Monday, August 10, 2026
Home ರಾಜಕೀಯ

ರಾಜಕೀಯ

ರಾಜಕೀಯ

ಹೆಚ್ಚಿನ ಸುದ್ದಿ

ಲಕ್ಷ್ಮಣ ಸವದಿಗೆ ಸಚಿವ ಸ್ಥಾನ: ಅಥಣಿ ಜನತೆಯಲ್ಲಿ ಹರ್ಷ – ದಿಲೀಪ ಲೋಣಾರಿ ಅಭಿನಂದನೆ

ಅಥಣಿ: ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಕ್ಷೇತ್ರ ಅಥಣಿಗೆ ಆಗಮಿಸಿದ ಸಚಿವ ಅವರಿಗೆ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಂತಸ...

​ರಾಹುಲ್ ಗಾಂಧಿ ಕನಸಿನ ‘ಸಂಘಟನ್ ಸೃಜನ್’ ಅಭಿಯಾನ: ಕೆಪಿಸಿಸಿಯಿಂದ ನೂತನ ರಣತಂತ್ರ ರೂಪ!

​ಬೆಂಗಳೂರು : ಪಕ್ಷವನ್ನು ಬುಡಮಟ್ಟದಿಂದ ಸದೃಢಗೊಳಿಸುವ ಹಾಗೂ ತಳಮಟ್ಟದ ಕಾರ್ಯಕರ್ತರಿಗೆ ಮನ್ನಣೆ ನೀಡುವ ಮಹತ್ವಾಕಾಂಕ್ಷೆಯ 'ಸಂಘಟನ್ ಸೃಜನ್' ಅಭಿಯಾನಕ್ಕೆ ರಾಜ್ಯದಲ್ಲಿ ಚಾಲನೆ ದೊರೆತಿದ್ದು, ಬೆಂಗಳೂರು ಕೇಂದ್ರ ಜಿಲ್ಲೆಯಲ್ಲಿ ವೀಕ್ಷಕರ ನೇತೃತ್ವದಲ್ಲಿ ಅಭಿಪ್ರಾಯ ಸಂಗ್ರಹ...

ವಿಧಾನ ಪರಿಷತ್ ಚುನಾವಣೆ: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಪಕ್ಷೇತರರಾಗಿ ಸೈಯದ್ ಅಫಾಖ್ ಅಹಮದ್ ಸ್ಪರ್ಧೆ

ಬೆಂಗಳೂರು :ಆಗ್ನೆಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನ ಮಾಡಿರುವುದಾಗಿ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ತಿಳಿಸಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು...

ಆಡಳಿತ, ಕೌಶಲ್ಯಾಭಿವೃದ್ಧಿ ಮತ್ತು ಡೀಪ್-ಟೆಕ್ ಪ್ರಗತಿಗಾಗಿ ಕರ್ನಾಟಕ ಮತ್ತು ಆಂಥ್ರೋಪಿಕ್ ಸಂಸ್ಥೆಗಳ ನಡುವೆ ಎಐ ಸಹಭಾಗಿತ್ವ

ಸಿಎಂ ಡಿ ಕೆ ಶಿವಕುಮಾರ್ ಭೇಟಿಯಾದ ಆಂಥ್ರೋಪಿಕ್ ನಿಯೋಗ ಉದ್ಯಮಗಳಲ್ಲಿ ಎಐ ಅಳವಡಿಕೆ, ಡೇಟಾ ಸುರಕ್ಷತೆ, ಸೈಬರ್ ಬೆದರಿಕೆಗಳ ವಿರುದ್ಧದ ಸುರಕ್ಷತಾ ಕ್ರಮ ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಲ್ಲಿ ದಕ್ಷತೆ, ಭದ್ರತೆ ಮತ್ತು ಗೌಪ್ಯತೆ ಕಾಯ್ದುಕೊಳ್ಳಲು ಎಐ...

ಪ್ರಿಯಾಂಕ್ ಖರ್ಗೆ ವಿರುದ್ಧ ರುದ್ರಯ್ಯ ವಾಗ್ದಾಳಿ: ಅಧಿಕಾರದ ದರ್ಪ ಸಹಿಸುವುದಿಲ್ಲ

ಚಿತ್ತಾಪುರ: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಯಲ್ಲಿ ಸಂಖ್ಯೆಯಲ್ಲಿ ವ್ಯತ್ಯಾಸವಿರುವ ಕುರಿತು ಪ್ರಶ್ನೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ ರುದ್ರಯ್ಯ, ಸಚಿವ ಪ್ರಿಯಾಂಕ್...

ವಿಧಾನ ಪರಿಷತ್ ಚುನಾವಣೆ: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಪಕ್ಷೇತರರಾಗಿ ಸೈಯದ್ ಅಫಾಖ್ ಅಹಮದ್ ಸ್ಪರ್ಧೆ

ಬೆಂಗಳೂರು :ಆಗ್ನೆಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನ ಮಾಡಿರುವುದಾಗಿ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ತಿಳಿಸಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು...

ಪ್ರಿಯಾಂಕ್ ಖರ್ಗೆ ವಿರುದ್ಧ ರುದ್ರಯ್ಯ ವಾಗ್ದಾಳಿ: ಅಧಿಕಾರದ ದರ್ಪ ಸಹಿಸುವುದಿಲ್ಲ

ಚಿತ್ತಾಪುರ: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಯಲ್ಲಿ ಸಂಖ್ಯೆಯಲ್ಲಿ ವ್ಯತ್ಯಾಸವಿರುವ ಕುರಿತು ಪ್ರಶ್ನೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ ರುದ್ರಯ್ಯ, ಸಚಿವ ಪ್ರಿಯಾಂಕ್...

ಭ್ರಷ್ಟಾಚಾರ ಹಗರಣಗಳ ಸಿಬಿಐ ತನಿಖೆಗೆಛಲವಾದಿ ನಾರಾಯಣಸ್ವಾಮಿ ಒತ್ತಾಯ

ಬೆಂಗಳೂರು: ಕೆಪಿಎಸ್ಸಿ ಕೆಟ್ಟ ಕಾರಣಗಳಿಗೆ ಸುದ್ದಿಯಾಗುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.ಅವರು ಇಂದು ಫ್ರೀಡಂ ಪಾರ್ಕ್ ನಲ್ಲಿ ಕೆ.ಪಿ.ಎಸ್.ಸಿ ಯ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದ...

ನಿಮ್ಮ ಮನೆ, ದೇವಾಲಯ ಕಾಪಾಡಿಕೊಂಡಂತೆ, ನುಡಿದಂತೆ ನಡೆಯುವ ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ: ಅರ್ಚಕರಿಗೆ ಸಿಎಂ ಡಿ ಕೆ ಶಿವಕುಮಾರ್ ಕರೆ

ಧರ್ಮವನ್ನು ಗುತ್ತಿಗೆ ಪಡೆದಿರುವವರು, ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದಾರಾ? ಗ್ರಾಮೀಣ ದೇವಾಲಯಗಳ ಅರ್ಚಕರಿಗೆ ತರಬೇತಿಗೆ ಸರ್ಕಾರದ ಅಗತ್ಯ ಸಹಕಾರ ನಿಮ್ಮ ಬೇಡಿಕೆಯಂತೆ ರಾಮಲಿಂಗಾ ರೆಡ್ಡಿ ಅವರಿಗೆ ಮುಜರಾಯಿ ಇಲಾಖೆ ನೀಡಲು ಸಿದ್ಧ, ನೀವು ಅವರೊಂದಿಗೆ ಮಾತನಾಡಿ ಬೆಂಗಳೂರು,...

ಕೃಷಿ ಪದವೀಧರರ ಆಕ್ರೋಶ: ವಿವಾದಾತ್ಮಕ ಕೆಇಎ ಪರೀಕ್ಷೆ ರದ್ದುಪಡಿಸುವಂತೆ ಎನ್. ರವಿ ಕುಮಾರ್ ಆಗ್ರಹ

ಬೆಂಗಳೂರು:ರಾಜ್ಯದ ಐಸಿಎಆರ್ (ICAR) ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯಗಳ ಪದವೀಧರರ ಕೃಷಿ ಅಧಿಕಾರಿ ನೇಮಕಾತಿ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕೂಡಲೇ ವಿವಾದಾತ್ಮಕ ಮಾರ್ಗಸೂಚಿಯನ್ನು ಹಿಂಪಡೆದು ಕೆಇಎ (KEA) ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು...

ಮೈಸೂರು ರಾಜಕಾರಣದಲ್ಲಿ ಹೊಸ ಸಂಚಲನ: ತನ್ವೀರ್ ಸೇಠ್ ಸಚಿವ ಸ್ಥಾನ ವಂಚನೆ ಹಿಂದೆ ಮಾಜಿ ಸಿಎಂ ಕೈವಾಡ – ಎಚ್.ವಿಶ್ವನಾಥ್ ಗಂಭೀರ ಆರೋಪ

ಮೈಸೂರು: ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಲು ಮೈಸೂರು ಜಿಲ್ಲೆಯ ಮಾಜಿ ಮುಖ್ಯಮಂತ್ರಿಯೊಬ್ಬರ ಸ್ವಾರ್ಥ ರಾಜಕಾರಣವೇ ನೇರ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್...

ಗದಗ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷರಾಗಿ ಶರಣಪ್ಪ ಪ್ಯಾಟಿ ನೇಮಕ.

ಭಾರತೀಯ ಜನತಾ ಪಾರ್ಟಿಯ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಬಳಗೋಡ ಗ್ರಾಮದ ಶರಣಪ್ಪ ಪ್ಯಾಟಿ ಅವರು ನೇಮಕಗೊಂಡಿದ್ದಾರೆ. ಪಕ್ಷ ಸಂಘಟನೆಯನ್ನು ಜಿಲ್ಲಾದ್ಯಂತ ಮತ್ತಷ್ಟು ಬಲಪಡಿಸುವ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ...

ಗದಗ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷರಾಗಿ ಶರಣಪ್ಪ ಪ್ಯಾಟಿ ನೇಮಕ.

ಸತ್ಯಮಿಥ್ಯ ಸುದ್ದಿಮೂಲ ಗದಗ: ಭಾರತೀಯ ಜನತಾ ಪಾರ್ಟಿಯ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಬಳಗೋಡ ಗ್ರಾಮದ ಶರಣಪ್ಪ ಪ್ಯಾಟಿ ಅವರು ನೇಮಕಗೊಂಡಿದ್ದಾರೆ. ಪಕ್ಷ ಸಂಘಟನೆಯನ್ನು ಜಿಲ್ಲಾದ್ಯಂತ ಮತ್ತಷ್ಟು ಬಲಪಡಿಸುವ ಹಾಗೂ ಹಿಂದುಳಿದ...

ನೂತನ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬೆಂಗಳೂರಿನಲ್ಲಿ ಬಂಜಾರ ಸಮುದಾಯದಿಂದ ಅಭಿನಂದನೆ

ಬೆಂಗಳೂರು, ಆ. 4: ರಾಜ್ಯ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ರುದ್ರಪ್ಪ ಲಮಾಣಿ ಅವರಿಗೆ ಇಂದು ಬೆಂಗಳೂರಿನಲ್ಲಿ ಅಖಿಲ್ ಕರ್ನಾಟಕ ಬಂಜಾರ ಸೇವಾ ಸಂಘ (AIBSS) ಪದಾಧಿಕಾರಿಗಳು ಹಾಗೂ ಬಂಜಾರ ಸಮುದಾಯದ...

ರಾಜ್ಯ ಸಚಿವ ಸಂಪುಟದ ಜಾತಿವಾರು ಪ್ರಾತಿನಿಧ್ಯ: ಬಲಿಷ್ಠ ಸಮುದಾಯಗಳಿಗೆ ಮಣೆ, ಮೀನುಗಾರರ ಕಡೆಗಣನೆಗೆ ತೀವ್ರ ಅಸಮಾಧಾನ!

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟದ ಜಾತಿವಾರು ಪ್ರಾತಿನಿಧ್ಯ ಮತ್ತು ಪ್ರಮುಖ ಶಾಸಕಾಂಗ ಹುದ್ದೆಗಳ ಹಂಚಿಕೆಯ ಅಧಿಕೃತ ಮಾಹಿತಿಗಳು ಹೊರಬಂದಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿವೆ. ರಾಜ್ಯದ ಬಲಿಷ್ಠ ಹಾಗೂ...

ಬಸವರಾಜ ರಾಯರೆಡ್ಡಿ ಸಚಿವ ಸಂಪುಟ ಸೇರ್ಪಡೆ :: ಹಿರಿತನ ಅನುಭವಕ್ಕೆ ಒಲಿದ ಸಚಿವಸ್ಥಾನ

ಬೆಂಗಳೂರು: ರಾಜ್ಯ ರಾಜಕಾರಣದ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಯಶಸ್ವಿಯಾಗಿ ಸಂಪೂರ್ಣಗೊಂಡಿದ್ದು, ಕೊಪ್ಪಳ ಜಿಲ್ಲೆಯ ಯೆಲಬುರ್ಗಾ ಕ್ಷೇತ್ರದ ಹಿರಿಯ ನಾಯಕ, ಅನುಭವಿ ರಾಜಕಾರಣಿ ಬಸವರಾಜ ರಾಯರೆಡ್ಡಿ ಅವರು...

ಜವಾಬ್ದಾರಿ ನೀಡುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ ಕೆ ಶಿವಕುಮಾರ್

ಸಚಿವ ಸಂಪುಟ ಸಭೆಯಲ್ಲಿ ನಮ್ಮ ಮುಂದಿರುವ ಸವಾಲುಗಳ ಬಗ್ಗೆ ಚರ್ಚೆ ಎಲ್ಲ ಪಕ್ಷದ ಜನಪ್ರತಿನಿಧಿಗಳನ್ನು ಕರೆದುಕೊಂಡು ಹೋಗಿ ಪರಿಶೀಲಿಸಲು ಸೂಚನೆ ಹೊಸ ಮುಖಗಳಿಗೆ ಅವಕಾಶ ಮಹಿಳೆಯರಿಗೂ ಅವಕಾಶ ನೀಡುತ್ತೇವೆ, ಮಹಿಳೆಯರಿಲ್ಲದೇ ನಮ್ಮ ಪಕ್ಷವಿಲ್ಲ ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನವಿಲ್ಲ,...

ವಿದ್ಯಾರ್ಥಿಗಳ ಮೇಲಿನ ಎಲ್ಲಾ ಎಫ್‌ಐಆರ್‌ಗಳನ್ನು ಕಡ್ಡಾಯವಾಗಿ ಹಿಂಪಡೆಯಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಸತ್ಯಾಗ್ರಹ 

ಬೆಂಗಳೂರು, ಆ.3: ದೆಹಲಿಯಲ್ಲಿ ನೀಟ್ ಅಕ್ರಮ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು (ಎಫ್ ಐ ಆರ್) ಕಡ್ಡಾಯವಾಗಿ ಹಿಂಪಡೆಯಬೇಕೆಂದು ಒತ್ತಾಯಿಸಿ  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್...

ಸಚಿವ ಸ್ಥಾನ ವಂಚನೆ: ರಾಜಕೀಯ ವಲಯದಲ್ಲಿ ಮೀನುಗಾರ ಸಮುದಾಯದ ಮರುಕಳಿಸುತ್ತಿರುವ ಆಕ್ರೋಶ

ಬೆಂಗಳೂರು :: ಚುನಾವಣಾ ರಾಜಕಾರಣದಲ್ಲಿ ಗೆಲುವಿಗೆ ಬೇಕಾದ ಮತಬಲವನ್ನು ಪೂರೈಸುವ ಮೀನುಗಾರ ಸಮುದಾಯಕ್ಕೆ, ಅಧಿಕಾರದ ಹಂಚಿಕೆ ಬಂದಾಗ ಮಾತ್ರ ನಿರಂತರವಾಗಿ ಸಚಿವ ಸ್ಥಾನ ವಂಚನೆಯಾಗುತ್ತಿರುವುದು ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಮುದಾಯದ...

ರಾಜ್ಯದ ನೂತನ ಸಚಿವರಾಗಿ 19 ಶಾಸಕರಿಂದ ಸಂಪುಟ ಸೇರ್ಪಡೆ: ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಅಂತಿಮ ಗೂಂಡಿದ್ದು, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಹಾಗೂ ಹಿರಿಯ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ...

ಬೆಂಗಳೂರು ಪೇಟೆಯ ವೈಟ್ ಟಾಪಿಂಗ್ ರಸ್ತೆಯಲ್ಲಿ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ : ಕೃಷ್ಣ ಬೈರೇಗೌಡ

ಬೆಂಗಳೂರು, ಆಗಸ್ಟ್-03: ಬೆಂಗಳೂರು ಪೇಟೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ವೈಟ್ ಟಾಪಿಂಗ್ ರಸ್ತೆಯಲ್ಲಿ ಪ್ರಥಮ ಬಾರಿಗೆ 'ಫೈರ್ ಹೈಡ್ರೆಂಟ್' ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಇದರಿಂದ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ತ್ವರಿತವಾಗಿ ಬೆಂಕಿ ನಂದಿಸುವ ಕಾರ್ಯ...

ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್

ನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ ಬೆಂಗಳೂರು, ಆ. 03: "ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು. ಸದಾಶಿವನಗರ...

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನೂತನ ಸಚಿವರು ಹಾಗೂ ಸ್ಪೀಕರ್ ಅಭ್ಯರ್ಥಿ

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಗೊಳ್ಳಲಿರುವ ನೂತನ ಸಚಿವರು ಹಾಗೂ ವಿಧಾನಸಭೆ ಅಧ್ಯಕ್ಷ (ಸ್ಪೀಕರ್) ಹುದ್ದೆಗೆ ನಾಮನಿರ್ದೇಶನಗೊಂಡಿರುವ ಅಭ್ಯರ್ಥಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಭೇಟಿ...

ಕಾವೇರಿ ವಿವಾದ: ಸಂಕಷ್ಟ ಸೂತ್ರವೇ ಶಾಶ್ವತ ಪರಿಹಾರ, ರೈತರ ಹಿತ ರಕ್ಷಣೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಮಳೆ ಕೈಕೊಟ್ಟ ಸಂದರ್ಭದಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ ೪೦ ಟಿಎಂಸಿ ನೀರನ್ನು ಕಾಯ್ದಿರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ...

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

ನನಗೆ ಮುಖ್ಯಮಂತ್ರಿ ಸ್ಥಾನ; ರಂಭಾಪುರಿ ಶ್ರೀಗಳ ಆಸೆಯಾಗಿತ್ತು ವೀರಶೈವ- ಲಿಂಗಾಯತ ಧರ್ಮ ಗೊಂದಲ; ಶ್ರೀಗಳ ಕ್ಷಮೆ ಕೇಳಿದ್ದೆ ಬರ ಪ್ರಕೃತಿ ನಿಯಮ ಬೆಂಗಳೂರು, ಆ.2 "ಧರ್ಮ ಎಂದರೆ ಪೂಜೆ-ಪುನಸ್ಕಾರವಲ್ಲ. ಸತ್ಯ, ಶಿಸ್ತು, ನೀತಿ, ಪ್ರಾಮಾಣಿಕತೆ. ಜೊತೆಗೆ ಎಲ್ಲರನ್ನು ಸಮನಾಗಿ...

​ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯದ ರೈತರ ಹಿತ ಕಾಯಲು ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಮರ್ಥ ವಾದ ಮಂಡಿಸಬೇಕು: ಬಸವರಾಜ ಬೊಮ್ಮಾಯಿ ​ಬೆಂಗಳೂರು:"ಕಾವೇರಿ ಕೊಳ್ಳದಲ್ಲಿ ಉತ್ತಮ ಮಳೆಯಾಗಿರುವುದು ಕಾವೇರಿ ನೀರಿನ ಅಭಾವಕ್ಕೆ ನಿಸರ್ಗವೇ ನೀಡಿದ ಪರಿಹಾರವಾಗಿದೆ. ​ಆದರೆ, ಇದು ತಾತ್ಕಾಲಿಕ...

ಕಾವೇರಿ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ದೃಢ ನಿಲುವು ತಾಳಬೇಕೆಂದು‌ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮುಖ್ಯಮಂತ್ರಿ ಗಳು ಕರೆದ ಸರ್ವಪಕ್ಷ ಸಭೆಯಲ್ಲಿ ಒತ್ತಾಯಿಸದರು

ಕಾವೇರಿ ಜಲ ವಿವಾದದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಕಾವೇರಿ, ಕಬಿನಿ ಹಾಗೂ ಹೇಮಾವತಿ ಜಲಾಶಯಗಳಲ್ಲಿನ ನೀರಿನ ಲಭ್ಯತೆ, ರಾಜ್ಯದ ಕುಡಿಯುವ ನೀರಿನ ಅಗತ್ಯ ಮತ್ತು ರೈತರ ಹಿತವನ್ನು ಸಮಗ್ರವಾಗಿ...

ಸಚಿವರಾಗಿ ಇಂದು ಪ್ರಮಾಣ ವಚನ: ಮುಖ್ಯಮಂತ್ರಿಯವರ ಅಧಿಕೃತ ಕರೆಯಿಂದ ಹರ್ಷಗೊಂಡ ಶಿವರಾಜ್ ಎಸ್. ತಂಗಡಗಿ

ಬೆಂಗಳೂರು: ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಶಾಸಕ ಶಿವರಾಜ್ ಎಸ್. ತಂಗಡಗಿ ಅವರಿಗೆ ಸಂಪುಟ ಸೇರುವ ಅವಕಾಶ ಲಭಿಸಿದ್ದು, ಇಂದು ಅವರು ಸಚಿವರಾಗಿ ಅಧಿಕೃತವಾಗಿ ಪ್ರಮಾಣ ವಚನ...

ಸಚಿವ ಸಂಪುಟ ಸೇರಲಿರುವ ಮಂಕಾಳು ವೈದ್ಯ: ರಾಜಭವನದಲ್ಲಿ ಇಂದು ಪ್ರಮಾಣ ವಚನ ಸಮಾರಂಭ

ಶ್ರಮಜೀವಿಯಿಂದ ಸಚಿವ ಸಂಪುಟದವರೆಗೆ: ಕರಾವಳಿಯ ನಾಯಕ ಮಂಕಾಳು ವೈದ್ಯರ ಸ್ಪೂರ್ತಿದಾಯಕ ರಾಜಕೀಯ ಪಯಣ ಬೆಂಗಳೂರು: ಬೆಂಗಳೂರಿನ ಹೋಟೆಲೊಂದರಲ್ಲಿ ಕಾರ್ಮಿಕನಾಗಿ ದುಡಿದು ಬದುಕು ಕಟ್ಟಿಕೊಂಡಿದ್ದ ಸಾಮಾನ್ಯ ಮೀನುಗಾರ ಕುಟುಂಬದ ಯುವಕನೊಬ್ಬ, ಇಂದು ರಾಜ್ಯ ರಾಜಕಾರಣದ ಉತ್ತುಂಗಕ್ಕೇರಿ...

ಕೆ.ಎಸ್. ಬಸವಂತಪ್ಪ: ತಳಮಟ್ಟದ ರೈತ ಕುಟುಂಬದಿಂದ ಕರ್ನಾಟಕ ಸಚಿವ ಸಂಪುಟದವರೆಗೆ

ವಿಶೇಷ ವರದಿ :: ಅಮರೇಶಣ್ಣ ಕಾಮನಕೇರಿ ಬೆಂಗಳೂರು/ದಾವಣಗೆರೆ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ಹಾಗೂ ನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದು ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ದಕ್ಷ ಹಾಗೂ ಜನಪರ...

ಶಾಸಕ ಲಕ್ಷ್ಮಣ ಸವದಿ ಅವರಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭೇಟಿ: ಸಂಪುಟ ಪ್ರವೇಶಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಕೃತಜ್ಞತೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಕುರಿತ ರಾಜಕೀಯ ಬೆಳವಣಿಗೆಗಳು ಗರಿಗೆದರಿರುವ ಬೆನ್ನಲ್ಲೇ, ಅಥಣಿಯ ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕರ್ನಾಟಕ ಪ್ರದೇಶ...

ಬಿ.ವೈ. ವಿಜಯೇಂದ್ರರಿಂದ ತಮಿಳುನಾಡು ಸಿಎಂಗೆ ಪತ್ರ: ಕಾವೇರಿ ಹಾಗೂ ಮೇಕೆದಾಟು ವಿಚಾರದಲ್ಲಿ ಸಹಕಾರಕ್ಕೆ ಮನವಿ

ಬೆಂಗಳೂರು:ತಮಿಳುನಾಡು ಮುಖ್ಯಮಂತ್ರಿ ತಿರುವ್ ಸಿ. ಜೋಸೆಫ್ ವಿಜಯ್ ಅವರಿಗೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಪತ್ರ ಬರೆಯ2026ರ ಕಾವೇರಿ ಮತ್ತು ಮೇಕೆದಾಟು ವಿವಾದಗಳಿಗೆ ಸಂಬಂಧಿಸಿದಂತೆ ಮಹತ್ವದ ಮನವಿ...

ಬೇಜವಾಬ್ದಾರಿತನ ಬಿಡದಿದ್ದರೆ ಹೋರಾಟ ನಿಲ್ಲದು :: ಈ ಸರಕಾರಕ್ಕೆ ರೈತರ ಕಾಳಜಿ ಕಿಂಚಿತ್ತಾದರೂಇದೆಯೇ-ಸುಮಲತಾ ಅಂಬರೀಷ್

ಮಂಡ್ಯ: ಈ ಸರಕಾರಕ್ಕೆ ಕಿಂಚಿತ್ತಾದರೂ ರೈತರ ಕಾಳಜಿ ಇದೆಯೇ ಎಂದು ಮಾಜಿ ಸಂಸದರಾದ ಸುಮಲತಾ ಅಂಬರೀಷ್ ಅವರು ಪ್ರಶ್ನಿಸಿದ್ದಾರೆ.ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಂದು ಶ್ರೀರಂಗಪಟ್ಟಣದ...

ಕಾವೇರಿ ವಿಷಯದಲ್ಲಿ ಸಿಎಂ ಮೊಸಳೆ ಕಣ್ಣೀರು: ವಿಜಯೇಂದ್ರ

ಮುಖ್ಯಾಂಶಗಳು• ರೈತರ ವಿಷಯದಲ್ಲಿ ಕಪಟ ನಾಟಕ• ರೈತರ ಸಂಕಷ್ಟ ಮರೆತ ಮುಖ್ಯಮಂತ್ರಿ• ತಮಿಳುನಾಡಿಗೆ ಈಗಾಗಲೇ ಸಾಕಷ್ಟು ನೀರು• ರೈತರಿಗೆ ಅನ್ಯಾಯ ಮಾಡಲು ಅವಕಾಶ ಕೊಡುವುದಿಲ್ಲ ಮಂಡ್ಯ: ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಪಡೆದ ಬಳಿಕ ಅವರಿಗೆ...

ಕಾವೇರಿ ನೀರು ಹಂಚಿಕೆ ವಿವಾದ: ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಬೆಂಗಳೂರು:ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ವಿಧಾನಸೌಧದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ...

ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡಿಗೆ ನೀರು ಬಿಡುವುದನ್ನು ಕೂಡಲೇ ನಿಲ್ಲಿಸಿ – ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಆಗ್ರಹ

ಬೆಂಗಳೂರು, ಜುಲೈ 30, 2026:ರಾಜ್ಯ ಕಾಂಗ್ರೆಸ್ ಸರ್ಕಾರವು ದೆಹಲಿ ರಾಜಕಾರಣವನ್ನು ಬದಿಗಿಟ್ಟು, ಕೂಡಲೇ ಕಾನೂನು ಹೋರಾಟವನ್ನು ತೀವ್ರಗೊಳಿಸಬೇಕು ಹಾಗೂ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ...

ಕಾವೇರಿ ನೀರಿನ ವಿಚಾರದಲ್ಲಿ ಮರು ಪರಿಶೀಲನಾ ಅರ್ಜಿ ಹಾಕಲು ಒತ್ತಾಯ

ವಿವೇಕ ಸ್ಮಾರಕ ಉದ್ಘಾಟನೆಗೆ ಪ್ರಧಾನಿ: ವಿಜಯೇಂದ್ರ ಮೈಸೂರು: ಮೈಸೂರಿನ ವಿವೇಕ ಸ್ಮಾರಕವನ್ನು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಜೀ ಅವರು ಇದೇ ಆಗಸ್ಟ್ 1ರಂದು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ...

ಮಹಜರ್ ಸ್ಥಗಿತ, ಮನೆ ಅನುದಾನ ಬಂದಿಲ್ಲ, ಬರದ ಬರೆ – ಮುಂಡಗೋಡ ಜನರ ಬದುಕು ಅತಂತ್ರ…

ಅರಣ್ಯ ಹಕ್ಕು ಕಾಯ್ದೆ ಜಾರಿ ವಿಳಂಬ, ಮೂರು ವರ್ಷದಿಂದ ಮನೆಗಳಿಗೆ ಅನುದಾನ ಸ್ಥಗಿತ, ಏತ ನೀರಾವರಿ ಕಾಮಗಾರಿ ಕುಂಟು; ಸರ್ಕಾರಕ್ಕೆ ಸಮಗ್ರ ಮನವಿ ಮುಂಡಗೋಡ, ಜುಲೈ 28 (ವಿಶೇಷ ವರದಿ): ಉತ್ತರ ಕನ್ನಡ ಜಿಲ್ಲೆಯ...

“ಒಳನಾಡಿನ ರೈತರಿಗೆ ನೀರಿಲ್ಲ, ಖಾಲಿ ಖಜಾನೆ ನೆಪ ಹೇಳಬೇಡಿ”: ಸಿ.ಟಿ. ರವಿ ವಾಗ್ದಾಳಿ

ಬೆಂಗಳೂರು: ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ತಮ್ಮ ತಂಡದೊಂದಿಗೆ ಬರ ಅಧ್ಯಯನ ನಡೆಸಿದ ಬಿಜೆಪಿ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ...

ಸಿ.ಟಿ. ರವಿ ವಿರುದ್ಧ ಆಡಳಿತ ಪಕ್ಷದ ತೀವ್ರ ವಾಗ್ದಾಳಿ; ದ್ವೇಷದ ರಾಜಕಾರಣದ ಆರೋಪ

ಬೆಂಗಳೂರು: ದ್ವೇಷದ ರಾಜಕಾರಣವನ್ನು ಸಮರ್ಥಿಸಲು ಬಿಜೆಪಿ ನಾಯಕರು ಸುಳ್ಳಿನ ಹಾರವನ್ನೇ ಪೋಣಿಸುತ್ತಿದ್ದಾರೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿರುವ ಆಡಳಿತ ಪಕ್ಷದ ಮುಖಂಡರು, ಸಿ.ಟಿ. ರವಿ ರಾಜಕೀಯ ವ್ಯವಸ್ಥೆಗೆ ಅಂಟಿರುವ ಕಳಂಕ ಎಂದು ಕಿಡಿಕಾರಿದ್ದಾರೆ. ಬಿಜೆಪಿಯವರ...

ರಾಜ್ಯದ ಕಾಳಜಿ ಇದ್ದರೆ ಬಿಜೆಪಿ ನಾಯಕರು ಕೇಂದ್ರದಿಂದ ಬಾಕಿ ಹಣ ಕೊಡಿಸಲಿ: ಈಶ್ವರ ಖಂಡ್ರೆ

ಬಿಜೆಪಿ ನಾಯಕರಿಂದ ಕಾಟಾಚಾರದ ಬರ ಅಧ್ಯಯನ ಈಶ್ವರ ಖಂಡ್ರೆ ಗಂಭೀರ ಆರೋಪ ಬೆಂಗಳೂರು, ಜು.27: ರಾಜ್ಯದ ಬಿಜೆಪಿ ನಾಯಕರಿಗೆ ರೈತರ ಬಗ್ಗೆಯೂ ಕಾಳಜಿ ಇಲ್ಲ, ವಿದ್ಯಾರ್ಥಿಗಳ ಬಗ್ಗೆಯೂ ಕಾಳಜಿ ಇಲ್ಲ, ಕಾಟಾಚಾರಕ್ಕೆ ಬರ ಅಧ್ಯಯನ...

ಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ₹80 ಲಕ್ಷದವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಯವರ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ನಿಯೋಗವು ಒತ್ತಾಯಿಸಿದೆ....

ಕೆಪಿಎಸ್‌ಸಿ ಹಗರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು: ಕೆಪಿಎಸ್‌ಸಿ ಮೂಲಕ ನಡೆದ 400 ಪಶುವೈದ್ಯರ ನೇಮಕಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು...

ವಿಧಾನಸಭೆಯಲ್ಲಿ ಜನಪರ ವಿಚಾರಗಳ ಮೇಲೆ ಬಿಜೆಪಿ–ಜೆಡಿಎಸ್ ಜಂಟಿ ಹೋರಾಟ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಸಂಪಂಗಿರಾಮನಗರದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ದೇವಾಂಗ ಸಮಾಜದ ಮುಖಂಡರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 136ನೇ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿ ಸಮೂಹಕ್ಕೆ ಸಂದ ಜಯ: ಮಂಜುನಾಥ್ ಗೌಡ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿ ಸಮೂಹಕ್ಕೆ ಸಂದ ಜಯ: ಮಂಜುನಾಥ್ ಗೌಡ ಬೆಂಗಳೂರು ಜು.25: ದಪ್ಪ ಚರ್ಮದ ಅಸಮರ್ಥ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ವಿದ್ಯಾರ್ಥಿ ಸಮೂಹಕ್ಕೆ ಸಂದ ಐತಿಹಾಸಿಕ...

ಕರ್ನಾಟಕ ಯುವ ಕಾಂಗ್ರೆಸ್ ಕಾನೂನು ಘಟಕದ ಸದಸ್ಯರು ಮತ್ತು ಹೈಕೋರ್ಟ್ ವಕೀಲರು ದೆಹಲಿಯ ವಿದ್ಯಾರ್ಥಿ ಪ್ರತಿಭಟನಾಕಾರರನ್ನು ಬೆಂಬಲಿಸಿ ಸಂವಿಧಾನದ ಮುನ್ನುಡಿಯನ್ನು ಓದಿದರು,

ಪರೀಕ್ಷಾ ಅಕ್ರಮಗಳ ವಿರುದ್ಧ ಇತ್ತೀಚೆಗೆ ನಡೆದ ಪ್ರತಿಭಟನೆಗಳಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ಬೆಂಗಳೂರು ವಕೀಲರು ಹೈಕೋರ್ಟ್ ಗೇಟ್ ಸಂಖ್ಯೆ 1 ಆವರಣದೊಳಗೆ ಸಂವಿಧಾನದ ಮುನ್ನುಡಿಯನ್ನು ಓದುವ ಮೂಲಕ ಸಾಂಕೇತಿಕ ಪ್ರದರ್ಶನವನ್ನು ನಡೆಸಿತು ಊಟದ ವಿರಾಮದ...

ಮೋದಿ, ಅಮಿತ್ ಷಾ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು: ಎಚ್.ಎಸ್.ಮಂಜುನಾಥ್ ಗೌಡ

ಬೆಂಗಳೂರು, ಜು.21: ಪ್ರಧಾನಿ ನರೇಂದ್ರ ಮೋದಿಯವರ ನಿವಾಸದ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿಯವರನ್ನು ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಲೋಕಭವನದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ...

ಮಾಜಿ ಸಚಿವ ರಾಮಚಂದ್ರಗೌಡರ ನುಡಿನಮನ ಕಾರ್ಯಕ್ರಮ

ಬಿಜೆಪಿ ಹೆಮ್ಮರವಾಗಿ ಬೆಳೆಯಲು ಗೌಡರ ಕೊಡುಗೆಅನನ್ಯ: ಬಿ.ಎಸ್.ಯಡಿಯೂರಪ್ಪ ಬೆಂಗಳೂರು: ಭಾರತೀಯ ಜನತಾ ಪಕ್ಷವು ರಾಜ್ಯದಲ್ಲಿ ಹೆಮ್ಮರವಾಗಿ ಬೆಳೆಯಲು ಪಕ್ಷದ ಹಿರಿಯ ನಾಯಕರು ಮತ್ತು ಮಾಜಿ ಸಚಿವರಾದ ರಾಮಚಂದ್ರಗೌಡ ಅವರ ಕೊಡುಗೆ ಸಾಕಷ್ಟು ಇದೆ. ಅವರನ್ನು...

ಕ್ಷೇತ್ರದಾದ್ಯಂತ ಸಂಘಟನೆ ಬಲವರ್ಧನೆ ಹಾಗೂ ಎಸ್‌ಐಆರ್ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಉದ್ದೇಶದಿಂದ ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಹನುಮಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಗೂ ಮುಂಡಗೋಡ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ...

ಮುಂಡಗೋಡ, ಜುಲೈ 19: ಕ್ಷೇತ್ರದಾದ್ಯಂತ ಸಂಘಟನೆ ಬಲವರ್ಧನೆ ಹಾಗೂ ಎಸ್‌ಐಆರ್ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಉದ್ದೇಶದಿಂದ ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಇಂದು ಹನುಮಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಗೂ ಮುಂಡಗೋಡ...

ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ದೇವೇಗೌಡ ಅವರ ರಾಜಕೀಯ ಕ್ಷೇತ್ರದ ಸಾಧನೆಗೆ ಚೆನ್ನಮ್ಮ ಅವರ...

ಯೂತ್ ಕಾಂಗ್ರೆಸ್ ನಿಂದ ಸೈಕಲ್ ಜಾಥಾ: ಆತ್ಮಹತ್ಯೆ ಪರಿಹಾರವಲ್ಲವೆಂಬ ಸಂದೇಶ ರವಾನೆ.

ಬೆಂಗಳೂರು ಜು.12: ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆಯ ಹೊಣೆಗಾರಿಕೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ(ಕೆಪಿವೈಸಿಸಿ)...

“ಸೇವೆಯೇ ಸಂಘಟನೆ, ಸಂಘಟನೆಯೇ ಜನಶಕ್ತಿ”: ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕರಾಗಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಮರ್ಪಿತ ಮುಂಚೂಣಿ ಸಂಘಟನೆಯಾದ 'ಕಾಂಗ್ರೆಸ್ ಸೇವಾದಳ'ದ ಮುಖ್ಯ ಸಂಘಟಕರಾಗಿ ಶ್ರೀನಿವಾಸ್ ಅವರು ಇಂದು ಅಧಿಕೃತವಾಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಹಿರಿಯ ನಾಯಕರ ಉಪಸ್ಥಿತಿಯಲ್ಲಿ ನಿರ್ಗಮಿತ ಮುಖ್ಯ ಸಂಘಟಕ ಶ್ರೀ...

ಎಚ್.ಡಿ.ಕುಮಾರಸ್ವಾಮಿ- ಬಿ.ವೈ.ವಿಜಯೇಂದ್ರ ಭೇಟಿ

ಬೆಂಗಳೂರು: ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನಲ್ಲಿ ಇಂದು ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯದ ಪ್ರಚಲಿತ ವಿದ್ಯಮಾನಗಳ ಕುರಿತು...

ಬೀಳಗಿ ಏತನೀರಾವರಿ ಯೋಜನೆಗೆ ಅನುಮೋದನೆ: ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗದಿಂದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿಯವರಿಗೆ ಸನ್ಮಾನ

ವರದಿ :ಅಮರೇಶಣ್ಣ ಕಾಮನಕೇರಿ ಬೆಂಗಳೂರು:ಬೀಳಗಿ ತಾಲ್ಲೂಕಿನ ರೈತರ ದಶಕಗಳ ಬೇಡಿಕೆಯಾಗಿದ್ದ ‘ಬೀಳಗಿ ಏತನೀರಾವರಿ ಯೋಜನೆ’ಗೆ ಅಂತಿಮವಾಗಿ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಈ ಪ್ರಮುಖ ಯೋಜನೆಯನ್ನು ಸಾಕಾರಗೊಳಿಸಲು ಸಹಕರಿಸಿದ ರಾಜ್ಯ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ, ಬೆಂಗಳೂರಿನ...

​ಬಿಜೆಪಿ ಸೇರ್ಪಡೆಯಾದ ಬೆಳಗಾವಿಯ ಪ್ರಭಾವಿ ಮುಖಂಡ ಸದಾಶಿವ ದೇಸಿಂಗೆ: ವಿಜಯೇಂದ್ರ ಸಮ್ಮುಖದಲ್ಲಿ ಕೇಸರಿ ಬಾವುಟ ಸ್ವೀಕಾರ

​ಬೆಂಗಳೂರು: ಬೆಳಗಾವಿ ಜಿಲ್ಲೆಯ ಕುರುಬ ಸಮಾಜದ ಪ್ರಭಾವಿ ಮುಖಂಡರಾದ ಶ್ರೀ ಸದಾಶಿವ ದೇಸಿಂಗೆಯವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ವಿದಾಯ ಹೇಳಿ, ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು. ​ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ...

ಐಐಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಹರ್ಸಾ ಶಾಸಕ ಐ.ಪಿ. ಗುಪ್ತಾ ಅವರಿಂದ ಮುಖ್ಯಮಂತ್ರಿಗೆ ಮನವಿ; ಪಾನ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ

ಪಾಟ್ನಾ: ಐಐಪಿ (IIP) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಹರ್ಸಾದ ಗೌರವಾನ್ವಿತ ಶಾಸಕ ಶ್ರೀ ಐ.ಪಿ. ಗುಪ್ತಾ ಅವರು ಇಂದು ಬಿಹಾರದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಅವರನ್ನು ಭೇಟಿಯಾಗಿ, ಪಾನ...

ಎಸ್‍ಐಆರ್: ರಾಜ್ಯ ಸರಕಾರದ ಷಡ್ಯಂತ್ರ- ಪ್ರಲ್ಹಾದ್ ಜೋಶಿ

• ಶೇ 100, ಶೇ 98 ಮ್ಯಾಪಿಂಗ್ ಆಗಲು ಹೇಗೆ ಸಾಧ್ಯ?• ನಾಳೆ ಚುನಾವಣಾ ಆಯೋಗಕ್ಕೆ ದೂರು• ಕತ್ತೆ ಕಾಯಲೂ ಲಾಯಕ್ಕಿಲ್ಲದ ಸರಕಾರದಿಂದ ಅಧಿಕಾರಿಗಳ ಮೇಲೆ ಒತ್ತಡ• ಅಗತ್ಯವಿದ್ದರೆ ಮುಂದೆ ಕೇಂದ್ರ ಚುನಾವಣಾ...

ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಬದ್ಧ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸಬೇಕೆಂಬ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭರವಸೆ ನೀಡಿದ್ದಾರೆ. ನಗರದಲ್ಲಿ ಕುರುಬ...

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬಿಎಲ್‌ಒಗಳಿಗೆ ಸಹಕರಿಸಿ, ಮತದಾನದ ಹಕ್ಕು ಉಳಿಸಿಕೊಳ್ಳಿ – ಶಾಸಕ ಲಕ್ಷ್ಮಣ ಸವದಿ

ಅಥಣಿ, ಜು. 3: ಚುನಾವಣಾ ಆಯೋಗ ಹಮ್ಮಿಕೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದಲ್ಲಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಭಾಗವಹಿಸಿ, ಮನೆಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಅಗತ್ಯ ದಾಖಲೆಗಳನ್ನು ನೀಡಿ...

‘ಛಾತ್ರೋಂ ಕಿ ಗೂಂಜ್’ ರಾಷ್ಟ್ರೀಯ ಅಭಿಯಾನದ ಬೆಂಗಳೂರು ನಗರ ಸಂಯೋಜಕರಾಗಿ ಕೆಪಿವೈಸಿಸಿ ಅಧ್ಯಕ್ಷ ಮಂಜುನಾಥ್ ಗೌಡ ನೇಮಕ

ಬೆಂಗಳೂರು, ಜು.3: ಇತ್ತೀಚಿನ ನೀಟ್ ಪರೀಕ್ಷೆ ಅಕ್ರಮ ಹಾಗೂ ಸಿಬಿಎಸ್ಸಿ ಪರೀಕ್ಷೆಯ ಲೋಪಗಳು ಸೇರಿದಂತೆ ದೇಶಾದ್ಯಂತ ನಡೆದಿರುವ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಹಾಗೂ ಯುವಜನರ ಸಮಸ್ಯೆಗಳನ್ನು ರಾಷ್ಟ್ರಮಟ್ಟದಲ್ಲಿ ಪ್ರಸ್ತಾಪಿಸುವ ಉದ್ದೇಶದಿಂದ ಭಾರತೀಯ...