ಅಥಣಿ: ಸ್ಥಳೀಯ ಆರ್.ಎಚ್. ಕುಲಕರ್ಣಿ ಸಭಾ ಭವನದಲ್ಲಿ ಅಖಿಲ ಕರ್ನಾಟಕ ಚರ್ಮಕಾರ ಮಹಾ ಒಕ್ಕೂಟ (ರಿ), ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಲಾದ ‘ರಾಷ್ಟ್ರೀಯ ಎಸ್ಸಿ/ಎಸ್ಟಿ ಹಬ್’ ವಿಶೇಷ ಕಾರ್ಯಾಗಾರವು ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದ ಉದ್ದೇಶವು...
ಯಲ್ಲಾಪುರ, ಜೂನ್ 23 : ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ ತಲುಪಿರುವುದು ಅವರ ಇತ್ತೀಚಿನ ಹೇಳಿಕೆಗಳಿಂದ...
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಅವರು ಸೋಮವಾರ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕ ಜಮೀರ್ ಅಹಮದ್ ಖಾನ್ ಅವರ ನಿವಾಸಕ್ಕೆ ಭೇಟಿ ನೀಡಿ...
ಬೆಂಗಳೂರು: ರಾಜ್ಯ ಸರ್ಕಾರದ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಸದನದಲ್ಲಿ ನೀಡಲಾದ ಭರವಸೆಗಳು ಮತ್ತು ವಿವಿಧ ಯೋಜನೆಗಳ ಪ್ರಗತಿಯ ಕುರಿತು ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿಂದು ಭರವಸೆ ಸಮಿತಿಯ ಮಹತ್ವದ ಸಭೆ ನಡೆಯಿತು.
ಭರವಸೆ ಸಮಿತಿಯ...
ಬೆಂಗಳೂರು: ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) 2024-25ನೇ ಸಾಲಿನಲ್ಲಿ ಸಾಧಿಸಿದ ಭರ್ಜರಿ ಲಾಭದ ಪಾಲನ್ನು ಸರ್ಕಾರಕ್ಕೆ ಹಸ್ತಾಂತರಿಸಿದೆ. ಸೋಮವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ...
ಬೆಂಗಳೂರು, ಜೂ. 22:
“ಬಿಡದಿ ಟೌನ್ ಶಿಪ್ ವಿಚಾರವಾಗಿ ಎಚ್ ಡಿ ಕುಮಾರಸ್ವಾಮಿ ಪರವಾಗಿ ಜೆಡಿಎಸ್ ನವರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಉತ್ತರ ಕೊಡೋಣ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ...
ಮುಖ್ಯಮಂತ್ರಿಯಾಗಿದ್ದರೂ ಕಾರ್ಯಕರ್ತನಂತೆ ಕೆಲಸ ಮಾಡುವೆ
ಇದೇ ವರ್ಷದಿಂದ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ
ಎಲ್ಲರ ಮತದಾನದ ಹಕ್ಕು ರಕ್ಷಣೆ ಮಾಡಿ
ನನ್ನ ಶಕ್ತಿ ಮೀರಿ ಕಾರ್ಯಕರ್ತರ ಸೇವೆ, ಪಕ್ಷ ಸಂಘಟನೆ
ನಿಮ್ಮೆಲ್ಲರ ಶಕ್ತಿಯಿಂದ 136 ಸ್ಥಾನಗಳೊಂದಿಗೆ ಅಧಿಕಾರಕ್ಕೆ
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ
ತಮ್ಮ...
ವಿಜಯಪುರ: "ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಸಮರ್ಥರಿದ್ದಾರೆ . ಪಕ್ಷದೊಳಗಿನ ತದ್ವಿರುದ್ಧ ಪರಿಸ್ಥಿತಿ ಮತ್ತು ಕೆಲವರ ವೈಯಕ್ತಿಕ ಮಹತ್ವಾಕಾಂಕ್ಷೆಗಳೇ ಸವಾಲಾಗಿ ಪರಿಣಮಿಸಿವೆ" ಎಂದು ವಿಜಯಪುರ ಜಿಲ್ಲೆಯ ಬಿಜೆಪಿ ಮುಖಂಡರಾದ ರವಿ ಖಾನಾಪುರ...
ಬೆಂಗಳೂರು ಜೂ.19: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ (KPYCC) ವತಿಯಿಂದ ನಗರದ ಕೆಪಿಸಿಸಿ ಕಚೇರಿ ಆವರಣದಲ್ಲಿ ಶುಕ್ರವಾರ ಲೋಕಸಭೆ ಪ್ರತಿಪಕ್ಷ ನಾಯಕರಾದ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿಯವರ ಬ್ಯಾನರ್...
ಅಥಣಿ: ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಶಾಸಕ ಲಕ್ಷ್ಮಣ ಸವದಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ. ಈ ನಡುವೆ, ಅವರ ಕಟ್ಟಾ...
ಬೇರೆ ಪಕ್ಷದವರು ತೋರಿರುವ ವಿಶ್ವಾಸ ಉಳಿಸಿಕೊಳ್ಳುತ್ತೇವೆ
ಇದು ಗುಪ್ತ ಮತದಾನ; ಯಾರು ಯಾರಿಗೆ ಮತ ಹಾಕಿದ್ದಾರೋ ಗೊತ್ತಿಲ್ಲ
ದಾರಿ ಇಲ್ಲದವರಿಗೆ ದಾರಿ ತೋರಿಸಿದ್ದೇವೆ
ಬೆಂಗಳೂರು ಜೂನ್ 18:
"ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸರ್ಕಾರಕ್ಕೆ ಶಾಸಕರ ಬೆಂಬಲ ನೋಡಿ...
ಬೆಂಗಳೂರು:ಕರ್ನಾಟಕದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ 'ಅಹಿಂದ' ಎನ್ನುವುದು ಕೇವಲ ಮೂರು ಪದಗಳ ಸಮೂಹವಲ್ಲ; ಅದು ದಶಕಗಳ ಕಾಲ ಶೋಷಣೆಗೆ ಒಳಗಾದ ಸಮುದಾಯಗಳ ಆತ್ಮಗೌರವದ ಸಂಕೇತ. ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರ...
ಅಥಣಿ: ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯನ್ನು ಈಡೇರಿಸಬೇಕು ಎಂದು ದಲಿತ ಸಮಾಜದ ಮುಖಂಡ ಮಾಂತೇಶ ಬಾಡಗಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಕರ್ನಾಟಕ...
ಅಥಣಿ :ಮತಕ್ಷೇತ್ರದ ಹಾಲಳ್ಳಿ ಗ್ರಾಮದಲ್ಲಿ 65 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಶಾಸಕ ಲಕ್ಷ್ಮಣ ಸವದಿ ಅವರು ಗ್ರಾಮದ ಹಿರಿಯ ಮುಖಂಡರು ಹಾಗೂ...
ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ
ಏತ ನೀರಾವರಿ, ಕಾಲುವೆ ಕಾಮಗಾರಿಗಳಿಗೆ AIBP-PMKSY ಮತ್ತು FMBAP ಯೋಜನೆಗಳಡಿ ಕೇಂದ್ರದ ನೆರವು ಕೋರಿಕೆ
ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ನ್ಯಾಯಯುತ ಪಾಲು...
ಅಥಣಿ: ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಜನಪ್ರತಿನಿಧಿಯ ಮುಖ್ಯ ಕರ್ತವ್ಯವಾಗಿದೆ, ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ಅಥಣಿ ತಾಲೂಕಿನ ತಮ್ಮ ಗೃಹ ಕಚೇರಿಯಲ್ಲಿ ವಿವಿಧ...
ದಲಿತ ಸಮುದಾಯದ ಅಸ್ಮಿತೆ, ಸಾಮಾಜಿಕ ನ್ಯಾಯದ ಪರ ಹೋರಾಟಗಾರರು ಹಾಗೂ ಸಂವಿಧಾನದ ಮೌಲ್ಯಗಳಿಗೆ ಬದ್ಧರಾಗಿರುವ ಹಿರಿಯ ನಾಯಕ ಡಾ!! ಹೆಚ್ ಸಿ ಮಹಾದೇವಪ್ಪ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಸ್ಥಾನ ನೀಡಬೇಕೆಂದು...
ಲಿಂಗಸೂಗೂರು, ಜೂನ್ 11: ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಲಿಂಗಸೂಗೂರು ತಾಲೂಕು ಆರ್ಯ ಈಡಿಗ...
ಡಾ.ಎಸ್.ಸಂಗಮೇಶ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ 12 ವರ್ಷಗಳ ಆಡಳಿತ ನೀತಿ, ನಿರೂಪಣೆಗಳಿಂದ ನಿರ್ಧಾರಾತ್ಮಕ ಆಡಳಿತದತ್ತ, ಸೋರಿಕೆಗಳಿಂದ ನೇರ ಸೌಲಭ್ಯ ವರ್ಗಾವಣೆಯತ್ತ, ಸಂಕಷ್ಟ ನಿರ್ವಹಣೆಯಿಂದ ಜಾಗತಿಕ ಆತ್ಮವಿಶ್ವಾಸದತ್ತ, ಮೂಲಭೂತ ಮೂಲಸೌಕರ್ಯ ಕೊರತೆಯಿಂದ...
ಬೆಂಗಳೂರು: ರಾಜ್ಯದ ಪ್ರಮುಖ ನಾಯಕರಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆಂಬ ಸಂಕಲ್ಪವನ್ನು ಹೊತ್ತು, ಅವರ ಅಭಿಮಾನಿಯೊಬ್ಬರು ವಿಶಿಷ್ಟ ರೀತಿಯಲ್ಲಿ ಹರಕೆ ತೀರಿಸಲು ಮುಂದಾಗಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಅಭಿಮಾನಿಯಾದ ವಿಜಯರೆಡ್ಡಿ ಪಾಟೀಲ್ ಅವರು...
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷ ಸ್ಥಾನದ ನೇಮಕಾತಿಯು ವ್ಯವಸ್ಥಿತವಾಗಿದೆ ಮತ್ತು ಅಲ್ಲಿ ಯಾವುದೇ ರೀತಿಯ ಆರ್ಥಿಕ ವ್ಯವಹಾರಗಳಿಲ್ಲ. ಆದರೆ, ಬಿಜೆಪಿಯಲ್ಲಿನ ನೇಮಕಾತಿ ಮತ್ತು ಸೈದ್ಧಾಂತಿಕ ನಿಲುವುಗಳು ಪ್ರಶ್ನಾರ್ಹವಾಗಿವೆ ಎಂದು ಹಿರಿಯ ಕಾಂಗ್ರೆಸ್ ನಾಯಕ...
ದೇವದುರ್ಗ: ತೀವ್ರ ಕುತೂಹಲ ಮತ್ತು ಸುದೀರ್ಘ ಚರ್ಚೆಗಳ ನಂತರ, ಕೊನೆಗೂ ದೇವದುರ್ಗ ತಾಲೂಕಿನ ಜನತಾದಳ (ಜಾತ್ಯತೀತ) ಪಕ್ಷದ ನೂತನ ತಾಲೂಕು ಅಧ್ಯಕ್ಷರಾಗಿ ಹಿರಿಯ ವಕೀಲರಾದ ಶ್ರೀ ಬಸನಗೌಡ ದೇಸಾಯಿ ಅವರನ್ನು ಅಧಿಕೃತವಾಗಿ ನೇಮಕ...
ಬೆಂಗಳೂರು (ಆನೆಕಲ್), ಜೂ.5: ಹವಾಮಾನ ಬದಲಾವಣೆ, ಜೀವವೈವಿಧ್ಯತೆಯ ಹಾನಿ ಕೇವಲ ಪರಿಸರಾತ್ಮಕ ಸಮಸ್ಯೆಯಷ್ಟೇ ಆಗಿರದೆ ಭವಿಷ್ಯದ ಆರ್ಥಿಕತೆ ಮತ್ತು ಕೈಗಾರಿಕಾ ನೀತಿ ನಿರೂಪಣೆಯ ಸವಾಲೂ ಆಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಸಿಕ್ಕ ಖಾತೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ...
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜ್ಯಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಸಾಕ್ಷಿಯಾಗಲು ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು,...
ಅಥಣಿ: ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಮಾತಂಗಿ ಸಮಾಜದ ವತಿಯಿಂದ ಸ್ಥಳೀಯ ಮಾತಂಗಿ ದೇವಸ್ಥಾನ ಹಾಗೂ ದುರ್ಗಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ರಾಜ್ಯ ಸರ್ಕಾರಕ್ಕೆ ಮನವಿ...
ಕಲಬುರಗಿ:ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಕಳೆದ ಐದು ದಶಕಗಳಿಂದ ಅವಿಶ್ರಾಂತವಾಗಿ ದುಡಿಯುತ್ತಿರುವ ಹಿರಿಯ ನಾಯಕ, ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ಎಂ.ಎಲ್.ಸಿ ಟಿಕೆಟ್ ನಿರಾಕರಿಸಿರುವುದು ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನವನ್ನು...
ಬೆಂಗಳೂರು:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಎಂ ಬಿ ಪಾಟೀಲ ಅವರ ಇಲ್ಲಿನ ಸದಾಶಿವ ನಗರದ ನಿವಾಸಕ್ಕೆ ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ...
ಜನರು ಕೊಟ್ಟಿರುವ ಅಧಿಕಾರ ಜನರ ಸೇವೆಗೆ ಮುಡಿಪು
ಎಲ್ಲಾ ಗೊಂದಲಗಳಿಗೆ ಹೈಕಮಾಂಡ್ ನಾಯಕರಿಂದ ತೆರೆ
ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ
ಮಾನವ ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇನೆ
ಬೆಂಗಳೂರು, ಜೂ.03:
“ಸಿಎಂ ಕುರ್ಚಿ ಈ ಡಿ ಕೆ ಶಿವಕುಮಾರನದ್ದಲ್ಲ, ಇದು...
ಭಾಸ್ಕರ ಎಂ ಮುದೇನೂರು ನ್ಯಾಯವಾದಿಗಳು ರಾಣೇಬೆನ್ನೂರು
ಚುನಾವಣೆಯಲ್ಲಿ ಗೆದ್ದದ್ದು ರಾಜಕೀಯ ಪಕ್ಷಗಳಾದರೆ, ಸೋಲುತ್ತಿರುವುದು ಮಾತ್ರ ಭಾರತದ ಪ್ರಜಾಪ್ರಭುತ್ವ!ಚುನಾವಣೆಗಳು ನೈತಿಕ ಮೌಲ್ಯಗಳ ತಳಹದಿಯ ಮೇಲೆ ನೆಡೆಯುತ್ತಿದ್ದವು ಆದರೆ ಇಂದು ಚುನಾವಣೆಗಳು ಅಕ್ಷರಶಃ ಚುನಾವಣಾ ಆಯೋಗದ ಸಮಾಧಿಯ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ಡಿ.ಕೆ. ಶಿವಕುಮಾರ್ ಅವರು, ಪಕ್ಷಾತೀತವಾಗಿ ಹಿರಿಯ ನಾಯಕರ ನಿವಾಸಗಳಿಗೆ ಭೇಟಿ ನೀಡುವ ಮೂಲಕ ಆರೋಗ್ಯಕರ ರಾಜಕೀಯ ಸಂಸ್ಕೃತಿ ಮತ್ತು ಸೌಹಾರ್ದತೆಯ ಸಂದೇಶವನ್ನು ಸಾರಿದ್ದಾರೆ.
ನೂತನವಾಗಿ ಸಿಎಲ್ಪಿ...
ಬೆಂಗಳೂರು, ಜೂನ್ 3, 2026: ರಾಜ್ಯ ಕಾಂಗ್ರೆಸ್ನಲ್ಲಿ ಐತಿಹಾಸಿಕ ಬದಲಾವಣೆಗಳು ನಡೆಯುತ್ತಿದ್ದು, ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರದ ಬೆನ್ನಲ್ಲೇ, ಪಕ್ಷದ ಸಂಘಟನಾತ್ಮಕ ಚುಕ್ಕಾಣಿಯನ್ನು ಹಿರಿಯ ನಾಯಕ ಹಾಗೂ...
ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅಪಾರ ಅನುಭವ, ಸ್ಪಷ್ಟ ದೂರದೃಷ್ಟಿ ಮತ್ತು ಜನಪರ ಬದ್ಧತೆಯನ್ನು ಹೊಂದಿರುವ ಈಶ್ವರ್ ಬಿ. ಖಂಡ್ರೆ ಅವರು, ಅತ್ಯುನ್ನತ ಜವಾಬ್ದಾರಿಗಳನ್ನು ನಿರ್ವಹಿಸಲು ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಪ್ರಭಾವಿ...
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಮುಖ್ಯಮಂತ್ರಿಗಳಿಗೆ ಹಾಗೂ ನೂತನವಾಗಿ ನೇಮಕಗೊಂಡ ಸಚಿವ ಸಂಪುಟದ ಸದಸ್ಯರಿಗೆ ಭಾರತೀಯ ಯುವ ಕಾಂಗ್ರೆಸ್ನ ಮಾಜಿ ರಾಷ್ಟ್ರೀಯ ಅಧ್ಯಕ್ಷರಾದ ಬಿ. ವಿ. ಶ್ರೀನಿವಾಸ ಅವರು ಹಾರ್ದಿಕ...
ಕಲಬುರಗಿ: ರಾಜ್ಯದಲ್ಲಿ ಸುಮಾರು 60 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕೋಲಿ ಸಮಾಜಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯ ಒದಗಿಸುವಂತೆ ತೊನಸನಹಳ್ಳಿ ಅಲ್ಲಮಪ್ರಭು ಸಂಸ್ಥಾನ ಮಠದ ಪೀಠಾಧಿಪತಿಗಳಾದ ಡಾ. ಮಲ್ಲಣ್ಣಪ್ಪ...
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರ ಸ್ವೀಕರಿಸಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಅದ್ಧೂರಿ ಪ್ರಮಾಣವಚನ ಸಮಾರಂಭಕ್ಕೆ ವೇದಿಕೆ ಸಿದ್ಧವಾಗಿದೆ. ದೇಶದ ಹಲವು ಭಾಗಗಳಿಂದ ವಿವಿಐಪಿಗಳು, ರಾಜಕೀಯ ಗಣ್ಯರು ಹಾಗೂ...
ಕರ್ನಾಟಕದ ರಾಜಕೀಯ ಅಂಗಳದಲ್ಲಿ ಭಾರಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅನಿರೀಕ್ಷಿತ ಹಾಗೂ ಅತ್ಯಂತ ಪ್ರಭಾವಶಾಲಿ ಉಡುಗೊರೆಯೊಂದನ್ನು ನೀಡಿದೆ. ರಾಜ್ಯದ ಸಾರಥ್ಯ ತೊರೆದ ನಡುವೆಯೇ...
ಮುಂಡಗೋಡ: ಆತ್ಮೀಯ ಕಾಂಗ್ರೆಸ್ ಪಕ್ಷದ ಮುಖಂಡರೆ ಘಟಕದ ಅಧ್ಯಕ್ಷರೆ ಹಾಗೂ ಕಾರ್ಯಕರ್ತರೆ,ದಿನಾಂಕ :03-06-26 ರಂದು ಬುಧವಾರ ಸಂಜೆ 4:00 ಗಂಟೆಗೆ ಕೆಪಿಸಿಸಿ ಅಧ್ಯಕ್ಷರಾದ ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ರವರು...
ಓಟ್ಬ್ಯಾಂಕ್ಗಾಗಿ ರಾಜ್ಯ ಸರ್ಕಾರದ ನೀಚರಾಜಕಾರಣ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮತ್ತು ಅಲ್ಪಸಂಖ್ಯಾತರನ್ನು ಓಲೈಸಲು ಆಳಂದದ ಶ್ರೀ ರಾಘವ ಚೈತನ್ಯ ಮಂದಿರದ ಮೇಲೆ ದಾಳಿ ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕಾಂಗ್ರೆಸ್...
ಗುರುಮಠಕಲ್: ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕ, ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ರಾಜ್ಯ ಸರ್ಕಾರದಲ್ಲಿ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನವನ್ನು ನೀಡಬೇಕೆಂದು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಆನಂದ ಪೂಜಾರಿ ಎಂಪಡ್ ಅವರು...
ರಾಯಬಾಗ : ನೂತನ ಸರ್ಕಾರದ ಸಚಿವ ಸಂಪುಟದಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು. .
ಸತೀಶ್ ಜಾರಕಿಹೊಳಿ ಅವರು ಅನುಭವಿ ರಾಜಕಾರಣಿ, ಸಂಘಟನೆ ಬಲಪಡಿಸಿ, ಸರ್ವ...
ಬೆಂಗಳೂರು:ದೇಶದ ಸಾಂಸ್ಕೃತಿಕ ಮತ್ತು ರಾಜಕೀಯ ಗುರುತಿನ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಅಧಿಕೃತ ಎಕ್ಸ್ (X)...
ರಾಯಬಾಗ: ಡಿಕೆ ಶಿವಕುಮಾರ ಅವರ ನೂತನ ಸಚಿವ ಸಂಪುಟದಲ್ಲಿ ಯಮಕಣಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಭೀಮ್ಸ್ ನಿರ್ದೇಶಕ ರಾಜು ಶಿರಗಾಂವೆ...
ಬೆಂಗಳೂರು:ರಾಜ್ಯ ರಾಜಕಾರಣದ ಅಂಗಳದಲ್ಲಿ ಪವರ್ ಗೇಮ್ಗಳು ಹೊಸ ತಿರುವು ಪಡೆದುಕೊಂಡಿವೆ. ಒಂದು ಕಾಲದಲ್ಲಿ ನಾಯಕರ ಅಸ್ತಿತ್ವವನ್ನೇ ಅಲುಗಾಡಿಸಿದ್ದ 'ಸಿಡಿ ಬಾಂಬ್' ಸಂಸ್ಕೃತಿಯ ನಂತರ, ಇದೀಗ ತಂತ್ರಜ್ಞಾನದ ದುರ್ಬಳಕೆಯ ಮೂಲಕ ಸೃಷ್ಟಿಸಲಾದ 'ಆಡಿಯೋ ಗ್ಯಾಂಗ್'ಗಳ...
ಲಿಂಗಸುಗೂರು, ಮೇ 31: ಕಲ್ಯಾಣ ಕರ್ನಾಟಕ ಭಾಗಕ್ಕೆ ನ್ಯಾಯಸಮ್ಮತ ರಾಜಕೀಯ ಪ್ರಾತಿನಿಧ್ಯ ಒದಗಿಸುವ ಉದ್ದೇಶದಿಂದ ಹಿರಿಯ ರಾಜಕಾರಣಿ ಹಾಗೂ ಸಚಿವರಾದ Eshwar Khandre ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಕಲ್ಯಾಣ ಕರ್ನಾಟಕ...
ಲಿಂಗಸೂಗೂರು, ಮೇ 31: ಕರ್ನಾಟಕ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಅವರನ್ನು ನೇಮಿಸಬೇಕು ಹಾಗೂ ರಾಯಚೂರು ಜಿಲ್ಲೆಗೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಅಹಿಂದ ವರ್ಗದ ಸಂಘಟನೆ...
ಬೆಂಗಳೂರು : ರಾಜ್ಯದಲ್ಲಿ ಅತ್ಯಂತ ನಿರ್ಣಾಯಕ ಜನಸಂಖ್ಯೆಯನ್ನು ಹೊಂದಿರುವ ಯಾದವ (ಗೊಲ್ಲ) ಸಮುದಾಯ ಹಾಗೂ ಪ್ರವರ್ಗ-1ರ ಅಡಿಯಲ್ಲಿ ಬರುವ 95 ಜಾತಿಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಆಗ್ರಹಿಸಿ, ರಾಜ್ಯ ಯಾದವ ಸಂಘ...
ಬೆಂಗಳೂರು: ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ವಿಧಾನಸೌಧದಲ್ಲಿ...
ಕಲಬುರ್ಗಿ :: ವಕೀಲರಾಗಿ ಸೇವೆ ಸಲ್ಲಿಸುವ ಜತೆಗೆ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತರಾಗಿರುವ ನ್ಯಾಯವಾಗಿ ಹುಲಿಗೆಪ್ಪ ಕನಕಗಿರಿ ಅವರನ್ನು ವಿಧಾನ ಪರಿಷತ್ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸಬೇಕು ಎಂದು ಗುಲ್ಬರ್ಗ ವಕೀಲರ ಸಂಘ ಆಗ್ರಹಿಸಿದೆ.
ನಗರದ...
ಬೆಂಗಳೂರು:ರಾಜ್ಯ ರಾಜಕೀಯದಲ್ಲಿ ಭಾನುವಾರ ರಾತ್ರಿ ಅನಿರೀಕ್ಷಿತ ಹಾಗೂ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರಾಜ್ಯದ ವಿವಿಧ ಸಮುದಾಯಗಳನ್ನು ಪ್ರತಿನಿಧಿಸುವ 25ಕ್ಕೂ ಹೆಚ್ಚು ಮಠಾಧೀಶರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ದಿಢೀರ್...
ಬೆಂಗಳೂರು: ರಾಜ್ಯದ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಒತ್ತಾಯಿಸಿ ಮಾದಾರ ಮಹಾಸಭಾದ ರಾಜ್ಯ ಮುಖಂಡರ ನಿಯೋಗವು ಕಾಂಗ್ರೆಸ್ನ ಉನ್ನತ ನಾಯಕರನ್ನು ಭೇಟಿ...
ಯಾದಗಿರಿ/ಬೆಂಗಳೂರು:ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸತತ 10 ವರ್ಷಗಳ ಕಾಲ ಪಕ್ಷವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿರುವ ಹಿರಿಯ ನಾಯಕ ಶ್ರೀ ಶರಣಪ್ಪ ಸುಣಗಾರ ಅವರಿಗೆ ಮುಂಬರುವ ವಿಧಾನ ಪರಿಷತ್ (MLC) ಚುನಾವಣೆಯಲ್ಲಿ...
ರಾಜ್ಯ ಸರ್ಕಾರ ಬದುಕಿದೆಯೇ ಇಲ್ಲವೇ: ಡಾ.ಅಶ್ವತ್ಥನಾರಾಯಣ
ಬೆಂಗಳೂರು: ಸಿಕ್ಕಸಿಕ್ಕಿದ್ದಕ್ಕೆಲ್ಲ ತೆರಿಗೆ ಹಾಕಿ ಸಂಗ್ರಹಿಸುವ ಸರ್ಕಾರ ಜನರ ಬದುಕಿಗೆ ಯಾವುದೇ ಗ್ಯಾರಂಟಿ ನೀಡಿಲ್ಲ. ಬೆಂಗಳೂರು ನಗರದಲ್ಲಿ ಮಳೆ ಬಂದರೆ ಬದುಕುತ್ತೇನೆ ಎಂಬ ಭರವಸೆ ಇಲ್ಲದೇ ಭಯದಲ್ಲೇ...
ಬೆಂಗಳೂರು: ಗ್ಯಾರಂಟಿ ಫಲಾನುಭವಿಯ ಹೆಸರು ಏಕಾಏಕಿ ತೆಗೆದುಹಾಕುವುದು ಮತ್ತು ಕಿರುಕುಳ ಕೊಡುವುದು ಎಷ್ಟು ಸರಿ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಆಕ್ಷೇಪಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ...
ಸ್ಥಾನಗಳು ಬದಲಾಗಬಹುದು, ಆದರೆ ಜನಮನದಲ್ಲಿ ಶಾಶ್ವತವಾಗಿ ಉಳಿಯುವ ನಾಯಕನಿಗೆ ವಿದಾಯ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ (Laxmi Hebbalkar) ಸಿದ್ದರಾಮಯ್ಯ ಅವರ ಆಡಳಿತ...
ರಾಜ್ಯದ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರದ (Oath taking) ಭವ್ಯ ಸಮಾರಂಭಕ್ಕೆ ರಾಜಧಾನಿ ಬೆಂಗಳೂರು (Bengaluru) ಸಜ್ಜಾಗುತ್ತಿದ್ದು, ಅತಿಥಿಗಳ ಶಿಷ್ಟಾಚಾರ ಪಾಲನೆಗಾಗಿ ಅಗತ್ಯ ಸಾರಿಗೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ವಿವಿಧ ಪ್ರಾದೇಶಿಕ...
ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆ ತೀವ್ರಗೊಂಡಿದೆ. ಹೈಕಮಾಂಡ್ ಮಟ್ಟದಲ್ಲಿ ನಡೆಯುತ್ತಿರುವ ಮಹತ್ವದ ಬೆಳವಣಿಗೆಗಳ ನಡುವೆ, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ಅವರ...
ಕಾಂಗ್ರೆಸ್ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವಂತ ಡಿ.ಕೆ ಶಿವಕುಮಾರ್ ಅವರು ಕರ್ನಾಟಕ ಮುಖ್ಯಮಂತ್ರಿಯಾಗಿ ಜೂನ್.3ರಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ಎಐಸಿಸಿ ವೀಕ್ಷಕರಾದಂತ ಕೆ.ಸಿ ವೇಣುಗೋಪಾಲ್ ಘೋಷಿಸಿದ್ದಾರೆ
ಇಂದು ಸಿಎಲ್ ಪಿ...
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿರಿಯ ನಾಯಕ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನೂತನ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಶಾಸಕಾಂಗ...
ಇನ್ನು ತೀವ್ರ ಕುತೂಹಲ ಮತ್ತು ಹಲವು ದಿನಗಳ ಚರ್ಚೆಗೆ ಕಾರಣವಾಗಿದ್ದ ಸಚಿವ ಸಂಪುಟ ರಚನೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ
ಡಿಕೆಶಿ ಅವರ ಪಟ್ಟಾಭಿಷೇಕಕ್ಕೆ ದಿನಾಂಕ ಫಿಕ್ಸ್ ಆಗಿದ್ದು, ಅವರೊಂದಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ 14...