Thursday, August 13, 2026
Home ಸಿನಿಮಾ

ಸಿನಿಮಾ

ಸಿನಿಮಾ

ಹೆಚ್ಚಿನ ಸುದ್ದಿ

ಛಾಯಾಗ್ರಾಹಕರು ಎಲೆ ಮರೆಕಾಯಿಯಂತೆ ಇದ್ದಾರೆ : ಚಲನಚಿತ್ರ ನಟ ಶ್ರೀಮುರುಳಿ

ಬೆಂಗಳೂರು, ಜುಲೈ 03 : ಛಾಯಾಗ್ರಾಹಕರ ಕೆಲಸ ಸವಾಲಿನ ಕೆಲಸವಾಗಿದ್ದು, ಎಲೆ ಮರೆಕಾಯಿಯಂತೆ ಕೆಲಸ ನಿರ್ವಹಿಸುತ್ತಾರೆ ಎಂದು ಖ್ಯಾತ ಕನ್ನಡ ಚಲನಚಿತ್ರ ನಟ ಶ್ರೀಮುರುಳಿ ತಿಳಿಸಿದರು. ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ವಾರ್ತಾ...

ಕರ್ನಾಟಕ ಬಲಂ’ ಟ್ರೈಲರ್ ಬಿಡುಗಡೆ: ಅದ್ದೂರಿ ಸಮಾರಂಭದಲ್ಲಿ ಚಿತ್ರತಂಡಕ್ಕೆ ಗಣ್ಯರ ಶುಭ ಹಾರೈಕೆ

ಬೆಂಗಳೂರು: ಸಿ.ಪಿ. ಯೋಗೇಶ್ವರ್ ಅವರ ಸುಪುತ್ರ, ನಟ ದ್ಯಾನ ಯೋಗೇಶ್ವರ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ 'ಕರ್ನಾಟಕ ಬಲಂ' ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವು ಇಂದು ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಅದ್ಧೂರಿಯಾಗಿ...

ಕನ್ನಡ ಚಿತ್ರರಂಗ ಉಳಿವಿಗೆ ಸರ್ಕಾರದ ನೆರವಿನ ಭರವಸೆ ನೀಡಿದ ಸಿಎಂ ಡಿ‌ ಕೆ ಶಿವಕುಮಾರ್

ಸಮಗ್ರ ಹೊಸ ಚಲನಚಿತ್ರ ನೀತಿ ಸೇರಿದಂತೆ ಸರ್ಕಾರಿ ಓಟಿಟಿ, ಸಹಾಯಧನ ಹೆಚ್ಚಳ, ಐದು ಎಕರೆ ಭೂಮಿ ನೀಡುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಸಿಎಂಗೆ ಮನವಿ ಬೆಂಗಳೂರು, ‌ಜುಲೈ 1: "ಕನ್ನಡ ಚಿತ್ರರಂಗ ಉಳಿವಿಗಾಗಿ ಸಮಗ್ರ ಹೊಸ...

ವಾರ್ತಾ ಇಲಾಖೆ ಸಾಕ್ಷ್ಯಚಿತ್ರ ನಿರ್ಮಾಕ್ಕೆ ಶಿವಾನಂದ ದೊಡ್ಡಮನಿ ನಿರ್ದೇಶಕರಾಗಿ ಆಯ್ಕೆ

ಶಿಗ್ಗಾಂವಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ 2025-26ನೇ ಸಾಲಿನ ಸಾಕ್ಷ್ಯಚಿತ್ರ ನಿರ್ಮಾಣದ ನಿರ್ದೇಶಕರಾಗಿ ತಾಲೂಕಿನ ಕುನ್ನೂರ ಗ್ರಾಮದ ಶಿವಾನಂದ ದೊಡ್ಡಮನಿ ಆಯ್ಕೆ ಆಗಿದ್ದಾರೆ. ಇಲಾಖೆಯು ಎಸ್‌.ಸಿ, ಎಸ್‌.ಟಿ, ಟಿಎಸ್‌ಪಿ ವಿಶೇಷ ಘಟಕ...

ರಾಗಿಣಿ ದ್ವಿವೇದಿ ಹುಟ್ಟುಹಬ್ಬದ ದಿನ “ರಾಗಿಣಿ ಐಪಿಎಸ್ ೨” ಚಿತ್ರಕ್ಕೆ ಚಾಲನೆ .

ಕೆ.ಮಂಜು - ರಾಗಿಣಿ ವೆಂಚರ್ಸ್ ಜಂಟಿ ನಿರ್ಮಾಣದ ಈ ಚಿತ್ರದ ಮೂಲಕ ಗುರುರಾಜ್ ಜಗ್ಗೇಶ್ - ಯತಿರಾಜ್ ಜಗ್ಗೇಶ್ ನಿರ್ದೇಶಕರಾಗಿ ಪದಾರ್ಪಣೆ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಟಿ ರಾಗಿಣಿ ದ್ವಿವೇದಿ...

ತಂದೆಯವರ  ಬಳಿ ದಶಕಗಳ ಹಿಂದೆಯೇ Range Rover ಕಾರು ಇತ್ತು: ಕ್ರೇಜಿಸ್ಟಾರ್ ವಿ.ರವಿಚಂದ್ರನ್…

ಬೆಂಗಳೂರ ::  ಕಾರ್ಯಕ್ರಮ‌ದಲ್ಲಿ  ಕ್ರೇಜಿ ಸ್ಟಾರ್ ರವಿಚಂದ್ರನ್  ರವರು ತಮ್ಮ ತಂದೆಯವರ  ಬಳಿ ದಶಕಗಳ ಹಿಂದೆಯೇ Range Rover ಕಾರು ಇತ್ತು ಎಂಬುವುದು ಇತ್ತಿಚೆಗೆ ವೇದಿಕೆ ಮೇಲೆ ಹೇಳಿಕೊಂಡಿದ್ದಾರೆ. ಕ್ರೇಜಿಸ್ಟಾರ್ ತಾನು ಬಾಲ್ಯದಲ್ಲಿ...

ಚಾರ್ಲಿ ಸಿನಿಮಾ ಮಾನವೀಯ ಮೌಲ್ಯಗಳನ್ನು ಮೌನ ಭಾಷೆಯಲ್ಲೇ ಜಗತ್ತಿಗೆ ಹೇಳಿದ ಶಕ್ತಿಶಾಲಿ ಮಾಧ್ಯಮವಾಗಿತ್ತು : ಕುಲಪತಿ ಪ್ರೊ.ಟಿ.ಎಂ ಭಾಸ್ಕರ್

ಶಿಗ್ಗಾಂವ : ಚಾರ್ಲಿ ಚಾಂಪ್ಲಿನ್ ಅವರ ಸಿನಿಮಾ ಕೇವಲ ಮನರಂಜನೆಗೆ ಸೀಮಿತವಾಗಿರಲಿಲ್ಲ ಅದು ಸಮಾಜದ ಬಡತನ, ಅಸಮಾನತೆ, ದುಃಖ, ಶ್ರಮಜೀವಿಗಳ ಬದುಕು ಮತ್ತು ಮಾನವೀಯ ಮೌಲ್ಯಗಳನ್ನು ಮೌನ ಭಾಷೆಯಲ್ಲೇ ಜಗತ್ತಿಗೆ ಹೇಳಿದ ಶಕ್ತಿಶಾಲಿ...

ಮದುವೆಯಾದ ಎರಡು ವರ್ಷಕ್ಕೆ ಗುಡ್‌ನ್ಯೂಸ್‌ ಕೊಟ್ಟ ನರೇಶ್ ಪವಿತ್ರಾ! ಪೋಸ್ಟ್ ನೋಡಿ ಅಭಿಮಾನಿಗಳು ಫುಲ್‌ ಖುಷ್..‌

ನರೇಶ್ ಚಿತ್ರರಂಗಕ್ಕೆ ಕಾಲಿಟ್ಟಿದ್ದು ದಿವಂಗತ ನಟಿ ಮತ್ತು ನಿರ್ದೇಶಕಿ ವಿಜಯ ನಿರ್ಮಲಾ ಅವರ ಉತ್ತರಾಧಿಕಾರಿಯಾಗಿ. ಅವರು ನಾಯಕನಾಗಿ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿ ಪ್ರೇಕ್ಷಕರನ್ನು ಮೆಚ್ಚಿಸಿದರು. ಅದಾದ ನಂತರ ಈಗಲೂ ಅವರು...

ಮೈಸೂರಿನಲ್ಲಿ ಟಾಲಿವುಡ್ ಮಗಧೀರ; ಚಾಮುಂಡೇಶ್ವರಿ ದರ್ಶನ ಪಡೆದ ರಾಮ್ ಚರಣ್!

ಮೊನ್ನೆಯಿಂದಲೇ ರಾಮ್ ಚರಣ್ ತೇಜಾ (Ram Charan) ಮೈಸೂರಿನಲ್ಲಿಯೇ ಇದ್ದರು. ಬಹು ಕೋಟಿ ಗೇಮ್ ಚೇಂಜರ್ (Game Changer) ಚಿತ್ರದ ಶೂಟಿಂಗ್ ಇಲ್ಲಿ ನಡೆಯುತ್ತಿತ್ತು. ಇದಕ್ಕಾಗಿಯೇ ಹೈದರಾಬಾದ್‌ನಿಂದ ಇಲ್ಲಿಗೆ...

ಲೀಲಾವತಿಯವರನ್ನು ಆಸ್ಪತ್ರೆಗೆ ಸೇರಿಸಿದಲ್ಲಿ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ

ನೆಲಮಂಗಲ ಡಿಸೆಂಬರ್ 03: ಹಿರಿಯ ಕಲಾವಿದೆ ಲೀಲಾವತಿಯವರನ್ನು ಆಸ್ಪತ್ರೆಗೆ ಸೇರಿಸಿದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸೋಲದೇವನಹಳ್ಳಿ ಯಲ್ಲಿ ಇರುವ ಕನ್ನಡ ಚಲನಚಿತ್ರ ಹಿರಿಯ...