Monday, February 9, 2026
Home ರಾಜ್ಯ

ರಾಜ್ಯ

ರಾಜ್ಯ

ಹೆಚ್ಚಿನ ಸುದ್ದಿ

ಕುರುಬ ಸಮುದಾಯ ‘ST’ ಗೆ ಸೇರ್ಪಡೆ : CM ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ...

ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ: ಪ್ರಿಯಾಂಕ್ ಖರ್ಗೆ

ಕಲಬುರಗಿಯ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು (SPTL) ISO/IEC 17025 ಅಡಿಯಲ್ಲಿ NABL ( ರಾಷ್ಟ್ರೀಯ ಮಾನ್ಯತೆ ಮಂಡಳಿ)ಮಾನ್ಯತೆಯನ್ನು ಸಾಧಿಸಿದ್ದು. ಇದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೃಷಿ ಗುಣಮಟ್ಟದ ಭರವಸೆಯನ್ನು ಬಲಪಡಿಸುವಲ್ಲಿ ಮಹತ್ವದ...

ಅಕ್ರಮ ಬಾಂಗ್ಲಾದೇಶೀಯರ ಮಾಹಿತಿ ನೀಡಿದ್ದಕ್ಕೆ ಪೊಲೀಸರ ಕಿರುಕುಳ, ವಿಧಾನಸೌಧದೆದುರೇ ವೈದ್ಯ ಆತ್ಮಹತ್ಯೆ ಯತ್ನ

ಬೆಂಗಳೂರು,ಜ.24-ಅಕ್ರಮ ಬಾಂಗ್ಲಾ ನಿವಾಸಿಗಳ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು ನನಗೆ ಹಾಗೂ ನನ್ನ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ವೈದ್ಯರೊಬ್ಬರು ವಿಧಾನ ಸೌಧದ ಎದುರೇ ವಿಷ ಕುಡಿದು ಆತಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ಆತಹತ್ಯೆಗೆ...

ನಂಗೆ ಬಂಗಾರದ ವಾಸನೆ ಬರ್ತಿದೆ: ಲಕ್ಕುಂಡಿಯಲ್ಲಿ ಪ್ರತ್ಯಕ್ಷನಾದ ಪ್ರಖ್ಯಾತ ಕಳ್ಳ ಶಿಗ್ಲಿ ಬಸ್ಯಾ!

ಗದಗ ಜಿಲ್ಲೆಯ ಲಕ್ಕುಂಡಿ ಉತ್ಖನನ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಕಳ್ಳ ಶಿಗ್ಲಿ ಬಸ್ಯಾ, ತನಗೆ ಬಂಗಾರದ ವಾಸನೆ ಬರುತ್ತಿದೆ ಎಂದು ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾನೆ. ರಿತ್ತಿ ಕುಟುಂಬಕ್ಕೆ ಸರ್ಕಾರ ಶೇ.30ರಷ್ಟು...

ಐಪಿಎಸ ಅಧಿಕಾರಿ ಅಮಾನತ್ತು.

ವಿಡಿಯೋ ವೈರಲ್ ಬಳಿಕ ಐಪಿಎಸ ಅಧಿಕಾರಿ ರಾಮಚಂದ್ರರಾವ್ ಅವರನ್ನು ಅಮಾನತ್ತು ಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌.

ನಾಡಿನ ಭೀಷ್ಮ ಭೀಮಣ್ಣ ಖಂಡ್ರೆ ಇನ್ನಿಲ್ಲ….

ಬೀದರ್ (ಜ.17): ಕರ್ನಾಟಕ ರಾಜಕಾರಣದ ಭೀಷ್ಮ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಮಾಜಿ ಸಚಿವ ಭೀಮಣ್ಣ ಖಂಡ್ರೆ (102) ಅವರು ಶನಿವಾರ ಮಧ್ಯರಾತ್ರಿ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ...

ಕಲಬುರಗಿ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ರೈತ ಸಂಘದಿಂದ ಆಗ್ರಹ

ಕಲಬುರಗಿ ಜ 12 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಲಬುರಗಿ ಜಿಲ್ಲಾ ಘಟಕವು ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜನವರಿ 11: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ . ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು...

ಮನರೇಗಾ ಚರ್ಚೆಗೆ ವಿರೋಧ ಪಕ್ಷಗಳ ಪಂಥಹ್ವಾನ ಸ್ವೀಕರಿಸುವೆ, ಯಾವಾಗ, ಎಲ್ಲಿಗೆ ಬೇಕಾದರೂ ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ ಚರ್ಚೆಗೆ ಬಂದರೆ ಬಹಳ ಒಳ್ಳೆಯದು, ಅವರನ್ನು ಸ್ವಾಗತಿಸುವೆ ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಡೈಲಾಗ್ ವೀರ ಬೆಂಗಳೂರು, ಜ. 11: ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು...

ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ಸರ್ಕಾರದಿಂದ ಎಲ್ಲಾ ಬೆಂಬಲ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರವಾಸೋದ್ಯಮ ಬೆಳೆಯಲು ಕಾನೂನು ಸುವ್ಯವಸ್ಥೆ ಉತ್ತಮವಾಗಿರಬೇಕು ಮಂಗಳೂರು : ಜನವರಿ - 10:ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಎಲ್ಲಾ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ಹೋಟೆಲ್ ಅವತಾರ್...

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕರ್ಮಣಿ ಉತ್ಸವ ಉದ್ಘಾಟಿಸಿದ ಡಿಸಿಎಂ ಡಿಕೆ‌ ಶಿವಕುಮಾರ

ಬೆಂಗಳೂರು :: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಬೆಂಗಳೂರಿನ ರಾಜಾಜಿನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ಮಣಿ...

ಮನರೇಗಾ ಉಳಿಸಲು ಜನವರಿ 26 ನಂತರ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಂಗಳೂರು, ಜ.10: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹಿರಿಯ ಅಧಿಕಾರಿಗಳ ಭೇಟಿ…

ಪ್ರಯಾಣಿಕರ ಸುಗಮ ಸಂಚಾರಕ್ಕೆ ಹೊಸ ಕ್ರಮಗಳ ಜಾರಿಗೆ ಮುಖ್ಯ ಕಾರ್ಯದರ್ಶಿಗಳು ಹಾಗೂ ಬಿಐಎಎಲ್ ಅಧ್ಯಕ್ಷರ ಸೂಚನೆ.. ಬೆಂಗಳೂರು, ಜನವರಿ 09 (ಕರ್ನಾಟಕ ವಾರ್ತೆ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರ ಆಗಮನ ದ್ವಾರದ...

ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ

•ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ : ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ* ವಿಜಯಪುರ :...

ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ

ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಜ.09 :ಕೇರಳದ‌ ಗಡಿ ಜಿಲ್ಲೆಯಲ್ಲಿ‌...

ವಿಬಿ ಜಿ ರಾಮ್ ಜಿ ಕಾಯ್ದೆ: ರಾಜ್ಯ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುವ ಅನ್ಯಾಯದ ಬಗ್ಗೆ 2 ದಿನಗಳ‌ ವಿಶೇಷ ಅಧಿವೇಶನ: ಡಿಸಿಎಂ ಡಿ.ಕೆ. ಶಿವಕುಮಾರ್

ಆದಷ್ಟು ಬೇಗ ಸಿಎಂ ಅವರಿಂದ ದಿನಾಂಕ ಘೋಷಣೆ ಜ. 26 ರಿಂದ ಫೆ. 2 ರವರೆಗೆ ತಾಲ್ಲೂಕು ಮಟ್ಟದಲ್ಲಿ 5 ಕಿ.ಮೀ Practical ,ಪಾದಯಾತ್ರೆಯಲ್ಲಿ ರಾಷ್ಟ್ರೀಯ ನಾಯಕರು ಭಾಗಿ ಬೆಂಗಳೂರು, ಜ.08: "ಕೇಂದ್ರ ಸರ್ಕಾರದ ವಿಬಿ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇ-ಸ್ವತ್ತು ಕಾಲ್ ಸೆಂಟರ್ಸಂಖ್ಯೆ ಪ್ರದರ್ಶಿಸಲು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ

ಬೆಂಗಳೂರ ಜ 8 :: ಇ-ಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...

ಚಾಮರಾಜನಗರ ಜಿಲ್ಲೆಯ 329 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 95 ಗ್ರಾಮಗಳಿಗೆ ನೀರು ಸರಬರಾಜು ಮಾಡುವ 3 ಬಹುಗ್ರಾಮ ನೀರು ಪೂರೈಕೆ ಯೋಜನೆಗಳಿಗೆ ಸಚಿವ ಸಂಪುಟದ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು ಜ 8 :: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ವಿಭಾಗದ ಮೂಲಕ ಚಾಮರಾಜನಗರ ತಾಲ್ಲೂಕಿನ 166 ಗ್ರಾಮಗಳು ಮತ್ತು ಗುಂಡ್ಲುಪೇಟೆ ತಾಲ್ಲೂಕಿನ 163 ಗ್ರಾಮಗಳು ಹಾಗೂ...

ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನ್ಯಾಯಾಲಯ ಹಾಗೂ ಬೀದಿ, ಬೀದಿಯಲ್ಲಿ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ ಬೆಂಗಳೂರು, ಜ.08: “ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಕಾನೂನು ಹಾಗೂ ಬೀದಿಗಿಳಿದು ಹೋರಾಟ...

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ : ಡಿಸಿಎಂ ಡಿ.ಕೆ. ಶಿವಕುಮಾರ್

ಶೀಘ್ರ ವಿಲೀನವಾದರೆ ‘ಆಟಕ್ಕೆ ಮೂರು, ಲೆಕ್ಕಕ್ಕೆ ಎರಡು ಪಕ್ಷ’ ಎಂಬ ಗೊಂದಲ ನಿವಾರಣೆ ವಿಲೀನಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಯುತ್ತಿದ್ದಾರೆ ಜೆಡಿಎಸ್ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಬೆಂಗಳೂರು, ಜ.08: “ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ,...

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯ ಪ್ರಮುಖ ನಿರ್ಣಯ ಇಲ್ಲಿವೇ ನೋಡಿ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL), ಬೆಂಗಳೂರು ಸಂಕೀರ್ಣಕ್ಕೆ ಸಾಬೂನು ತಯಾರಿಸುವ ಯಂತ್ರವನ್ನು ರೂ. 17.70 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ. ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಸಾರ್ವಜನಿಕ...

ವಿಬಿಜಿ, “ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು, ಜನವರಿ 8: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,"ವಿಬಿಜಿ, ರಾಮ್ ಜಿ"...

ಸಿ ಎಂ ಅಧ್ಯಕ್ಷತೆಯಲ್ಲಿ, ‘ಕರ್ನಾಟಕ ವಿದ್ಯುತ್ ನಿಗಮ ನಿಯಮಿ’ತದ 305ನೇ ನಿರ್ದೇಶಕರ ಮಂಡಳಿ ಸಭೆ

ಬೆಂಗಳೂರು, ಜನವರಿ 08: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರೇಸ್ ಕೋರ್ಸ್ ರಸ್ತೆ ಶಕ್ತಿ ಭವನದಲ್ಲಿ “ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 305ನೇ ನಿರ್ದೇಶಕರ ಮಂಡಳಿ ಸಭೆ ನಡೆಯಿತು. ಸಭೆಯಲ್ಲಿ ಇಂಧನ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಬೆಂಗಳೂರು,ಜನವರಿ, 8, 2026: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು...

ಕೇವಲ ಭರವಸೆ ಬೇಡ, ಜೆಜೆಎಂ ಬಾಕಿ ಬಿಲ್ ಪಾವತಿಸಿ, ಗುತ್ತಿಗೆದಾರರಿಂದ ಆಗ್ರಹ…

ಬೆಂಗಳೂರು ಜ 7 : ಬಾಕಿ ಬಿಲ್ ಸೇರಿದಂತೆ ವಿವಿಧ ಭೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಮಟ್ಟದಲ್ಲಿನ ಅಧಿಕಾರಿಗಳಿಗೆ ವಾರದಲ್ಲಿ ಎರಡು ಬಾರಿಯಾದರೂ ಬೇಟಿಯಾಗುತ್ತಲೇ ಇದ್ದು ಸರ್ಕಾರದಿಂದ...

ಹುಬ್ಬಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿದ ಘಟನೆ ಇಡೀ ರಾಜ್ಯವೇ ತಲೆ ತಗ್ಗಿಸುವಂತಹದ್ದು: ವಿಜಯೇಂದ್ರ ಯಡಿಯೂರಪ್ಪ

ಕಾಂಗ್ರೆಸ್ ಕಾರ್ಪೊರೇಟರ್ ಬಿಜೆಪಿ ಕಾರ್ಯಕರ್ತೆಯ ಮೇಲೆ ವಿನಾಃ ಕಾರಣ ಆಪಾದನೆ ಹೊರಿಸಿ ಹಲ್ಲೆ ನಡೆಸಿ ಘಟನೆಯನ್ನು ತಿರುಚಿ, ಕೇಸು ದಾಖಲಿಸಿದ್ದರು. ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಕಾರ್ಪೊರೇಟರ್ ಮಾತು ಕೇಳಿ ಸಂಪೂರ್ಣ ಘಟನೆಯ ಹಿನ್ನೆಲೆಯನ್ನು...

ರಾಜ್ಯದ ರೈತರ ಹಿತರಕ್ಷಣೆಗೆ ಕೇಂದ್ರದ ಕದ ತಟ್ಟಿದ ಚಲುವರಾಯಸ್ವಾಮಿ…

ನವದೆಹಲಿ, ಜನವರಿ 07: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ರಾಜ್ಯದ ರೈತ ಸಮುದಾಯದ...

ಪಡಿತರ ವಿತರಣೆಯ ಸಂದರ್ಭದಲ್ಲಿ ಲೋಪವಾದಲ್ಲಿ ಅಂತಹ ಅಧಿಕಾರಿಗಳ ಮೇಲೆ ಕಟ್ಟು ನಿಟ್ಟಿನ ಕ್ರಮ ವಹಿಸಲಾಗುವುದು:- ಆಹಾರ ಸಚಿವ ಕೆಹೆಚ್. ಮುನಿಯಪ್ಪ

ವಿಧಾನ ಸೌಧ: ಜ. 07 : ರಾಜ್ಯ ಮಟ್ಟದ ಜಾಗೃತಿ ಸಮಿತಿಯ ಎರಡನೇ ಸಭೆಯನ್ನು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ವಿಧಾನ...

ಪೂರ್ಣಾವಧಿಗೂ ನೀವೇ ಮುಖ್ಯಮಂತ್ರಿಯಾಗಿರಿ: ಸಿಎಂಗೆ ರಾಯರಡ್ಡಿ ಪತ್ರ

ರಾಜ್ಯ ರಾಜಕಾರಣದಲ್ಲಿ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರು ದಾಖಲೆ ಬರೆಯುತ್ತಿದ್ದು, ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿ ಮುಖ್ಯಮಂತ್ರಿಗಳ...

ಪೂರ್ಣಾವಧಿ ಪೂರೈಸೋ ಸಿಎಂ ವಿಶ್ವಾಸ; ಅವರಿಗೆ ಶುಭವಾಗಲಿ, ಗುಡ್ ಲಕ್ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜ.6: ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ...

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ: ಸಿ.ಎಂ.ಸಿದ್ದರಾಮಯ್ಯ

ನನ್ನ ದಾಖಲೆ ಮುರಿಯುವ ನಾಯಕರೂ ಬರಬಹುದು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ: ಜನರ ಆಶೀರ್ವಾದಿಂದ ಸಾಧ್ಯವಾಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ಜನವರಿ 05: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ...

ವಯನಾಡಿನಿಂದ ಬೆಂಗಳೂರಿಗೆ ಬರುವ ಮಾರ್ಗದ ಸಂದರ್ಭದಲ್ಲಿ ಮೈಸೂರು ವಿಮಾನ ನಿಲ್ದಾಣದಲ್ಲಿ ಕೆ.ಸಿ. ವೇಣುಗೋಪಾಲ ಭೇಟಿಯಾದ ಸಿ ಎಂ ಸಿದ್ದರಾಮಯ್ಯನವರು.

ಮೈಸೂರ :: ವಯನಾಡಿನಿಂದ ಬೆಂಗಳೂರಿಗೆ ಹೋಗುವ ಮಾರ್ಗದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದರು. ಸಚಿವರಾದ ಡಾ.ಎಚ್.ಸಿ. ಮಹಾದೇವಪ್ಪ, ಸತೀಶ್...

ಶಿಕ್ಷಣವಿಲ್ಲದಿದ್ದರೆ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ: ಮೈಸೂರು ಜಿಲ್ಲಾ ಕುಂಬಾರರ ಸಂಘದ ಮಹಾ-ಸಮ್ಮೇಳನ ಸಿಎಂ ಸಿದ್ದರಾಮಯ್ಯನವರ ನುಡಿ….

ಮೈಸೂರು, ಜನವರಿ 5 : ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ಜಿಲ್ಲಾ ಕುಂಬಾರ ಸಂಘ. ಮೈಸೂರು ಇವರ ವತಿಯಿಂದ...

ನಿಮ್ಹಾನ್ಸ್–ಕಿದ್ವಾಯಿ ಆಸ್ಪತ್ರೆಗಳಲ್ಲಿ 55 ರೋಗಿಗಳು ನಾಪತ್ತೆ; ಮೂವರ ಸುಳಿವೇ ಇಲ್ಲ!

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಆರೋಗ್ಯ ಸಂಸ್ಥೆಗಳಾದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಹಾಗೂ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಗಳಿಂದ ಸಮಾಲೋಚನೆ ಮತ್ತು ಚಿಕಿತ್ಸೆಗೆ ಬಂದಿದ್ದ ಒಟ್ಟು 55 ರೋಗಿಗಳು...

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ₹1.5 ಲಕ್ಷ ಕೋಟಿ ಹೂಡಿಕೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ..

ಬೆಂಗಳೂರು, ಜನವರಿ 4: ಬೆಂಗಳೂರಿನ ಜನಸಂಖ್ಯೆಯು ಮುಂದಿನ 20 ರಿಂದ 25 ವರ್ಷಗಳಲ್ಲಿ ದ್ವಿಗುಣಗೊಳ್ಳುವ ನಿರೀಕ್ಷೆಯಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಘೋಷಿಸಿದರು ಮತ್ತು ನಗರದ ಮೂಲಸೌಕರ್ಯ ಕೊರತೆಗಳನ್ನು ನೀಗಿಸಲು ₹1.5 ಲಕ್ಷ...

ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 10.00 ಕೋಟಿ ಬಿಡುಗಡೆ ವಕೀಲ ಮಿತ್ರರಿಂದ ಸಚಿವರಿಗೆ ಸನ್ಮಾನ

ಬೆಂಗಳೂರು: ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ರೂ. 10.00 ಕೋಟಿ ಅನುದಾನ ಬಿಡುಗಡೆಯಾದ ಹಿನ್ನೆಲೆಯಲ್ಲಿ, ಇಂದು ಸಿವಿಲ್ ನ್ಯಾಯಾಲಯದ ವಕೀಲ ಮಿತ್ರರು ಸಚಿವರಾದ...

ಬಳ್ಳಾರಿ ಗಲಾಟೆ & ಫೈರಿಂಗ್ ಪ್ರಕರಣ : ಸಸ್ಪೆಂಡ್ ಆಗಿದ್ದ SP ಪವನ್ ನಜ್ಜುರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ!

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಪ್ರಕರಣದಲ್ಲಿ ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ SP ಪವನ್ ನಜ್ಜುರು ಅವರನ್ನು ಕರ್ತವ್ಯ ಲೋಪ ಆರೋಪದ ಅಡಿ ಸಸ್ಪೆಂಡ್...

ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎ ಎನ ನಟರಾಜ ಗೌಡ ನೇಮಕ

ಬೆಂಗಳೂರ :: ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎ ಎನ್ ನಟರಾಜ್ ಗೌಡ ಅವರು ಕಾರ್ಪೊರೇಷನ್ ನೇಮಕ ಮಾಡಲಾಗಿದು ಇಂದು ವೃತ್ತ ಜಿಬಿಎ ಆವರಣ ಕೌನ್ಸಿಲ್ ಬಿಲ್ಡಿಂಗ್ ನಲ್ಲಿ ನೂತನವಾಗಿ ಕೊಠಡಿ...

ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೀಬರ್ಡ್ ಸ್ಲೀಪರ್ ಬಸ್ ಧಗಧಗ – ಸಂಪೂರ್ಣ ಸುಟ್ಟು ಕರಕಲಾದ ಬಸ್!

ಚಿತ್ರದುರ್ಗ (ಕರ್ನಾಟಕ): 25 ಡಿಸೆಂಬರ್ 2025: ಚಿತ್ರದುರ್ಗ ಜಿಲ್ಲೆಯ ಗೋರ್ಲಟ್ಟು ಮತ್ತು ಹಿರಿಯೂರು ಗ್ರಾಮದ ಸಮೀಪ ಜವನಗೊಂಡನಹಳ್ಳಿಯಲ್ಲಿ ಗುರುವಾರ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 20ಕ್ಕೂ ಹೆಚ್ಚು ಮಂದಿ ಬೆಂಕಿಗಾಹುತಿಗೆ...

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಸಿಎಂ‌ ಡಿ.ಕೆ.ಶಿವಕುಮಾರ್

ಕೇಂದ್ರದಿಂದ ನರೇಗಾ ಯೋಜನೆ ಸಮಾಧಿ ಹೆಸರು ಬದಲಾವಣೆ ಹಿಂಪಡೆಯುವ ತನಕ ಹೋರಾಟ ಬೆಂಗಳೂರು, ಡಿ.22: "ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ"...

ಕರ್ನಾಟಕಕ್ಕೆ ನೇಮಕವಾಗಿರುವ 2024ನೇ ಬ್ಯಾಚ್‌ ಪ್ರೊಬೆಷನರಿ ಐ.ಪಿ.ಎಸ್‌ ಅಧಿಕಾರಿಗಳಿಗೆ ಅಭಿನಂದಿಸಿ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ನೇಮಕವಾಗಿರುವ 2024ನೇ ಬ್ಯಾಚ್‌ ಪ್ರೊಬೆಷನರಿ ಐ.ಪಿ.ಎಸ್‌ ಅಧಿಕಾರಿಗಳು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು. ನೂತನವಾಗಿ ನೇಮಕಗೊಂಡರುವ ಐಪಿಎಸ್ ಅಧಿಕಾರಿಗಳಾದಕರ್ನಾಟಕ ರಾಜ್ಯದ ಭಾನು ಪ್ರಕಾಶ ಜೆ,...

ರಾಜ್ಯಾದ್ಯಂತ ಇಂದಿನಿಂದ `ಜಾತಿ ಗಣತಿ’ ಆರಂಭ : ತಪ್ಪದೇ ಎಲ್ಲರೂ ಈ ಮಾಹಿತಿ ನೀಡುವುದು ಕಡ್ಡಾಯ.

ಸೆಪ್ಟೆಂಬರ್ 22 ರ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ತಪ್ಪದೇ ಎಲ್ಲಾರೂ ಈ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್...

ಹಿಂದುಳಿದ ವರ್ಗಗಳ ಗಣತಿ: ಪಿಂಜಾರ, ನದಾಫ್ ಎಂದು ಬರೆಯಿಸಿ- ಎನ್ ಎಮ್ ನದಾಫ್ ಸಮಾಜದ ಯುವ ಮುಖಂಡರು

ಶಹಾಪುರ, ಸೆ.19-ಹಿಂದುಳಿದ ವರ್ಗಗಳ ಜಾತಿ ಗಣತಿಯಲ್ಲಿ ಪಿಂಜಾರ ಸಮೂದಾಯ ಜನರು ಧರ್ಮದ ಕಾಲಂನಲ್ಲಿ ಇಸ್ಲಾಂ, ಜಾತಿ ಕಲಂನಲ್ಲಿ ಪಿಂಜಾರ ಎಂದು ಬರೆಯಿಸುವಂತೆ ಪಿಂಜಾರ ನದಾಫ್ ಯುವ ಮುಖಂಡರು ಹೇಳಿದರು.ಎನ್ ಎಮ್ ನದಾಫ್ ಏವೂರಅವರಿಂದು...

*ಕೂಡ್ಲಿಗಿ : ಡಾ॥ ವಿಷ್ಣು ದಾದ ರವರ ಹುಟ್ಟು ಹಬ್ಬವನ್ನು ಬಹು ಅದ್ಧೂರಿಯಾಗಿ ಆಚರಿಸಿದ ಅಭಿಮಾನಿಗಳು -ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ಭಾಗಿಯಾಗಿದ್ದಾರೆ*

- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ಶ್ರೀಕೊತ್ತಲಾಂಜನೇಯ ಪಾದಗಟ್ಟೆ ಬಳಿ , ಪೊಲೀಸ್ ವಸತಿ ಗೃಹಗಳ ಹತ್ತಿರವಿರುವ. ಅಮಲಾಪುರ ಗೌಡರವರ ಮಾಲೀಕತ್ವದ ವಿಷ್ಣು ಮೊಬೈಲ್ ಕ್ಯಾಂಟೇನಲ್ಲಿ , ಡಾ॥...

ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಣೆ…?

ಬೆಂಗಳೂರು:ರಾಜ್ಯದ ವಿದ್ಯಾರ್ಥಿಗಳ ಗಮನ ಸೆಳೆಯುವಂತೆ, ದ್ವಿತೀಯ ಪಿಯು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ದಿನಾಂಕಗಳು ಶೀಘ್ರದಲ್ಲೇ ಅಂತಿಮಗೊಳ್ಳಲಿವೆ. ಮಾದರಿ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಬಿಡುಗಡೆ ಮಾಡಿದ್ದು, ಅಂತಿಮ ತಿದ್ದುಪಡಿ ಅಭಿಪ್ರಾಯಗಳನ್ನು...

*ಡಾ. ಸಿದ್ದಯ್ಯ ಪುರಾಣಿಕರ ಟ್ರಸ್ಟಿನ* -ನೂತನ ಅಧ್ಯಕ್ಷರಾಗಿ— *ಶಿಕ್ಷಕರು ಹಾಗೂ ಸಾಹಿತಿಗಳಾದ ಅಜ್ಮೀರ ನಂದಾಪುರ *ಅಧಿಕಾರಸ್ವೀಕಾರ. *

ನೂತನ ಅಧ್ಯಕ್ಷರು ಸಿದ್ದಯ್ಯ ಪುರಾಣಿಕ ಟ್ರಸ್ಟ್* *ದಕ್ಷ ಪ್ರಾಮಾಣಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಾ ಕಾವ್ಯದಲ್ಲಿಯೂ ಸಹ ಅವರ ಕಾರ್ಯ ಅತ್ಯಂತ ಹೇಳಿದರು* *ಅವರು ಸಿಬಿಎಸ್ ಟೀಚರ್ಸ್ ವ್ಯಾಲಿಯ ಬಳಗದ ಸನ್ಮಾನ ಸ್ವೀಕರಿಸಿ ಮಾತನಾಡಿದರು.*...

ಬೇಜವಾಬ್ದಾರಿ ಎಪಿಎಂಸಿ ಅಧಿಕಾರಿಗಳ ಅಮಾನತ್ತಿಗೆ ಸಚಿವ ಶಿವಾನಂದ ಪಾಟೀಲ ನಿರ್ದೇಶನ

ಬೆಂಗಳೂರು: ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಹಾಗೂ ವಿಳಂಬ ನೀತಿ ಅನುಸರಿಸುವ ಎಪಿಎಂಸಿ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ...

ಡಿಎಸ್ ಎಸ್ ನಿಂದ ಪರಿಶಿಷ್ಟರ ಐಕ್ಯತೆಯ ಅಭಿನಂದನಾ ಸಮಾವೇಶ; ಅಲೆಮಾರಿಗಳಿಗೆ ಶೇಒಂದರಷ್ಟು ಮೀಸಲಾತಿಗೆ ಆಗ್ರಹ.

ಬೆಂಗಳೂರು ಆಗಸ್ಟ್ 24; ಕರ್ನಾಟಕ ದಲಿತ ಸಂಘರ್ಷ ಸಮಿತಿವತಿಯಿಂದ ಪರಿಶಿಷ್ಟರ ಐಕ್ಯತೆಯ ಅಭಿನಂದನಾ ಸಮಾರಂಭವನ್ನು ಸೋಮವಾರ ಇದೇ 25ರಂದು ಲಿಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಎನ್.ಮೂರ್ತಿ,ಪರಿಶಿಷ್ಟ 101 ಜಾತಿಗಳ ಐಕ್ಯತೆಯ ಅಭಿನಂದನಾ...

ಕೆಬಿಜೆಎನ್ಎಲ್ ಇಂಜಿನಿಯರಗಳ ಉತ್ತಮ ಕಾರ್ಯನಿರ್ವಹಣೆಯಿಂದ ಆಲಮಟ್ಟಿ ಡ್ಯಾಂಗೆ ತಪ್ಪಿದ ಪ್ರವಾಹ ಆತಂಕ :: ದಾಖಲೆ ನಿರ್ಮಿಸಿದ ಒಳ ಮತ್ತು ಹೊರ ಹರಿವು

ಕೆಬಿಜೆಎನ್‌ಎಲ್‌ ಅಭಿಯಂತರರ ಸಮರ್ಥ ಕಾರ್ಯಕ್ಕೆ ತಪ್ಪಿದ ಹಾನಿ5 ಲಕ್ಷ ಕ್ಯುಸೆಕ್‌ಗಿಂತ ಹೆಚ್ಚು ನೀರು ಹರಿಸಿದರೆ ಮಸೂತಿ ಜನಕ್ಕೆ ಸಮಸ್ಯೆಇದುವರೆಗೆ ಜಲಾಶಯಕ್ಕೆ 462.366 ಟಿಎಂಸಿ ನೀರು ಹರಿದು ಬಂದಿದೆ. ಅದರಲ್ಲಿ 367.320 ಟಿಎಂಸಿ ನೀರನ್ನು...

ಡಿಸಿಎಂ ಬೈಕ್ ರೈಡ್ ಗೆ ಸಿಎಂ ಗ್ರೀನ್ ಸಿಗ್ನಲ್ ತೋರೋ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆ

ಡಿಸಿಎಂ ಬೈಕ್ ರೈಡ್ ಗೆ ಸಿಎಂ ಗ್ರೀನ್ ಸಿಗ್ನಲ್ ತೋರೋ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆ ಬೆಂಗಳೂರು, ಆ.18: ಡಿ.ಕೆ. ಶಿವಕುಮಾರ್ ಅವರು ತಮ್ಮ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಯಜ್ಡಿ ಬೈಕ್ ಚಾಲನೆಗೆ ಸಿಎಂ...

ಐವಾನ ಡಿಸೋಜಾ ವಿರುದ್ಧ ಕ್ರಮಕ್ಕೆ ಸಭಾಪತಿಗೆ ಬಿಜೆಪಿ ದೂರು

ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರನ್ನು ವಿಧಾನ ಪರಿಷತ್...

ಮೀನುಗಾರಿಕೆಗೆ ತೆರಳಿದ್ದ ದೋಣಿ ದುರಂತ….ನಾಲ್ವರು ಮೀನುಗಾರರು ಸಮುದ್ರ ಪಾಲು

ಅರಬ್ಬಿ ಸಮುದದಲ್ಲಿ ಮೀನುಗಾರಿಕೆಗೆ ತೆರಳಿದ ದೋಣಿ ಮಗುಚಿ ನಾಲ್ವರು ಮೀನುಗಾರರು ಸಮುದ್ರಪಾಲು ಆಗಿರುವ ಘಟನೆ ಬುದ್ದವಾರ ನೇಡದಿದ್ದೆ ತೆಂಗಿನಗುಂಡಿಯ ಬಂದರನಿಂದ ಮಹಾಸತಿ ಗಿಲ್ ನೆಟ್ ದೋಣಿಯಲ್ಲಿ ಆರು ಜನರು ಮೀನುಗಾರಿಕೆ ತೆರಳಿದ್ದರು ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ...

ಸಮಾಜದ ಹಿರಿಯರಿಗೆ ನಮಸ್ಕರಿಸಿದಕ್ಕೆ ರಾಜಕೀಯ ಬಣ್ಣ ಹಚ್ಚುವವರನ್ನ ಚಪ್ಪಲಿಯಿಂದ ಹೊಡೆಯಬೇಕು : ಅಮರೇಶಣ್ಣ ಕಾಮನಕೇರಿ ಆಕ್ರೋ

ಬೆಂಗಳೂರು ಮೇ 19 :: ಭಾರತದಲ್ಲಿ ಎಲ್ಲ ಜಾತಿ ಹಾಗೂ ಧರ್ಮದ ಜನರ ತಮ್ಮ ಸಮಾಜದ ಹಿರಿಯರಿಗೆ ಗೌರವ ಕೋಡುವುದು ಸಂಸ್ಕಾರವಾಗಿ ರೂಢಿಸಿಕೊಂಡು ಬಂದಿದ್ದಾರೆ. ಕೆಲವರು ಕೈ ಮುಗಿದು ನಮಸ್ಕರಿಸುತ್ತಾರೆ ಕೆಲವರು ಕಾಲಿಗೆ...

ಸದ್ಯದಲ್ಲೇ ಬೆಂಗಳೂರಿಗೆ ಹೊಸ ರೂಪ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 12: “ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಸ್ವಚ್ಛ ಬೆಂಗಳೂರು ನಿರ್ಮಿಸಲಾಗುವುದು. ಆ ಮೂಲಕ ಬೆಂಗಳೂರಿಗೆ ಹೊಸ...

ವೈಟ್ ಟ್ಯಾಪಿಂಗ್ ರಸ್ತೆ ಗುಣಮಟ್ಟ ಪರಿಶೀಲನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 12 :“ವೈಟ್ ಟ್ಯಾಪಿಂಗ್ ನಡೆಯುತ್ತಿರುವ ರಸ್ತೆಗಳ ಗುಣಮಟ್ಟ ಚೆನ್ನಾಗಿರಬೇಕು. ಈ ರಸ್ತೆಗಳು 30 ವರ್ಷಗಳ ಕಾಲ ಬಾಳಿಕೆ ಬರಬೇಕು. ಹೀಗಾಗಿ ನಾನು ಆಗಾಗ್ಗೆ ಕಾಮಗಾರಿಗಳ ಪರಿಶೀಲನೆ ಮಾಡುತ್ತಿದ್ದೇನೆ” ಎಂದು ಡಿಸಿಎಂ...

ರಾಯಚೂರ ನೂತನ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ ಗೆ ಡಾ.ಬಾಬುರಾವ್ ರಿಂದ ಸನ್ಮಾನ

ರಾಯಚೂರು: ಭಾರತೀಯ ಜನತಾ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ವೀರನಗೌಡ ಲೆಕ್ಕಿಹಾಳ ಅವರಿಗೆ ನಗರದ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಭಾರತೀಯ ಜನತಾ ಪಕ್ಷದ ಜಿಲ್ಲಾಉಪಾಧ್ಯಕ್ಷ ಡಾ. ಬಾಬುರಾವ್ ಸನ್ಮಾನಿಸಿ...

ಪಿಡಿಓ ಭರ್ತಿಗೆ ಅಗತ್ಯ ಕ್ರಮ: ಸಚಿವ ಖರ್ಗೆ

ಬೆಂಗಳೂರು : ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಖಾಲಿ ಇರುವ 247 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

ಮೇಲ್ಮನೆಯಲ್ಲೂ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಅಂಗೀಕಾರ

*ಬೆಂಗಳೂರು : ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತವಾದ...

16 ನೇ ಬಜೆಟ್ ನಲ್ಲಿ ಬಹುಸಂಖ್ಯಾತರಿಗೆ ಚಿಪ್ಪು, ಚೊಂಬು ನೀಡಿದ ಕಾಂಗ್ರೇಸ್ ಸರ್ಕಾರ : ಎನ‌ ರವಿ ಕುಮಾರ

ಬೆಂಗಳೂರು ಮಾರ್ಚ 07 : ಇದೊಂದು ಸಾಲದ ಬಜೆಟ್, ಸಾಲ ಮಾಡಿಯಾದರೂ ತುಪ್ಪ ತಿನ್ನುವ ಬಜೆಟ್, ಇದು ಅಲ್ಪ ಸಂಖ್ಯಾತರ ಓಲೈಕೆಯ ಬಜೆಟ್ ಆಗಿದೆ, ಅಲ್ಪ ಸಂಖ್ಯಾತರಿಗೆ ಬೆಣ್ಣೆ, ಬಹುಸಂಖ್ಯಾತರಿಗೆ ಸುಣ್ಣ, ರಾಜ್ಯದ...

ವಿಜಯಪುರದಲ್ಲಿ 02-03-2025 ರಂದು ಎಸ್,ಎಸ್, ಆಲಗೂರ ರವರ 99ನೇ ಜನ್ಮ ದಿನಾಚರಣೆ : ಕ್ರೀಯಾಚಿಂತಕ ಪ್ರಶಸ್ತಿ ಪ್ರಧಾನ ಸಮಾರಂಭ

ವಿಜಯಪುರ ಫೆ 26 : ಸಮಾಜದ‌ ಸಮಗ್ರ ಅಭಿವೃದ್ಧಿಯ ಚಿಂತಕರು ಸ್ನೇಹ ಗಂಗಾವಾಹಿನಿ ಸಂಘದ ಸಂಸ್ಥಾಪಕರಾದ ದಿವಂಗತ ಎಸ ಎಸ ಆಲಗೂರ ರವರ 99 ನೇ ವರ್ಷದ ಜನ್ಮದಿನಾಚರಣೆಯನ್ನು ದಿನಾಂಕ 02-03-2025 ರವಿವಾರ...