Thursday, August 13, 2026
Home ವಿದೇಶ

ವಿದೇಶ

ವಿದೇಶ

ಹೆಚ್ಚಿನ ಸುದ್ದಿ

ಕರ್ನಾಟಕ ಯಾದವ ಯುವ ವೇದಿಕೆ ವತಿಯಿಂದ ಯಾದವ ಸಾಧಕರತ್ನ ಪ್ರಶಸ್ತಿಗೆ ಆಯ್ಕೆಯಾದ ಶ್ರೀ ಶಿವ ಯಾದವ್ ಅವರಿಗೆ ಅಭಿನಂದನೆ

ಸ್ಟೋರಿ ಬಾಕ್ಸ್ ಸುದ್ದಿ :ಬೆಂಗಳೂರು: ಕರ್ನಾಟಕ ಯಾದವ ಯುವ ವೇದಿಕೆಯ ವತಿಯಿಂದ ಸಮಾಜ ಸೇವೆ, ಯುವಜನ ಸಂಘಟನೆ, ಮಾಧ್ಯಮ ಕ್ಷೇತ್ರ ಹಾಗೂ ಯಾದವ ಸಮುದಾಯದ ಅಭಿವೃದ್ಧಿಗಾಗಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಶ್ರೀ...

ಕೋಲಿ ನಿಷಾದ ಸಮುದಾಯ: ಹಕ್ಕುಗಳ ರಾಜಕಾರಣದಿಂದ ಅಧಿಕಾರದ ಗದ್ದುಗೆವರೆಗೆ

ಸಂಘಟನೆ, ಸಂಸ್ಕೃತಿ, ರಾಜಕೀಯ ತಂತ್ರಗಾರಿಕೆ ಮತ್ತು ನ್ಯಾಯಯುತ ಪ್ರಾತಿನಿಧ್ಯದ ಹೊಸ ಅಧ್ಯಾಯ — ಅಮರೇಶಣ್ಣ ಕಾಮನಕೇರಿ ಅಂಕಣ :: ರಾಜಕೀಯವೆಂದರೆ ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯ ಹಬ್ಬವಲ್ಲ. ಅದು ಅಧಿಕಾರ, ಪ್ರಾತಿನಿಧ್ಯ, ಅಭಿವೃದ್ಧಿ ಮತ್ತು...

ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..; ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’: ಎಂ.ಬಿ ಪಾಟೀಲ್ ಸ್ಪಷ್ಟನೆ,

Videoಈ ವಿಚಾರದಲ್ಲಿ ತಾನು ಬಲವಾಗಿ ಪ್ರತಿಪಾದನೆ ಮಾಡಿದ್ದರೂ, ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೈಗೊಳ್ಳುತ್ತಾರೆ. ವಿಜಯಪುರ: ಕರ್ನಾಟಕ ಸಚಿವ ಸಂಪುಟದ ಎರಡನೇ ಹಂತದ...

ಬರದ ಸಂಕಷ್ಟದಲ್ಲಿ ರೈತನ ಬೆನ್ನಿಗೆ ನಿಂತ ಹೆಬ್ಬಾರ್: ಕೆರೆಗಳಿಗೆ ಹರಿಯುತ್ತಿದೆ ಜೀವಜಲ

ಮುಂಡಗೋಡ, ಆಗಸ್ಟ್ 10 : ಮಳೆ ಕೈಕೊಟ್ಟರೂ ರೈತನ ಕೈಬಿಡಬಾರದು ಎಂಬ ಸಂಕಲ್ಪದೊಂದಿಗೆ, ಬರದ ಸಂಕಷ್ಟದ ಸಂದರ್ಭದಲ್ಲಿ ಕ್ಷೇತ್ರದ ರೈತರ ಬದುಕಿಗೆ ನೀರಿನ ಭರವಸೆ ನೀಡುವ ನಿಟ್ಟಿನಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಅವರು...

*ಮುಂದಿನ 10 ತಿಂಗಳ ಬರಸ್ಥಿತಿ ಎದುರಿಸಲು ಸಿದ್ಧರಾಗಿ: ಅಧಿಕಾರಿಗಳಿಗೆ ಪ್ರಿಯಾಂಕ‌ ಖರ್ಗೆ ಸೂಚನೆ

ಸಮರ್ಥ ನಿರ್ವಹಣೆಗೆ ಸೂಕ್ತ ಕ್ರಿಯಾ ಯೋಜನೆ ರೂಪಿಸಿ ಕಲಬುರಗಿ,ಆ.10(ಕರ್ನಾಟಕ ವಾರ್ತೆ) ಪ್ರಸ್ತುತ ಬರಗಾಲ ಹಿಂದಿನ ಬರಗಾಲಕ್ಕೆ ಅಜಗಜಾಂತರ ವ್ಯತ್ಯಾಸವಿದೆ. ಸೂಪರ್ ಎಲ್ನಿನೋದಿಂದ ಬರದ ಛಾಯೆ ಮುನ್ಸೂಚನೆ ಇರುವ ಕಾರಣ ಕುಡಿಯುವ ನೀರು, ಜಾನುವಾರುಗಳಿಗೆ ಮೇವು...

ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್ ಸಾಧನೆ: ಉದ್ಯಮಿ ಸತೀಶ್ ರೊಟ್ಟಿ ಕುಟುಂಬಕ್ಕೆ ಕ್ರೀಡಾ ಇಲಾಖೆಯಿಂದ ಗೌರವ ಸನ್ಮಾನ

​ಬೆಂಗಳೂರು, ಆಗಸ್ಟ್ 10 (ಕರ್ನಾಟಕ ವಾರ್ತೆ): ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಯಶಸ್ವಿಯಾಗಿ ಸೈಕ್ಲಿಂಗ್ ನಡೆಸುವ ಮೂಲಕ ಅಪರೂಪದ ಸಾಧನೆಗೈದಿರುವ ಪ್ರಸಿದ್ಧ ಉದ್ಯಮಿ ಸತೀಶ್ ರೊಟ್ಟಿ ಹಾಗೂ ಅವರ ಮಕ್ಕಳಾದ ವಿನಯ್ ರೊಟ್ಟಿ ಮತ್ತು ಸಮಂತ್ ರೊಟ್ಟಿ...

ಬೆಳೆ ಹಾನಿ,ಸಂಪುಟ‌ ಸಭೆಯಲ್ಲಿ ಚರ್ಚೆ :: -ಪ್ರಿಯಾಂಕ್ ಖರ್ಗೆ

ಕಲಬುರಗಿ,ಆ.10 :: ಸೂಪರ್‌ ಎಲ್ನಿನೋ ಪರಿಣಾಮ ಶೇ.75ರಷ್ಟು ಮಳೆ‌ ಕೊರತೆಯಿಂದ ಈ ಬಾರಿ ರಾಜ್ಯದಲ್ಲಿ ಬರದ ಛಾಯೆ‌ ಅವರಿಸಿದ್ದು, ಗುರುವಾರ ‌ನಡೆಯುವ ಸಂಪುಟ‌ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುತ್ತದೆ ಎಂದು ರಾಜ್ಯದ ಗೃಹ,...

ನದಿಗೆ ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು, ಆ.10: ಬೀದರ್ ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದು, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು...

ಮನುಷ್ಯಳೇ ಅಲ್ಲದ ಸುಂದರಿ ಜೊತೆ ಮಾಡಬಾರದ್ದೆಲ್ಲಾ ಮಾಡಿ 2 ಲಕ್ಷ ಕಳಕೊಂಡ ಬೆಂಗಳೂರು ಯುವಕ

ಬೆಂಗಳೂರು: ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇದ್ದೇ ಇರುತ್ತಾರೆ ಎನ್ನುವ ಮಾತಿದೆ. ಅದರಲ್ಲಿಯೂ ಡೇಟಿಂಗ್​ ಆಯಪ್​, ಸೈಬರ್​ ಕ್ರೈಮ್​ಗಳಲ್ಲಿ ಮೋಸ ಹೋಗುವವರು ಹೈಲಿ ಎಜುಕೇಟೆಡ್​ ಎನ್ನುವವರೇ ಎನ್ನುವುದು ಮಾತ್ರ ಸೋಜಿಗ. ಡೇಟಿಂಗ್​...

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸೈನಿಕನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಭಾರತೀಯ ಸೇನೆಯಿಂದ ಉನ್ನತ ಮಟ್ಟದ ಪತ್ರ….

ಯಾದಗಿರಿ: ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಪ್ರಕರಣವು ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ದೇಶ ಸೇವೆ ಸಲ್ಲಿಸುತ್ತಿರುವ...

ಆರು ದಿನಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಕಂಗಳೇಶ್ವರ ಸ್ವಾಮಿ ಹಾಗೂ ವೀರಾಂಜನೇಯ ಸ್ವಾಮಿ

ಯಾದಗಿರಿ: ಮಹಾರಾಷ್ಟ್ರ ಸೇರಿದಂತೆ ಭೀಮಾ ನದಿ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೀಮಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬಂದ ಪರಿಣಾಮ, ಯಾದಗಿರಿ ನಗರದ ಹೊರವಲಯದಲ್ಲಿರುವ ಕಂಗಳೇಶ್ವರ ಸ್ವಾಮಿ ಹಾಗೂ ವೀರಾಂಜನೇಯ...

ಸಾಲ ಮರುಪಾವತಿಯ ಒನ್‍ಟೈಮ್ಸೆಟಲ್‍ಮೆಂಟ್ (ಓಟಿಎಸ್) ಅಂತಿಮ ದಿನಾಂಕ ಆ.30 ರವರೆಗೆ ವಿಸ್ತರಣೆ

ಯಾದಗಿರಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ಯಾದಗಿರಿ ಜಿಲ್ಲಾ ಕಚೇರಿಯು 2013-14 ರಿಂದ 2018-19ನೇ ಸಾಲಿನವರೆಗೆ ವಿವಿಧ ಯೋಜನೆಗಳಡಿ ಸಾಲ ಪಡೆದ ಫಲಾನುಭವಿಗಳಿಗೆ ಸಾಲ ತೀರುವಳಿ ಮಾಡಲು ನೀಡಲಾಗಿದ್ದ ಒಂದಾವರ್ತಿ...

₹5.50 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಎಸಿ ಲೋಕಾಯುಕ್ತ ಬಲೆಗೆ

ಭೂಮಿ ಸಂಬಂಧಿತ ಕಂದಾಯ ಮೇಲ್ಮನವಿ ಇತ್ಯರ್ಥಕ್ಕೆ ₹10 ಲಕ್ಷ ಬೇಡಿಕೆ ಆರೋಪ; ಎರಡನೇ ಕಂತಿನ ಹಣ ಸ್ವೀಕರಿಸುವ ವೇಳೆ ಕಾರ್ಯಾಚರಣೆ ಮೈಸೂರು : ₹5.50 ಲಕ್ಷ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಹುಣಸೂರು ಉಪ...

ಈ ಸ್ವಾತಂತ್ರ್ಯ ದಿನದಂದು ಮಕ್ಕಳಿಗೆ ವಿಧಾನಸೌಧ ಹಾಗೂ ಭವ್ಯ ವಿಧಾನಸಭಾ ಸಭಾಂಗಣದೊಳಗೆ ಹೆಜ್ಜೆ ಇಡುವ ಅವಕಾಶ

*ವಿಧಾನಸೌಧ ಪ್ರವೇಶಕ್ಕೆ ಮಕ್ಕಳೇ ಪಾಸ್: ಕುಟುಂಬಗಳಿಗೆ ಭವ್ಯ ವಿಧಾನಸಭಾ ಸಭಾಂಗಣ ಪ್ರವೇಶದ ಅಪರೂಪದ ಅವಕಾಶ *ಫ್ರೀಡಂ ಹಬ್ಬದ ಕೇಂದ್ರಬಿಂದುವಿನಲ್ಲಿ ಮಕ್ಕಳು *ಫ್ರೀಡಂ ಹಬ್ಬದ ಮೂಲಕ ಬೆಂಗಳೂರಿನ ಮಕ್ಕಳಿಗೆ ರಾಜ್ಯದ ಪ್ರಜಾಪ್ರಭುತ್ವದ ಕೇಂದ್ರಸ್ಥಾನವನ್ನು ನೋಡುವ ಅಪರೂಪದ ಅವಕಾಶ;...

ಲಕ್ಷ್ಮಣ ಸವದಿಗೆ ಸಚಿವ ಸ್ಥಾನ: ಅಥಣಿ ಜನತೆಯಲ್ಲಿ ಹರ್ಷ – ದಿಲೀಪ ಲೋಣಾರಿ ಅಭಿನಂದನೆ

ಅಥಣಿ: ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಕ್ಷೇತ್ರ ಅಥಣಿಗೆ ಆಗಮಿಸಿದ ಸಚಿವ ಅವರಿಗೆ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಂತಸ...

ಮಕ್ಕಳ ಹಕ್ಕುಗಳ ರಕ್ಷಣೆಗೆ ಗ್ರಾಮದಿಂದ ರಾಷ್ಟ್ರಮಟ್ಟದವರೆಗೆ ಸಮನ್ವಯ ವ್ಯವಸ್ಥೆ ಬಲಪಡಿಸಬೇಕು

ಮಿಷನ್ ವಾತ್ಸಲ್ಯದ ಆಶಯದಂತೆ ಮಗು ಕೇಂದ್ರಿತ ಆಡಳಿತಕ್ಕೆ ಆದ್ಯತೆ ನೀಡಲು ಕರೆ ಮುಂಡಗೋಡ, ಆಗಸ್ಟ್ 8: ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟಲು ಗ್ರಾಮ, ವಾರ್ಡ್, ಪಂಚಾಯತ್, ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ...

ಜುಲೈ ತಿಂಗಳ ಉತ್ತರಕನ್ನಡ ಜಿಲ್ಲೆಯ ‘ಕಾಪ್ ಆಫ್ ದಿ ಮಂತ್’

ಕಾರವಾರ: ಕರ್ತವ್ಯನಿಷ್ಠೆ, ದಕ್ಷತೆ ಹಾಗೂ ಉತ್ತಮ ಸೇವೆಯನ್ನು ಗುರುತಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜುಲೈ–2026ರ ‘ಕಾಪ್ ಆಫ್ ದಿ ಮಂತ್’ ಗೌರವಕ್ಕೆ ಜಿಲ್ಲೆಯ ವಿವಿಧ ಪೊಲೀಸ್ ಘಟಕಗಳ 23 ಪೊಲೀಸ್...

ರಸ್ತೆ ಗುಡಿಸಿದ ಕೈಗಳಿಗೆ ಆಡಳಿತ: ಸಚಿವರಾದ ಕೆ.ಎಸ್. ಬಸವಂತಪ್ಪ

ಸಂವಿಧಾನದ ಶಕ್ತಿ ಎಂದರೇ ಇದೇ ಡಾ. ಆನಂದ ಕುಮಾರ್ ಬೆಂಗಳೂರು; ಭಾರತದ ಸಂವಿಧಾನದ ಮಹತ್ವವನ್ನು ಅರಿಯಬೇಕಾದರೆ ಅದರ ಪುಟಗಳನ್ನು ಓದುವುದಕ್ಕಿಂತ, ಅದು ರೂಪಿಸಿದ ಮಾನವ ಬದುಕುಗಳನ್ನು ನೋಡಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವಯುತ ಬದುಕು,...

ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ: ಹಿರಿಯ ಪತ್ರಕರ್ತ ಉದಯಕುಮಾರ್ ಅವರಿಗೆ ಗೌರವ

ಬೆಂಗಳೂರು:ಹಿರಿಯ ಪತ್ರಕರ್ತ ಹಾಗೂ 'ಪ್ರಜಾವಾಣಿ'ಯ ನಿವೃತ್ತ ಸಹಾಯಕ ಸಂಪಾದಕ ಉದಯಕುಮಾರ್ ಅವರಿಗೆ ಪ್ರತಿಷ್ಠಿತ 'ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ' ಪ್ರದಾನ ಮಾಡಿ ಗೌರವಿಸಲಾಯಿತು. ಖಾದ್ರಿ ಶಾಮಣ್ಣ ಟ್ರಸ್ಟ್ ವತಿಯಿಂದ ಇಂದು ನಗರದ ಶೇಷಾದ್ರಿಪುರಂ ಕಾಲೇಜಿನ...

ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಕಾಶಪ್ಪನವರ ಅಭಿಮಾನಿಗಳಿಂದ ಇಂಡಿ ಬಿಒಗೆ ಮನವಿ

ಇಂಡಿ: ಬಾಗಲಕೋಟೆ ಜಿಲ್ಲೆಯ ಹುನಗುಂದ ಶಾಸಕ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಕಾಶಪ್ಪನವರ್ ಅಭಿಮಾನಿ ಬಳಗದವರು...

ಗ್ರಾಮಾಭಿವೃದ್ಧಿ ಆಗದಿದ್ದರೆ ನಗರದ ಮೇಲೆ ಒತ್ತಡ ಹೆಚ್ಚಳ: ಈಶ್ವರ ಖಂಡ್ರೆ

ಬೆಂಗಳೂರು, ಆ.8: ಇಂದಿನ ಆಧುನಿಕ ಯುಗಮಾನದಲ್ಲಿ ಗ್ರಾಮಗಳ ಅಭಿವೃದ್ಧಿ ಆಗದಿದ್ದರೆ, ಮೂಲಭೂತ ಸೌಕರ್ಯ ಕೊರತೆಯಾದರೆ ನಗರಗಳ ಮೇಲೆ ಒತ್ತಡ ಹೆಚ್ಚುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ...

ಭೂಗರ್ಭಶಾಸ್ತ್ರ ತಜ್ಞರ ಅಭಿಪ್ರಾಯ ಪಡೆಯದೆ ಕೊಳವೆ ಬಾವಿ ಕೊರೆಸಬೇಡಿ: ಈಶ್ವರ ಖಂಡ್ರೆ

ಬತ್ತಿಹೋದ ಕೊಳವೆ ಬಾವಿಗಳ ಮರುಪೂರಣಕ್ಕೆ ವಿಬಿಜಿ ರಾಮ್ ಜಿ ನೆರವು: ಈಶ್ವರ ಖಂಡ್ರೆ ಬೆಂಗಳೂರು, ಆ.7: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅಂತರ್ಜಲಮಟ್ಟ 1000 ಅಡಿಗೂ ಕೆಳಗೆ ಹೋಗಿದ್ದು, ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರವೇ ಕೊಳವೆ ಬಾವಿ...

ನೂತನ ಸಚಿವ ಅಜಯ ಸಿಂಗ್‌ಗೆ ತುಳಜಾ ಭವಾನಿ ದೇವಸ್ಥಾನದಲ್ಲಿ ಭವ್ಯ ಸ್ವಾಗತ, ಸನ್ಮಾನ

ಲಿಂಗಸುಗೂರು, ಆ. 7: ರಾಜ್ಯದ ನೂತನ ಸಚಿವ ಅವರು ಗುರುವಾರ ಲಿಂಗಸುಗೂರಿನ ಐತಿಹಾಸಿಕ ತುಳಜಾ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಚಿವರ ಆಗಮನದ ಹಿನ್ನೆಲೆಯಲ್ಲಿ...

ದೊಡ್ಡಬಳ್ಳಾಪುರದಲ್ಲಿ ಬರ ಅಧ್ಯಯನ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ಬೆಂ.ಗ್ರಾ ಜಿಲ್ಲೆ ಆ.06:- ಬರ ಅಧ್ಯಯನಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಟನಕುಂಟೆ ಗ್ರಾಮದ ರೈತರ ಜಮೀನುಗಳಿಗೆ ಹಾಗೂ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮದ ರೈತರ...

ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಧನ: ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ

ಚಿಕ್ಕಮಗಳೂರು, ಆ.6: ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆಯ ಡಿ.ಎ.ಆರ್. ಘಟಕದಲ್ಲಿ ಎ.ಹೆಚ್.ಸಿ. (ಸಹಾಯಕ ಹೆಡ್ ಕಾನ್ಸ್‌ಟೇಬಲ್) ಆಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಈ. ವಸಂತ್ ಕುಮಾರ್ ಅವರು ಆಗಸ್ಟ್ 5, 2026ರ ರಾತ್ರಿ...

ಕಾಮನ್‍ವೆಲ್ತ್ ಕ್ರೀಡಾಕೂಟದ ಕಂಚಿನ ಪದಕ ವಿಜೇತೆ ಪ್ಯಾರಾ ಅಥ್ಲೀಟ್ ಕೆ.ಎಸ್ ಶಿಲ್ಪಾಗೆ 15 ಲಕ್ಷ ನಗದು ಬಹುಮಾನ ಹಾಗೂ ಸರ್ಕಾರಿ ಗ್ರೂಪ್ ಬಿ ಹುದ್ದೆ

ಬೆಂಗಳೂರು, ಆಗಸ್ಟ್ 06, : ಗ್ಲಾಸ್ಗೋನಲ್ಲಿ ನಡೆದ 2026 ರ ಪ್ಯಾರಾ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಶಾರ್ಟ್ ಪುಟ್ ಕ್ರೀಡೆಯಲ್ಲಿ ಕಂಚಿನ ಪದಕ ಪಡೆಯುವ ಮೂಲಕ ದೇಶಕ್ಕೆ ಹಾಗೂ ನಮ್ಮ ಕರ್ನಾಟಕಕ್ಕೆ ಕೀರ್ತಿ...

​ರಾಹುಲ್ ಗಾಂಧಿ ಕನಸಿನ ‘ಸಂಘಟನ್ ಸೃಜನ್’ ಅಭಿಯಾನ: ಕೆಪಿಸಿಸಿಯಿಂದ ನೂತನ ರಣತಂತ್ರ ರೂಪ!

​ಬೆಂಗಳೂರು : ಪಕ್ಷವನ್ನು ಬುಡಮಟ್ಟದಿಂದ ಸದೃಢಗೊಳಿಸುವ ಹಾಗೂ ತಳಮಟ್ಟದ ಕಾರ್ಯಕರ್ತರಿಗೆ ಮನ್ನಣೆ ನೀಡುವ ಮಹತ್ವಾಕಾಂಕ್ಷೆಯ 'ಸಂಘಟನ್ ಸೃಜನ್' ಅಭಿಯಾನಕ್ಕೆ ರಾಜ್ಯದಲ್ಲಿ ಚಾಲನೆ ದೊರೆತಿದ್ದು, ಬೆಂಗಳೂರು ಕೇಂದ್ರ ಜಿಲ್ಲೆಯಲ್ಲಿ ವೀಕ್ಷಕರ ನೇತೃತ್ವದಲ್ಲಿ ಅಭಿಪ್ರಾಯ ಸಂಗ್ರಹ...

ವಿಧಾನ ಪರಿಷತ್ ಚುನಾವಣೆ: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಪಕ್ಷೇತರರಾಗಿ ಸೈಯದ್ ಅಫಾಖ್ ಅಹಮದ್ ಸ್ಪರ್ಧೆ

ಬೆಂಗಳೂರು :ಆಗ್ನೆಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನ ಮಾಡಿರುವುದಾಗಿ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ತಿಳಿಸಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು...

ಚನ್ನಮ್ಮನ ಕಿತ್ತೂರಿನಲ್ಲಿ ಬೀದಿ ನಾಯಿಗಳು ಹಾವಳಿ; ಪಟ್ಟಣ ಪಂಚಾಯಿತಿಯವರು ಬೀದಿ ನಾಯಿಗಳನ್ನು ಹಿಡಿದು ಬೇರೆ ಕಡೆ ಸ್ಥಳಾಂತರಿಸಲು ಸಾರ್ವಜನಿಕರ ಆಗ್ರಹ…..

ಸುಣಗಾರ ಓಣಿ ಎದುರುಗಡೆ ಕಾಲೇಜು ಮತ್ತು ಬಸ್ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ಬೀದಿ ನಾಯಿಗಳು ಓಡಾಡುವ ಮತ್ತು ಬೊಗಳುವ ದೃಶ್ಯ ಚನ್ನಮ್ಮನ ಕಿತ್ತೂರು: ಪಟ್ಟಣದಲ್ಲಿ ಎಲ್ಲಿ ನೋಡಿದರೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ...

ನಂದಿ ಕಟ್ಟಾ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಮೂರು ಕ್ವಿಂಟಲ್ 26 ಕೆಜಿ ಪಡಿತರ ಅಕ್ಕಿ ವಶ

ಮುಂಡಗೋಡ - ತಾಲೂಕಿನ ನಂದಿ ಕಟ್ಟಾ ಗ್ರಾಮದಲ್ಲಿ ಮೂರು ಕ್ವಿಂಟಲ್ 26 ಕೆಜಿ ಪಡಿತರ ಅಕ್ಕಿಯನ್ನು ವ್ಯಕ್ತಿ ಒಬ್ಬರು ಅಕ್ರಮವಾಗಿ ಮನೆ ಮನೆಯಿಂದ ಸಂಗ್ರಹಿಸುವಾಗ ಕಂದಾಯ ಅಧಿಕಾರಿಗಳು ದಾಳಿ ಮಾಡಿ ವಶ ಪಡಿಸಿಕೊಂಡು...

ಆಡಳಿತ, ಕೌಶಲ್ಯಾಭಿವೃದ್ಧಿ ಮತ್ತು ಡೀಪ್-ಟೆಕ್ ಪ್ರಗತಿಗಾಗಿ ಕರ್ನಾಟಕ ಮತ್ತು ಆಂಥ್ರೋಪಿಕ್ ಸಂಸ್ಥೆಗಳ ನಡುವೆ ಎಐ ಸಹಭಾಗಿತ್ವ

ಸಿಎಂ ಡಿ ಕೆ ಶಿವಕುಮಾರ್ ಭೇಟಿಯಾದ ಆಂಥ್ರೋಪಿಕ್ ನಿಯೋಗ ಉದ್ಯಮಗಳಲ್ಲಿ ಎಐ ಅಳವಡಿಕೆ, ಡೇಟಾ ಸುರಕ್ಷತೆ, ಸೈಬರ್ ಬೆದರಿಕೆಗಳ ವಿರುದ್ಧದ ಸುರಕ್ಷತಾ ಕ್ರಮ ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಲ್ಲಿ ದಕ್ಷತೆ, ಭದ್ರತೆ ಮತ್ತು ಗೌಪ್ಯತೆ ಕಾಯ್ದುಕೊಳ್ಳಲು ಎಐ...

ಪ್ರಿಯಾಂಕ್ ಖರ್ಗೆ ವಿರುದ್ಧ ರುದ್ರಯ್ಯ ವಾಗ್ದಾಳಿ: ಅಧಿಕಾರದ ದರ್ಪ ಸಹಿಸುವುದಿಲ್ಲ

ಚಿತ್ತಾಪುರ: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಯಲ್ಲಿ ಸಂಖ್ಯೆಯಲ್ಲಿ ವ್ಯತ್ಯಾಸವಿರುವ ಕುರಿತು ಪ್ರಶ್ನೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ ರುದ್ರಯ್ಯ, ಸಚಿವ ಪ್ರಿಯಾಂಕ್...

ವಿಧಾನ ಪರಿಷತ್ ಚುನಾವಣೆ: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಪಕ್ಷೇತರರಾಗಿ ಸೈಯದ್ ಅಫಾಖ್ ಅಹಮದ್ ಸ್ಪರ್ಧೆ

ಬೆಂಗಳೂರು :ಆಗ್ನೆಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನ ಮಾಡಿರುವುದಾಗಿ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ತಿಳಿಸಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು...

ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆ ದುರಂತ: ಮೂವರು ಕಾರ್ಮಿಕರ ಸಾವು, ಒಬ್ಬರ ಸ್ಥಿತಿ ಗಂಭೀರ

ಯಾದಗಿರಿ: ಜಿಲ್ಲೆಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ರಾಸಾಯನಿಕ ಕಂಪನಿಯೊಂದರಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಅನಿಲ ಅಥವಾ ರಾಸಾಯನಿಕ ಸೋರಿಕೆ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ...

ಪ್ರಿಯಾಂಕ್ ಖರ್ಗೆ ವಿರುದ್ಧ ರುದ್ರಯ್ಯ ವಾಗ್ದಾಳಿ: ಅಧಿಕಾರದ ದರ್ಪ ಸಹಿಸುವುದಿಲ್ಲ

ಚಿತ್ತಾಪುರ: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಯಲ್ಲಿ ಸಂಖ್ಯೆಯಲ್ಲಿ ವ್ಯತ್ಯಾಸವಿರುವ ಕುರಿತು ಪ್ರಶ್ನೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ ರುದ್ರಯ್ಯ, ಸಚಿವ ಪ್ರಿಯಾಂಕ್...

ಭ್ರಷ್ಟಾಚಾರ ಹಗರಣಗಳ ಸಿಬಿಐ ತನಿಖೆಗೆಛಲವಾದಿ ನಾರಾಯಣಸ್ವಾಮಿ ಒತ್ತಾಯ

ಬೆಂಗಳೂರು: ಕೆಪಿಎಸ್ಸಿ ಕೆಟ್ಟ ಕಾರಣಗಳಿಗೆ ಸುದ್ದಿಯಾಗುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.ಅವರು ಇಂದು ಫ್ರೀಡಂ ಪಾರ್ಕ್ ನಲ್ಲಿ ಕೆ.ಪಿ.ಎಸ್.ಸಿ ಯ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದ...

ಸುಸ್ಥಿರ ಅಭಿವೃದ್ಧಿಗೆ ಕೃತಕ ಬುದ್ಧಿಮತ್ತೆ ಶಕ್ತಿವರ್ಧಕವಾಗಬೇಕು: ಸಚಿವ ಪ್ರಿಯಾಂಕ್ ಖರ್ಗೆವಿದ್ಯಾರ್ಥಿಗಳು, ವಿಶ್ವವಿದ್ಯಾಲಯಗಳು ಸಮಾಜದ ಸಮಸ್ಯೆಗಳಿಗೆ ಎಐ ಆಧಾರಿತ ಪರಿಹಾರಗಳನ್ನು ಅಭಿವೃದ್ಧಿಪಡಿಸಬೇಕು

ಸಂಶೋಧನೆ, ನಾವೀನ್ಯತೆ ಮತ್ತು ಮೂಲಭೂತ ಜ್ಞಾನಕ್ಕೆ ಆದ್ಯತೆ ನೀಡುವಂತೆ ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಸಚಿವರ ಕರೆ ಸುಸ್ಥಿರ ಅಭಿವೃದ್ಧಿ ಗುರಿಗಳ (Sustainable Development Goals - SDGs) ಸಾಧನೆಗೆ ಕೃತಕ ಬುದ್ಧಿಮತ್ತೆ (Artificial...

ಅಕ್ಕ ಸಮ್ಮೇಳನಕ್ಕೆ ಗೌರವ ಅತಿಥಿಯಾಗಿ ಮಹಬೂಬ್ ಪಾಷಾಗೆ ಆಹ್ವಾನ

ಬೆಂಗಳೂರು, ಅಗಸ್ಟ್ 5 ಅಮೆರಿಕಾದ ಕನ್ನಡ ಕೂಟಗಳ ಸಂಘದ (AKKA) ಅಕ್ಕ ಬೆಳ್ಳಿ ಮಹೋತ್ಸವ ಹಾಗೂ ವಿಶ್ವ ಕನ್ನಡ ಸಮ್ಮೇಳನದಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲು ಇಲ್ಲಿನ ಶ್ರೀ ಕಂಠೀರವ ಸ್ಟುಡಿಯೋ ಲಿಮಿಟೆಡ್ ಅಧ್ಯಕ್ಷರಾದ...

ನಿಮ್ಮ ಮನೆ, ದೇವಾಲಯ ಕಾಪಾಡಿಕೊಂಡಂತೆ, ನುಡಿದಂತೆ ನಡೆಯುವ ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ: ಅರ್ಚಕರಿಗೆ ಸಿಎಂ ಡಿ ಕೆ ಶಿವಕುಮಾರ್ ಕರೆ

ಧರ್ಮವನ್ನು ಗುತ್ತಿಗೆ ಪಡೆದಿರುವವರು, ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದಾರಾ? ಗ್ರಾಮೀಣ ದೇವಾಲಯಗಳ ಅರ್ಚಕರಿಗೆ ತರಬೇತಿಗೆ ಸರ್ಕಾರದ ಅಗತ್ಯ ಸಹಕಾರ ನಿಮ್ಮ ಬೇಡಿಕೆಯಂತೆ ರಾಮಲಿಂಗಾ ರೆಡ್ಡಿ ಅವರಿಗೆ ಮುಜರಾಯಿ ಇಲಾಖೆ ನೀಡಲು ಸಿದ್ಧ, ನೀವು ಅವರೊಂದಿಗೆ ಮಾತನಾಡಿ ಬೆಂಗಳೂರು,...

ಹೈಕೋರ್ಟ್ ಆದೇಶದಂತೆ ಕೆ.ಆರ್. ಮಾರುಕಟ್ಟೆ ಬಳಿಯ ಅನಧಿಕೃತ ಪಾದಚಾರಿ ಮಾರ್ಗ ರಚನೆಗಳ ತೆರವು ಕಾರ್ಯಾಚರಣೆಗೆ ಹಸಿರು ನಿಶಾನೆ

ಬೆಂಗಳೂರು:ಮೈಸೂರು ರಸ್ತೆ ಫ್ಲೈಓವರ್ ಕೆಳಗಿನ ಕೆ.ಆರ್. ಮಾರುಕಟ್ಟೆಯ ಪಾದಚಾರಿ ಮಾರ್ಗದಲ್ಲಿರುವ ಅನಧಿಕೃತ ಅಂಗಡಿ ರಚನೆಗಳನ್ನು ತೆರವುಗೊಳಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಬೃಹತ್ ಬೆಂಗಳೂರು ಪ್ರಾಧಿಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿವೆ. ಡಬ್ಲ್ಯೂ.ಪಿ....

ಮುಂಬೈ ರೋಡ್ ಶೋ: 2ನೇ ದಿನ 7 ಕಂಪನಿಗಳೊಂದಿಗೆ ಮಾತುಕತೆ

ರಾಜ್ಯದಲ್ಲಿ ಸಿಪ್ಲಾದಿಂದ ₹200 ಕೋಟಿ ರಾಕೆಟ್ ಇಂಡಿಯಾದಿಂದ ₹100 ಕೋಟಿ ಹೂಡಿಕೆ ಬೆಂಗಳೂರು: ಔಷಧ ತಯಾರಿಕೆಗೆ ಹೆಸರಾಗಿರುವ ಸಿಪ್ಲಾ ಕಂಪನಿಯು ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ತನ್ನ ತಯಾರಿಕಾ ಘಟಕದ ಸಾಮರ್ಥ್ಯ ವಿಸ್ತರಣೆಗೆ 200 ಕೋಟಿ ರೂ. ಮತ್ತು...

ಕಡೆಚೂರು ಕೆಮಿಕಲ್ ಫ್ಯಾಕ್ಟರಿ ದುರಂತ ಸ್ಥಳಕ್ಕೆ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಶಾಸಕ ಶರಣಗೌಡ ಕಂದಕೂರ ಹಾಗೂ ಬಾಬುರಾವ್ ಚಿಂಚನಸೂರ ಭೇಟಿ

ಯಾದಗಿರಿ, ಆ.5: ಗುರುಮಠಕಲ್ ಮತಕ್ಷೇತ್ರದ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ದುರಂತದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ...

ಕೃಷಿ ಪದವೀಧರರ ಆಕ್ರೋಶ: ವಿವಾದಾತ್ಮಕ ಕೆಇಎ ಪರೀಕ್ಷೆ ರದ್ದುಪಡಿಸುವಂತೆ ಎನ್. ರವಿ ಕುಮಾರ್ ಆಗ್ರಹ

ಬೆಂಗಳೂರು:ರಾಜ್ಯದ ಐಸಿಎಆರ್ (ICAR) ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯಗಳ ಪದವೀಧರರ ಕೃಷಿ ಅಧಿಕಾರಿ ನೇಮಕಾತಿ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕೂಡಲೇ ವಿವಾದಾತ್ಮಕ ಮಾರ್ಗಸೂಚಿಯನ್ನು ಹಿಂಪಡೆದು ಕೆಇಎ (KEA) ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು...

ಮೈಸೂರು ರಾಜಕಾರಣದಲ್ಲಿ ಹೊಸ ಸಂಚಲನ: ತನ್ವೀರ್ ಸೇಠ್ ಸಚಿವ ಸ್ಥಾನ ವಂಚನೆ ಹಿಂದೆ ಮಾಜಿ ಸಿಎಂ ಕೈವಾಡ – ಎಚ್.ವಿಶ್ವನಾಥ್ ಗಂಭೀರ ಆರೋಪ

ಮೈಸೂರು: ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಲು ಮೈಸೂರು ಜಿಲ್ಲೆಯ ಮಾಜಿ ಮುಖ್ಯಮಂತ್ರಿಯೊಬ್ಬರ ಸ್ವಾರ್ಥ ರಾಜಕಾರಣವೇ ನೇರ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್...

ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದ ಮಹತ್ವದ ತೀರ್ಪು ಕಲಬುರಗಿ-ಯಾದಗಿರ ಡಿಸಿಸಿ ಬ್ಯಾಂಕ್ ಸಾರ್ವಜನಿಕ ಪ್ರಾಧಿಕಾರ ಎಂದು ಘೋಷಣೆ.

ಕಲಬುರಗಿ.ಅ.5 : ಕಲಬುರಗಿ ಮತ್ತು ಯಾದಗಿರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ್ನು ಸಾರ್ವಜನಿಕ ಪ್ರಾಧಿಕಾರ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತರಾದ ಬಿ.ವೆಂಕಟಿಸಿಂಗ್ ಮಹತ್ವದ ತೀರ್ಪು ನೀಡಿದ್ದಾರೆ. ರಾಜಕುಮಾರ ಆಳಂದ ಎನ್ನುವವರು...

ಪೊಲೀಸ್ ಕಾನ್ಸ್‌ಟೇಬಲ್‌ ಪರೀಕ್ಷೆಯಲ್ಲಿ ನಡೆದ ಲೋಪಗಳಿಂದ ಸಮಸ್ಯೆಗೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ.

ಮುಂಡಗೋಡ: ಪೊಲೀಸ್ ಕಾನ್ಸ್‌ಟೇಬಲ್‌ ಪರೀಕ್ಷೆಯಲ್ಲಿ ನಡೆದ ಲೋಪಗಳಿಂದ ಸಮಸ್ಯೆಗೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ, ಹಾಗೂ ಕೆಪಿಎಸ್‌ಸಿ (KPSC) ಯಲ್ಲಿ ನಡೆದಿರುವ ಹಗರಣದ ಕುರಿತು ಉನ್ನತ ಮಟ್ಟದ ತನಿಖಾ ಸಂಸ್ಥೆಯಿಂದ ಸಮಗ್ರ ತನಿಖೆ...

ಕಿತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನವರು ಶ್ರೀ ಅಶೋಕ ಶಂಕ್ರಪ್ಪ ಕುಶಲಾಪುರ ಅವರು ನಿವೃತ್ತ ನಿಮಿತ್ತ ಅವರನ್ನು ಗೌರವಿಸಿದರು.

ಚನ್ನಮ್ಮನ ಕಿತ್ತೂರು: ತಾಲೂಕಿನ ನಿಚ್ಚನಕಿ ಗ್ರಾಮದ ಭಾರತೀಯ ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶ್ರೀ ಅಶೋಕ ಶಂಕ್ರಪ್ಪ ಕುಶಲಾಪುರ ಅವರನ್ನು ನಿಚ್ಚನಕಿ ಶ್ರೀ ಮಡಿವಾಳೇಶ್ವರ ಮಡದಲ್ಲಿ ಸಾಯಂಕಾಲ 5 ಗಂಟೆಗೆ...

ಪಹಣಿಯಲ್ಲಿ ಜಮೀನು ವಿಸ್ತೀರ್ಣ ಕಡಿಮೆ :ಬಾಚಣಿಕಿ ಅಣೆಕಟ್ಟಿನ ಉಪಕಾಲುವೆ ವ್ಯಾಪ್ತಿಯಲ್ಲಿ ಆರೋಪ.

ಮುಂಡಗೋಡ: ತಾಲೂಕಿನ ಬಾಚಣಿಕಿ ಅಣೆಕಟ್ಟಿನ ಉಪಕಾಲುವೆ ವ್ಯಾಪ್ತಿಯಲ್ಲಿ ಯಾವುದೇ ನೋಟಿಸ್ ನೀಡದೆ ಪಹಣೆ ಪತ್ರಿಕೆಯಲ್ಲಿ ಜಮೀನಿನ ವಿಸ್ತರಣ ಕಡಿಮೆ ಮಾಡಿ ಸಣ್ಣ ನೀರಾವರಿ ಇಲಾಖೆಯ ಹೆಸರನ್ನು ದಾಖಲಿಸಿ ಅಧಿಕಾರ ದುರುಪಯೋಗ ಮಾಡಲಾಗಿದೆ ಎಂದು...

ಗದಗ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷರಾಗಿ ಶರಣಪ್ಪ ಪ್ಯಾಟಿ ನೇಮಕ.

ಭಾರತೀಯ ಜನತಾ ಪಾರ್ಟಿಯ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಬಳಗೋಡ ಗ್ರಾಮದ ಶರಣಪ್ಪ ಪ್ಯಾಟಿ ಅವರು ನೇಮಕಗೊಂಡಿದ್ದಾರೆ. ಪಕ್ಷ ಸಂಘಟನೆಯನ್ನು ಜಿಲ್ಲಾದ್ಯಂತ ಮತ್ತಷ್ಟು ಬಲಪಡಿಸುವ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ...

ಸಚಿವ ಸ್ಥಾನಕ್ಕಾಗಿ ಪೈಪೋಟಿ: ಕೊನೆಗೂ ಜಿಲ್ಲೆಗೆ ಸಿಕ್ಕಿದ್ದು ಖಾಲಿ ಕೈ …

ಉತ್ತರ ಕನ್ನಡ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಮತ್ತೆ ನಿರಾಸೆಯಾಗಿದೆ. ಆಡಳಿತಾರೋಡ ಕಾಂಗ್ರೆಸ್ಸಿನ ನಾಲ್ವರು ಶಾಸಕರಿದ್ದರೂ ಜಿಲ್ಲೆಯ ಒಬ್ಬರಿಗೂ ಸಚಿವ ಸ್ಥಾನ...

ಗದಗ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷರಾಗಿ ಶರಣಪ್ಪ ಪ್ಯಾಟಿ ನೇಮಕ.

ಸತ್ಯಮಿಥ್ಯ ಸುದ್ದಿಮೂಲ ಗದಗ: ಭಾರತೀಯ ಜನತಾ ಪಾರ್ಟಿಯ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಬಳಗೋಡ ಗ್ರಾಮದ ಶರಣಪ್ಪ ಪ್ಯಾಟಿ ಅವರು ನೇಮಕಗೊಂಡಿದ್ದಾರೆ. ಪಕ್ಷ ಸಂಘಟನೆಯನ್ನು ಜಿಲ್ಲಾದ್ಯಂತ ಮತ್ತಷ್ಟು ಬಲಪಡಿಸುವ ಹಾಗೂ ಹಿಂದುಳಿದ...

ನೂತನ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬೆಂಗಳೂರಿನಲ್ಲಿ ಬಂಜಾರ ಸಮುದಾಯದಿಂದ ಅಭಿನಂದನೆ

ಬೆಂಗಳೂರು, ಆ. 4: ರಾಜ್ಯ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ರುದ್ರಪ್ಪ ಲಮಾಣಿ ಅವರಿಗೆ ಇಂದು ಬೆಂಗಳೂರಿನಲ್ಲಿ ಅಖಿಲ್ ಕರ್ನಾಟಕ ಬಂಜಾರ ಸೇವಾ ಸಂಘ (AIBSS) ಪದಾಧಿಕಾರಿಗಳು ಹಾಗೂ ಬಂಜಾರ ಸಮುದಾಯದ...

ಶ್ರೀ ಧಾನಿಯಾಡಿ ಮಾತಾ ಜನ್ಮಸ್ಥಳಕ್ಕೆ ಭೇಟಿ ನೀಡಿದ ಮಾರನಾಳ ದೊಡ್ಡ ತಾಂಡದ ಭಕ್ತರು.

ರಾಮದುರ್ಗ: ಸುಮಾರು 8 ವರ್ಷಗಳ ನಂತರ ರಾಮದುರ್ಗ ತಾಲೂಕಿನ ಕಾಲ್ಮೋಡ್ ತಾಂಡಾದ ಶ್ರೀ ಧಾನಿಯಾಡಿ ಮಾತಾರವರ ದರ್ಶನ ಪಡೆದ ಜನರು ಭಕ್ತಿಯಲ್ಲಿ ಸೇವೆ ಸಲ್ಲಿಸಿದರು. ಯಾದಗೇರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳ ದೊಡ್ಡ ತಾಂಡದಿಂದ...

ಬೆಂಗಳೂರನ್ನು ಜಾಗತಿಕ ‘ಡೀಪ್-ಟೆಕ್’ ರಾಜಧಾನಿಯಾಗಿ ಮಾಡಲು ಗುರಿ: ಸಿಎಂ ಡಿ ಕೆ ಶಿವಕುಮಾರ್

ಇಂಡಿಯಾ ನ್ಯಾನೋ 2026ಕ್ಕೆ ಸಿಎಂ ಚಾಲನೆ ವೈಜ್ಞಾನಿಕ ನಾಯಕತ್ವಕ್ಕಾಗಿ ರಾಷ್ಟ್ರಗಳ ನಡುವೆ ಸ್ಪರ್ಧೆ ನ್ಯಾನೋ ತಂತ್ರಜ್ಞಾನದಿಂದ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿ ಬೆಂಗಳೂರು, ಆ.4: “ನ್ಯಾನೋ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI), ಸೆಮಿಕಂಡಕ್ಟರ್‌ಗಳು, ಜೈವಿಕ ತಂತ್ರಜ್ಞಾನ ಮತ್ತು ಕ್ವಾಂಟಮ್ ತಂತ್ರಜ್ಞಾನ...

ರಾಜ್ಯ ಸಚಿವ ಸಂಪುಟದ ಜಾತಿವಾರು ಪ್ರಾತಿನಿಧ್ಯ: ಬಲಿಷ್ಠ ಸಮುದಾಯಗಳಿಗೆ ಮಣೆ, ಮೀನುಗಾರರ ಕಡೆಗಣನೆಗೆ ತೀವ್ರ ಅಸಮಾಧಾನ!

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟದ ಜಾತಿವಾರು ಪ್ರಾತಿನಿಧ್ಯ ಮತ್ತು ಪ್ರಮುಖ ಶಾಸಕಾಂಗ ಹುದ್ದೆಗಳ ಹಂಚಿಕೆಯ ಅಧಿಕೃತ ಮಾಹಿತಿಗಳು ಹೊರಬಂದಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿವೆ. ರಾಜ್ಯದ ಬಲಿಷ್ಠ ಹಾಗೂ...

ಬಿಡಾಡಿ ವಾಹನಗಳ ತೆರವು ಕಾರ್ಯಕ್ಕೆ ಸಮಗ್ರ ಆಕ್ಷನ್ ಪ್ಲಾನ್ ರೂಪಿಸಿ, ಪಾಲಿಕೆವಾರು ವೇಳಾಪಟ್ಟಿ ಸಿದ್ಧಪಡಿಸಿ : ಕೃಷ್ಣ ಬೈರೇಗೌಡ

•ಕೆಳಹಂತದ ಅಧಿಕಾರಿಗಳ ಕಾರ್ಯವನ್ನು ಕಟ್ಟುನಿಟ್ಟಾದ ಮೇಲ್ವಿಚಾರಣೆ ಮಾಡಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿ •ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಸೂಚನೆ* •ಮರು ಅತಿಕ್ರಮಣ ಮಾಡುವವರಿಗೆ ದಂಡ* ಬೆಂಗಳೂರು, ಆಗಸ್ಟ್-04: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ರಸ್ತೆ ಬದಿ ಹಾಗೂ...

ಬಸವರಾಜ ರಾಯರೆಡ್ಡಿ ಸಚಿವ ಸಂಪುಟ ಸೇರ್ಪಡೆ :: ಹಿರಿತನ ಅನುಭವಕ್ಕೆ ಒಲಿದ ಸಚಿವಸ್ಥಾನ

ಬೆಂಗಳೂರು: ರಾಜ್ಯ ರಾಜಕಾರಣದ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಯಶಸ್ವಿಯಾಗಿ ಸಂಪೂರ್ಣಗೊಂಡಿದ್ದು, ಕೊಪ್ಪಳ ಜಿಲ್ಲೆಯ ಯೆಲಬುರ್ಗಾ ಕ್ಷೇತ್ರದ ಹಿರಿಯ ನಾಯಕ, ಅನುಭವಿ ರಾಜಕಾರಣಿ ಬಸವರಾಜ ರಾಯರೆಡ್ಡಿ ಅವರು...

ಜವಾಬ್ದಾರಿ ನೀಡುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ ಕೆ ಶಿವಕುಮಾರ್

ಸಚಿವ ಸಂಪುಟ ಸಭೆಯಲ್ಲಿ ನಮ್ಮ ಮುಂದಿರುವ ಸವಾಲುಗಳ ಬಗ್ಗೆ ಚರ್ಚೆ ಎಲ್ಲ ಪಕ್ಷದ ಜನಪ್ರತಿನಿಧಿಗಳನ್ನು ಕರೆದುಕೊಂಡು ಹೋಗಿ ಪರಿಶೀಲಿಸಲು ಸೂಚನೆ ಹೊಸ ಮುಖಗಳಿಗೆ ಅವಕಾಶ ಮಹಿಳೆಯರಿಗೂ ಅವಕಾಶ ನೀಡುತ್ತೇವೆ, ಮಹಿಳೆಯರಿಲ್ಲದೇ ನಮ್ಮ ಪಕ್ಷವಿಲ್ಲ ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನವಿಲ್ಲ,...

ವಿದ್ಯಾರ್ಥಿಗಳ ಮೇಲಿನ ಎಲ್ಲಾ ಎಫ್‌ಐಆರ್‌ಗಳನ್ನು ಕಡ್ಡಾಯವಾಗಿ ಹಿಂಪಡೆಯಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಸತ್ಯಾಗ್ರಹ 

ಬೆಂಗಳೂರು, ಆ.3: ದೆಹಲಿಯಲ್ಲಿ ನೀಟ್ ಅಕ್ರಮ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು (ಎಫ್ ಐ ಆರ್) ಕಡ್ಡಾಯವಾಗಿ ಹಿಂಪಡೆಯಬೇಕೆಂದು ಒತ್ತಾಯಿಸಿ  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್...

ಛಾಯಾಗ್ರಾಹಕರು ಎಲೆ ಮರೆಕಾಯಿಯಂತೆ ಇದ್ದಾರೆ : ಚಲನಚಿತ್ರ ನಟ ಶ್ರೀಮುರುಳಿ

ಬೆಂಗಳೂರು, ಜುಲೈ 03 : ಛಾಯಾಗ್ರಾಹಕರ ಕೆಲಸ ಸವಾಲಿನ ಕೆಲಸವಾಗಿದ್ದು, ಎಲೆ ಮರೆಕಾಯಿಯಂತೆ ಕೆಲಸ ನಿರ್ವಹಿಸುತ್ತಾರೆ ಎಂದು ಖ್ಯಾತ ಕನ್ನಡ ಚಲನಚಿತ್ರ ನಟ ಶ್ರೀಮುರುಳಿ ತಿಳಿಸಿದರು. ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ವಾರ್ತಾ...