Monday, February 9, 2026
Home ಕ್ರೀಡೆ

ಕ್ರೀಡೆ

ಕ್ರೀಡೆ

ಹೆಚ್ಚಿನ ಸುದ್ದಿ

ಯಾದಗಿರಿ ಜಿಲ್ಲಾ ಮಟ್ಟದ : ರಾಜ್ಯ ಸರಕಾರಿ ನೌಕರರ ಕ್ರೀಡಾ ಕೂಟ, ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಹ್ವಾನ

ಯಾದಗಿರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯಾದಗಿರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಯಾದಗಿರಿ ಸಂಯುಕ್ತಾಶ್ರಯದಲ್ಲಿ ಯಾದಗಿರಿ ಜಿಲ್ಲಾ ಮಟ್ಟದ ರಾಜ್ಯ...

ಬೆಂಗಳೂರಿನಲ್ಲಿ ಎಸ್.ಕೆ.ಎ.ಕೆಯಿಂದ ಎರಡು ದಿನಗಳ ರಾಜ್ಯಮಟ್ಟದ ಕರಾಟೆ ಕ್ರೀಡಾಕೂಟ ಆರಂಭ

ಬೆಂಗಳೂರು: ಅಖಿಲ ಭಾರತ ಕರಾಟೆ ಡು ಫೆಡರೇಶನ್ನಿಂದ ಗುರುತಿಸಲ್ಪಟ್ಟ ಏಕೈಕ ಅಧಿಕೃತ ಸಂಸ್ಥೆ ಎಸ್.ಕೆ.ಎ.ಕೆಯಿಂದ ಬೆಂಗಳೂರಿನ ಕೆಎಂಎಸ್ಕೆಎಸ್ಐನಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಕರಾಟೆ ಕ್ರೀಡಾಕೂಟ ನಡೆಯುತ್ತಿದೆ.ಎಐಕೆಎಫ್ ಉಪಾಧ್ಯಕ್ಷ, ಕರ್ನಾಟಕ ಕ್ರೀಡಾ ಕರಾಟೆ...

ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’; ಬೇಸಿಗೆ ರಜೆಗೆ ಪ್ರವಾಸಿಗರನ್ನು ಸೆಳೆಯಲು ದೇಶಾದ್ಯಂತ ‘ರೋಡ್ ಶೋ’

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಕೇರಳ ಟೂರಿಸಂನಿಂದ ಪ್ರಚಾರ ಅಭಿಯಾನ. ಮಾರ್ಚ್ 31ರವರೆಗೆ ಕಲಾ ವೈಭವ: ಸಂಸ್ಕೃತಿ, ಇತಿಹಾಸ ಮತ್ತು ಪ್ರವಾಸೋದ್ಯಮದ ಸಂಗಮ. ಬೆಂಗಳೂರು, ಜನವರಿ 22, 2026: ಭಾರತದ ಪ್ರಮುಖ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ...

ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗಿಯಾಗಿ ರಾಜ್ಯಕ್ಕೆ ಕೀರ್ತಿತರಲು ತೆರಳಿದ ಕೆ.ಆರ್.ಪೇಟೆ. ಬಾಲೆಯರು

ಕೆ.ಆರ್.ಪೇಟೆ.ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿಮುರಕನಹಳ್ಳಿ ಗ್ರಾಮದ ಗಾನವಿ, ಬೂಕನಕೆರೆ ವಿನುತ, ನಯನ, ಪ್ರತಿಜ್ಞಾ, ಅಮೃತ ಎಸ್ ಗೌಡ, ಸೋಹನ ಆರ್ ಗೌಡ, ಮಂಡ್ಯ ಮೂಲದ ಖುಷಿ, ರುಚಿತ ಅವರು. ಆಂಧ್ರಪ್ರದೇಶದ ಕಡಪದಲ್ಲಿ ಜನವರಿ 10...

ನಾಳೆ ಮಾನ್ಯ ಮುಖ್ಯಮಂತ್ರಿ ಗಳಿಂದ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ ಅಂತಿಮ ಹಂತದ ಸಿದ್ಧತೆಗಳ ಪರಿವೀಕ್ಷಣೆ…

ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಹವ್ಯಾಸಿ ಸೈಕ್ಲಿಸ್ಟ್ ಗಳು ಮಾತ್ರವಲ್ಲದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಇಲ್ಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬೆಳ್ಳಿ, ಚಿನ್ನದ ಪದಕಗಳನ್ನು ಗೆದ್ದುತಂದು ವಿಜಯಪುರದ ಕೀರ್ತಿಯನ್ನು ಎಲ್ಲೆಡೆ ಬೆಳಗಿದ್ದಾರೆ. ನಮ್ಮ...

ಕೀರಣ್ ವನಹಳ್ಳಿ ಅಥ್ಲೆಟಿಕ್ ಕ್ರೀಡೆಯಲ್ಲಿ ಹಾವೇರಿ ವಿಶ್ವವಿದ್ಯಾಲಯ ತಂಡಕ್ಕೆ ಆಯ್ಕೆ..

ಶಿಗ್ಗಾಂವಿ: ಶಿಗ್ಗಾಂವಿ ನಗರದಲ್ಲಿರುವ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕ್ರೀಡಾಪಟುಗಳು ಇತ್ತೀಚಿಗೆ   ಟಿ ಎಂ ಎ ಇ ಬಿ.ಪಿಎಡ್ ಮಹಾವಿದ್ಯಾಲಯ, ಹಾವೇರಿನಲ್ಲಿ ನಡೆದ ಅಥ್ಲೆಟಿಕ್ ಕ್ರೀಡೆಯಲ್ಲಿ ಹಾವೇರಿ...

ಎಂ.ಎನ್. ಗುರುಮೂರ್ತಿ, ನಂಜುಂಡಪ್ಪ‌ವಿ. ಬಿ.ಆರ್. ವಿಶ್ವನಾಥ್ ಸೇರಿ ಹಲವು ಹಿರಿಯ ಪತ್ರಕರ್ತ ಸಾಧಕರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಧಾನ…

ಬೆಂಗಳೂರು:  ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾದ ಸಾಧಕರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ,, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಪ್ರದಾನ ಮಾಡಿದರು. ಹಿರಿಯ ಪತ್ರಕರ್ತರಾದ ಮೃತ್ಯುಂಜಯ, ಲೋಚನೇಶ್...

ಹೊಸ ವರ್ಷದ ಪ್ರಯುಕ್ತ ಕ್ರಿಕೆಟ್ ಪ್ರೀಯರಿಗೆ  ಕ್ಯೂ.ಪಿ.ತರಬೇತಿ ಕೇಂದ್ರ ಉದ್ಘಾಟನೆ..

ಕಲಬುರಗಿ: 2026 ಹೊಸ ವರ್ಷದ ಪ್ರಯುಕ್ತ ಕ್ರಿಕೆಟ್ ಪ್ರೀಯರಿಗೆ ಪಂದ್ಯ ಆಡಲು ಮತ್ತು ಮಕ್ಕಳು ತರಬೇತಿ ಪಡಿಯಲು ಕ್ಯೂ.ಪಿ. ಕ್ರಿಕೆಟ್ ತರಬೇತಿ ಕೇಂದ್ರದ ಉದ್ಘಾಟನೆ ಮಾಡಲಾಯಿತು.  ಈ ಸಂದರ್ಭದಲ್ಲಿ ಖ್ಯಾತ ಉದ್ಯಮಿಗಳಾದ ಖಯ್ಯೂಮ್...

ಗುಂಜೂರ್ ನಲ್ಲಿ ರಾಷ್ಟ್ರಮಟ್ಟದ ಬಾಲಕ/ಬಾಲಕಿಯರ ಖೋ-ಖೋ ಚಾಂಪಿಯನ್ ಶಿಪ್ ಪಂದ್ಯಾವಳಿ ಡಿಸೆಂಬರ್ 31 ರಿಂದ ಜನವರಿ 4ರ ವರೆಗೆ ನಡೆಯಲಿದೆ

ಬೆಂಗಳೂರು: ಪ್ರೆಸ್ ಕ್ಲಬ್ ಗುಂಜೂರು ಖೋ-ಖೋ ಕ್ಲಬ್ ವತಿಯಿಂದ ಗುಂಜೂರು ವಾಜಪೇಯಿ ಕ್ರೀಡಾಂಗಣದಲ್ಲಿ 44ನೇ ರಾಷ್ಟ್ರಮಟ್ಟದ ಜೂನಿಯರ್ ಬಾಲಕ ಮತ್ತು ಬಾಲಕಿಯರ ಖೋ-ಖೋ ಚಾಂಪಿಯನ್ ಶಿಪ್-2025 ಡಿಸೆಂಬರ್ 31ರಿಂದ 2026 ಜನವರಿ 4ನೇ...

ಒಲಂಪಿಕ್ ಕ್ರೀಡಾ ಕೂಟದಲ್ಲಿ ಕಂಚಿನ ಪದಕ ಜಯಸಿದ ಭಾರತ ತಂಡಕ್ಕೆ ಶುಭ ಕೋರಿದ ಸಿಎಂ‌ ಸಿದ್ದರಾಮಯ್ಯ

ಸ್ಪೇನ್ ವಿರುದ್ಧದ ಪಂದ್ಯದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿರುವ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಮೂಲಕ ಭಾರತೀಯರ ಹೆಮ್ಮೆಯನ್ನು ನೂರ್ಮಡಿಗೊಳಿಸಿದೆ. ಪದಕ ವಿಜೇತ ತಂಡದ ಆಟಗಾರರೆಲ್ಲರಿಗೂ ಅಭಿನಂದನೆಗಳು. ಭಾರತ ತಂಡದ...

21 ರೂಪಾಯಿಯೊಂದಿಗೆ ಮನೆ ಬಿಟ್ಟಿದ್ದ ಹುಡುಗ ಇಂದು ಭಾರತದ ವಿಶ್ವಕಪ್ ವಿಕ್ರಮದ ರೂವಾರಿಗಳಲ್ಲಿ ಒಬ್ಬನಾಗಿ ಬಿಟ್ಟ..!

ಆ ಹುಡುಗ ಕ್ರಿಕೆಟ್ ಆಟಗಾರನಾಗಬೇಕೆಂಬ ಕನಸು ಕಂಡವ. ಕೈ ಮುರಿಯಿತು, ಕ್ರಿಕೆಟ್ ಕನಸು ಕಮರಿತು. ಅಲ್ಲಿ ಕಳೆದುಕೊಂಡದ್ದನ್ನು ಮತ್ತೆಲ್ಲೋ ಹುಡುಕಲು ಹೊರಟವನು ಇಂದು ಭಾರತದ ಟಿ20 ವಿಶ್ವಕಪ್ ವಿಕ್ರಮದ ರೂವಾರಿಗಳಲ್ಲೊಬ್ಬನಾಗಿ ನಿಂತಿದ್ದಾನೆ. ಸುಮಾರು 24...