ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವವು ಒಂದು ಐತಿಹಾಸಿಕ ಕಾರ್ಯಕ್ರಮ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ವಿಶ್ಲೇಷಿಸಿದರು.ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಇಂದು ಸ್ವಾಗತ ಮಾಡಿದ ಅವರು, ದೇಶದಲ್ಲಿ ಮೊದಲು ಕೃಷಿ ಬಜೆಟ್ ನೀಡಿದ...
ನರೇಂದ್ರ ಮೋದಿಜೀ ಅವರ ಸಂದೇಶ ವಾಚಿಸಿದ ಪ್ರಲ್ಹಾದ್ ಜೋಶಿ
ಚಿತ್ರದುರ್ಗ: ಬಿಎಸ್ವೈ ಅವರ ಜೀವನದಲ್ಲಿ ಜನರಿಗೆ ನೀಡಿದ ಸೇವೆಯ ಕುರಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ ಅವರ ಸಂದೇಶವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು...
ಚಿತ್ರದುರ್ಗ: ರೈತ ನಾಯಕ ಬಿ ಎಸ್ ಯಡಿಯೂರಪ್ಪ ಅವರು ನೀರಿಲ್ಲದ ಜಿಲ್ಲೆಗಳಿಗೆ ನೀರು ನೀಡಿದ ಭಗೀರಥ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಬಣ್ಣಿಸಿದ್ದಾರೆ.ಬಿಎಸ್ವೈ ಅಭಿಮಾನೋತ್ಸವದಲ್ಲಿ ಇಂದು ಮಾತನಾಡಿದ...
ಗುಳೇದಗುಡ್ಡ: “ಗ್ರಾಮೀಣ ಭಾಗದ ಸಾಮಾನ್ಯ ಜನರ ಆರ್ಥಿಕ ಪ್ರಗತಿಯಲ್ಲಿ ಸಹಕಾರ ಕ್ಷೇತ್ರವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ,” ಎಂದು ಸಕ್ಕರೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ್ ಅಭಿಪ್ರಾಯಪಟ್ಟರು.ಪಟ್ಟಣದ ಶ್ರೀ ಬಸವೇಶ್ವರ ಪತ್ತಿನ...
ರಾಮನಗರ ಜಿಲ್ಲೆ ಕನಕಪುರ ನಗರದಲ್ಲಿ ಆತ್ಮಹತ್ಯೆಗಳ ಸರಣಿ ಆತಂಕಕ್ಕೆ ಕಾರಣವಾಗಿದ್ದು, ವೈದ್ಯರ ಸಾವಿನ ಎರಡು ದಿನಗಳಲ್ಲೇ ಅದೇ ಆಸ್ಪತ್ರೆಯ ನರ್ಸ್ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಕನಕಪುರ ನಗರದ ಮಹದೇಶ್ವರ...
ಚಿತ್ರದುರ್ಗ ಮೇ 9, :: ಕರ್ನಾಟಕ ರಾಜಕಾರಣದ ಧ್ರುವತಾರೆ, ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸಂಭ್ರಮದ ಅಂಗವಾಗಿ ಚಿತ್ರದುರ್ಗದ ಮಣ್ಣಿನಲ್ಲಿ ನಡೆದ ‘ಬಿಎಸ್ವೈ ಅಭಿಮಾನೋತ್ಸವ’ ಕೇವಲ...
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮನ್ ಅವರು ರಾಜ್ಯದಲ್ಲಿನ ಸುಮಾರು 19 ಟೋಲ್ ಗೇಟ್ಗಳನ್ನು ಮುಚ್ಚಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.
ವಾಹನ ಖರೀದಿಸುವಾಗಲೇ ಜನರು ಲಕ್ಷಾಂತರ ರೂಪಾಯಿ ರೋಡ್ ಟ್ಯಾಕ್ಸ್ ಕಟ್ಟುತ್ತಾರೆ ಎಂದು ಅವರು ಹೇಳಿದ್ದಾರೆ....
ಬೆಂಗಳೂರು : ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಚಿಕ್ಕಬನಹಳ್ಳಿ ಗ್ರಾಮದ ಸರ್ಕಾರಿ ಜಾಗವನ್ನು ಕಬ್ಬಳಿಕೆ ಮಾಡಿಕೊಂಡಿದ್ದಾರೆ ಎಂದು ಪ್ರೆಸ್ಟೀಜ್ ಗ್ರೂಪ್ ಮಾಲೀಕ, ಬೆಂಗಳೂರು ಜಿಲ್ಲಾಧಿಕಾರಿಗಳು ಹಾಗೂ ಪೂರ್ವ ತಾಲ್ಲೂಕು ತಹಶೀಲ್ದಾರ್ ವಿರುದ್ಧ ತಮಟೆ ಚಳುವಳಿ ಮಾಡುವುದರ ಮೂಲಕ,...
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಸಕಾಲ' ಯೋಜನೆ ಅಡಿಯಲ್ಲಿ ನೀಡಲಾಗುತ್ತಿರುವ ವಿವಿಧ ಇಲಾಖೆಗಳ ಸೇವೆಗಳಿಗೆ ಇ-ಆಡಳಿತದ ಮೂಲಕ ಮತ್ತಷ್ಟು ವೇಗ ತುಂಬಲು ಮತ್ತು ವ್ಯವಸ್ಥೆಯನ್ನು ಸಂಪೂರ್ಣ ಲಂಚಮುಕ್ತಗೊಳಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ...
ಕೂತವನದ್ದೇ ಖುರ್ಚಿ, ಒದ್ದವನದ್ದೇ ಚೆಂಡು
ಪರ್ಯಾಯ ಉದ್ಯೋಗ ಕ್ಷೇತ್ರ
ಬೆಂಗಳೂರು, ಮೇ.08:
"ಹೊಸ ಹಾಗೂ ಯುವ ನಾಯಕರನ್ನು ಹುಟ್ಟುಹಾಕುವ ಪ್ರಾಥಮಿಕ ಸಂಘಟನೆ ಸಹಕಾರ ಕ್ಷೇತ್ರ. ಇದೊಂದು ರಾಜಕೀಯ ಸಂಘಟನೆ. ನಾಯಕರನ್ನು ಹುಟ್ಟು ಹಾಕುವ ಶಕ್ತಿಯಿದೆ, ಎಳೆದು ಹಾಕುವ...
ಹಳಿಯಾಳ:ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದಾಗಿ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃ,.,ತ.ಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮನ್ನಳ್ಳಿ ಬಳಿ ಇಂದು ಬೆಳಿಗ್ಗೆ...
ಅಥಣಿ: ತಾಲೂಕಿನ ಅಡಳಟ್ಟಿ ಗ್ರಾಮದ ಹಿಪ್ಪರಗಿ ತೋಟದ ಶಾಲೆಯ ಹತ್ತಿರ ಹಳ್ಳಕ್ಕೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ವತಿಯಿಂದ ನಿರ್ಮಿಸಲಾಗುತ್ತಿರುವ ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಗೆ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ...
ಅಥಣಿ: ತಾಲೂಕಿನ ನದಿ ಇಂಗಳಗಾಂವ ಹಾಗೂ ತೀರ್ಥ ಗ್ರಾಮದ ಗಡಿ ಭಾಗದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶ್ರೀ ಸೀಮಿ ಲಕ್ಷ್ಮಿ ದೇವಿ ದೇವಸ್ಥಾನದ ಕಾಮಗಾರಿಗೆ ಶಾಸಕ ಲಕ್ಷ್ಮಣ ಸವದಿ ಅವರು ವಿಧ್ಯುಕ್ತವಾಗಿ ಅಡಿಗಲ್ಲು ನೆರವೇರಿಸಿದರು.ಅಡಿಗಲ್ಲು...
ಅಂಕಣ : ರವಿ ಖಾನಪುರರಾಜ್ಯ ಬಿಜೆಪಿ ಮುಖಂಡರು
ಇಂದು ಕರ್ನಾಟಕದ ಪಾಲಿಗೆ ಒಂದು ಐತಿಹಾಸಿಕ ದಿನ. ಶಿಕಾರಿಪುರದ ಪುರಸಭೆ ಸದಸ್ಯನಾಗಿ ಸಾರ್ವಜನಿಕ ಬದುಕಿಗೆ ಕಾಲಿಟ್ಟ ಒಬ್ಬ ಸಾಮಾನ್ಯ ವ್ಯಕ್ತಿ, ಇಂದು ಸಾರ್ಥಕ 50 ವರ್ಷಗಳ...
ಕಾರವಾರ, ಮೇ.08:- ರಾಷ್ಟ್ರ ನಿರ್ಮಾದಲ್ಲಿ ಕಾರ್ಮಿಕರ ಪಾತ್ರ ಮುಖ್ಯ, ದೇಶ ಕಟ್ಟುವಲ್ಲಿ ಕಾರ್ಮಿಕರು ಶ್ರಮಿಕರಾಗಿದ್ದಾರೆ ಅವರ ತ್ಯಾಗ ಪರಿಶ್ರಮ ಗುರುತಿಸಿ ಸನ್ಮಾನಿಸಬೇಕು. ಕಾರ್ಮಿಕರಿಗೆ ಮೂಲ ಸೌಲಭ್ಯ ದೊರಕಿಸುವಂತೆ ಕಾರ್ಮಿಕ ಇಲಾಖೆ ಕಾರ್ಯನಿರ್ವಹಿಸವಂತೆ ಸಿ.ಜೆ.ಎಮ್...
ಕೊಪ್ಪಳ ಮೇ 07 : ಕೇಂದ್ರ ಸರ್ಕಾರದ ಸೂಚನೆಯಂತೆ ಮೇ ಹಾಗೂ ಜೂನ್ ಮಾಹೆಗಳ ಎನ್.ಎಫ್.ಎಸ್.ಎ ಅಕ್ಕಿ ದಾಸ್ತಾನನ್ನು ಒಟ್ಟಿಗೆ ಮೇ ಮಾಹೆಯಲ್ಲಿ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಅದರಂತೆ ಜಿಲ್ಲೆಯ ಪಡಿತರ...
ಬೆಳಗಾವಿ: ಜಿಲ್ಲೆಯಲ್ಲಿ ಅಕ್ರಮವಾಗಿ ಸರಾಯಿ ಮಾರಾಟ ಮಾಡಿದರೆ ಮುಲ್ಲಾಜಿಲ್ಲದೆ ರೌಡಿ ಶೀಟ್ ಹಾಕಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ವಾರ್ನಿಂಗ್ ನೀಡಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಳ್ಳಿಗಳಲ್ಲಿ ಅಕ್ರಮ ಸರಾಯಿ ಮಾರಾಟ...
ಬೆಂಗಳೂರು, ಮೇ 7: ಲೋಕೋಪಯೋಗಿ ಇಲಾಖೆಯಲ್ಲಿ ಈಗಾಗಲೇ ಅರ್ಹ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಹಾಗೂ ಮೇಲ್ದರ್ಜೆಯ ಅಧಿಕಾರಿಗಳು ಲಭ್ಯವಿದ್ದರೂ, ಇತರೆ ಇಲಾಖೆಗಳ ಅಧಿಕಾರಿಗಳನ್ನು ವರ್ಗಾವಣೆ, ನಿಯೋಜನೆ ಹಾಗೂ ಪ್ರಭಾರಿಯಾಗಿ ನಿಯೋಜಿಸುತ್ತಿರುವ...
ಕಾರವಾರ, ಮೇ.07: ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರ ಮಾರ್ಗದರ್ಶನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಹೆಸ್ಕಾಂ, 2024-25ರ ಸಾಲಿನಲ್ಲಿ 153.46 ಕೋಟಿ ರೂ. ಉಳಿತಾಯ ಮಾಡಿದ್ದು, ಈ ಹಣವನ್ನು ಗ್ರಾಹಕರಿಗೆ ಮರು ಪಾವತಿಸಲಾಗುವುದು...
ಬೆಂಗಳೂರು: ದೇಶದ ಬಾಹ್ಯಾಕಾಶ ಕ್ಷೇತ್ರದಲ್ಲಿ ನಾವೀನ್ಯತೆ ಮತ್ತು ಸುಧಾರಿತ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಕರ್ನಾಟಕವನ್ನು ಜಾಗತಿಕ 'ಸ್ಪೇಸ್ಟೆಕ್ ಹಬ್' ಆಗಿ ರೂಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ...
ಬೆಂಗಳೂರು:
ರಾಜ್ಯದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಶ್ರೀಗಂಧವು ಪ್ರಮುಖ ಕಚ್ಚಾ ವಸ್ತುವಾಗಿದ್ದು, ಅದರ ಬೆಳೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ಮಹತ್ವದ ಉಪಕ್ರಮವೊಂದನ್ನು ರೂಪಿಸಿದೆ. ಜತೆಗೆ...
ಧಾರವಾಡ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಚಟುವಟಿಕೆಗಳು ಜೋರಾಗಿವೆ. ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರನ್ನು ವಿಧಾನಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದು, ಕ್ಷೇತ್ರ ಖಾಲಿಯಾಗಿರುವುದರಿಂದ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದೆ…
ಕಾಂಗ್ರೆಸ್ ವಲಯದಲ್ಲಿ ಕುಲಕರ್ಣಿ...
ಬೆಂಗಳೂರು, ಮೇ 6, 2026 – ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಹಮ್ಮಿಕೊಂಡಿರುವ ರಾಷ್ಟ್ರೀಯ ಮಟ್ಟದ ಅನುದಾನಿತ ಕಾರ್ಯಕ್ರಮ ‘ಎಲಿವೇಟ್ ನೆಕ್ಸ್ಟ್’ (ELEVATE NEXT)...
ವಿಜಯಪುರ : "ಪುಸ್ತಕ ಎಂಬುದು ಕೇವಲ ಕಾಗದದ ಹಾಳೆಗಳ ಗುಚ್ಛವಲ್ಲ, ಅದು ಜ್ಞಾನದ ದೀಪ ಮತ್ತು ಭವಿಷ್ಯದ ದಾರಿ ತೋರಿಸುವ ಆತ್ಮೀಯ ಗೆಳೆಯ. ಒಂದು ಉತ್ತಮ ಪುಸ್ತಕವು ಮಗುವಿನ ಭವಿಷ್ಯವನ್ನೇ ಬದಲಿಸುವ ಅದ್ಭುತ...
ಹುಣಸಗಿ (ಯಾದಗಿರಿ ಜಿಲ್ಲೆ): ತಾಲೂಕಿನ ಬೈಚಬಾಳ ಗ್ರಾಮದಲ್ಲಿ ದಲಿತ ಸಮುದಾಯದವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸವರ್ಣೀಯ ಮುಖಂಡ ಪರಮಾನಂದ ಗೌಡ ಹಾಗೂ ಅವರ ತಂಡದವರು ದಲಿತ ಸಂಘಟನೆಗಳ ಮುಂದೆ ಬಹಿರಂಗವಾಗಿ...
ಬೆಂಗಳೂರು, ಮೇ 5 : ಕರ್ನಾಟಕದ ನಾವೀನ್ಯತಾ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ ಹಾಗೂ ಸ್ಟಾರ್ಟ್ಅಪ್ಗಳ ಸಂಶೋಧನೆಗಳಿಗೆ ಜಾಗತಿಕ ಮಾನ್ಯತೆ ಒದಗಿಸುವ ಉದ್ದೇಶದಿಂದ ಬೆಂಗಳೂರು ಬಯೋ-ಇನ್ನೋವೇಷನ್ ಸೆಂಟರ್ (𝗕𝗕𝗖) ಮತ್ತು ರಾಷ್ಟ್ರೀಯ...
ಆಸೆಯೇ ದುಃಖಕ್ಕೆ ಮೂಲ: ನಿಜವಾದ ಆನಂದದ ಹಾದಿ
ಪ್ರಕೃತಿಯ ಸೌಂದರ್ಯದ ನಡುವೆಯೂ ಮನುಷ್ಯ ಇಂದು ಅತೃಪ್ತಿಯಿಂದ ಬಳಲುತ್ತಿದ್ದಾನೆ. ಸುಂದರ ಗಿರಿಶಿಖರ, ಪ್ರಶಾಂತ ಸಮುದ್ರ ಮತ್ತು ಶುಭ್ರ ಆಕಾಶದಂತಹ ವರ್ಣಾತೀತ ಸೌಂದರ್ಯವನ್ನು ಆಸ್ವಾದಿಸುವ ಮನಸ್ಥಿತಿ ನಮ್ಮದಾಗಿಲ್ಲ....
ಯಾದಗಿರಿ : ನಗರದ ಯಾದಗಿರಿ-ಸೇಡಂ ರಾಜ್ಯ ಹೆದ್ದಾರಿಗೆ ಹೊಂದಿಕೊAಡಿರುವ ಹತ್ತಿಕುಣಿ ಕ್ರಾಸ್ಗೆ ಭೇಟಿ ನೀಡಿದ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ವಾಸ್ತವಿಕ ಸ್ಥಿತಿಯನ್ನು ವಿಕ್ಷೀಸಿ, ಶೀಘ್ರವೇ ೫ ಕೋಟಿ ರೂ. ವೆಚ್ಚದಲ್ಲಿ ಗಂಗಾನಗರದವರೆಗೆ...
ಸಿಂದಗಿ: ಪಟ್ಟಣದ ಆರಾಧ್ಯ ದೇವತೆ ಶ್ರೀ ಹಾಳಲ್ಲಿ ಲಕ್ಕಮ್ಮ ದೇವಿಯ ಜಾತ್ರಾ ಮಹೋತ್ಸವವು ಮಂಗಳವಾರ ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಿಂದಗಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಹಣಮಂತ ಸುಣಗಾರ...
ರಾಜ್ಯದ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಹಾಗೂ ಎಎಸೈ ದರ್ಜೆಗಿಂತ ಕೆಳಹಂತದ ಪೊಲೀಸ್ ಸಿಬ್ಬಂದಿಗಳು ನಿಯಮಬಾಹಿರವಾಗಿ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಸರ್ಕಾರಿ ವಾಹನಗಳನ್ನು ಬಳಸಿಕೊಂಡು ವಾಹನ ತಪಾಸಣಾ ನೆಪದಲ್ಲಿ ಸಾರ್ವಜನಿಕರಿಗೆ ಕಿರುಕುಳ, ಪ್ರಕರಣ ದಾಖಲಿಸುವುದಾಗಿ...