Thursday, August 13, 2026
Home ಬೆಂಗಳೂರು

ಬೆಂಗಳೂರು

ಬೆಂಗಳೂರು

ಹೆಚ್ಚಿನ ಸುದ್ದಿ

ಆಡಳಿತ, ಕೌಶಲ್ಯಾಭಿವೃದ್ಧಿ ಮತ್ತು ಡೀಪ್-ಟೆಕ್ ಪ್ರಗತಿಗಾಗಿ ಕರ್ನಾಟಕ ಮತ್ತು ಆಂಥ್ರೋಪಿಕ್ ಸಂಸ್ಥೆಗಳ ನಡುವೆ ಎಐ ಸಹಭಾಗಿತ್ವ

ಸಿಎಂ ಡಿ ಕೆ ಶಿವಕುಮಾರ್ ಭೇಟಿಯಾದ ಆಂಥ್ರೋಪಿಕ್ ನಿಯೋಗ ಉದ್ಯಮಗಳಲ್ಲಿ ಎಐ ಅಳವಡಿಕೆ, ಡೇಟಾ ಸುರಕ್ಷತೆ, ಸೈಬರ್ ಬೆದರಿಕೆಗಳ ವಿರುದ್ಧದ ಸುರಕ್ಷತಾ ಕ್ರಮ ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಲ್ಲಿ ದಕ್ಷತೆ, ಭದ್ರತೆ ಮತ್ತು ಗೌಪ್ಯತೆ ಕಾಯ್ದುಕೊಳ್ಳಲು ಎಐ...

ವಿಧಾನ ಪರಿಷತ್ ಚುನಾವಣೆ: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಪಕ್ಷೇತರರಾಗಿ ಸೈಯದ್ ಅಫಾಖ್ ಅಹಮದ್ ಸ್ಪರ್ಧೆ

ಬೆಂಗಳೂರು :ಆಗ್ನೆಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನ ಮಾಡಿರುವುದಾಗಿ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ತಿಳಿಸಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು...

ಹೈಕೋರ್ಟ್ ಆದೇಶದಂತೆ ಕೆ.ಆರ್. ಮಾರುಕಟ್ಟೆ ಬಳಿಯ ಅನಧಿಕೃತ ಪಾದಚಾರಿ ಮಾರ್ಗ ರಚನೆಗಳ ತೆರವು ಕಾರ್ಯಾಚರಣೆಗೆ ಹಸಿರು ನಿಶಾನೆ

ಬೆಂಗಳೂರು:ಮೈಸೂರು ರಸ್ತೆ ಫ್ಲೈಓವರ್ ಕೆಳಗಿನ ಕೆ.ಆರ್. ಮಾರುಕಟ್ಟೆಯ ಪಾದಚಾರಿ ಮಾರ್ಗದಲ್ಲಿರುವ ಅನಧಿಕೃತ ಅಂಗಡಿ ರಚನೆಗಳನ್ನು ತೆರವುಗೊಳಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಬೃಹತ್ ಬೆಂಗಳೂರು ಪ್ರಾಧಿಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿವೆ. ಡಬ್ಲ್ಯೂ.ಪಿ....

ಮುಂಬೈ ರೋಡ್ ಶೋ: 2ನೇ ದಿನ 7 ಕಂಪನಿಗಳೊಂದಿಗೆ ಮಾತುಕತೆ

ರಾಜ್ಯದಲ್ಲಿ ಸಿಪ್ಲಾದಿಂದ ₹200 ಕೋಟಿ ರಾಕೆಟ್ ಇಂಡಿಯಾದಿಂದ ₹100 ಕೋಟಿ ಹೂಡಿಕೆ ಬೆಂಗಳೂರು: ಔಷಧ ತಯಾರಿಕೆಗೆ ಹೆಸರಾಗಿರುವ ಸಿಪ್ಲಾ ಕಂಪನಿಯು ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ತನ್ನ ತಯಾರಿಕಾ ಘಟಕದ ಸಾಮರ್ಥ್ಯ ವಿಸ್ತರಣೆಗೆ 200 ಕೋಟಿ ರೂ. ಮತ್ತು...

ನೂತನ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬೆಂಗಳೂರಿನಲ್ಲಿ ಬಂಜಾರ ಸಮುದಾಯದಿಂದ ಅಭಿನಂದನೆ

ಬೆಂಗಳೂರು, ಆ. 4: ರಾಜ್ಯ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ರುದ್ರಪ್ಪ ಲಮಾಣಿ ಅವರಿಗೆ ಇಂದು ಬೆಂಗಳೂರಿನಲ್ಲಿ ಅಖಿಲ್ ಕರ್ನಾಟಕ ಬಂಜಾರ ಸೇವಾ ಸಂಘ (AIBSS) ಪದಾಧಿಕಾರಿಗಳು ಹಾಗೂ ಬಂಜಾರ ಸಮುದಾಯದ...

ಬೆಂಗಳೂರನ್ನು ಜಾಗತಿಕ ‘ಡೀಪ್-ಟೆಕ್’ ರಾಜಧಾನಿಯಾಗಿ ಮಾಡಲು ಗುರಿ: ಸಿಎಂ ಡಿ ಕೆ ಶಿವಕುಮಾರ್

ಇಂಡಿಯಾ ನ್ಯಾನೋ 2026ಕ್ಕೆ ಸಿಎಂ ಚಾಲನೆ ವೈಜ್ಞಾನಿಕ ನಾಯಕತ್ವಕ್ಕಾಗಿ ರಾಷ್ಟ್ರಗಳ ನಡುವೆ ಸ್ಪರ್ಧೆ ನ್ಯಾನೋ ತಂತ್ರಜ್ಞಾನದಿಂದ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿ ಬೆಂಗಳೂರು, ಆ.4: “ನ್ಯಾನೋ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI), ಸೆಮಿಕಂಡಕ್ಟರ್‌ಗಳು, ಜೈವಿಕ ತಂತ್ರಜ್ಞಾನ ಮತ್ತು ಕ್ವಾಂಟಮ್ ತಂತ್ರಜ್ಞಾನ...

ಬಿಡಾಡಿ ವಾಹನಗಳ ತೆರವು ಕಾರ್ಯಕ್ಕೆ ಸಮಗ್ರ ಆಕ್ಷನ್ ಪ್ಲಾನ್ ರೂಪಿಸಿ, ಪಾಲಿಕೆವಾರು ವೇಳಾಪಟ್ಟಿ ಸಿದ್ಧಪಡಿಸಿ : ಕೃಷ್ಣ ಬೈರೇಗೌಡ

•ಕೆಳಹಂತದ ಅಧಿಕಾರಿಗಳ ಕಾರ್ಯವನ್ನು ಕಟ್ಟುನಿಟ್ಟಾದ ಮೇಲ್ವಿಚಾರಣೆ ಮಾಡಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿ •ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಸೂಚನೆ* •ಮರು ಅತಿಕ್ರಮಣ ಮಾಡುವವರಿಗೆ ದಂಡ* ಬೆಂಗಳೂರು, ಆಗಸ್ಟ್-04: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ರಸ್ತೆ ಬದಿ ಹಾಗೂ...

ಕಾವೇರಿ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ದೃಢ ನಿಲುವು ತಾಳಬೇಕೆಂದು‌ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮುಖ್ಯಮಂತ್ರಿ ಗಳು ಕರೆದ ಸರ್ವಪಕ್ಷ ಸಭೆಯಲ್ಲಿ ಒತ್ತಾಯಿಸದರು

ಕಾವೇರಿ ಜಲ ವಿವಾದದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಕಾವೇರಿ, ಕಬಿನಿ ಹಾಗೂ ಹೇಮಾವತಿ ಜಲಾಶಯಗಳಲ್ಲಿನ ನೀರಿನ ಲಭ್ಯತೆ, ರಾಜ್ಯದ ಕುಡಿಯುವ ನೀರಿನ ಅಗತ್ಯ ಮತ್ತು ರೈತರ ಹಿತವನ್ನು ಸಮಗ್ರವಾಗಿ...

ಕೆ.ಎಸ್. ಬಸವಂತಪ್ಪ: ತಳಮಟ್ಟದ ರೈತ ಕುಟುಂಬದಿಂದ ಕರ್ನಾಟಕ ಸಚಿವ ಸಂಪುಟದವರೆಗೆ

ವಿಶೇಷ ವರದಿ :: ಅಮರೇಶಣ್ಣ ಕಾಮನಕೇರಿ ಬೆಂಗಳೂರು/ದಾವಣಗೆರೆ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ಹಾಗೂ ನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದು ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ದಕ್ಷ ಹಾಗೂ ಜನಪರ...

ಶಾಸಕ ಲಕ್ಷ್ಮಣ ಸವದಿ ಅವರಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭೇಟಿ: ಸಂಪುಟ ಪ್ರವೇಶಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಕೃತಜ್ಞತೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಕುರಿತ ರಾಜಕೀಯ ಬೆಳವಣಿಗೆಗಳು ಗರಿಗೆದರಿರುವ ಬೆನ್ನಲ್ಲೇ, ಅಥಣಿಯ ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕರ್ನಾಟಕ ಪ್ರದೇಶ...

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಗೆ ಕಟ್ಟುನಿಟ್ಟಿನ ಡ್ರೆಸ್ ಕೋಡ್ ಜಾರಿ

ಬೆಂಗಳೂರು, ಜುಲೈ 31: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲಿರುವ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕಾದ ಡ್ರೆಸ್ ಕೋಡ್ (ವಸ್ತ್ರ ಸಂಹಿತೆ) ಹಾಗೂ ಪರೀಕ್ಷಾ ಕೇಂದ್ರದಲ್ಲಿ ನಿಷೇಧಿತ...

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಕಾರ್ಯಾರಂಭ

ಒಂದೇ ದಿನ ಎರಡಕ್ಕೂ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ ಬೆಂಗಳೂರು: ಆಸ್ಟ್ರೇಲಿಯಾದ ಸುಸಜ್ಜಿತ ಕಾನ್ಸುಲೇಟ್ ಜನರಲ್ ಕಚೇರಿ ಮತ್ತು ಆ ರಾಷ್ಟ್ರದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯದ ಬೆಂಗಳೂರು...

ವಿಶ್ವದೀಪ ಟ್ರಸ್ಟ್ ವತಿಯಿಂದ ‘ನಾಟ್ಯೋತ್ಸವ ಪ್ರಸ್ತುತಿ-2’ ಸಾಂಸ್ಕೃತಿಕ ಸಂಭ್ರಮ

ಬೆಂಗಳೂರು: ವಿಶ್ವದೀಪ ಟ್ರಸ್ಟ್ (ರಿ) ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಸಹಯೋಗದೊಂದಿಗೆ ‘ನಾಟ್ಯೋತ್ಸವ ಪ್ರಸ್ತುತಿ-2’ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ವೈಭವದಿಂದ ಬೆಂಗಳೂರಿನಲ್ಲಿ ಜರುಗಿತು. ನಾಗಸಂದ್ರ ಶ್ರೀ ಸಾಯಿಬಾಬಾ ದೇವಸ್ಥಾನ ಆವರಣದಲ್ಲಿ...

ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡಿಗೆ ನೀರು ಬಿಡುವುದನ್ನು ಕೂಡಲೇ ನಿಲ್ಲಿಸಿ – ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಆಗ್ರಹ

ಬೆಂಗಳೂರು, ಜುಲೈ 30, 2026:ರಾಜ್ಯ ಕಾಂಗ್ರೆಸ್ ಸರ್ಕಾರವು ದೆಹಲಿ ರಾಜಕಾರಣವನ್ನು ಬದಿಗಿಟ್ಟು, ಕೂಡಲೇ ಕಾನೂನು ಹೋರಾಟವನ್ನು ತೀವ್ರಗೊಳಿಸಬೇಕು ಹಾಗೂ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ...

ಕಾವೇರಿ ನೀರಿನ ವಿಚಾರದಲ್ಲಿ ಮರು ಪರಿಶೀಲನಾ ಅರ್ಜಿ ಹಾಕಲು ಒತ್ತಾಯ

ವಿವೇಕ ಸ್ಮಾರಕ ಉದ್ಘಾಟನೆಗೆ ಪ್ರಧಾನಿ: ವಿಜಯೇಂದ್ರ ಮೈಸೂರು: ಮೈಸೂರಿನ ವಿವೇಕ ಸ್ಮಾರಕವನ್ನು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಜೀ ಅವರು ಇದೇ ಆಗಸ್ಟ್ 1ರಂದು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ...

ತೀರಾ ಅಗತ್ಯವಿದ್ದರೆ ಕೊಳವೆ ಬಾವಿ ಕೊರೆಸಿ: ಈಶ್ವರ ಖಂಡ್ರೆ

ಕುಡಿಯುವ ನೀರು ಪೂರೈಕೆಗೆ 341 ಕೋಟಿ ರೂ.ಲಭ್ಯ: ಈಶ್ವರ ಖಂಡ್ರೆ ಬೆಂಗಳೂರು, ಜು.26: ರಾಜ್ಯದಲ್ಲಿ ಕುಡಿಯುವ ನೀರು ಪೂರೈಕೆಗೆ 341 ಕೋಟಿ ರೂ. ಲಭ್ಯವಿದ್ದು, ಹಣಕಾಸಿನ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಸಿ.ಟಿ. ರವಿ ವಿರುದ್ಧ ಆಡಳಿತ ಪಕ್ಷದ ತೀವ್ರ ವಾಗ್ದಾಳಿ; ದ್ವೇಷದ ರಾಜಕಾರಣದ ಆರೋಪ

ಬೆಂಗಳೂರು: ದ್ವೇಷದ ರಾಜಕಾರಣವನ್ನು ಸಮರ್ಥಿಸಲು ಬಿಜೆಪಿ ನಾಯಕರು ಸುಳ್ಳಿನ ಹಾರವನ್ನೇ ಪೋಣಿಸುತ್ತಿದ್ದಾರೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿರುವ ಆಡಳಿತ ಪಕ್ಷದ ಮುಖಂಡರು, ಸಿ.ಟಿ. ರವಿ ರಾಜಕೀಯ ವ್ಯವಸ್ಥೆಗೆ ಅಂಟಿರುವ ಕಳಂಕ ಎಂದು ಕಿಡಿಕಾರಿದ್ದಾರೆ. ಬಿಜೆಪಿಯವರ...

ಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ₹80 ಲಕ್ಷದವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಯವರ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ನಿಯೋಗವು ಒತ್ತಾಯಿಸಿದೆ....

ಕೆಪಿಎಸ್‌ಸಿ ಹಗರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು: ಕೆಪಿಎಸ್‌ಸಿ ಮೂಲಕ ನಡೆದ 400 ಪಶುವೈದ್ಯರ ನೇಮಕಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು...

ಬೆಂಗಳೂರು ಇಂಡಿಯಾ ನ್ಯಾನೋ ಸಮಾವೇಶ ಆಗಸ್ಟ್ 3ರಿಂದ

ಕೃತಕ ಬುದ್ಧಿಮತ್ತೆ–ನ್ಯಾನೋ ತಂತ್ರಜ್ಞಾನ ಸಂಯೋಜನೆಗೆ ಜಾಗತಿಕ ವೇದಿಕೆ ಬೆಂಗಳೂರು, ಜುಲೈ 25: ನ್ಯಾನೋ ತಂತ್ರಜ್ಞಾನ ಕ್ಷೇತ್ರದ ದೇಶದ ಅತಿದೊಡ್ಡ ಹಾಗೂ ಸಮಗ್ರ ಅಂತರರಾಷ್ಟ್ರೀಯ ಸಮ್ಮೇಳನ ಮತ್ತು ಪ್ರದರ್ಶನವಾಗಿರುವ 14ನೇ ಬೆಂಗಳೂರು ಇಂಡಿಯಾ ನ್ಯಾನೋ ಸಮಾವೇಶ...

ಹೆದ್ದಾರಿ ಬದಿಯ ಗ್ರಾನೈಟ್ ಮಳಿಗೆ, ಜಾಹೀರಾತು ಫಲಕಕ್ಕೆ ಶುಲ್ಕ ವಿಧಿಸಿ: ಖಂಡ್ರೆ

ಗ್ರಾಪಂ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳಿಗೆ ತೆರಿಗೆ ವಿಧಿಸಲು ಸಮಿತಿ ರಚನೆ ಈಶ್ವರ ಖಂಡ್ರೆ ಬೆಂಗಳೂರು, ಜು.24: ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿರುವ ಹೆದ್ದಾರಿ, ರಾಜ್ಯ ಮುಖ್ಯರಸ್ತೆಯ ಪಕ್ಕದಲ್ಲಿ ವಾಣಿಜ್ಯ ಚಟುವಟಿಕೆ ನಡೆಸುವ ಗ್ರಾನೈಟ್, ಮಾರ್ಬಲ್ ಮಾರಾಟದ ತಾತ್ಕಾಲಿಕ...

ಕರ್ನಾಟಕ ಯುವ ಕಾಂಗ್ರೆಸ್ ಕಾನೂನು ಘಟಕದ ಸದಸ್ಯರು ಮತ್ತು ಹೈಕೋರ್ಟ್ ವಕೀಲರು ದೆಹಲಿಯ ವಿದ್ಯಾರ್ಥಿ ಪ್ರತಿಭಟನಾಕಾರರನ್ನು ಬೆಂಬಲಿಸಿ ಸಂವಿಧಾನದ ಮುನ್ನುಡಿಯನ್ನು ಓದಿದರು,

ಪರೀಕ್ಷಾ ಅಕ್ರಮಗಳ ವಿರುದ್ಧ ಇತ್ತೀಚೆಗೆ ನಡೆದ ಪ್ರತಿಭಟನೆಗಳಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ಬೆಂಗಳೂರು ವಕೀಲರು ಹೈಕೋರ್ಟ್ ಗೇಟ್ ಸಂಖ್ಯೆ 1 ಆವರಣದೊಳಗೆ ಸಂವಿಧಾನದ ಮುನ್ನುಡಿಯನ್ನು ಓದುವ ಮೂಲಕ ಸಾಂಕೇತಿಕ ಪ್ರದರ್ಶನವನ್ನು ನಡೆಸಿತು ಊಟದ ವಿರಾಮದ...

ಚೆನ್ನಮ್ಮ ದೇವೇಗೌಡರಿಗೆ ಸಿದ್ದರಾಮಯ್ಯ ಅಂತಿಮ ನಮನ; ದೇವೇಗೌಡ ಕುಟುಂಬಕ್ಕೆ ಸಾಂತ್ವನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ, ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಭಾವಪೂರ್ಣ...

ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ದೇವೇಗೌಡ ಅವರ ರಾಜಕೀಯ ಕ್ಷೇತ್ರದ ಸಾಧನೆಗೆ ಚೆನ್ನಮ್ಮ ಅವರ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

ಬೆಂಗಳೂರು ಜು.18: ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳಿಂದ ಆತಂಕಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಬಾರದು, ಆತ್ಮಹತ್ಯೆ ಪರಿಹಾರವಲ್ಲ ಎಂಬ ಸಂದೇಶ ಸಾರಲು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ(ಕೆಪಿವೈಸಿಸಿ) ವತಿಯಿಂದ ಛಾತ್ರೋನ್ ಕಿ ಗೂಂಜ್ (ವಿದ್ಯಾರ್ಥಿಗಳ‌...

ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದ ಗುಡ್ ನ್ಯೂಸ್!

ಫಿಫಾ ವಿಶ್ವಕಪ್ ಪಂದ್ಯಗಳ ಹಿನ್ನೆಲೆಯಲ್ಲಿ ಪಂದ್ಯ ನಡೆಯುವ ಮೂರು ದಿನಗಳ ಕಾಲ ಮಧ್ಯರಾತ್ರಿ 3.30ರವರೆಗೆ ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಆಹಾರ ಸೇವೆಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಭಾರತ ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ಮನವಿ...

ಗೃಹ ಸಚಿವರ ಊರಲ್ಲೇ ಜೈಲು ಬ್ರೇಕ್ ಮಾಡಿದ ಕೈದಿಗಳಿಗೆ: ಪೊಲೀಸರಿಂದ ಶೂಟೌಟ್, ನಮ್ಮ ಕಮ್ಯುನಿಸ್ಟರ ಮೌನ!

​ರಾಜ್ಯದ ಕಾನೂನು ಸುವ್ಯವಸ್ಥೆ ನೋಡಿಕೊಳ್ಳುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಊರು ಕಲಬುರಗಿಯ ಜೈಲಿನಿಂದಲೇ ಕೈದಿಗಳು ಪರಾರಿಯಾದಾಗ ತಪ್ಪಿಸಿಕೊಂಡ ಕ್ರಿಮಿನಲ್‌ಗಳ ಕಾಲಿಗೆ ಪೊಲೀಸರು ಬುಲೆಟ್ ಇಳಿಸಿ ಸದ್ಯ ಲಾಕ್ ಮಾಡಿದ್ದಾರೆ. ​ಮಂಗಳೂರಿನಲ್ಲಿ ಸಚಿವ...

ಮುಂಬಯಿ ಮೂಲದ ಮದರಸಾ ವಿದ್ಯಾರ್ಥಿಗಳಿಂದ ಮಾರಕಾಸ್ತ್ರಗಳೊಂದಿಗೆ ಆಸೀಡ್ ನಿಂದ 15 ಜನರ ಮೇಲೆ ದಾಳಿ

ಕರ್ತವ್ಯ ನಿರತ ಪೊಲೀಸರ ಮೇಲೂ ಹಲ್ಲೆ: ಕೊತ್ತನೂರು ಪೊಲೀಸ್ ಠಾಣೆಯಲ್ಲಿ 12 ಮಂದಿ ವಿರುದ್ಧ ಎಫ್.ಐ.ಆರ್ ದಾಖಲು ಬೆಂಗಳೂರು, ಜು.14; ಥಣಿಸಂದ್ರದ ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಆವರಣದಲ್ಲಿ ಮುಂಬಯಿ ಮೂಲದ ಮದರಸಾಗೆ...

ಯೂತ್ ಕಾಂಗ್ರೆಸ್ ನಿಂದ ಸೈಕಲ್ ಜಾಥಾ: ಆತ್ಮಹತ್ಯೆ ಪರಿಹಾರವಲ್ಲವೆಂಬ ಸಂದೇಶ ರವಾನೆ.

ಬೆಂಗಳೂರು ಜು.12: ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆಯ ಹೊಣೆಗಾರಿಕೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ(ಕೆಪಿವೈಸಿಸಿ)...

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ.

ಬೆಂಗಳೂರು, ಜುಲೈ-10: ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ವೇಗ ನೀಡಲು *ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಶ್ರೀ ಕೃಷ್ಣ ಬೈರೇಗೌಡ ರವರು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಬೆಂಗಳೂರು ಕೇಂದ್ರ ನಗರ...

ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿ ಕೆ ಶಿವಕುಮಾರ್

ಜಾಗತಿಕ ಸಾಮರ್ಥ್ಯ ಕೇಂದ್ರಗಳ (GCC) ನಾಯಕರ ಸಭೆಯಲ್ಲಿ ಸಿಎಂ ಘೋಷಣೆ ಬೆಂಗಳೂರು ಪ್ರಗತಿಯ ಶ್ರಮದಲ್ಲಿ ಪಾಲುದಾರರಾಗೋಣ 'ಟೀಮ್ ಕರ್ನಾಟಕ' ನಮ್ಮ ಧ್ಯೇಯ ಬೇರೆ ನಗರಗಳಲ್ಲೂ ಡಬಲ್ ಎಫ್ಎಆರ್ ಗೆ ಅವಕಾಶ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ...

ಕರ್ನಾಟಕದ ಗ್ಯಾರಂಟಿಗಳು ದೇಶಕ್ಕೇ ಮಾದರಿ: ಈಶ್ವರ ಖಂಡ್ರೆ

ಬಿಜೆಪಿ ಕೆಲಸ ಮಾಡದೆ, ಸುಳ್ಳನ್ನೇ ಸತ್ಯ ಎಂದು ಬಿಂಬಿಸುತ್ತದೆ – ಖಂಡ್ರೆ ಪಂಚ ಗ್ಯಾರಂಟಿಗಳು 1 ಕೋಟಿ ಜನರ ಬಡತನ ನಿವಾರಿಸಿದೆ: ಈಶ್ವರ ಖಂಡ್ರೆ ಬೀದರ್, ಜು.6: ಬಿಜೆಪಿ ನೇತೃತ್ವದ ಎನ್.ಡಿ.ಎ. ಅಧಿಕಾರಕ್ಕೆ ಬಂದು 12...

ಬೀಳಗಿ ಏತನೀರಾವರಿ ಯೋಜನೆಗೆ ಅನುಮೋದನೆ: ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗದಿಂದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿಯವರಿಗೆ ಸನ್ಮಾನ

ವರದಿ :ಅಮರೇಶಣ್ಣ ಕಾಮನಕೇರಿ ಬೆಂಗಳೂರು:ಬೀಳಗಿ ತಾಲ್ಲೂಕಿನ ರೈತರ ದಶಕಗಳ ಬೇಡಿಕೆಯಾಗಿದ್ದ ‘ಬೀಳಗಿ ಏತನೀರಾವರಿ ಯೋಜನೆ’ಗೆ ಅಂತಿಮವಾಗಿ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಈ ಪ್ರಮುಖ ಯೋಜನೆಯನ್ನು ಸಾಕಾರಗೊಳಿಸಲು ಸಹಕರಿಸಿದ ರಾಜ್ಯ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ, ಬೆಂಗಳೂರಿನ...

ಕರ್ನಾಟಕ ಬಲಂ’ ಟ್ರೈಲರ್ ಬಿಡುಗಡೆ: ಅದ್ದೂರಿ ಸಮಾರಂಭದಲ್ಲಿ ಚಿತ್ರತಂಡಕ್ಕೆ ಗಣ್ಯರ ಶುಭ ಹಾರೈಕೆ

ಬೆಂಗಳೂರು: ಸಿ.ಪಿ. ಯೋಗೇಶ್ವರ್ ಅವರ ಸುಪುತ್ರ, ನಟ ದ್ಯಾನ ಯೋಗೇಶ್ವರ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ 'ಕರ್ನಾಟಕ ಬಲಂ' ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವು ಇಂದು ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಅದ್ಧೂರಿಯಾಗಿ...

ಎಸ್‍ಐಆರ್: ರಾಜ್ಯ ಸರಕಾರದ ಷಡ್ಯಂತ್ರ- ಪ್ರಲ್ಹಾದ್ ಜೋಶಿ

• ಶೇ 100, ಶೇ 98 ಮ್ಯಾಪಿಂಗ್ ಆಗಲು ಹೇಗೆ ಸಾಧ್ಯ?• ನಾಳೆ ಚುನಾವಣಾ ಆಯೋಗಕ್ಕೆ ದೂರು• ಕತ್ತೆ ಕಾಯಲೂ ಲಾಯಕ್ಕಿಲ್ಲದ ಸರಕಾರದಿಂದ ಅಧಿಕಾರಿಗಳ ಮೇಲೆ ಒತ್ತಡ• ಅಗತ್ಯವಿದ್ದರೆ ಮುಂದೆ ಕೇಂದ್ರ ಚುನಾವಣಾ...

ರಾಜಾಜಿನಗರದ ಇಎಸ್‌ಐಸಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಬೆಂಗಳೂರು, ಜು.5: ಇಎಸ್‌ಐಸಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ರಾಜಾಜಿನಗರ, ಬೆಂಗಳೂರಿನಲ್ಲಿ “ಮುಖವಾಡದ ಹಿಂದೆ: ವೈದ್ಯರಿಗೆ ಆರೈಕೆ ನೀಡುವವರು ಯಾರು?” ಎಂಬ ರಾಷ್ಟ್ರೀಯ ಧ್ಯೇಯವಾಕ್ಯದಡಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸಾಂಸ್ಕೃತಿಕ...

ಶಿವರಾಮೇಗೌಡರ ‘ಶಿವಪಥ: ಮುಳ್ಳಿನ ನಡಿಗೆಯದ್ದು..: ಸಿಎಂ ಡಿ ಕೆ ಶಿವಕುಮಾರ್

ಬಲಿಷ್ಠರಿಗೇ ಶತ್ರುಗಳು ಹೆಚ್ಚು, ಅಸೂಯೆಗೆ ಮದ್ದಿಲ್ಲ, ಶಿವರಾಮೇಗೌಡರು ಸಮಾಜದ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ ಬೆಂಗಳೂರು, ಜು.04: "ಎಲ್ ಆರ್ ಶಿವರಾಮೇಗೌಡರ ಶಿವಪಥ ಮುಳ್ಳಿನ ನಡಿಗೆಯಿಂದ ಕೂಡಿದೆ. ಆ ನಡಿಗೆಯಲ್ಲಿ ಸಾಕಷ್ಟು ಶ್ರಮ ಇದೆ. ಗೌಡರು...

ಮದುವೆಗೆ ನಿರಾಕರಿಸಿದ ಪ್ರೇಯಸಿಯ ಭೀಕರ ಹತ್ಯೆ: ಪ್ರಿಯಕರ ಬಂಧನ ​

ಬೆಂಗಳೂರು: ಮದುವೆಯಾಗಲು ನಿರಾಕರಿಸಿದಳು ಎಂಬ ಕಾರಣಕ್ಕೆ ಪ್ರಿಯಕರನೇ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್‌ನ ಪೈಪ್‌ಲೈನ್ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ.​ಮಹಾಲಕ್ಷ್ಮಿ ಲೇಔಟ್ ನಿವಾಸಿ ಅಂಜಲಿ...

‘ಛಾತ್ರೋಂ ಕಿ ಗೂಂಜ್’ ರಾಷ್ಟ್ರೀಯ ಅಭಿಯಾನದ ಬೆಂಗಳೂರು ನಗರ ಸಂಯೋಜಕರಾಗಿ ಕೆಪಿವೈಸಿಸಿ ಅಧ್ಯಕ್ಷ ಮಂಜುನಾಥ್ ಗೌಡ ನೇಮಕ

ಬೆಂಗಳೂರು, ಜು.3: ಇತ್ತೀಚಿನ ನೀಟ್ ಪರೀಕ್ಷೆ ಅಕ್ರಮ ಹಾಗೂ ಸಿಬಿಎಸ್ಸಿ ಪರೀಕ್ಷೆಯ ಲೋಪಗಳು ಸೇರಿದಂತೆ ದೇಶಾದ್ಯಂತ ನಡೆದಿರುವ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಹಾಗೂ ಯುವಜನರ ಸಮಸ್ಯೆಗಳನ್ನು ರಾಷ್ಟ್ರಮಟ್ಟದಲ್ಲಿ ಪ್ರಸ್ತಾಪಿಸುವ ಉದ್ದೇಶದಿಂದ ಭಾರತೀಯ...

ಚಾಮರಾಜಪೇಟೆ ರಿಟರ್ನಿಂಗ್ ಅಧಿಕಾರಿಗೆ ದೂರು- ಭಾಸ್ಕರ ರಾವ್

ಬೆಂಗಳೂರು: ಚಾಮರಾಜಪೇಟೆ ರಿಟರ್ನಿಂಗ್ ಅಧಿಕಾರಿ ಕಚೇರಿಗೆ ಇಂದು ಬಂದು ದೂರು ನೀಡಿದ್ದೇವೆ ಎಂದು ಬಿಜೆಪಿ ಮುಖಂಡ ಭಾಸ್ಕರ ರಾವ್ ಅವರು ತಿಳಿಸಿದರು.ಭಾರತೀಯ ಜನತಾ ಪಾರ್ಟಿ ಚಾಮರಾಜಪೇಟೆ ಮಂಡಲದ ವತಿಯಿಂದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ...

ಗೃಹಲಕ್ಷ್ಮಿ ಹಣದ ಸಿಎಜಿ ವರದಿ ಸಂಬಂಧ ವಿಶೇಷತನಿಖೆ ಮಾಡಲು ಸಿ.ಟಿ.ರವಿ ಆಗ್ರಹ

ಬೆಂಗಳೂರು: ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಹಣದ ವಿಚಾರದಲ್ಲಿ ಸಿಎಜಿ, ನಕಲಿ ಖಾತೆಗಳಿಗೆ ಹಣ ಹೋಗಿದೆ. ಒಂದೇ ಖಾತೆಗೆ ಹಣ ಹಾಕಿದ್ದಾರೆ, ಸತ್ತವರ ಹೆಸರಿಗೆ ಹಣ ಹೋಗಿದೆ ಎಂದು ತಿಳಿಸಿದೆ. ಇದರ ಕುರಿತು ಯಾಕೆ...

ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಿ: ವೈಷ್ಣವ್, ಸೋಮಣ್ಣಗೆ ಎಂ ಬಿ ಪಾಟೀಲ ಪತ್ರ

ಬೆಂಗಳೂರು: ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ರೈಲ್ವೆ ಸಂಪರ್ಕ ಬಲವರ್ಧನೆಗಾಗಿ ಕೋಚ್ ಡಿಪೋ ಸ್ಥಾಪಿಸಬೇಕು ಮತ್ತು ರೈಲು ನಿಲ್ದಾಣದಲ್ಲಿ ಇನ್ನೊಂದು ಆಗಮನ ಮತ್ತು ನಿರ್ಗಮನ ದ್ವಾರವನ್ನು ಅಭಿವೃದ್ಧಿ ಪಡಿಸಬೇಕೆಂದು ಕೋರಿ ಕೇಂದ್ರ ರೈಲ್ವೆ ಸಹಾಯಕ...

ಗ್ರೇ.ಬೆಂ. ಅಭಿವೃದ್ಧಿ ಇಲಾಖೆ ಕರ್ನಾಟಕ ಸರ್ಕಾರ,ಜಿಬಿಎ ವ್ಯಾಪ್ತಿಯಲ್ಲಿ ಬೃಹತ್ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ

ಒತ್ತುವರಿದಾರರಿಗೆ ಸ್ವಯಂಪ್ರೇರಿತವಾಗಿ ತೆರವುಗೊಳಿಸಲು ಮನವಿ ಬೆಂಗಳೂರು, ಜುಲೈ-01: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ "ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ" ದ ಅಂಗವಾಗಿ ಪಾದಾಚಾರಿ ಮಾರ್ಗಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆಯು ಇಂದಿನಿಂದ ಆರಂಭಗೊಂಡಿದೆ. ಸಾರ್ವಜನಿಕರಿಗೆ...

ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೊಸರೂಪ ನೀಡುವುದು ನನ್ನ ಸಂಕಲ್ಪ: ಸಿಎಂ ಡಿ ಕೆ ಶಿವಕುಮಾರ್

ನಾವು ಅಧಿಕಾರಕ್ಕೆ ಬಂದಿರುವುದನ್ನು ವಿರೋಧ ಪಕ್ಷದವರಿಂದ ಸಹಿಸಲು ಆಗುತ್ತಿಲ್ಲ ನನ್ನ ಹೆಸರು ಹೇಳಿಕೊಂಡು ಬರುವವರ ಬಗ್ಗೆ ಹುಷಾರಾಗಿರಿ ನಾನೇ ನಿಮ್ಮ ಕ್ಷೇತ್ರಕ್ಕೆ ಬಂದು ನಿಮಗೆ ಧನ್ಯವಾದ ತಿಳಿಸುವೆ ಕ್ಷೇತ್ರ ಬಿಟ್ಟು ಹೋದವರು ಮತ್ತೆ ಬಂದು ರಾಜಕೀಯ ಮಾಡುತ್ತಿದ್ದಾರೆ ಬೆಂಗಳೂರು,...

ಶ್ರೀನಿವಾಸನಗರದಲ್ಲಿಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಆಡಳಿತ ಕಚೇರಿ ಉದ್ಘಾಟನೆ

ಬೆಂಗಳೂರು: ಶ್ರೀನಿವಾಸನಗರದಲ್ಲಿ ನೂತನವಾಗಿ ನಿರ್ಮಿಸಲಾದ ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ನೂತನ ಆಡಳಿತ ಕಚೇರಿಯನ್ನು ಹಲವು ಗಣ್ಯರ ಸಮ್ಮುಖದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಶುಭಾರಂಭ ಮಾಡಲಾಯಿತು. ಬಸವನಗುಡಿ ಕ್ಷೇತ್ರದ ಮಾನ್ಯ ಶಾಸಕ...

ಬೆಂಗಳೂರಿನ ಅಪೋಲೋ ಆಸ್ಪತ್ರೆಯು ಪಾರ್ಶ್ವವಾಯು ಮತ್ತು ಎದೆನೋವು ಆರೈಕೆಗೆ ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಿಂದ ಎರಡು ಪ್ರಮಾಣೀಕರಣ ಪಡೆದ ಮೊದಲ ಸಂಸ್ಥೆಯಾಗಿದೆ..

ಬೆಂಗಳೂರು, ಜೂನ್ 30, 2026: ಬೆಂಗಳೂರಿನ ಅಪೋಲೋ ಆಸ್ಪತ್ರೆಯು ಅಮೆರಿಕನ್ ಹಾರ್ಟ್ ಅಸೋಸಿಯೇಷನ್®️ (ಎ.ಎಚ್.ಎ) ನಿಂದ ಸಮಗ್ರ ಪಾರ್ಶ್ವವಾಯು ಕೇಂದ್ರ ಮತ್ತು ಸಮಗ್ರ ಎದೆನೋವು ಕೇಂದ್ರದ ಪ್ರಮಾಣೀಕರಣಗಳನ್ನು ಪಡೆದ ಭಾರತದ ಮೊದಲ ಆಸ್ಪತ್ರೆ...

ಭೂ ಮಾಲೀಕರ ತ್ಯಾಗ ಸ್ಮರಣೆಗೆ ವಾಲ್ ಆಫ್ ಗ್ರ್ಯಾಟಿಟ್ಯೂಡ್: ಸಿಎಂ ಡಿ.ಕೆ. ಶಿವಕುಮಾರ್

ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ ಶಾಲಾ ಮಕ್ಕಳಿಗೆ ಗಿಡ ನೆಟ್ಟು ಬೆಳೆಸುವ ಸ್ಪರ್ಧೆ ಇತಿಹಾಸ ಸೃಷ್ಟಿಸಲು ನನಗೆ ಇಷ್ಟ ನಾಡಪ್ರಭು ಕೆಂಪೇಗೌಡರು ಸರ್ವಜನಾಂಗದ ನಾಯಕ ಬೆಂಗಳೂರು, ಜೂ.27: “ಕೈಗಾರಿಕಾ ಪ್ರದೇಶ, ಶಾಲೆಗಳು, ಕೆರೆ, ರಸ್ತೆ ನಿರ್ಮಾಣ ಸೇರಿದಂತೆ ಜನಪರ ಯೋಜನೆಗಳಿಗೆ...

ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗನಾಗಿ ಬೆಳೆದಿದ್ದು ವಿಶ್ವಮಾನವನಾಗಿ: ಸಿಎಂ ಡಿ.ಕೆ. ಶಿವಕುಮಾರ್

ನಗರದ ವರ್ಟಿಕಲ್‌ ಬೆಳವಣಿಗೆಗೆ ಚಿಂತನೆ ನಗರದ ಅಭಿವೃದ್ಧಿಗೆ 1.25 ಲಕ್ಷ ಕೋಟಿ ಯೋಜನೆ ಒಕ್ಕಲಿಗರ ಸಂಘಕ್ಕೆ ರಿಯಾಯಿತಿ ದರದಲ್ಲಿ ಕೆಎಚ್ ಬಿ ನಿವೇಶನ ಬರಗಾಲ ಎದುರಿಸೋಣ; ರೈತರನ್ನು ಉಳಿಸೋಣ ವಿಧಾನಸೌಧದ ಎದುರಿನ ಕೆಂಪೇಗೌಡ ಪ್ರತಿಮೆಗೆ ಮಾಲಾಪರ್ಣೆ ಬೆಂಗಳೂರು, ಜೂನ್ 27: “ಕೆಂಪೇಗೌಡರು...

ಆವತಿಯಿಂದ ಕೆಂಪೇಗೌಡ ಜ್ಯೋತಿ ಜಿಲ್ಲೆಯ ಗರಿಮೆ: ಸಚಿವ ಕೆ.ಹೆಚ್ ಮುನಿಯಪ್ಪ ಬಣ್ಣನೆ

ಬೆಂ.ಗ್ರಾ. ಜಿಲ್ಲೆ, ಜೂನ್.27: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ದೇವನಹಳ್ಳಿಯ ಆವತಿಯಿಂದ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಪುರಜ್ಯೋತಿ ಹೋಗುತ್ತಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ...

ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಮುಂಭಾಗದಲ್ಲೂ ಆಚರಿಸಬೇಕು: ಡಾ. ಎಸ್. ಸಂಗಮೇಶ್

ಬೆಂಗಳೂರು: ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ರಾಜ್ಯ ಸರ್ಕಾರ ವಿಧಾನಸೌಧ ಮುಂಭಾಗದಲ್ಲೂ ವಿಜೃಂಭಣೆಯಿಂದ ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ಯುವ ಸಮೂಹದ ರಾಜ್ಯಾಧ್ಯಕ್ಷರಾದ ಡಾ. ಎಸ್. ಸಂಗಮೇಶ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬೆಂಗಳೂರು...

ಚೆಕ್ ಸ್ವೀಕರಿಸಿದ ಸಿಎಂ ಶಿವಕುಮಾರ್ :: ಸರ್ಕಾರಕ್ಕೆ 143 ಕೋಟಿ ರೂ. ಲಾಭಾಂಶ ಕೊಟ್ಟ ಕೆಎಸ್ಐಐಡಿಸಿ: ಎಂ ಬಿ ಪಾಟೀಲ

ಬೆಂಗಳೂರು:2024-25ನೇ ಸಾಲಿನಲ್ಲಿ ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಗಳಿಸಿದ ನಿವ್ವಳ ಲಾಭದಲ್ಲಿ 143.12 ಕೋಟಿ ರೂ.ಗಳ ಲಾಭಾಂಶವನ್ನು (ಡಿವಿಡೆಂಡ್) ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ ಬಿ ಪಾಟೀಲ...

ಕೆಎಸ್‌ಐಐಡಿಸಿ ವತಿಯಿಂದ ಸಿಎಂ ಪರಿಹಾರ ನಿಧಿಗೆ 3 ಕೋಟಿ ರೂ. ದೇಣಿಗೆ: ಸರ್ಕಾರಕ್ಕೆ 143.12 ಕೋಟಿ ರೂ. ಲಾಭಾಂಶ ಹಸ್ತಾಂತರ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮವು (ಕೆಎಸ್‌ಐಐಡಿಸಿ) 2024-25ನೇ ಸಾಲಿನಲ್ಲಿ ಸಾಧಿಸಿದ ಭರ್ಜರಿ ಲಾಭದ ಪಾಲನ್ನು ಸರ್ಕಾರಕ್ಕೆ ಹಸ್ತಾಂತರಿಸಿದೆ. ಸೋಮವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ...

ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಕಡೆಯವರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಉತ್ತರ ಕೊಡೋಣ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ. 22: “ಬಿಡದಿ ಟೌನ್ ಶಿಪ್ ವಿಚಾರವಾಗಿ ಎಚ್ ಡಿ ಕುಮಾರಸ್ವಾಮಿ ಪರವಾಗಿ ಜೆಡಿಎಸ್ ನವರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಉತ್ತರ ಕೊಡೋಣ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ...

ಸಾಮಾಜಿಕ ನ್ಯಾಯದ ರಣಕಹಳೆ: ‘ಅಹಿಂದ’ ಚಳುವಳಿಯ ವೈಚಾರಿಕ ನೆಲೆ ಮತ್ತು ಸಿ.ಎಸ್. ದ್ವಾರಕಾನಾಥ್ ಅವರ ಕೊಡುಗೆ

ಬೆಂಗಳೂರು:ಕರ್ನಾಟಕದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ 'ಅಹಿಂದ' ಎನ್ನುವುದು ಕೇವಲ ಮೂರು ಪದಗಳ ಸಮೂಹವಲ್ಲ; ಅದು ದಶಕಗಳ ಕಾಲ ಶೋಷಣೆಗೆ ಒಳಗಾದ ಸಮುದಾಯಗಳ ಆತ್ಮಗೌರವದ ಸಂಕೇತ. ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರ...

ಹೆಚ್ಚಿನ ಪ್ರೋಟೀನ್, ಕಡಿಮೆ ಕ್ಯಾಲೊರಿ: ಬೆಂಗಳೂರಿಗರಿಗಾಗಿ ‘ಈಟ್‌ರೈಟ್ ಎಕ್ಸ್‌ಕ್ಲೂಸಿವ್ಸ್’ ಪರಿಚಯಿಸಿದ ಸ್ವಿಗ್ಗಿ

ಬೆಂಗಳೂರು: ಫಿಟ್‌ನೆಸ್ ಕಾಪಾಡಿಕೊಳ್ಳಬೇಕು, ಡಯಟ್ ಮಾಡಬೇಕು ಅನ್ನೋ ಕಾರಣಕ್ಕೆ ಎಷ್ಟೋ ಜನರು ತಮ್ಮ ಇಷ್ಟದ ಬಿರಿಯಾನಿ, ಬರ್ಗರ್ ತಿನ್ನುವುದನ್ನು ಬಿಡುತ್ತಾರೆ. ಆದರೆ ಇನ್ನು ಮುಂದೆ ಹಾಗೆ ಮಾಡಬೇಕಾಗಿಲ್ಲ. ಇದಕ್ಕೆ ಕಾರಣ, ಭಾರತದ ಪ್ರಮುಖ...

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ

ಜೂನ್ 16ರಂದು 28ನೇ ವಘಟಿಕೋತ್ಸವ72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ ಬೆಂಗಳೂರು,ಜೂನ್ 12, 2026: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರಾಆವಿವಿ) ತನ್ನ 28ನೇ ಘಟಿಕೋತ್ಸವವನ್ನು ಜೂನ್ 16, 2026...

ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿದ್ದ ಇಬ್ಬರು ವ್ಯಕ್ತಿಗಳ ಬಂಧನ, 12.50 ಗ್ರಾಂ ಎರಡು ಚಿನ್ನದ ಸರಗಳು ಮತ್ತು 04 ದ್ವಿ-ಚಕ್ರ ವಾಹನಗಳ ವಶ, ಮೌಲ್ಯ ₹ 06 ಲಕ್ಷ

ಬೆಂಗಳೂರು: ಕೆಂಗೇರಿ ಪೊಲೀಸ್ ಸರಹದ್ದಿನ ಕೋಡಿಪಾಳ್ಯದಲ್ಲಿ ವಾಸವಿರುವ ಪಿರ್ಯಾದುದಾರರು ದಿನಾಂಕ:07/05/2026 ರಂದು ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ್ಯಾದುದಾರರು ಅದೇ ದಿನ ಬೆಳಿಗ್ಗೆ ಠಾಣಾ ಸರಹದ್ದಿನ ಕೋಡಿಪಾಳ್ಯದ 01ನೇ ಕ್ರಾಸ್‌ನಲ್ಲಿರುವ ಅಂಗನವಾಡಿ ಬಳಿ...

ವಸತಿ ಸಂಕಿರಣಗಳಿಗೆ ಸಂಬಂಧಿಸಿದ ಕಾನೂನು ಸುಧಾರಣೆಗಳಿಗೆ ಕ್ರಮ: ಎನ್.ಎ. ಹ್ಯಾರಿಸ್

ಬೆಂಗಳೂರು: ವಸತಿ ಸಂಕಿರಣಗಳಿಗೆ ಸಂಬಂಧಿಸಿದ ಕಾನೂನು ಸುಧಾರಣೆಗಳಿಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರೀಸ್ ಹೇಳಿದ್ದಾರೆ. ಹಿರಿಯ ವಕೀಲರಾದ ಬೀನಾ ಪಿಳ್ಳೈ ನೇತೃತ್ವದ ನೆಕ್ಸ್ಟ್ ಲೀಗಲ್ ಸರ್ವೀಸಸ್ ಹಾಗೂ ಬೆಂಗಳೂರು...

ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ:ಈಶ್ವರ ಖಂಡ್ರೆ

ಬೆಂಗಳೂರು,: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಬೆಂಗಳೂರಿನಲ್ಲಿಂದು ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ...

ಸಚಿವ ಎಂ ಬಿ ಪಾಟೀಲರ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ, ಆಶೀರ್ವಾದ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಎಂ ಬಿ ಪಾಟೀಲ ಅವರ ಇಲ್ಲಿನ ಸದಾಶಿವ ನಗರದ ನಿವಾಸಕ್ಕೆ ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ...