ಲಾ ಕುಂಬಾರ ಸಂಘ. ಮೈಸೂರು ಇವರ ವತಿಯಿಂದ...

ನಿಮ್ಹಾನ್ಸ್–ಕಿದ್ವಾಯಿ ಆಸ್ಪತ್ರೆಗಳಲ್ಲಿ 55 ರೋಗಿಗಳು ನಾಪತ್ತೆ; ಮೂವರ ಸುಳಿವೇ ಇಲ್ಲ!

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಆರೋಗ್ಯ ಸಂಸ್ಥೆಗಳಾದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಹಾಗೂ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಗಳಿಂದ ಸಮಾಲೋಚನೆ ಮತ್ತು ಚಿಕಿತ್ಸೆಗೆ ಬಂದಿದ್ದ ಒಟ್ಟು 55 ರೋಗಿಗಳು...

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ₹1.5 ಲಕ್ಷ ಕೋಟಿ ಹೂಡಿಕೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ..

ಬೆಂಗಳೂರು, ಜನವರಿ 4: ಬೆಂಗಳೂರಿನ ಜನಸಂಖ್ಯೆಯು ಮುಂದಿನ 20 ರಿಂದ 25 ವರ್ಷಗಳಲ್ಲಿ ದ್ವಿಗುಣಗೊಳ್ಳುವ ನಿರೀಕ್ಷೆಯಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಘೋಷಿಸಿದರು ಮತ್ತು ನಗರದ ಮೂಲಸೌಕರ್ಯ ಕೊರತೆಗಳನ್ನು ನೀಗಿಸಲು ₹1.5 ಲಕ್ಷ...

ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 10.00 ಕೋಟಿ ಬಿಡುಗಡೆ ವಕೀಲ ಮಿತ್ರರಿಂದ ಸಚಿವರಿಗೆ ಸನ್ಮಾನ

ಬೆಂಗಳೂರು: ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ರೂ. 10.00 ಕೋಟಿ ಅನುದಾನ ಬಿಡುಗಡೆಯಾದ ಹಿನ್ನೆಲೆಯಲ್ಲಿ, ಇಂದು ಸಿವಿಲ್ ನ್ಯಾಯಾಲಯದ ವಕೀಲ ಮಿತ್ರರು ಸಚಿವರಾದ...

ಬಳ್ಳಾರಿ ಗಲಾಟೆ & ಫೈರಿಂಗ್ ಪ್ರಕರಣ : ಸಸ್ಪೆಂಡ್ ಆಗಿದ್ದ SP ಪವನ್ ನಜ್ಜುರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ!

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಪ್ರಕರಣದಲ್ಲಿ ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ SP ಪವನ್ ನಜ್ಜುರು ಅವರನ್ನು ಕರ್ತವ್ಯ ಲೋಪ ಆರೋಪದ ಅಡಿ ಸಸ್ಪೆಂಡ್...