Thursday, August 13, 2026
Home ವೈರಲ್ ಸುದ್ದಿ

ವೈರಲ್ ಸುದ್ದಿ

ವೈರಲ್ ಸುದ್ದಿ

ಹೆಚ್ಚಿನ ಸುದ್ದಿ

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸೈನಿಕನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಭಾರತೀಯ ಸೇನೆಯಿಂದ ಉನ್ನತ ಮಟ್ಟದ ಪತ್ರ….

ಯಾದಗಿರಿ: ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಪ್ರಕರಣವು ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ದೇಶ ಸೇವೆ ಸಲ್ಲಿಸುತ್ತಿರುವ...

ಆರು ದಿನಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಕಂಗಳೇಶ್ವರ ಸ್ವಾಮಿ ಹಾಗೂ ವೀರಾಂಜನೇಯ ಸ್ವಾಮಿ

ಯಾದಗಿರಿ: ಮಹಾರಾಷ್ಟ್ರ ಸೇರಿದಂತೆ ಭೀಮಾ ನದಿ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೀಮಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬಂದ ಪರಿಣಾಮ, ಯಾದಗಿರಿ ನಗರದ ಹೊರವಲಯದಲ್ಲಿರುವ ಕಂಗಳೇಶ್ವರ ಸ್ವಾಮಿ ಹಾಗೂ ವೀರಾಂಜನೇಯ...

ಸಾಲ ಮರುಪಾವತಿಯ ಒನ್‍ಟೈಮ್ಸೆಟಲ್‍ಮೆಂಟ್ (ಓಟಿಎಸ್) ಅಂತಿಮ ದಿನಾಂಕ ಆ.30 ರವರೆಗೆ ವಿಸ್ತರಣೆ

ಯಾದಗಿರಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ಯಾದಗಿರಿ ಜಿಲ್ಲಾ ಕಚೇರಿಯು 2013-14 ರಿಂದ 2018-19ನೇ ಸಾಲಿನವರೆಗೆ ವಿವಿಧ ಯೋಜನೆಗಳಡಿ ಸಾಲ ಪಡೆದ ಫಲಾನುಭವಿಗಳಿಗೆ ಸಾಲ ತೀರುವಳಿ ಮಾಡಲು ನೀಡಲಾಗಿದ್ದ ಒಂದಾವರ್ತಿ...

ಜುಲೈ ತಿಂಗಳ ಉತ್ತರಕನ್ನಡ ಜಿಲ್ಲೆಯ ‘ಕಾಪ್ ಆಫ್ ದಿ ಮಂತ್’

ಕಾರವಾರ: ಕರ್ತವ್ಯನಿಷ್ಠೆ, ದಕ್ಷತೆ ಹಾಗೂ ಉತ್ತಮ ಸೇವೆಯನ್ನು ಗುರುತಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜುಲೈ–2026ರ ‘ಕಾಪ್ ಆಫ್ ದಿ ಮಂತ್’ ಗೌರವಕ್ಕೆ ಜಿಲ್ಲೆಯ ವಿವಿಧ ಪೊಲೀಸ್ ಘಟಕಗಳ 23 ಪೊಲೀಸ್...

ರಸ್ತೆ ಗುಡಿಸಿದ ಕೈಗಳಿಗೆ ಆಡಳಿತ: ಸಚಿವರಾದ ಕೆ.ಎಸ್. ಬಸವಂತಪ್ಪ

ಸಂವಿಧಾನದ ಶಕ್ತಿ ಎಂದರೇ ಇದೇ ಡಾ. ಆನಂದ ಕುಮಾರ್ ಬೆಂಗಳೂರು; ಭಾರತದ ಸಂವಿಧಾನದ ಮಹತ್ವವನ್ನು ಅರಿಯಬೇಕಾದರೆ ಅದರ ಪುಟಗಳನ್ನು ಓದುವುದಕ್ಕಿಂತ, ಅದು ರೂಪಿಸಿದ ಮಾನವ ಬದುಕುಗಳನ್ನು ನೋಡಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವಯುತ ಬದುಕು,...

ಚನ್ನಮ್ಮನ ಕಿತ್ತೂರಿನಲ್ಲಿ ಬೀದಿ ನಾಯಿಗಳು ಹಾವಳಿ; ಪಟ್ಟಣ ಪಂಚಾಯಿತಿಯವರು ಬೀದಿ ನಾಯಿಗಳನ್ನು ಹಿಡಿದು ಬೇರೆ ಕಡೆ ಸ್ಥಳಾಂತರಿಸಲು ಸಾರ್ವಜನಿಕರ ಆಗ್ರಹ…..

ಸುಣಗಾರ ಓಣಿ ಎದುರುಗಡೆ ಕಾಲೇಜು ಮತ್ತು ಬಸ್ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ಬೀದಿ ನಾಯಿಗಳು ಓಡಾಡುವ ಮತ್ತು ಬೊಗಳುವ ದೃಶ್ಯ ಚನ್ನಮ್ಮನ ಕಿತ್ತೂರು: ಪಟ್ಟಣದಲ್ಲಿ ಎಲ್ಲಿ ನೋಡಿದರೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ...

ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆ ದುರಂತ: ಮೂವರು ಕಾರ್ಮಿಕರ ಸಾವು, ಒಬ್ಬರ ಸ್ಥಿತಿ ಗಂಭೀರ

ಯಾದಗಿರಿ: ಜಿಲ್ಲೆಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ರಾಸಾಯನಿಕ ಕಂಪನಿಯೊಂದರಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಅನಿಲ ಅಥವಾ ರಾಸಾಯನಿಕ ಸೋರಿಕೆ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ...

ಕಡೆಚೂರು ಕೆಮಿಕಲ್ ಫ್ಯಾಕ್ಟರಿ ದುರಂತ ಸ್ಥಳಕ್ಕೆ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಶಾಸಕ ಶರಣಗೌಡ ಕಂದಕೂರ ಹಾಗೂ ಬಾಬುರಾವ್ ಚಿಂಚನಸೂರ ಭೇಟಿ

ಯಾದಗಿರಿ, ಆ.5: ಗುರುಮಠಕಲ್ ಮತಕ್ಷೇತ್ರದ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ದುರಂತದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ...

ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದ ಮಹತ್ವದ ತೀರ್ಪು ಕಲಬುರಗಿ-ಯಾದಗಿರ ಡಿಸಿಸಿ ಬ್ಯಾಂಕ್ ಸಾರ್ವಜನಿಕ ಪ್ರಾಧಿಕಾರ ಎಂದು ಘೋಷಣೆ.

ಕಲಬುರಗಿ.ಅ.5 : ಕಲಬುರಗಿ ಮತ್ತು ಯಾದಗಿರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ್ನು ಸಾರ್ವಜನಿಕ ಪ್ರಾಧಿಕಾರ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತರಾದ ಬಿ.ವೆಂಕಟಿಸಿಂಗ್ ಮಹತ್ವದ ತೀರ್ಪು ನೀಡಿದ್ದಾರೆ. ರಾಜಕುಮಾರ ಆಳಂದ ಎನ್ನುವವರು...

ಕಿತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನವರು ಶ್ರೀ ಅಶೋಕ ಶಂಕ್ರಪ್ಪ ಕುಶಲಾಪುರ ಅವರು ನಿವೃತ್ತ ನಿಮಿತ್ತ ಅವರನ್ನು ಗೌರವಿಸಿದರು.

ಚನ್ನಮ್ಮನ ಕಿತ್ತೂರು: ತಾಲೂಕಿನ ನಿಚ್ಚನಕಿ ಗ್ರಾಮದ ಭಾರತೀಯ ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶ್ರೀ ಅಶೋಕ ಶಂಕ್ರಪ್ಪ ಕುಶಲಾಪುರ ಅವರನ್ನು ನಿಚ್ಚನಕಿ ಶ್ರೀ ಮಡಿವಾಳೇಶ್ವರ ಮಡದಲ್ಲಿ ಸಾಯಂಕಾಲ 5 ಗಂಟೆಗೆ...

ಕೆ.ಎಸ್. ಬಸವಂತಪ್ಪ: ತಳಮಟ್ಟದ ರೈತ ಕುಟುಂಬದಿಂದ ಕರ್ನಾಟಕ ಸಚಿವ ಸಂಪುಟದವರೆಗೆ

ವಿಶೇಷ ವರದಿ :: ಅಮರೇಶಣ್ಣ ಕಾಮನಕೇರಿ ಬೆಂಗಳೂರು/ದಾವಣಗೆರೆ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ಹಾಗೂ ನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದು ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ದಕ್ಷ ಹಾಗೂ ಜನಪರ...

ಮುಂಡಗೋಡ ತಾಲೂಕಿನ ಪಾಳಾ ಗ್ರಾಮದ ಸಂತೋಷ ಕಾಕಟಿಕರ್ ಎಂಬುವರ ಮನೆಯಲ್ಲಿ ದೊಡ್ಡ ಗಾತ್ರದ ಕೊಳಕುಮಂಡಲ ( Russell’s Viper ) ಹಾವು ರಕ್ಷಣೆ…

ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದ ಸಂತೋಷ ಕಾಕಟಿಕರ್ ಎಂಬುವರ ಮನೆಯಲ್ಲಿ ದೊಡ್ಡ ಗಾತ್ರದ ಕೊಳಕುಮಂಡಲ ( Russell's Viper ) ಹಾವು ಬಂದಿದ್ದು ಮನೆಯವರೆಲ್ಲ ಭಯಭೀತರಾಗಿ ಶ್ರೀ ಮುತ್ತುರಾಜ ಹಳ್ಳಿ ಗಸ್ತು ಅರಣ್ಯ...

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಹೈಕೋರ್ಟ್‌ನಿಂದ ಜಾಮೀನು ಮಂಜೂರು

ಬೆಂಗಳೂರ :: ಕಾಂಗ್ರೆಸ್‌ನ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಪ್ರಕರಣದಲ್ಲಿ ವಿಧಿಸಲಾಗಿದ್ದ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ನ್ಯಾಯಾಲಯ, ಅವರಿಗೆ ಜಾಮೀನು ಮಂಜೂರು ಮಾಡಿದೆ.ಧಾರವಾಡದ ಬಿಜೆಪಿ ಮುಖಂಡ...

ಮುಂಡಗೋಡ ತಾಲ್ಲೂಕು ಪಂಚಾಯತಿ ನೆಚ್ಚಿನ ಜವಾನ ನಾಗಾ ಪೂಜಾರಿ ವಯೋನಿವೃತ್ತಿ

ಮುಂಡಗೋಡ : ನಗರದ ತಾಲೂಕು ಪಂಚಾಯತಿಯಲ್ಲಿ ಎಲ್ಲ ಅಧಿಕಾರಿ ಸಿಬ್ಬಂದಿ ಗಳಿಗೆ ಅಚ್ಚುಮೆಚ್ಚಿನ ಜವಾನರಾಗಿದ್ದ ನಾಗಾ ಮಂಜ ಪೂಜಾರಿ ದಿನಾಂಕ 31 ಜುಲೈ 2026ರಂದು ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದುತ್ತಿದ್ದು, ಅವರಿಗೆ ತಾಲೂಕು...

ಸಂಧಾನವೂ ಫೇಲ್… ಆಫೀಸ್ ಚೇರೂ ಜಪ್ತಿ! ಯಾದಗಿರಿ ಪೌರಯುಕ್ತರಿಗೆ ಬಿಗ್ ಶಾಕ್!ಸಂಧಾನದ ಮರುದಿನವೇ ಕುರ್ಚಿ ಮಾಯ:

ನಿನ್ನೆ ಕುರ್ಚಿಯಲ್ಲಿ ಸಂಧಾನ, ಇಂದು ನೆಲದ ಮೇಲೆ ಆಡಳಿತ? ಸಂಧಾನ ವಿಫಲ: ನಗರಸಭೆ ಪೌರಾಯುಕ್ತರಿಗೆ ಕುಳಿತುಕೊಳ್ಳಲು ಕುರ್ಚಿಯೇ ಇಲ್ಲ! ಮುಂದಿನ ನಡೆ ಯಾವ ಕಡೆ ಸಂಧಾನವೂ ಫೇಲ್… ಆಫೀಸ್ ಚೇರೂ ಜಪ್ತಿ! ಯಾದಗಿರಿ ಪೌರಯುಕ್ತರಿಗೆ ಬಿಗ್ ಶಾಕ್!​ನಿನ್ನೆ...

ಕರ್ನಾಟಕ ರಾಜ್ಯ ಮಟ್ಟ ಕುರುಬರ ಸಂಘ (ರಿ.), ಬೆಂಗಳೂರು ಸಂಘದ ಚನ್ನಮ್ಮನ ಕಿತ್ತೂರು ತಾಲೂಕು ಮಟ್ಟದ ಕಾರ್ಯದರ್ಶಿ ಯಾಗಿ ಶ್ರೀ ಗೌರಿಶಂಕರ ಹೆಗಡೆಯವರು ಆಯ್ಕೆ …..

ಬೆಂಗಳೂರು: ಕುರುಬರ ಸಂಘ, Reg. No.: DRB3/SOR/448/2025-26 ,ಕರ್ನಾಟಕ ರಾಜ್ಯ ಮಟ್ಟ ಕುರುಬರ ಸಂಘ (ರಿ.), ಬೆಂಗಳೂರು ನಂ. 17ಈ ಕ್ರಾಸ್, ಜಯನಗರ, ಗುರಪ್ಪನಪಾಳ್ಯ, ಬೆಂಗಳೂರು ಕರ್ನಾಟಕ ಹಲವಾರು ಕಡೆ ಜಿಲ್ಲಾ ಮತ್ತು...

ಹುಂಚ ಮುತ್ತಿನಕೆರೆಯಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ಯುವಕ ಸಾವು.!

ಶಿವಮೊಗ್ಗ: ರಿಪ್ಪನ್‌ಪೇಟೆ ಸಮೀಪದ ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿದೆ.ಮೃತ ಯುವಕನನ್ನು ಹುಂಚ ಮಂಜುನಾಥ ನಗರದ ನಿವಾಸಿ ಮಹೇಂದ್ರ ಎಂದು...

ಮಹಜರ್ ಸ್ಥಗಿತ, ಮನೆ ಅನುದಾನ ಬಂದಿಲ್ಲ, ಬರದ ಬರೆ – ಮುಂಡಗೋಡ ಜನರ ಬದುಕು ಅತಂತ್ರ…

ಅರಣ್ಯ ಹಕ್ಕು ಕಾಯ್ದೆ ಜಾರಿ ವಿಳಂಬ, ಮೂರು ವರ್ಷದಿಂದ ಮನೆಗಳಿಗೆ ಅನುದಾನ ಸ್ಥಗಿತ, ಏತ ನೀರಾವರಿ ಕಾಮಗಾರಿ ಕುಂಟು; ಸರ್ಕಾರಕ್ಕೆ ಸಮಗ್ರ ಮನವಿ ಮುಂಡಗೋಡ, ಜುಲೈ 28 (ವಿಶೇಷ ವರದಿ): ಉತ್ತರ ಕನ್ನಡ ಜಿಲ್ಲೆಯ...

ನಿಂತಿದ್ದ ಕಾರು ಏಕಾಏಕಿ ಸ್ಫೋಟ: ತಪ್ಪಿದ ಭಾರಿ ದುರಂತ

ಜಮಖಂಡಿ (ಬಾಗಲಕೋಟೆ) : ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ತಡರಾತ್ರಿ ನಿಂತಿದ್ದ ಮಹೀಂದ್ರಾ ಎಕ್ಸ್‌ಯುವಿ300 ಕಾರು ಏಕಾಏಕಿ ಸ್ಫೋಟಗೊಂಡು ಸಂಪೂರ್ಣ ಛಿದ್ರಛಿದ್ರವಾದ ಘಟನೆ ನಡೆದಿದೆ. ಘಟನೆಯಲ್ಲಿ ವೈನ್‌ಶಾಪ್ ಮಾಲಕ ಹಣಮಂತ ಅಥಣಿ ಕೂದಲೆಳೆ ಅಂತರದಲ್ಲಿ...

ವಿಜಯಪುರ ಜಿಲ್ಲಾ ತಳವಾರ ಸಮಾಜದ 8ನೇ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ವಿಜಯಪುರ, ಜುಲೈ 24: ವಿಜಯಪುರ ಜಿಲ್ಲಾ ತಳವಾರ ಸಮಾಜದ ಪ್ರತಿಭಾ ಪುರಸ್ಕಾರ ಸಮಿತಿಯ ವತಿಯಿಂದ ಜಿಲ್ಲೆಯ 8ನೇ ಪ್ರತಿಭಾ ಪುರಸ್ಕಾರ ಸಮಾರಂಭವನ್ನು 2026ರ ಆಗಸ್ಟ್‌ 9ರಂದು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ, 2025-26ನೇ ಸಾಲಿನ ಎಸ್.ಎಸ್.ಎಲ್.ಸಿ...

ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಬಿ.ಮಹದೇವಸ್ವಾಮಿ ಅವರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ ಅವರು ಶುಕ್ರವಾರ ಡಿಜಿ  ಪ್ರಶಂಸನಾ ಪದಕ ನೀಡಿ ಗೌರವಿಸಿದರು.

ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಬಿ.ಮಹದೇವಸ್ವಾಮಿ ಅವರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ ಅವರು ಶುಕ್ರವಾರ ಡಿಜಿ  ಪ್ರಶಂಸನಾ ಪದಕ ನೀಡಿ ಗೌರವಿಸಿದರು. ಕೋರಮಂಗಲ ಕೆ.ಎಸ್.ಆರ್.ಪಿ. ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ...

ಶಿಕ್ಷಣದ ಜೊತೆಗೆ ಕ್ರೀಡೆ, ಸಂಸ್ಕೃತಿಗೂ ಆದ್ಯತೆ ನೀಡಿ: ಆಕಾಶ ನಂದಗಾಂವ

ಅಥಣಿ: ವಿದ್ಯಾರ್ಥಿಗಳು ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡಬೇಕು ಎಂದು ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷರಾದ...

ಜಿಲ್ಲಾಧಿಕಾರಿಗಳ ಅಧಿಕಾರ ದುರ್ಬಲಗೊಳಿಸುವ ಆದೇಶ ಹಿಂಪಡೆಯಲು ಆಗ್ರಹಿಸಿ ಮನವಿ ಸಲ್ಲಿಕೆ

ಮುಂಡಗೋಡ, ಜುಲೈ 22: ತಾಲೂಕಾ ನಾಗರಿಕ ಮತ ಕಾವಲು ಸಮಿತಿ, ಮುಂಡಗೋಡ ವತಿಯಿಂದ ಇಂದು ಸಂಜೆ 5.00 ಗಂಟೆಗೆ ಮುಂಡಗೋಡ ತಹಸೀಲ್ದಾರರ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ, ಕಾರವಾರ ಅವರಿಗೆ ಸರ್ಕಾರದ ಇತ್ತೀಚಿನ...

ಕಲ್ಮಠದ ಪೂಜ್ಯ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾ ಸ್ವಾಮಿಗಳಿಂದ ಕಿತ್ತೂರು ಶಾಸಕರಾದ ಶ್ರೀ ಬಾಬಾಸಾಹೇಬ್ ಪಾಟೀಲ ಅವರು ತಮ್ಮ 54ನೇ ಜನ್ಮ ದಿನದ ನಿಮಿತ್ತ ಆಶಿರ್ವಾದ ಪಡೆದುಕೊಂಡರು

ಚನ್ನಮ್ಮನ ಕಿತ್ತೂರು: ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಬಾಬಾಸಾಹೇಬ್ ಪಾಟೀಲ ಅವರ 54ನೇ ಹುಟ್ಟು ಹಬ್ಬದ ನಿಮಿತ್ಯ ಕಿತ್ತೂರಿನ ರಾಜ ಪರಂಪರೆಯ ಗುರುಗಳ ಮಠವಾದ ಕಲ್ಮಠಕ್ಕೆ ಭೇಟಿ ನೀಡಿ ಕಲ್ಮಠದ ಪೂಜ್ಯರಾದ  ಶ್ರೀ...

ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಬಾಬಾಸಾಹೇಬ್ ಪಾಟೀಲ ಅವರ ಹುಟ್ಟು ಹಬ್ಬದ ನಿಮಿತ್ಯ ಸ್ವಚ್ಛತಾ ಕಾರ್ಯಕ್ರಮ…

ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರು ಶಾಸಕರಾದ ಶ್ರೀ ಬಾಬಾಸಾಹೇಬ್ ಪಾಟೀಲ ಅವರ 54ನೇ ಹುಟ್ಟುಹಬ್ಬದ ಅಂಗವಾಗಿ ಬಾಬಾಸಾಹೇಬ್ ಅಭಿಮಾನಿಗಳ ಬಳಗದಿಂದ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಚನ್ನಮ್ಮನ ಕಿತ್ತೂರು ಬಸ್...

ಮುಂಡಗೋಡ ವಲಯದ  ನಂದಿಕಟ್ಟ ಜಿಂಕೆ ಮಾಂಸ ಪ್ರಕರಣದಲ್ಲಿ ಪರಾರಿ ಆಗಿದ್ದ ಆರೋಪಿಯನ್ನು 52 ಗಂಟೆಗಳಲ್ಲಿ ಬಂಧಿಸಿದ ಮುಂಡಗೋಡ ವಲಯದ ಅರಣ್ಯಾಧಿಕಾರಿಗಳು..

ಮುಂಡಗೋಡ: ದಿನಾಂಕ 17-07-2026 ರಂದು ಮುಂಡಗೋಡ ವಲಯದ ಇಂದೂರ ಶಾಖೆಯ ನಂದಿಕಟ್ಟ ಗಸ್ತಿನಲ್ಲಿ ನಡೆದ ಜಿಂಕೆ ಮಾಂಸದ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆಗೆ ಪರಾರಿ ಆಗಿದ್ದ ಮುಖ್ಯ ಆರೋಪಿ ವಸಂತ ಕೊರವರ್ ಸಾ ॥...

ಮಕ್ಕಳ ಸಾಧನೆಗೆ ಪ್ರೋತ್ಸಾಹ ಅಗತ್ಯ, ಬಾಬಾಸಾಹೇಬ ಪಾಟೀಲ.

ಚ ಕಿತ್ತೂರು: "ಸಮಾಜದಲ್ಲಿ ಮಕ್ಕಳ ಸಾಧನೆಯನ್ನು ಸೂಕ್ತ ಸಮಯದಲ್ಲಿ ಗುರುತಿಸಿ ಪ್ರೋತ್ಸಾಹಿಸುವುದರಿಂದ, ಅವರಿಗೆ ಭವಿಷ್ಯದಲ್ಲಿ ಇನ್ನಷ್ಟು ದೊಡ್ಡ ಸಾಧನೆಗಳನ್ನು ಮಾಡಲು ಅಪಾರ ಪ್ರೇರಣೆ ಸಿಗುತ್ತದೆ" ಎಂದು ಸ್ಥಳೀಯ ಶಾಸಕ ಬಾಬಾಸಾಹೇಬ ಪಾಟೀಲ ಅವರು...

ಕ್ಷೇತ್ರದಾದ್ಯಂತ ಸಂಘಟನೆ ಬಲವರ್ಧನೆ ಹಾಗೂ ಎಸ್‌ಐಆರ್ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಉದ್ದೇಶದಿಂದ ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಹನುಮಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಗೂ ಮುಂಡಗೋಡ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ...

ಮುಂಡಗೋಡ, ಜುಲೈ 19: ಕ್ಷೇತ್ರದಾದ್ಯಂತ ಸಂಘಟನೆ ಬಲವರ್ಧನೆ ಹಾಗೂ ಎಸ್‌ಐಆರ್ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಉದ್ದೇಶದಿಂದ ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಇಂದು ಹನುಮಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಗೂ ಮುಂಡಗೋಡ...

ಪೊಲೀಸ್ ಐಟಿ V2 ಡೇಟಾ ನಮೂದು ಕುರಿತು ಸಿಬ್ಬಂದಿಗೆ ತರಬೇತಿ

ಕಲಬುರಗಿ: ನಗರ ಪೊಲೀಸ್ ಆಯುಕ್ತಾಲಯದಲ್ಲಿ ಇಂದು ಪೊಲೀಸ್ ಇಲಾಖೆಯ Police IT V2 ವ್ಯವಸ್ಥೆಯಲ್ಲಿ ಮಾಹಿತಿ (ಡೇಟಾ) ನಮೂದಿಸುವ ವಿಧಾನ ಕುರಿತು ವಿಶೇಷ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು. ನಗರದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪೊಲೀಸ್...

ನಂದಿಕಟ್ಟ ಗ್ರಾಮದ ರಮೇಶ್ ಚವ್ವಾಣ್ ಎಂಬುವವರ ಮನೆಯಲ್ಲಿ ಅಕ್ರಮ ಜಿಂಕೆ ಮಾಂಸ ಪತ್ತೆ..

ಮುಂಡಗೋಡ: ಮುಂಡಗೋಡ ವ್ಯಾಪ್ತಿಯಲ್ಲಿ ದಿನಾಂಕ 17-07-3026 ರಂದು ನಂದಿಕಟ್ಟ ಗ್ರಾಮದ ರಮೇಶ್ ಚವ್ವಾಣ್ ಎಂಬುವವರ ಮನೆಯಲ್ಲಿ ಅಕ್ರಮ ಜಿಂಕೆ ಮಾಂಸ ವಿದ್ದು ಖಚಿತ ಮಾಹಿತಿ ಮೇರೆಗೆ ಮುಂಡಗೋಡ್ ಎಸಿಎಫ್ ಆದಂತಹ ಶ್ರೀ ಈರೇಶ...

ಬಿ.ಸಿ.ರೋಡ್‌ನಲ್ಲಿ ಯುವತಿಯ ಭೀಕರ ಹತ್ಯೆ; ಬಸ್‌ಗಾಗಿ ಕಾಯುತ್ತಿದ್ದ ವೇಳೆ ಚಾಕು ದಾಳಿ, ಆರೋಪಿ ಪತ್ತೆಗೆ ವಿಶೇಷ ತಂಡ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಗುರುವಾರ ಸಂಜೆ ನಡೆದ ಭೀಕರ ಘಟನೆಯಲ್ಲಿ ಯುವತಿಯೊಬ್ಬಳು ಚಾಕು ದಾಳಿಗೆ ಬಲಿಯಾಗಿದ್ದಾಳೆ. ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ...

ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆ‌ರ್ (SIR) ಕಾರ್ಯದ ಗಣತಿ ನಮೂನೆ (Enumeration Form) ವಿತರಣೆ ಹಾಗೂ ಡಿಜಿಟೈಸೇಶನ್ ಕಾರ್ಯವನ್ನು ಪೂರ್ವನಿಗದಿತ ಸಮಯಮಿತಿಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಿದ ಬಿಎಲ್‌ಒಗಳಿಗೆ ಸನ್ಮಾನ..

ಸವದತ್ತಿ: ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್‌ಐಆ‌ರ್ (SIR) ಕಾರ್ಯದ ಗಣತಿ ನಮೂನೆ (Enumeration Form) ವಿತರಣೆ ಹಾಗೂ ಡಿಜಿಟೈಸೇಶನ್ ಕಾರ್ಯವನ್ನು ಪೂರ್ವನಿಗದಿತ ಸಮಯಮಿತಿಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಿದ ಬಿಎಲ್‌ಒಗಳನ್ನು ತಹಶೀಲ್ದಾರ್ ಕಚೇರಿಯಲ್ಲಿ...

ಗೃಹ ಸಚಿವರ ಊರಲ್ಲೇ ಜೈಲು ಬ್ರೇಕ್ ಮಾಡಿದ ಕೈದಿಗಳಿಗೆ: ಪೊಲೀಸರಿಂದ ಶೂಟೌಟ್, ನಮ್ಮ ಕಮ್ಯುನಿಸ್ಟರ ಮೌನ!

​ರಾಜ್ಯದ ಕಾನೂನು ಸುವ್ಯವಸ್ಥೆ ನೋಡಿಕೊಳ್ಳುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಊರು ಕಲಬುರಗಿಯ ಜೈಲಿನಿಂದಲೇ ಕೈದಿಗಳು ಪರಾರಿಯಾದಾಗ ತಪ್ಪಿಸಿಕೊಂಡ ಕ್ರಿಮಿನಲ್‌ಗಳ ಕಾಲಿಗೆ ಪೊಲೀಸರು ಬುಲೆಟ್ ಇಳಿಸಿ ಸದ್ಯ ಲಾಕ್ ಮಾಡಿದ್ದಾರೆ. ​ಮಂಗಳೂರಿನಲ್ಲಿ ಸಚಿವ...

ಅಕ್ರಮ ಗೋವಾ ಮದ್ಯ ಸಾಗಾಟ ಪ್ರಕರಣ; ಪೊಲೀಸ್ ಪೇದೆ ಸಂತೋಷ್ ಲಮಾಣಿ ಸೇವೆಯಿಂದ ವಜಾ

ಕಾರವಾರ: ಅಕ್ರಮ ಗೋವಾ ಮದ್ಯ ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕದ್ರಾ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಸಂತೋಷ್ ಲಮಾಣಿ ಅವರನ್ನು ಸೇವೆಯಿಂದ ವಜಾಗೊಳಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್...

ಅಥಣಿಯ ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ – ಶಾಸಕ ಲಕ್ಷ್ಮಣ ಸವದಿ

ಅಥಣಿ, ಜು.14: ಅಥಣಿ ಪಟ್ಟಣದ ಹೃದಯ ಭಾಗದಲ್ಲಿರುವ ಜೋಡಿ ಕೆರೆ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಶಾಸಕ ಲಕ್ಷ್ಮಣ ಸವದಿ ಅವರು ಮಂಗಳವಾರ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪ್ರಗತಿ...

ಹಂದಿಗುಂದ ಕನ್ನಡ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಆದರ್ಶ ಶಿಕ್ಷಕರು ಶ್ರೀ ಗಂಗಪ್ಪ.ಕೃ.ಗಾಯಕವಾಡ ಗುರುಗಳು ನಿವೃತ್ತಿಯಾದ ಪ್ರಯುಕ್ತ ವಿದ್ಯಾರ್ಥಿಗಳಿಂದ ಅಭಿನಂದನಾ ಸಮಾರಂಭ ಜರುಗಲಿದೆ…

ರಾಯಬಾಗ: ತಾಲೂಕಿನ ಹಂದಿಗುಂದ ಗ್ರಾಮದಲ್ಲಿರುವ ಶ್ರೀ ಸಿದ್ದೇಶ್ವರ ವಿದ್ಯಾವರ್ಧಕ ಸಂಘ, ಕನ್ನಡ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಆದರ್ಶ ಶಿಕ್ಷಕರು ಮುಖ್ಯೋಪಾಧ್ಯಾಯ ಶ್ರೀ ಗಂಗಪ್ಪ.ಕೃ. ಗಾಯಕವಾಡ ಗುರುಗಳು ನಿವೃತ್ತಿಯಾದ ಪ್ರಯುಕ್ತ ಪ್ರೌಢಶಾಲೆಯ ಎಲ್ಲ ವಿದ್ಯಾರ್ಥಿಗಳು ಸೇರಿಕೊಂಡು...

ಅಫಜಲಪುರ ವೃತ್ತ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸ್‌ ದಾಳಿ; ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಟ್ಟೆಚ್ಚರ

ಕಲಬುರಗಿ: ಜಿಲ್ಲೆಯ ಅಫಜಲಪುರ ವೃತ್ತ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಇಂದು ಬೆಳಗಿನ ಜಾವ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸಿದರು. ಅಫಜಲಪುರ ವೃತ್ತದ ಸಿಪಿಐ ಅವರ ನೇತೃತ್ವದಲ್ಲಿ ವಿವಿಧ...

ಕೇವಲ 10 ರೂಪಾಯಿ ಪೆಟ್ರೋಲ್ ಬಾಕಿ ವಿಚಾರಕ್ಕೆ ಜಗಳ: ಗ್ರಾ.ಪಂ. ಮಾಜಿ ಅಧ್ಯಕ್ಷರ ಭೀಕರ ಕೊಲೆ

ರಾಯಚೂರು: ಕೇವಲ 10 ರೂಪಾಯಿ ಪೆಟ್ರೋಲ್ ಹಣದ ಬಾಕಿ ವಿಚಾರವಾಗಿ ಆರಂಭವಾದ ಸಣ್ಣ ವಾಗ್ವಾದವೊಂದು ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೊಬ್ಬರ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ರಾಯಚೂರು ತಾಲೂಕಿನ ಹಂಚಿನಾಳ...

ಜಿಲ್ಲಾ ಪೊಲೀಸ್ ಕಚೇರಿಗೆ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಭೇಟಿ – ಕಾನೂನು ಸುವ್ಯವಸ್ಥೆ ಕುರಿತು ಪರಿಶೀಲನೆ

ಕೊಡಗು : ರಾಜ್ಯ ಆಂತರಿಕ ರಕ್ಷಣಾ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾದ (ಐಜಿಪಿ) ವಿಕಾಸ್ ಕುಮಾರ್ ವಿಕಾಸ್, ಐಪಿಎಸ್ ಅವರು ಇಂದು ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ವಿವಿಧ ಆಡಳಿತಾತ್ಮಕ ಹಾಗೂ...

ತೆಗೂರು ಗ್ರಾಮ ಹತ್ತಿರ ಮುಲ್ಲಾದಾಬಾ ಎದುರುಗಡೆ ಶೀರಿ ಎಂಬುವರ ಮಾವಿನ ತೋಟದ ಶೆಡ್ ಮುಂದೆ ಸುಮಾರು 55 ರಿಂದ 55 ವರ್ಷ ವಯಸ್ಸಿನ ಅನಾಮಧೇಯ ವ್ಯಕ್ತಿಯ ಶವ ದೊರೆತಿರುತ್ತದೆ.ಮೃತನ ಗುರುತು ಸಿಕ್ಕಲ್ಲಿ ಹತ್ತಿರದ...

ಗದಗ: ದಿನಾಂಕ 09.07.2026 ರಂದು ಮಧ್ಯಾಹ್ನ 02.45 ಗಂಟೆ ಸುಮಾರಿಗೆ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ತೆಗೂರು ಗ್ರಾಮ ಹತ್ತಿಯ ಮುಲ್ಲಾದಾಬಾ ಎದುರುಗಡೆ ಬೆಳಗಾವಿಯಿಂದ ಧಾರವಾಡ ಕಡೆ ಸಾಗಿದ ಎನ್‌ಹೆಚ್ 48 ರಸ್ತೆಯ...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಸಯ್ಯದ್ ಮೊಹಮ್ಮದ್ ಗೇಸು ದರಾಜ್ ಸಂಶೋಧನಾ ಅಕಾಡೆಮಿ ಉದ್ಘಾಟನೆ..

ಕಲಬುರಗಿ ನಗರದ ಹಜರತ್ ಖ್ವಾಜಾ ಬಂದಾನವಾಜ್ (ರ.ಅ) ದರ್ಗಾ ಆವರಣದಲ್ಲಿ ಸ್ಥಾಪಿಸಲಾದ ಸಯ್ಯದ್ ಮೊಹಮ್ಮದ್ ಗೇಸು ದರಾಜ್ ಸಂಶೋಧನಾ ಅಕಾಡೆಮಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಈ ಅಕಾಡೆಮಿಯ ಪರಿಕಲ್ಪನೆಯನ್ನು ದಿವಂಗತ...

ನಾಪತ್ತೆಯಾಗಿದ್ದ ಶಿಕಾರಿಪುರ ಬಾಲಕಿ ಹೆಣವಾಗಿದ್ದಳು!: ಸಾಕ್ಷ್ಯನಾಶಕ್ಕೆ ಸೂಟ್‌ಕೇಸ್‌ನಲ್ಲಿ ತುಂಬಿ ಕಣಿವೆಗೆ ಎಸೆದಿದ್ದ ಪಾಪಿಗಳು ಪೊಲೀಸರ ವಶಕ್ಕೆ

ಶಿಕಾರಿಪುರ: ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತಾಲೂಕಿನ ತರಲಘಟ್ಟದ ಬಾಲಕಿ ಸಂಗೀತಾ ಪ್ರಕರಣವು ಇದೀಗ ಭೀಕರ ತಿರುವು ಪಡೆದುಕೊಂಡಿದೆ. ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಆಕೆಯನ್ನು ಕೊಲೆ ಮಾಡಿ ಅಥವಾ ಸಾಕ್ಷ್ಯ ನಾಶಪಡಿಸುವ...

ಎಬಿವಿಪಿ 78ನೇ ಸಂಸ್ಥಾಪನಾ ದಿನ: ಬಳ್ಳಾರಿಯಲ್ಲಿ ಎನ ರವಿಕುಮಾರ ಅವರಿಂದ ಧ್ವಜಾರೋಹಣ ಮತ್ತು ರಾಷ್ಟ್ರೀಯತೆಯ ಸಂದೇಶ

ಬಳ್ಳಾರಿ : ದೇಶದ ಅತೀ ದೊಡ್ಡ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) 78ನೇ ಸಂಸ್ಥಾಪನಾ ದಿನವನ್ನು ಬಳ್ಳಾರಿ ಜಿಲ್ಲಾ ಕಾರ್ಯಾಲಯದಲ್ಲಿ ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣ...

ಮುಂಡಗೋಡದಿಂದ ರಾಯಚೂರುವರೆಗೆ ನೂತನ ಬಸ್ಸಿಗೆ ಚಾಲನೆ ನೀಡಿದ ಶ್ರೀ ಕೃಷ್ಣ ಎಚ್ ಹಿರೆಹಳ್ಳಿ

ಮುಂಡಗೋಡ ಡಿಪೋದಿಂದ ಹೊಸದಾಗಿ ಮುಂಡಗೋಡ ರಾಯಚೂರು ಬಸ್ಸಿಗೆ ಮುಂಡಗೋಡ ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೃಷ್ಣ ಎಚ್ ಹಿರೇಹಳ್ಳಿಅವರು ಹಸಿರು ನಿಶಾನೆ ತೋರಿಸಿ ರಿಬ್ಬನ್ ಕಟ್ ಮಾಡುವ ಮುಖಾಂತರ ಹೊಸ ಬಸ್ಸಿಗೆ...

ರೈತರಿಗೆ ಕಾಟ ನೀಡುತ್ತಿದ್ದ ಪಂಪ್‌ಸೆಟ್ ಕಳ್ಳ ಪೊಲೀಸರ ಬಲೆಗೆ; ನಾಲ್ಕು ಪಂಪ್‌ಸೆಟ್‌ಗಳು ವಶಕ್ಕೆ

ಶಿರಸಿ: ತಾಲೂಕಿನ ಗ್ರಾಮೀಣ ಭಾಗದ ರೈತರ ತೋಟಗಳಲ್ಲಿ ಪಂಪ್‌ಸೆಟ್‌ಗಳು ಹಾಗೂ ಅವುಗಳಿಗೆ ಅಳವಡಿಸಿದ್ದ ವಿದ್ಯುತ್‌ ವೈರ್‌ಗಳನ್ನು ಕಳವು ಮಾಡಿ ರೈತರಿಗೆ ತೊಂದರೆ ಉಂಟು ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಶಿರಸಿ ಗ್ರಾಮೀಣ ಪೊಲೀಸರು...

ಆಲಮಟ್ಟಿ – ಯಾದಗಿರಿ ರೈಲ್ವೆ ಯೋಜನೆ: 93 ವರ್ಷಗಳ ಹೋರಾಟದ ಪಯಣ; ಯೋಜನೆ ಸಾಕಾರಕ್ಕಾಗಿ ಮುದ್ದೇಬಿಹಾಳದ ಔಷಧಿ ವ್ಯಾಪಾರಿಗಳಿಂದ ತೀವ್ರ ಪ್ರತಿಭಟನೆ

ಮುದ್ದೇಬಿಹಾಳ:ಸ್ವಾತಂತ್ರ್ಯ ಪೂರ್ವದಿಂದಲೂ ನನೆಗುದಿಗೆ ಬಿದ್ದಿರುವ ಆಲಮಟ್ಟಿ - ಯಾದಗಿರಿ ರೈಲ್ವೆ ಯೋಜನೆಯನ್ನು ಕೂಡಲೇ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ, ತಾಲೂಕಿನ ಔಷಧಿ ವ್ಯಾಪಾರಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಸಂಕಲ್ಪ ತೊಟ್ಟು ಹೋರಾಟಕ್ಕೆ ಇಳಿದಿದ್ದಾರೆ. ಈ ಐತಿಹಾಸಿಕ...

ನಕಲಿ ಡಿಎಸ್‌ಪಿ ಅಸಲಿ ಆಟಕ್ಕೆ ಕೊನೆಗೂ ಬಿತ್ತು ಬ್ರೇಕ್!

​ವಿಜಯಪುರ: ಪೊಲೀಸ್ ಸಮವಸ್ತ್ರ ಧರಿಸಿ, ತಾನೊಬ್ಬ ಪ್ರಭಾವಿ ಡಿಎಸ್‌ಪಿ ಎಂದು ನಂಬಿಸಿ ನಿರುದ್ಯೋಗಿ ಯುವಕರಿಗೆ ಸರ್ಕಾರಿ ನೌಕರಿಯ ಆಮಿಷ ಒಡ್ಡುತ್ತಿದ್ದ ಖತರ್ನಾಕ್ ವಂಚಕ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಉದ್ಯೋಗ ಕೊಡಿಸುವುದಾಗಿ ಕೋಟ್ಯಂತರ...

ಏತ ನೀರಾವರಿ ಯೋಜನೆಗೆ ಚಾಲನೆ: ರೈತರ ಬೆಳೆಗಳಿಗೆ ಮೊದಲ ಆದ್ಯತೆಯಾಗಿ ಕೆನಾಲ್ ನೀರು – ಶಾಸಕ ಲಕ್ಷ್ಮಣ ಸವದಿ

ಅಥಣಿ ತಾಲೂಕಿನ ಹಳ್ಯಾಳ ಏತ ನೀರಾವರಿ ಯೋಜನೆಯ ಜಾಕ್ವೆಲ್ ಕಂ ಪಂಪ್‌ಹೌಸ್‌ನಲ್ಲಿ ಬುಧವಾರ ಶಾಸಕ ಲಕ್ಷ್ಮಣ ಸವದಿ ಅವರು ಪಂಪ್‌ಸೆಟ್‌ಗೆ ಚಾಲನೆ ನೀಡಿ ಕೆನಾಲ್‌ಗಳಿಗೆ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ...

ಚನ್ನಮ್ಕನ ಕಿತ್ತೂರಿನಲ್ಲಿ ಕೆಲವೊಂದು ಇಷ್ಟು ಜನರು BLO ಗಳು ಸರಿಯಾಗಿ SRI ಗಣತಿ ಕಾರ್ಯ ಮಾಡುತ್ತಿಲ್ಲ; BLO ಗಳು ಮನೆ ಮನೆಗೆ ತೆರಳಿ SIR ಪ್ರಕ್ರಿಯೆ ಮಾಡದೇ ಎಲ್ಲೂ ಕುಳಿತು ಯಾರದೋ ಕೈಗೆ...

ಚನ್ನಮ್ಕನ ಕಿತ್ತೂರು : ಚನ್ನಮ್ಮನ ಕಿತ್ತೂರಿನಲ್ಲಿ ಎಸ್ಐಆರ್ (SIR) ಪ್ರಕ್ರಿಯೆ ಪ್ರಾರಂಭವಾಗಿದ್ದು ಕೆಲವೊಂದು BLO ಗಳು ಮನೆಗೆ ಭೇಟಿ ಕೊಡದೆ ಸಿಕ್ಕ ಸಿಕ್ಕವರ ಕಡೆ ಹಾಗೂ ಮಕ್ಕಳ ಕಡೆ ಗಣತಿ ನಮೂನೆಯ ಫಾರಂ...

ಸಹಕಾರ ಕ್ಷೇತ್ರದ ಪ್ರಗತಿಗೆ ನೌಕರರ ಸಂಘಟಿತ ಪ್ರಯತ್ನವೇ ಬೆನ್ನೆಲುಬು – ಎಚ್.ಆರ್. ಪಾಟೀಲ್

ಬಾಗಲಕೋಟೆ: ಸಹಕಾರ ಸಂಘಗಳು ಆರ್ಥಿಕ ಶಕ್ತಿಯಾಗಿ ಬೆಳೆಯಲು ನೌಕರರ ಶ್ರಮ ಮತ್ತು ಸಮರ್ಪಣಾ ಭಾವವೇ ಮುಖ್ಯ ಕಾರಣ. ನೌಕರರ ಹಿತರಕ್ಷಣೆಗಾಗಿ ಸಂಘಟನೆ ರೂಪಿಸಿರುವುದು ಶ್ಲಾಘನೀಯ ಎಂದು ಮಾಜಿ ಸಚಿವರು ಹಾಗೂ ಹಿರಿಯ ಸಹಕಾರಿ...

ಕುರಿಹಾಳದಲ್ಲಿ ಸಡಗರದಿಂದ ಜನ್ಮದಿನಾಚರಣೆ ಮತ್ತು ‘ಜಲಾಶಯ ಸಂಕಲ್ಪ ಸಮಾಗಮ’ ಆಮಂತ್ರಣ ಪತ್ರಿಕೆ ಬಿಡುಗಡೆ

ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಕುರಿಹಾಳ ಗ್ರಾಮದಲ್ಲಿ ಮಾಜಿ ಸಚಿವ ಶ್ರೀ ಕೆ. ಶಿವನಗೌಡ ನಾಯಕ ಅವರ ಜನ್ಮದಿನವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ, ಸಮಗ್ರ ನೀರಾವರಿ ಯೋಜನೆಗಾಗಿ...

​ಬಿಜೆಪಿ ಸೇರ್ಪಡೆಯಾದ ಬೆಳಗಾವಿಯ ಪ್ರಭಾವಿ ಮುಖಂಡ ಸದಾಶಿವ ದೇಸಿಂಗೆ: ವಿಜಯೇಂದ್ರ ಸಮ್ಮುಖದಲ್ಲಿ ಕೇಸರಿ ಬಾವುಟ ಸ್ವೀಕಾರ

​ಬೆಂಗಳೂರು: ಬೆಳಗಾವಿ ಜಿಲ್ಲೆಯ ಕುರುಬ ಸಮಾಜದ ಪ್ರಭಾವಿ ಮುಖಂಡರಾದ ಶ್ರೀ ಸದಾಶಿವ ದೇಸಿಂಗೆಯವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ವಿದಾಯ ಹೇಳಿ, ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು. ​ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ...

ಕೊಲ್ಹಾರ: ಕೃಷ್ಣಾ ನದಿ ಸೇತುವೆ ಮೇಲೆ ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

​ಕೊಲ್ಹಾರ (ವಿಜಯಪುರ): ಜಿಲ್ಲೆಯ ಕೊಲ್ಹಾರ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ 218ರ ಕೃಷ್ಣಾ ನದಿ ಸೇತುವೆಯ ಮೇಲೆ ಬೃಹತ್ ಗಾತ್ರದ ಮೊಸಳೆಯೊಂದು ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಹಾಗೂ ವಾಹನ...

ಹಗರಿಬೊಮ್ಮನಹಳ್ಳಿಯಲ್ಲಿ ಕೋಲಿ-ಬೆಸ್ತ ಸಮಾಜದ ಬೃಹತ್ ಸಮಾವೇಶ: ಪ್ರತಿಭಾ ಪುರಸ್ಕಾರ ಮತ್ತು ಅಭಿವೃದ್ಧಿ ಕಾಮಗಾರಿಗಳ ಅನಾವರಣ

ಹಗರಿಬೊಮ್ಮನಹಳ್ಳಿ, ಜುಲೈ 06: ಪಟ್ಟಣದ ಶ್ರೀ ಕೃಷ್ಣ ಚಿತ್ರಮಂದಿರದಲ್ಲಿ ಕೋಲಿ-ಬೆಸ್ತ ಸಮಾಜದ ಜಿಲ್ಲಾ ಘಟಕದ ವತಿಯಿಂದ ಅಂಬಿಗರ ಚೌಡಯ್ಯ ವೃತ್ತದ ನಾಮಫಲಕ ಅನಾವರಣ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಅತ್ಯಂತ ಅರ್ಥಪೂರ್ಣವಾಗಿ...

ಭೀಮಾತೀರದಲ್ಲಿ 6 ಜನರ ಹತ್ಯಾಕಾಂಡ ಕರ್ತವ್ಯ ಲೋಪ ಚಡಚಣ ಪಿಎಸ್‌ಐ ಗೆಜ್ಜಿ ಅಮಾನತು.!

ವಿಜಯಪುರ: ಭೀಮಾತೀರವನ್ನು ನಡುಗಿಸಿದ್ದ ಭೀಕರ 6 ಜನರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಚಡಚಣ ಪಿಎಸ್‌ಐ ಸೋಮೇಶ ಗೆಜ್ಜಿ ಅವರನ್ನು ಅಮಾನತುಗೊಳಿಸಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಕ್ಷ್ಮಣ ನಿಂಬರಗಿ...

ಭೀಮಾ ತೀರದ ಕ್ರೈಮ್ ಲೋಕಕ್ಕೆ ‘ಪುಲ್ ಸ್ಟಾಪ್’ ಇಟ್ಟ ದಕ್ಷ ಪಿಎಸ್ಐಗೆ ಸಸ್ಪೆಂಡ್ ಶಿಕ್ಷೆ: ಗೃಹ ಸಚಿವರ ನಡೆಗೆ ಸಾರ್ವಜನಿಕರ ಆಕ್ರೋಶ!

ಅಫಜಲಪುರ: ಭೀಮಾ ತೀರದ ಕ್ರೈಮ್ ಲೋಕದಲ್ಲಿ ಸಂಚಲನ ಮೂಡಿಸಿದ್ದ, ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಅಫಜಲಪುರ ಠಾಣೆಯ ಪಿಎಸ್ಐ ಸೋಮಲಿಂಗ ಒಡೆಯರ್ ಅವರನ್ನು ಅಮಾನತು ಮಾಡಲಾಗಿದೆ. ಈ ನಿರ್ಧಾರವು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ...

ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಕೃಷ್ಣಾ ನದಿಗೆ ಉರುಳಿದ ಟಿಪ್ಪರ್, ಚಾಲಕ ನಾಪತ್ತೆ

​ಕೊಲ್ಲಾರ: ಮುಂದೆ ಹೋಗುತ್ತಿದ್ದ ಕಾರನ್ನು ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಟಿಪ್ಪರ್‌ವೊಂದು ಕಾರಿಗೆ ಡಿಕ್ಕಿ ಹೊಡೆದು, ಬಳಿಕ ಸೇತುವೆಯ ತಡೆಗೋಡೆಯನ್ನು ಮುರಿದುಕೊಂಡು ಕೃಷ್ಣಾ ನದಿಗೆ ಉರುಳಿ ಬಿದ್ದಿರುವ ಭೀಕರ ಘಟನೆ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ...

​ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭೀಕರ ಬರಗಾಲದ ಭೀತಿ: 9 ಜಿಲ್ಲೆಗಳಿಗೆ ಆತಂಕ

​ವಿಜಯಪುರ:ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮಳೆಯ ಕೊರತೆ ಮತ್ತು ಎಲ್ ನಿನೋ (El Nino) ಪರಿಣಾಮದಿಂದಾಗಿ ಉತ್ತರ ಕರ್ನಾಟಕದ ಜೀವನಾಡಿಯಾದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಬರಗಾಲದ ಕರಾಳ ಛಾಯೆ ಆವರಿಸಿದೆ. ಈ ಅನಿಶ್ಚಿತ ಹವಾಮಾನವು...

ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

ಬೆಂಗಳೂರು ಜುಲೈ 05: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ...

ಶಿವರಾಮೇಗೌಡರ ‘ಶಿವಪಥ: ಮುಳ್ಳಿನ ನಡಿಗೆಯದ್ದು..: ಸಿಎಂ ಡಿ ಕೆ ಶಿವಕುಮಾರ್

ಬಲಿಷ್ಠರಿಗೇ ಶತ್ರುಗಳು ಹೆಚ್ಚು, ಅಸೂಯೆಗೆ ಮದ್ದಿಲ್ಲ, ಶಿವರಾಮೇಗೌಡರು ಸಮಾಜದ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ ಬೆಂಗಳೂರು, ಜು.04: "ಎಲ್ ಆರ್ ಶಿವರಾಮೇಗೌಡರ ಶಿವಪಥ ಮುಳ್ಳಿನ ನಡಿಗೆಯಿಂದ ಕೂಡಿದೆ. ಆ ನಡಿಗೆಯಲ್ಲಿ ಸಾಕಷ್ಟು ಶ್ರಮ ಇದೆ. ಗೌಡರು...