ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ದೇವೇಗೌಡ ಅವರ ರಾಜಕೀಯ ಕ್ಷೇತ್ರದ ಸಾಧನೆಗೆ ಚೆನ್ನಮ್ಮ ಅವರ...
ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಸಮರ್ಪಿತ ಮುಂಚೂಣಿ ಸಂಘಟನೆಯಾದ 'ಕಾಂಗ್ರೆಸ್ ಸೇವಾದಳ'ದ ಮುಖ್ಯ ಸಂಘಟಕರಾಗಿ ಶ್ರೀನಿವಾಸ್ ಅವರು ಇಂದು ಅಧಿಕೃತವಾಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಹಿರಿಯ ನಾಯಕರ ಉಪಸ್ಥಿತಿಯಲ್ಲಿ ನಿರ್ಗಮಿತ ಮುಖ್ಯ ಸಂಘಟಕ ಶ್ರೀ...
ಪಾಟ್ನಾ: ಐಐಪಿ (IIP) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಹರ್ಸಾದ ಗೌರವಾನ್ವಿತ ಶಾಸಕ ಶ್ರೀ ಐ.ಪಿ. ಗುಪ್ತಾ ಅವರು ಇಂದು ಬಿಹಾರದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಅವರನ್ನು ಭೇಟಿಯಾಗಿ, ಪಾನ...
ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿ ಸುದೀರ್ಘ ಕಾಲ ಆಳ್ವಿಕೆ ನಡೆಸಿದ ಗಂಗ ಅರಸರ ಮೂಲದ ಕುರಿತು ಹೊಸ ಚರ್ಚೆಯೊಂದು ಮುನ್ನೆಲೆಗೆ ಬಂದಿದೆ. ಇತ್ತೀಚಿನ ಐತಿಹಾಸಿಕ ದಾಖಲೆಗಳು ಮತ್ತು ವಿವಿಧ ಮೂಲಗಳ ಅಧ್ಯಯನಗಳ ಪ್ರಕಾರ, ಗಂಗರು...
ಬೆಂಗಳೂರು, ಜು. 1:
ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಇಂದು ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ಭಾಗವಹಿಸಿ ಬೆಂಗಳೂರಿಗೆ ಆಗಮಿದ್ದರು. ಅವರು ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ...
ಆಧಾರ್ ಕಾರ್ಡ್ ಗೆ ಇಮೇಲ್ ಲಿಂಕ್ ಮಾಡುವವರಿಗೆ ಹಾಗೂ ಇಮೇಲ್ ಬದಲಿಸುವ ಪ್ಲಾನ್ ನಲ್ಲಿದ್ರೆ ನಿಮಗೊಂದು ಖುಷಿ ಸುದ್ದಿ ಇದೆ. ಯುಐಡಿಎಐ, ಈ ಸೇವೆ ಶುಲ್ಕವನ್ನು ತಾತ್ಕಾಲಿಕವಾಗಿ ಮನ್ನಾ ಮಾಡಿದೆ.
ಆಧಾರ್ ಇಮೇಲ್ ಬದಲಾವಣೆಆಧಾರ್...
ಕೇಂದ್ರ ಸರ್ಕಾರ ಪಾಸ್ ಪೋರ್ಟ್ ಶುಲ್ಕವನ್ನು ಪರಿಷ್ಕರಣೆ ಮಾಡಿದೆ. ಈ ಹಿಂದೆ 36 ಪುಟಗಳ ಪಾರ್ಸ್ ಪೋರ್ಟ್ ಗೆ ಅರ್ಜಿ ಸಲ್ಲಿಸಲು 1,500 ಶುಲ್ಕ ಪಾವತಿ ಮಾಡಬೇಕಿತ್ತು. ಆದರೆ ಅದನ್ನು ಇದೀಗ 1500...
ಬೆಂಗಳೂರು ಜೂ.19: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ (KPYCC) ವತಿಯಿಂದ ನಗರದ ಕೆಪಿಸಿಸಿ ಕಚೇರಿ ಆವರಣದಲ್ಲಿ ಶುಕ್ರವಾರ ಲೋಕಸಭೆ ಪ್ರತಿಪಕ್ಷ ನಾಯಕರಾದ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿಯವರ ಬ್ಯಾನರ್...
ಬೆಂಗಳೂರು: ಸುಮಂಗಲಿ ಸೇವಾ ಆಶ್ರಮದ ಸ್ಥಾಪಕರು ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಡಾ. ಎಸ್.ಜಿ. ಸುಶೀಲಮ್ಮ ಅವರನ್ನು ಇಂದು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಅಭಿನಂದನೆ...
ಬೆಂಗಳೂರು: ಪರಸ್ಪರ ಆರ್ಥಿಕ ಸಹಕಾರ ಬಲವರ್ಧನೆಯ ಉದ್ದೇಶದಿಂದ ಆಗಮಿಸಿರುವ ಜರ್ಮನಿಯ ತುರಿಂಜಿಯಾ ಪ್ರಾಂತ್ಯದ ಮಂತ್ರಿಮಂಡಲದ ಮುಖ್ಯಸ್ಥ (ಮಿನಿಸ್ಟರ್ ಪ್ರೆಸಿಡೆಂಟ್) ಮಾರಿಯೋ ವಾಯ್ಟ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಮುಖ್ಯಮಂತ್ರಿ ಡಿ ಕೆ...
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಮುಖ್ಯಮಂತ್ರಿಗಳಿಗೆ ಹಾಗೂ ನೂತನವಾಗಿ ನೇಮಕಗೊಂಡ ಸಚಿವ ಸಂಪುಟದ ಸದಸ್ಯರಿಗೆ ಭಾರತೀಯ ಯುವ ಕಾಂಗ್ರೆಸ್ನ ಮಾಜಿ ರಾಷ್ಟ್ರೀಯ ಅಧ್ಯಕ್ಷರಾದ ಬಿ. ವಿ. ಶ್ರೀನಿವಾಸ ಅವರು ಹಾರ್ದಿಕ...
ಕರ್ನಾಟಕದ ರಾಜಕೀಯ ಅಂಗಳದಲ್ಲಿ ಭಾರಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅನಿರೀಕ್ಷಿತ ಹಾಗೂ ಅತ್ಯಂತ ಪ್ರಭಾವಶಾಲಿ ಉಡುಗೊರೆಯೊಂದನ್ನು ನೀಡಿದೆ. ರಾಜ್ಯದ ಸಾರಥ್ಯ ತೊರೆದ ನಡುವೆಯೇ...
ಉಡುಪಿ: ರಾಜಕೀಯದಲ್ಲಿ ಕೆಲ ಸುದ್ದಿಗಳು ಕೇವಲ ಸುದ್ದಿಗಳಾಗಿರುವುದಿಲ್ಲ… ಅವು ಭವಿಷ್ಯದ ದಿಕ್ಕನ್ನು ಸೂಚಿಸುವ “ಸಂಕೇತ”ಗಳಾಗಿರುತ್ತವೆ. ಇದೀಗ ಅಂತಹದ್ದೇ ಒಂದು ಬೆಳವಣಿಗೆ ಕರಾವಳಿಯ ರಾಜಕೀಯ ಅಂಗಳದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.
ಸಮಾಜ ಸುಧಾರಕ ಜ್ಯೋತಿರಾವ್ ಗೋಪಾಲ್ರಾವ್...
ಬೆಂಗಳೂರು,ಮೇ.11: “ಚಿನ್ನ ಖರೀದಿ ಬೇಡ, ತೈಲ ಬಳಕೆ ತಗ್ಗಿಸಿ” ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆ ಅತ್ಯಂತ ಬಾಲಿಶವಾದದ್ದು. ಜನರ ಖರೀದಿ ಸ್ವಾತಂತ್ರ್ಯ, ಮಾರುಕಟ್ಟೆ ಆಧಾರಿತ ಬೆಲೆ ನಿರ್ಧಾರ ಮತ್ತು ದೀರ್ಘಕಾಲೀನ...
ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ ಸೇರಿ 9 ಪ್ರತಿಜ್ಞೆಗೆ ಬದ್ಧರಾಗಿ- ಪ್ರಧಾನಿ ಮೋದಿಜೀ ಮನವಿ
ಮಂಡ್ಯ: ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ, ಫಿಟ್ನೆಸ್ ಮತ್ತು ಸೇವೆ ಸೇರಿದಂತೆ ಒಂಬತ್ತು ಸಾಮೂಹಿಕ ಪ್ರತಿಜ್ಞೆಗಳನ್ನು ಕೈಗೊಳ್ಳುವಂತೆ ಪ್ರಧಾನಿ...
ಬೆಂಗಳೂರು,ಏ.9: ಜನಗಣತಿಗೆ ಸರ್ಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಿರುವುದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗಿದೆ. ಕೇಂದ್ರ ಸರ್ಕಾರ ಆರಂಭಿಸಿರುವ ಜನಗಣತಿಗೆ ಶಿಕ್ಷಕರ ಸಮುದಾಯ ಹಿಂದೆ ಸರಿದ ಹಿನ್ನೆಲೆಯಲ್ಲಿ ಈಗ ರಾಜ್ಯಸರ್ಕಾರದ...
ಬೆಂಗಳೂರು, ಏಪ್ರಿಲ್ 01, : ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿದ್ದ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 119 ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನವದೆಹಲಿಗೆ ಪ್ರಯಾಣಿಸಿದ ಭಾರತದ...
ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಮಾಡುವ ಕ್ರಿಯೇಟರ್ಗಳನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ
ಇದುವರೆಗೆ ಕೇವಲ ವೃತ್ತಿಪರ ಸುದ್ದಿ ಸಂಸ್ಥೆಗಳಿಗೆ ಮಾತ್ರ ಅನ್ವಯವಾಗುತ್ತಿದ್ದ ನಿಯಮಗಳು, ಇನ್ನು...
ನ್ಯಾಯಾಂಗ ವ್ಯವಸ್ಥೆಗೆ ಎಐ (ಕೃತಕ ಬುದ್ಧಿಮತ್ತೆ) ತಾಂತ್ರಿಕತೆಯನ್ನು ಸಂಯೋಜನೆಗೊಳಿಸುವಾಗ ಅದು ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ರೀತಿಯಲ್ಲಿ ಇರಬೇಕೇ ಹೊರತು ಅದರ ಮೇಲೆಯೇ ಸವಾರಿ ಮಾಡುವಂತಿರಬಾರದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಅವರು...
ಬೆಂಗಳೂರು, ಫೆ 16 (ಕರ್ನಾಟಕ ವಾರ್ತೆ):
ಬೆಂಗಳೂರಿನ ವಿವಿಧ ಕಾರ್ಯಕ್ರಮಗಳು ಹಾಗೂ ಸಭೆಗಳಲ್ಲಿ ಭಾಗವಹಿಸುವ ಸಲುವಾಗಿ ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಇಂದು ವಿಶೇಷ...
ಮುಖ್ಯ ಗುರಿ ವಿಕಸಿತ ಭಾರತ್ 2047ಕ್ಕೆ ನಿಗದಿಪಡಿಸಿದ ಗುರಿಯನ್ನು ಸಾಧಿಸುವುದಾಗಿದೆ.-ಸಿ.ಎ ಡಾ. ವಿಷ್ಣು ಭರತ್ ಆಲಂಪಲ್ಲಿ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂಬತ್ತನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿ ಎಲ್ಲ ದಾಖಲೆಗಳನ್ನು ಮುರಿದಿದ್ದಾರೆ....
ಬರಹಗಾರರು : ಎಸ್.ಮೂರ್ತಿ ಮಾಜಿ ಕಾರ್ಯದರ್ಶಿ,ಕರ್ನಾಟಕ ವಿಧಾನಸಭೆ.M : 9740197676.
ನವದೆಹಲಿ : (1970-80-90ರ ದಶಕ, ಭಾರತದ ಆದಿವಾಸಿ ಕುಟುಂಬದ ಮಹಿಳೆ, ಗಂಡನಿಂದ, ಭೂ ಮಾಲೀಕರಿಂದ, ಪೊಲೀಸರಿಂದ, ಸಾಲದೇ ಜಾತಿವಾದಿಗಳ 22 ಗಂಡಸರಿಂದ ನಿರಂತರ...
ನವದೆಹಲಿ: ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಕಲಹದ ನಡುವೆ, ಪಕ್ಷದ ಹಿರಿಯ ನಾಯಕ ಮತ್ತು ತಿರುವನಂತಪುರಂ ಸಂಸದ ಶಶಿ ತರೂರ್ ಮೌನ ಮುರಿದಿದ್ದಾರೆ. ಟೀಕಾಕಾರರಿಗೆ ಸ್ಪಷ್ಟವಾಗಿ ತಿರುಗೇಟು ನೀಡಿದ್ದು ನಾನು ಎಂದಿಗೂ ಪಕ್ಷದ...
चलो सोलापूर ! चलो सोलापूर !!
नम्र आवाहन
सप्रेम नमस्कार, बटगेरी सामाजिक प्रतिष्ठान सोलापूर संचलित, वा राज्यस्तरीय १४ वा आदिवासी कोळी समाजाचा वधू-वर मेळावा रविवार दि....
ಬೆಂಗಳೂರು, ಜನವರಿ 8: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,"ವಿಬಿಜಿ, ರಾಮ್ ಜಿ"...
ಒಬ್ಬ ಸಾಮಾನ್ಯ ಆರ್ಟಿಐ (RTI) ಅರ್ಜಿದಾರರು ವಿಚಾರಣೆಯ ಸಮಯದಲ್ಲಿ ವಿಚಾರಣೆಯನ್ನು ಮುಂದೂಡುವ ವಿಧಾನವನ್ನು ಅಳವಡಿಸಿಕೊಂಡರು ಮತ್ತು ಕಾನೂನುಬಾಹಿರ ಪ್ರತಿಫಲವನ್ನು ಪಡೆದ ನಂತರ ಪ್ರಕರಣಗಳನ್ನು ಹಿಂಪಡೆಯುತ್ತಾರೆ ಎಂದು ಆರೋಪಿಸಲಾಗಿದೆ.
ಭುವನೇಶ್ವರ: ಆರ್ಟಿಐ ಅರ್ಜಿದಾರರ ಮೇಲೆ ಲಂಚ...
ನೀವು ಸ್ವಂತ ಉದ್ಯಮ ಆರಂಭಿಸುವ ಕನಸು ಕಾಣುತ್ತಿದ್ದೀರಾ? ಕಡಿಮೆ ಬಂಡವಾಳದಲ್ಲಿ, ಸರ್ಕಾರದ ಬೆಂಬಲದೊಂದಿಗೆ ಕೈತುಂಬಾ ಸಂಪಾದಿಸುವ ಆಸೆಯಿದೆಯೇ? ಹಾಗಾದರೆ ಭಾರತೀಯ ಅಂಚೆ ಇಲಾಖೆ ನಿಮಗೊಂದು ಅದ್ಭುತ ಅವಕಾಶವನ್ನು ತಂದಿದೆ. ದೇಶದ ಮೂಲೆ ಮೂಲೆಗೂ...
ನವದೆಹಲಿ, ಜನವರಿ 07: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ರಾಜ್ಯದ ರೈತ ಸಮುದಾಯದ...
ದೇಶದ ಪ್ರತಿಯೊಬ್ಬ ನಾಗರಿಕನೂ ಝಾನ್ಸಿಯ ರಾಣಿ ಲಕ್ಷ್ಮಿ ಬಾಯಿ ಬಗ್ಗೆ ಹೆಮ್ಮೆಪಡುತ್ತಾಳೆ, ಆದರೆ ಅವಳು ತನ್ನ ಸ್ನೇಹಿತೆ ಮತ್ತು ಅಪ್ರತಿಮ ಯೋಧೆ ಝಲ್ಕರಿ ಬಾಯಿ ಬಗ್ಗೆ ಇನ್ನೂ ಹೆಚ್ಚು ಹೆಮ್ಮೆಪಡುತ್ತಿದ್ದಳು… 28 ವರ್ಷದ,...
ಭಾರತೀಯ ಹಬ್ಬಗಳಲ್ಲಿ ರಕ್ಷಾಬಂಧನ ಅತ್ಯಂತ ಪ್ರಮುಖವಾಗಿದೆ ಈ ಹಬ್ಬವು ಸಹೋದರ ಮತ್ತು ಸಹೋದರಿಯರ ನಡುವಿನ ಪ್ರೀತಿ ಮತ್ತು ಬಾಂಧವ್ಯದ ಸಂಕೇತ ಈ ಹಬ್ಬದಲ್ಲಿ ಸಹೋದರಿಯು ತನ್ನ ಸಹೋದರನ ಹಣೆಗೆ ತಿಲಕವನ್ನು ಇಟ್ಟು ರಾಕಿಯನ್ನು...
ನವದೆಹಲಿ ಜೂ 11 : ಸಮಾಜವಾದಿ ತತ್ವದ ಮೇಲೆ ರಾಷ್ಟ್ರಾದ್ಯಂತ ನಿರಂತರ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಸಮಾಜವಾದಿ ರಾಷ್ಟ್ರೀಯ ನಾಯಕರು ಇಂದು ನೀತಿ ಆಯೋಗ ಉಪಾಧ್ಯಕ್ಷರಾದ ಆಳಂದ ಎಂಎಲ್ಎ ಬಿಆರ್ ಪಾಟೀಲ ರವರ...
24 राज्यों के प्रतिनिधियों की ऐतिहासिक उपस्थिति, निर्णयों के साथ अखिल भारतीय कोली समाज रजिस्टर्ड नई दिल्ली की राष्ट्रीय कार्यकारिणी की बैठक जयपुर में...
अखिल भारतीय कोली समाज के समस्त राष्ट्रीय पदाधिकारी एवं सदस्यगणों को सूचित किया जाता हें कि राष्ट्रीय अध्यक्ष के अनुमोदन के पश्चात राष्ट्रीय कार्यकारणी...
ಬೆಂಗಳೂರಿನಲ್ಲಿ SAPs ಕಾರ್ಯನಿರ್ವಾಹಕ ಮತ್ತು ಮೇಲ್ವಿಚಾರಣಾ ಮಂಡಳಿಗಳು ಭಾರತಕ್ಕೆ ಬದ್ಧತೆಯನ್ನು ಬಲಪಡಿಸುವುದು ಮತ್ತು ಭವಿಷ್ಯದ-ಸಿದ್ಧ ಆರ್ಥಿಕತೆಗಾಗಿ ಕಾರ್ಯತಂತ್ರಗಳನ್ನು ರೂಪಿಸುವುದು. ಚಿತ್ರದಲ್ಲಿ ಕಾಣುತ್ತಿರುವವರು, ಸಿಇಒ SAP, ಸಿಂಧು ಗಂಗಾಧರನ್, MD, SAP ಲ್ಯಾಬ್ಸ್ ಇಂಡಿಯಾ...
ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರ...
ದೇಶಾದ್ಯಂತ ಕೋಲಿ ಸಮಾಜವೇ ವಾಲ್ಮೀಕಿ ಎಂದು ಕರೆಯಲ್ಪಡುವ ಮಹರ್ಷಿ ವಾಲ್ಮೀಕಿ ಯವರನ್ನು ಕರ್ನಾಟಕದ ಕೆಲವರು ತಮ್ಮ ರಾಜಕೀಯ ಸಲುವಾಗಿ ತಮ್ಮಗೆ ಮಾತ್ರ ಸೀಮಿತ ಮಾಡಿಕೊಂಡಿದ್ದಾರೆ.ಮೂಲ ವಾಲ್ಮೀಕಿ ಸಮಾಜದವರನ್ನೆ ಇವರು ಬೇರೆಯವರು ಅಕ್ರಮವಾಗಿ ಎಸ...
ಮಿರತ್ (ಉತ್ತರ ಪ್ರದೇಶ): ಮೀರತ್ನಲ್ಲಿ ಹೆಲಿಕಾಪ್ಟರ್ ಕಳ್ಳತನವಾಗಿದೆ ಎಂದು ಪೈಲಟ್ ಒಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಾಗ್ದಾಳಿ...
ಸ್ಪೇನ್ ವಿರುದ್ಧದ ಪಂದ್ಯದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿರುವ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಮೂಲಕ ಭಾರತೀಯರ ಹೆಮ್ಮೆಯನ್ನು ನೂರ್ಮಡಿಗೊಳಿಸಿದೆ. ಪದಕ ವಿಜೇತ ತಂಡದ ಆಟಗಾರರೆಲ್ಲರಿಗೂ ಅಭಿನಂದನೆಗಳು. ಭಾರತ ತಂಡದ...
ಬೆಂಗಳೂರು, ಜೂನ್ 30:
ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ಅವರ ನಿಧನಕ್ಕೆ ಡಿಸಿಎಂ ಡಿ. ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
"ಪ್ರತಿಭಾವಂತ ನೃತ್ಯ ಕಲಾವಿದೆಯಾಗಿದ್ದ ಹಂಸ ಮೊಯ್ಲಿ ಅವರು ಅತ್ಯಂತ...
ಹೊಸದಿಲ್ಲಿ,ಸೆಪ್ಟೆಂಬರ್ 18: ವಿಶ್ವಕರ್ಮ ಮಹೋತ್ಸವದ ದಿನ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ವಿಶೇಷವಾಗಿ ಹಿಂದುಳಿದ ಸಮುದಾಯಗಳಿಗೆ ಪ್ರಯೋಜನವಾಗುವ 'ಪಿ.ಎಂ ವಿಶ್ವಕರ್ಮ' ಯೋಜನೆಗೆ ಇಂಡಿಯಾ ಇಂಟರ್ ನ್ಯಾಷನಲ್ ಕನ್ವೆನ್ಶನ್ ಮತ್ತು ಎಕ್ಸ್ ಪೋ ಸೆಂಟರ್ ನಲ್ಲಿ ಪ್ರಧಾನಿ...
जिसमें ध्वजारोहण सर्वश्री ब्रजेश सैनिया जी (रिटायर्ड जज साहब), रामस्वरूप 'शिलेश' जी, जगदीश सिंह माहौर एवं योगेंद्र कुमार माहौर द्वारा एकसाथ मिलजुकर किया गया।...