Monday, February 9, 2026
Home ರಾಜಕೀಯ

ರಾಜಕೀಯ

ರಾಜಕೀಯ

ಹೆಚ್ಚಿನ ಸುದ್ದಿ

ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ ಶಿಲಾನ್ಯಾಸ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಯತ್ನ ವಿಫಲವಾಗಬಹುದು ಪ್ರಾರ್ಥನೆ ವಿಫಲವಾಗುವುದಿಲ್ಲ ಫೆ.14 ರಂದು ಹಾವೇರಿಯಲ್ಲಿ ಸರ್ಕಾರಕ್ಕೆ 1 ಸಾವಿರ ದಿನ ಸಂಭ್ರಮ ಸಮಾವೇಶ ಪುತ್ತೂರು, ಫೆ.06: "ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್‌ ಗಾಂಧಿ ಅವರು ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ...

ಧೈರ್ಯವಿದ್ದವನು ಒಬ್ಬನೇ ಬಹುಮತ ಸಾಧಿಸಬಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಫೆ.02: “ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ. One man with Courage makes a majority ಎಂಬುದನ್ನು ನಾನು ನಂಬಿದ್ದೇನೆ. ದೃಢವಾದ ನಿಲುವು, ಸಂಕಲ್ಪ...

ಸಿದ್ದಾಪುರ ಏತ ನೀರಾವರಿ ಯೋಜನೆಗೆ ತಾಂತ್ರಿಕ ತೊಂದರೆ – ಡಿ.ಕೆ.ಶಿವಕುಮಾರ್

ಉಡುಪಿ ಜಿಲ್ಲೆಯ ಸಿದ್ದಾಪುರ ಏತ ನೀರಾವರಿ ಯೋಜನೆ ಸ್ಥಗಿತವಾಗಿರುವುದಕ್ಕೆ ತಾಂತ್ರಿಕ ತೊಂದರೆ ಉಂಟಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಇಂದು ಮಧ್ಯಾಹ್ನ ವಿಧಾನಸಭೆಯಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟೆ ಹೊಳೆ ಅವರು ಗಮನ...

ಕುರುಬ ಸಮುದಾಯ ‘ST’ ಗೆ ಸೇರ್ಪಡೆ : CM ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ...

ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್; 53.5 ಲಕ್ಷ ಕೋಟಿಗಳ ಅತಿ ಹೆಚ್ಚು ಬಜೆಟ್ ಆಗಿದೆ. – ಸಿ.ಎ ಡಾ. ವಿಷ್ಣು ಭರತ್ ಆಲಂಪಲ್ಲಿ

ಮುಖ್ಯ ಗುರಿ ವಿಕಸಿತ ಭಾರತ್ 2047ಕ್ಕೆ ನಿಗದಿಪಡಿಸಿದ ಗುರಿಯನ್ನು ಸಾಧಿಸುವುದಾಗಿದೆ.-ಸಿ.ಎ ಡಾ. ವಿಷ್ಣು ಭರತ್ ಆಲಂಪಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂಬತ್ತನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿ ಎಲ್ಲ ದಾಖಲೆಗಳನ್ನು ಮುರಿದಿದ್ದಾರೆ....

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು…

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗಿದೆ.ಅಜಿತ್ ಪವಾರ್ ಅವರ ರಾಜಕೀಯ ಭದ್ರಕೋಟೆಯಾದ ಬಾರಾಮತಿಯಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆದಿದ್ದು, ಅಂತ್ಯಕ್ರಿಯೆಗೂ ಮುನ್ನ ಲಕ್ಷಾಂತರ...

ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ: ಪ್ರಿಯಾಂಕ್ ಖರ್ಗೆ

ಕಲಬುರಗಿಯ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು (SPTL) ISO/IEC 17025 ಅಡಿಯಲ್ಲಿ NABL ( ರಾಷ್ಟ್ರೀಯ ಮಾನ್ಯತೆ ಮಂಡಳಿ)ಮಾನ್ಯತೆಯನ್ನು ಸಾಧಿಸಿದ್ದು. ಇದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೃಷಿ ಗುಣಮಟ್ಟದ ಭರವಸೆಯನ್ನು ಬಲಪಡಿಸುವಲ್ಲಿ ಮಹತ್ವದ...

ಜಾತಿವಾದಿಗಳ ದೌರ್ಜನ್ಯ,ನಿಲ್ಲದ ಅತ್ಯಾಚಾರಪೂಲನ್ ದೇವಿಯ ಹೋರಾಟದ ಕಥೆ

ಬರಹಗಾರರು : ಎಸ್.ಮೂರ್ತಿ ಮಾಜಿ ಕಾರ್ಯದರ್ಶಿ,ಕರ್ನಾಟಕ ವಿಧಾನಸಭೆ.M : 9740197676. ನವದೆಹಲಿ : (1970-80-90ರ ದಶಕ, ಭಾರತದ ಆದಿವಾಸಿ ಕುಟುಂಬದ ಮಹಿಳೆ, ಗಂಡನಿಂದ, ಭೂ ಮಾಲೀಕರಿಂದ, ಪೊಲೀಸರಿಂದ, ಸಾಲದೇ ಜಾತಿವಾದಿಗಳ 22 ಗಂಡಸರಿಂದ ನಿರಂತರ...

ನಾನು ಕಾಂಗ್ರೆಸ್ ನಿಯಮವನ್ನು ಉಲ್ಲಂಘಿಸಿಲ್ಲ: ಶಶಿ ತರೂರ್ ಮಹತ್ವದ ಹೇಳಿಕೆ…

ನವದೆಹಲಿ: ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಕಲಹದ ನಡುವೆ, ಪಕ್ಷದ ಹಿರಿಯ ನಾಯಕ ಮತ್ತು ತಿರುವನಂತಪುರಂ ಸಂಸದ ಶಶಿ ತರೂರ್ ಮೌನ ಮುರಿದಿದ್ದಾರೆ. ಟೀಕಾಕಾರರಿಗೆ ಸ್ಪಷ್ಟವಾಗಿ ತಿರುಗೇಟು ನೀಡಿದ್ದು ನಾನು ಎಂದಿಗೂ ಪಕ್ಷದ...

ಅಕ್ರಮ ಬಾಂಗ್ಲಾದೇಶೀಯರ ಮಾಹಿತಿ ನೀಡಿದ್ದಕ್ಕೆ ಪೊಲೀಸರ ಕಿರುಕುಳ, ವಿಧಾನಸೌಧದೆದುರೇ ವೈದ್ಯ ಆತ್ಮಹತ್ಯೆ ಯತ್ನ

ಬೆಂಗಳೂರು,ಜ.24-ಅಕ್ರಮ ಬಾಂಗ್ಲಾ ನಿವಾಸಿಗಳ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು ನನಗೆ ಹಾಗೂ ನನ್ನ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ವೈದ್ಯರೊಬ್ಬರು ವಿಧಾನ ಸೌಧದ ಎದುರೇ ವಿಷ ಕುಡಿದು ಆತಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ಆತಹತ್ಯೆಗೆ...

ಕೇಂದ್ರದ ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಂದ ಭಾಷಣ

ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜನವರಿ 22:ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ....

ನಾಡಿನ ಭೀಷ್ಮ ಭೀಮಣ್ಣ ಖಂಡ್ರೆ ಇನ್ನಿಲ್ಲ….

ಬೀದರ್ (ಜ.17): ಕರ್ನಾಟಕ ರಾಜಕಾರಣದ ಭೀಷ್ಮ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಮಾಜಿ ಸಚಿವ ಭೀಮಣ್ಣ ಖಂಡ್ರೆ (102) ಅವರು ಶನಿವಾರ ಮಧ್ಯರಾತ್ರಿ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ...

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜನವರಿ 11: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ . ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು...

“ಚುನಾವಣೆಗೂ ಎರಡೂವರೆ ವರ್ಷಗಳ ಮೊದಲೇ ಒಂದು ಕ್ಷೇತ್ರ ಕಳೆದುಕೊಂಡ ಬಿಜೆಪಿ”

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಆದರೆ ಈಗಾಗಲೇ ಭಾರತೀಯ ಜನತಾ ಪಕ್ಷ ಒಂದು ಕ್ಷೇತ್ರವನ್ನು ಕಳೆದುಕೊಂಡೇಬಿಟ್ಟಿದೆ! ಹೌದು! ಒಟ್ಟು 224 ಕ್ಷೇತ್ರಗಳಲ್ಲಿ ಒಂದು ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಕಳೆದುಕೊಂಡುಬಿಟ್ಟಿದೆ....

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದಿವ್ಯಾ ಹಾಗರಗಿ ‘ಧರ್ಮಯುದ್ಧ’! ಸಿದ್ದಾರ್ಥ ಲಾ‌ ಕಾಲೇಜ ಪರೀಕ್ಷಾ ಅಕ್ರಮ ತನಿಖೆಗೆ ಆಗ್ರಹ.!

"ಸಚಿವರಿಗೆ ಒಂದು ನ್ಯಾಯ, ಸಾಮಾನ್ಯರಿಗೆ ಒಂದು ನ್ಯಾಯವೇ?" ಎಂದು ಗುಡುಗಿದ ದಿವ್ಯಾ ಹಾಗರಗಿ.ಆರೋಪ: ಸಿದ್ಧಾರ್ಥ್ ಲಾ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದ ತನಿಖೆಗೆ ಆಗ್ರಹ.ಸವಾಲು: ನಿಷ್ಪಕ್ಷಪಾತ ತನಿಖೆ ನಡೆಯದಿದ್ದರೆ ಪ್ರಾಣತ್ಯಾಗಕ್ಕೂ...

ಮನರೇಗಾ ಚರ್ಚೆಗೆ ವಿರೋಧ ಪಕ್ಷಗಳ ಪಂಥಹ್ವಾನ ಸ್ವೀಕರಿಸುವೆ, ಯಾವಾಗ, ಎಲ್ಲಿಗೆ ಬೇಕಾದರೂ ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ ಚರ್ಚೆಗೆ ಬಂದರೆ ಬಹಳ ಒಳ್ಳೆಯದು, ಅವರನ್ನು ಸ್ವಾಗತಿಸುವೆ ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಡೈಲಾಗ್ ವೀರ ಬೆಂಗಳೂರು, ಜ. 11: ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು...

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕರ್ಮಣಿ ಉತ್ಸವ ಉದ್ಘಾಟಿಸಿದ ಡಿಸಿಎಂ ಡಿಕೆ‌ ಶಿವಕುಮಾರ

ಬೆಂಗಳೂರು :: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಬೆಂಗಳೂರಿನ ರಾಜಾಜಿನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ಮಣಿ...

ಮನರೇಗಾ ಉಳಿಸಲು ಜನವರಿ 26 ನಂತರ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಂಗಳೂರು, ಜ.10: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ...

ಕುಮಾರಸ್ವಾಮಿ ಅವರು ಅನಗತ್ಯ ಮಾತು ಬಿಟ್ಟು ಎಚ್ಎಂಟಿಯವರಿಗೆ ನ್ಯಾಯ ಕೊಡಿಸಲಿ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿರುಗೇಟು

ಸಿಡಿ ಫ್ಯಾಕ್ಟರಿ ಇರುವುದು, ತಯಾರಾಗಿದ್ದು ಹಾಸನದ ಹೊಳೆನರಸಿಪುರದಲ್ಲಿಯಲ್ಲವೇ? ...

ಕೇಂದ್ರದ ವಿಬಿ ಜಿ-ರಾಮ್- ಜಿ ಕಾಯ್ದೆ ವಿರುದ್ದ ಕಾನೂನು ಹೋರಾಟ, ಕೃಷಿ ಕಾಯ್ದೆಗಳಂತೆ ಇದೂ ಕೂಡಾ ವಾಪಸ್ ಆಗಲಿದೆ- ಸಚಿವ ಪ್ರಿಯಾಂಕ್ ಖರ್ಗೆ

ಕೇಂದ್ರ ಸರ್ಕಾರದ ವಿ.ಬಿ ಜಿ- ರಾಮ್- ಜಿ ಕಾಯ್ದೆ ಸಂವಿಧಾನ ವಿರೋಧಿಯಾಗಿದ್ದು, ಅದರ ವಿರುದ್ದ ರಾಜ್ಯ ಸರ್ಕಾರ ಈಗಾಗಲೇ ನಿರ್ಣಯ ಕೈಗೊಂಡಿದೆ. ಜೊತೆಗೆ ಕಾನೂನು ಹೋರಾಟ ರೂಪಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...

ಕಲಬುರಗಿ ಜಿಲ್ಲೆಗೆ ಸಿಎಂ ಆಗಮನ: ಒಟ್ಟು ₹ 1595.91 ಕೋಟಿ ವೆಚ್ಚದ 467 ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನೆ- ಸಚಿವ ಪ್ರಿಯಾಂಕ್ ಖರ್ಗೆ…

ಸಿಎಂ ಸಿದ್ದರಾಮಯ್ಯ ಅವರು ಕಲಬುರಗಿ ಜಿಲ್ಲೆಯ ಜೇವರ್ಗಿ ಹಾಗೂ ಸೇಡಂ ಮತಕ್ಷೇತ್ರದ ಯಡ್ರಾಮಿ ಹಾಗೂ ಸೇಡಂ ಪಟ್ಟಣಗಳಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಉದ್ಘಾಟನೆ ಮಾಡಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...

ಶತಾಯುಷಿ ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ: ಈಶ್ವರ ಖಂಡ್ರೆ

ಬೀದರ್, ಜ.11: ವಯೋಸಹಜ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯ ಕಾರಣ ತಮ್ಮ ತಂದೆ ಮಾಜಿ ಸಾರಿಗೆ ಸಚಿವ ಮತ್ತು ವೀರಶೈವ ಲಿಂಗಾಯತ ಮಹಾಸಭಾದ ಗೌರವಾಧ್ಯಕ್ಷರಾದ ಭೀಮಣ್ಣ ಖಂಡ್ರೆ ಅವರನ್ನು ಬೀದರ್ ನ ಗುದಗೆ...

ಮಾಜಿ ಸಚಿವ ಕುಮಾರ ಬಂಗಾರಪ್ಪಗೆ ಸನ್ಮಾನ

ರಾಯಚೂರು: ಕರ್ನಾಟಕ ಬ್ಯಾಂಡ್ಮಿಂಟನ್ ಅಸೋಷಿಯೇ಼ನ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರಿಗೆ ನಗರದಲ್ಲಿ ಸಮಾಜ ಕಾರ್ಯಕರ್ತ ಎಪಿಎಂಸಿ ಮಾಜಿ ಉಪಾಧ್ಯಕ್ಷ ಬಾಬುರಾವ್ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ ಬಿ.ವಿ.ನಾಯಕ,...

ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ

•ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ : ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ* ವಿಜಯಪುರ :...

ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ

ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಜ.09 :ಕೇರಳದ‌ ಗಡಿ ಜಿಲ್ಲೆಯಲ್ಲಿ‌...

ಚಾಮರಾಜನಗರ ಜಿಲ್ಲೆಯ 329 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 95 ಗ್ರಾಮಗಳಿಗೆ ನೀರು ಸರಬರಾಜು ಮಾಡುವ 3 ಬಹುಗ್ರಾಮ ನೀರು ಪೂರೈಕೆ ಯೋಜನೆಗಳಿಗೆ ಸಚಿವ ಸಂಪುಟದ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು ಜ 8 :: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ವಿಭಾಗದ ಮೂಲಕ ಚಾಮರಾಜನಗರ ತಾಲ್ಲೂಕಿನ 166 ಗ್ರಾಮಗಳು ಮತ್ತು ಗುಂಡ್ಲುಪೇಟೆ ತಾಲ್ಲೂಕಿನ 163 ಗ್ರಾಮಗಳು ಹಾಗೂ...

ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನ್ಯಾಯಾಲಯ ಹಾಗೂ ಬೀದಿ, ಬೀದಿಯಲ್ಲಿ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ ಬೆಂಗಳೂರು, ಜ.08: “ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಕಾನೂನು ಹಾಗೂ ಬೀದಿಗಿಳಿದು ಹೋರಾಟ...

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ : ಡಿಸಿಎಂ ಡಿ.ಕೆ. ಶಿವಕುಮಾರ್

ಶೀಘ್ರ ವಿಲೀನವಾದರೆ ‘ಆಟಕ್ಕೆ ಮೂರು, ಲೆಕ್ಕಕ್ಕೆ ಎರಡು ಪಕ್ಷ’ ಎಂಬ ಗೊಂದಲ ನಿವಾರಣೆ ವಿಲೀನಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಯುತ್ತಿದ್ದಾರೆ ಜೆಡಿಎಸ್ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಬೆಂಗಳೂರು, ಜ.08: “ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ,...

ಕುಮಾರಸ್ವಾಮಿಗಿಂತ ಹೆಚ್ಚಿನ ಅನುಭವವಿದೆ, ಅವರಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು, ಜ.08: "ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ” ಎಂದು ಡಿಸಿಎಂ ಡಿ.ಕೆ....

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯ ಪ್ರಮುಖ ನಿರ್ಣಯ ಇಲ್ಲಿವೇ ನೋಡಿ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL), ಬೆಂಗಳೂರು ಸಂಕೀರ್ಣಕ್ಕೆ ಸಾಬೂನು ತಯಾರಿಸುವ ಯಂತ್ರವನ್ನು ರೂ. 17.70 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ. ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಸಾರ್ವಜನಿಕ...

ವಿಬಿಜಿ, “ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು, ಜನವರಿ 8: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,"ವಿಬಿಜಿ, ರಾಮ್ ಜಿ"...

ಸಿ ಎಂ ಅಧ್ಯಕ್ಷತೆಯಲ್ಲಿ, ‘ಕರ್ನಾಟಕ ವಿದ್ಯುತ್ ನಿಗಮ ನಿಯಮಿ’ತದ 305ನೇ ನಿರ್ದೇಶಕರ ಮಂಡಳಿ ಸಭೆ

ಬೆಂಗಳೂರು, ಜನವರಿ 08: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರೇಸ್ ಕೋರ್ಸ್ ರಸ್ತೆ ಶಕ್ತಿ ಭವನದಲ್ಲಿ “ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 305ನೇ ನಿರ್ದೇಶಕರ ಮಂಡಳಿ ಸಭೆ ನಡೆಯಿತು. ಸಭೆಯಲ್ಲಿ ಇಂಧನ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಬೆಂಗಳೂರು,ಜನವರಿ, 8, 2026: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು...

ಕೇವಲ ಭರವಸೆ ಬೇಡ, ಜೆಜೆಎಂ ಬಾಕಿ ಬಿಲ್ ಪಾವತಿಸಿ, ಗುತ್ತಿಗೆದಾರರಿಂದ ಆಗ್ರಹ…

ಬೆಂಗಳೂರು ಜ 7 : ಬಾಕಿ ಬಿಲ್ ಸೇರಿದಂತೆ ವಿವಿಧ ಭೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಮಟ್ಟದಲ್ಲಿನ ಅಧಿಕಾರಿಗಳಿಗೆ ವಾರದಲ್ಲಿ ಎರಡು ಬಾರಿಯಾದರೂ ಬೇಟಿಯಾಗುತ್ತಲೇ ಇದ್ದು ಸರ್ಕಾರದಿಂದ...

ಯುವತಿಗೆ ಮೆಸೇಜ್: ಇನ್ಸ್ಟಾ-ಫೇಸ್‌ಬುಕ್ ಹ್ಯಾಕ್ ಆಗಿದೆ ಎಂದ ಜಯನಗರ BJP ಶಾಸಕ ಸಿ.ಕೆ ರಾಮಮೂರ್ತಿ!

ಫೇಸ್‌ಬುಕ್, ಇನ್ಸ್ಟಾಗ್ರಾಂ ಖಾತೆಯನ್ನು ಹ್ಯಾಕ್ ಮಾಡಿ ಯುವತಿಯೊಬ್ಬರಿಗೆ ಸಂದೇಶ ಕಳುಹಿಸಿರುವ ಕುರಿತು ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ. ಜಯನಗರ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಫೇಸ್ ಬುಕ್,...

ಹುಬ್ಬಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿದ ಘಟನೆ ಇಡೀ ರಾಜ್ಯವೇ ತಲೆ ತಗ್ಗಿಸುವಂತಹದ್ದು: ವಿಜಯೇಂದ್ರ ಯಡಿಯೂರಪ್ಪ

ಕಾಂಗ್ರೆಸ್ ಕಾರ್ಪೊರೇಟರ್ ಬಿಜೆಪಿ ಕಾರ್ಯಕರ್ತೆಯ ಮೇಲೆ ವಿನಾಃ ಕಾರಣ ಆಪಾದನೆ ಹೊರಿಸಿ ಹಲ್ಲೆ ನಡೆಸಿ ಘಟನೆಯನ್ನು ತಿರುಚಿ, ಕೇಸು ದಾಖಲಿಸಿದ್ದರು. ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಕಾರ್ಪೊರೇಟರ್ ಮಾತು ಕೇಳಿ ಸಂಪೂರ್ಣ ಘಟನೆಯ ಹಿನ್ನೆಲೆಯನ್ನು...

ಹುಬ್ಬಳ್ಳಿ -ಹಳೆ ವೈಷಮ್ಯದ‌ ಹಿನ್ನಲೆ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ತಿಕ್ಕಾಟ…

ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರ ವರ್ತನೆ ವ್ಯಾಪಕ ಟೀಕೆ ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಥಳಿಸಿದ ಪೊಲೀಸರು ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಶ್ವಾಪುರ ಪೊಲೀಸರ ಅಮಾನುಷ ಕೃತ್ಯಕಾಂಗ್ರೆಸ್ ಕಾರ್ಪೋರೆಟರ್ ಕೊಟ್ಟ ದೂರಿನ ಮೇಲೆ ಪೊಲೀಸರು ದರ್ಪ ಕಾಂಗ್ರೆಸ್ ಕಾರ್ಪೋರೆಟ್...

ರಾಜ್ಯದ ರೈತರ ಹಿತರಕ್ಷಣೆಗೆ ಕೇಂದ್ರದ ಕದ ತಟ್ಟಿದ ಚಲುವರಾಯಸ್ವಾಮಿ…

ನವದೆಹಲಿ, ಜನವರಿ 07: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ರಾಜ್ಯದ ರೈತ ಸಮುದಾಯದ...

ಪರಿಸರ ಸುಸ್ಥಿರತೆ ಕುರಿತ ಕಾರ್ಯಾಗಾರದಲ್ಲಿ ಪರಿಸರ ಸಚಿವರ ಕರೆಕೈಗಾರಿಕೆಗಳು ಪರಿಸರ ಸುಸ್ಥಿರತೆ ಕಾಯ್ದುಕೊಳ್ಳಬೇಕು: ಈಶ್ವರ ಖಂಡ್ರೆ

ಬೆಂಗಳೂರು, ಜ.6: ರಾಜ್ಯದಲ್ಲಿರುವ ಕೈಗಾರಿಕೆಗಳು ತಮ್ಮ ಆರ್ಥಿಕ ಪ್ರಗತಿಯ ಜೊತೆಗೆ ಪರಿಸರ ಸುಸ್ಥಿರತೆಯನ್ನೂ ಕಾಯ್ದುಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ.ನಗರದಲ್ಲಿಂದು ಫಾರ್ವರ್ಡ್ ಕರ್ನಾಟಕದ...

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಆಡಳಿತದ ಸುಧೀರ್ಘ ಸೇವೆಗೆ ಶುಭ ಹಾರೈಸಿದ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು, ಜನವರಿ 07, :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಒಟ್ಟು 7 ವರ್ಷ 240 ದಿನಗಳ ಸುದೀರ್ಘ ಅವಧಿಗೆ ರಾಜ್ಯದ ಜನರ ಸೇವೆಯಲ್ಲಿ ಮುಂದುವರೆಯುತ್ತಾ ರಾಜ್ಯದ ಆಡಳಿತ ಇತಿಹಾಸದಲ್ಲಿ ಅಪರೂಪದ...

ಜ.15ರಂದು ಸಾರ್ವಜನಿಕವಾಗಿ ಜನ್ಮದಿನ ಆಚರಿಸುವುದಿಲ್ಲ:ಈಶ್ವರ ಖಂಡ್ರೆ ಬ್ಯಾನರ್, ಕಟೌಟ್, ಜಾಹೀರಾತು ನೀಡದಂತೆ ಈಶ್ವರ ಖಂಡ್ರೆ ಮನವಿ…

ಬೆಂಗಳೂರು, ಜ.9: ಜನವರಿ 15ರಂದು ತಮ್ಮ ಜನ್ಮ ದಿನವನ್ನು ಸಾರ್ವಜನಿಕವಾಗಿ ಆಚರಣೆ ಮಾಡದಿರಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀರ್ಮಾನಿಸಿದ್ದು, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಬ್ಯಾನರ್, ಕಟೌಟ್...

ಕೆ ಎನ ರಾಜಣ್ಣ ಅಧ್ಯಕ್ಷತೆಯಲ್ಲಿ ಜಲಸಂಪನ್ಮೂಲ ಇಲಾಖೆ ಭರವಸೆ, ಸಮಿತಿಯ ಶಾಸಕರ ಭವನದಲ್ಲಿ ಸಭೆ.

ಬೆಂಗಳೂರು ಜ 6. :: ಶಾಸಕರ ಭವನ ಕಟ್ಟಡದ 5ರ ಸಮ್ಮೇಳನ ಸಭಾಂಗಣದಲ್ಲಿ ಇಂದು ಜಲಸಂಪನ್ಮೂಲ ಇಲಾಖೆಯ ಭರವಸೆ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳು, ಆಯವ್ಯಯದಲ್ಲಿ ಘೋಷಣೆ ಮಾಡಿರುವ ಯೋಜನೆಗೆ...

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ.

ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ, ಜನರ ಕೆಲಸ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಜನವರಿ - 06: ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ...

ಪೂರ್ಣಾವಧಿಗೂ ನೀವೇ ಮುಖ್ಯಮಂತ್ರಿಯಾಗಿರಿ: ಸಿಎಂಗೆ ರಾಯರಡ್ಡಿ ಪತ್ರ

ರಾಜ್ಯ ರಾಜಕಾರಣದಲ್ಲಿ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರು ದಾಖಲೆ ಬರೆಯುತ್ತಿದ್ದು, ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿ ಮುಖ್ಯಮಂತ್ರಿಗಳ...

ಪೂರ್ಣಾವಧಿ ಪೂರೈಸೋ ಸಿಎಂ ವಿಶ್ವಾಸ; ಅವರಿಗೆ ಶುಭವಾಗಲಿ, ಗುಡ್ ಲಕ್ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜ.6: ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ...

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ: ಸಿ.ಎಂ.ಸಿದ್ದರಾಮಯ್ಯ

ನನ್ನ ದಾಖಲೆ ಮುರಿಯುವ ನಾಯಕರೂ ಬರಬಹುದು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ: ಜನರ ಆಶೀರ್ವಾದಿಂದ ಸಾಧ್ಯವಾಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ಜನವರಿ 05: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ...

ವಯನಾಡಿನಿಂದ ಬೆಂಗಳೂರಿಗೆ ಬರುವ ಮಾರ್ಗದ ಸಂದರ್ಭದಲ್ಲಿ ಮೈಸೂರು ವಿಮಾನ ನಿಲ್ದಾಣದಲ್ಲಿ ಕೆ.ಸಿ. ವೇಣುಗೋಪಾಲ ಭೇಟಿಯಾದ ಸಿ ಎಂ ಸಿದ್ದರಾಮಯ್ಯನವರು.

ಮೈಸೂರ :: ವಯನಾಡಿನಿಂದ ಬೆಂಗಳೂರಿಗೆ ಹೋಗುವ ಮಾರ್ಗದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದರು. ಸಚಿವರಾದ ಡಾ.ಎಚ್.ಸಿ. ಮಹಾದೇವಪ್ಪ, ಸತೀಶ್...

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ₹1.5 ಲಕ್ಷ ಕೋಟಿ ಹೂಡಿಕೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ..

ಬೆಂಗಳೂರು, ಜನವರಿ 4: ಬೆಂಗಳೂರಿನ ಜನಸಂಖ್ಯೆಯು ಮುಂದಿನ 20 ರಿಂದ 25 ವರ್ಷಗಳಲ್ಲಿ ದ್ವಿಗುಣಗೊಳ್ಳುವ ನಿರೀಕ್ಷೆಯಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಘೋಷಿಸಿದರು ಮತ್ತು ನಗರದ ಮೂಲಸೌಕರ್ಯ ಕೊರತೆಗಳನ್ನು ನೀಗಿಸಲು ₹1.5 ಲಕ್ಷ...

ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 10.00 ಕೋಟಿ ಬಿಡುಗಡೆ ವಕೀಲ ಮಿತ್ರರಿಂದ ಸಚಿವರಿಗೆ ಸನ್ಮಾನ

ಬೆಂಗಳೂರು: ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ರೂ. 10.00 ಕೋಟಿ ಅನುದಾನ ಬಿಡುಗಡೆಯಾದ ಹಿನ್ನೆಲೆಯಲ್ಲಿ, ಇಂದು ಸಿವಿಲ್ ನ್ಯಾಯಾಲಯದ ವಕೀಲ ಮಿತ್ರರು ಸಚಿವರಾದ...

ಮಾತುಕತೆಗೆ ಕರೆದು ಮಾಜಿ ಡಿಸಿಎಂ ಸವದಿಯವರಿಂದ ಮಾರಣಾಂತಿಕ ಹಲ್ಲೆ: ಸವದಿಯವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ ಕರೆಣ್ಣವರ

ಬೆಳಗಾವಿ : ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ ನಿಂಗಪ್ಪ ಕರೆಣ್ಣವರ...

ಬಳ್ಳಾರಿ ಗಲಾಟೆ & ಫೈರಿಂಗ್ ಪ್ರಕರಣ : ಸಸ್ಪೆಂಡ್ ಆಗಿದ್ದ SP ಪವನ್ ನಜ್ಜುರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ!

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಪ್ರಕರಣದಲ್ಲಿ ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ SP ಪವನ್ ನಜ್ಜುರು ಅವರನ್ನು ಕರ್ತವ್ಯ ಲೋಪ ಆರೋಪದ ಅಡಿ ಸಸ್ಪೆಂಡ್...

ಪುರಸಭೆ ಕೆಂಭಾವಿ ಮತ್ತು ಕಕ್ಕೇರಾ, ಪಟ್ಟಣ ಪಂಚಾಯತ ಹುಣಸಗಿ, ಜಿಲ್ಲಾ ಯೋಜನಾ ಸಮಿತಿಯ ಸದಸ್ಯರು ಮತ್ತು ಅಧ್ಯಕ್ಷರ ಚುನಾವಣೆ ಪಟ್ಟಿ ಪ್ರಕಟ

ಯಾದಗಿರಿ :ಡಿಸೆಂಬರ್ 25: ಪಂಚಾಯತ ಮತಕ್ಷೇತ್ರ, ಪುರಸಭೆ ಕೆಂಭಾವಿ, ಕಕ್ಕೇರಾ, ಪಟ್ಟಣ ಪಂಚಾಯತ ಹುಣಸಗಿ, ಪುರಸಭೆ ಮತಕ್ಷೇತ್ರ, ಪಂಚಾಯತ್ ಮತಕ್ಷೇತ್ರ ಮತ್ತು ಪುರಸಭೆ ಮತಕ್ಷೇತ್ರಗಳಲ್ಲಿ ಚುನಾಯಿಸಬೇಕಾದ ವ್ಯಕ್ತಿಗಳ ಸಂಖ್ಯೆ 4 ಇದೆ. ಯಾದಗಿರಿ...

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಸಿಎಂ‌ ಡಿ.ಕೆ.ಶಿವಕುಮಾರ್

ಕೇಂದ್ರದಿಂದ ನರೇಗಾ ಯೋಜನೆ ಸಮಾಧಿ ಹೆಸರು ಬದಲಾವಣೆ ಹಿಂಪಡೆಯುವ ತನಕ ಹೋರಾಟ ಬೆಂಗಳೂರು, ಡಿ.22: "ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ"...

ಬಿಜೆಪಿ ನಾಯಕರಿಗೆ ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಸಮಸ್ಯೆಯಾ..? : ಕೃಷ್ಣ ಬೈರೇಗೌಡರ ಟೀಕೆ

• ನಿಯಮದಂತೆ ಪ್ರಶ್ನೋತ್ತರ ಅವಧಿಗೆ ಒತ್ತಾಯ• ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ ಸಹಮತ ಬೆಳಗಾವಿ ಡಿಸೆಂಬರ್ 09 : ಆಡಳಿತ ಪಕ್ಷವನ್ನು ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಬಿಜೆಪಿಗರ ಪಾಲಿಗೆ...

ಡಿಸಿಎಂ ಬೈಕ್ ರೈಡ್ ಗೆ ಸಿಎಂ ಗ್ರೀನ್ ಸಿಗ್ನಲ್ ತೋರೋ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆ

ಡಿಸಿಎಂ ಬೈಕ್ ರೈಡ್ ಗೆ ಸಿಎಂ ಗ್ರೀನ್ ಸಿಗ್ನಲ್ ತೋರೋ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆ ಬೆಂಗಳೂರು, ಆ.18: ಡಿ.ಕೆ. ಶಿವಕುಮಾರ್ ಅವರು ತಮ್ಮ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಯಜ್ಡಿ ಬೈಕ್ ಚಾಲನೆಗೆ ಸಿಎಂ...

ಐವಾನ ಡಿಸೋಜಾ ವಿರುದ್ಧ ಕ್ರಮಕ್ಕೆ ಸಭಾಪತಿಗೆ ಬಿಜೆಪಿ ದೂರು

ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರನ್ನು ವಿಧಾನ ಪರಿಷತ್...

16 ನೇ ಬಜೆಟ್ ನಲ್ಲಿ ಬಹುಸಂಖ್ಯಾತರಿಗೆ ಚಿಪ್ಪು, ಚೊಂಬು ನೀಡಿದ ಕಾಂಗ್ರೇಸ್ ಸರ್ಕಾರ : ಎನ‌ ರವಿ ಕುಮಾರ

ಬೆಂಗಳೂರು ಮಾರ್ಚ 07 : ಇದೊಂದು ಸಾಲದ ಬಜೆಟ್, ಸಾಲ ಮಾಡಿಯಾದರೂ ತುಪ್ಪ ತಿನ್ನುವ ಬಜೆಟ್, ಇದು ಅಲ್ಪ ಸಂಖ್ಯಾತರ ಓಲೈಕೆಯ ಬಜೆಟ್ ಆಗಿದೆ, ಅಲ್ಪ ಸಂಖ್ಯಾತರಿಗೆ ಬೆಣ್ಣೆ, ಬಹುಸಂಖ್ಯಾತರಿಗೆ ಸುಣ್ಣ, ರಾಜ್ಯದ...

ಶಿಗ್ಗಾವ್ ಟಿಕೆಟ್ಮುಸ್ಲಿಂ ಅಭ್ಯರ್ಥಿ ಹಾಕಲು ಜಮೀರ್ ಅಹಮದ್ ಖಾನ್ ಬ್ಯಾಟಿಂಗ್

ಬೆಂಗಳೂರು :ಉಪ ಚುನಾವಣೆ ಹಿನ್ನೆಲೆ ಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಶಿಗ್ಗಾವ್ ಕ್ಷೇತ್ರಕ್ಕೆ ಮುಸ್ಲಿಂ...

ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.23: “ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ...

ರಾಜ್ಯದಲ್ಲಿ ಗ್ರಾಮ ಪಂಚಾಯ್ತಿ ನೌಕರರ ಮುಷ್ಕರ ವಾಪಸ್ :ಸಚಿವ ಪ್ರಿಯಾಂಕ್ ಖರ್ಗೆ ಸಂಧಾನ ಸಭೆ ಯಶಸ್ವಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಕಳೆದ ಆರು ದಿನಗಳಿಂದ ಮುಷ್ಕರದಲ್ಲಿ ತೊಡಗಿದ್ದ ಗ್ರಾಮ ಪಂಚಾಯತಿಗಳ ನೌಕರರ ಪ್ರತಿನಿಧಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ ನಡೆಸಿದ ಸಂಧಾನ ಸಭೆ...