ಬಸವನಬಾಗೇವಾಡಿ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಐತಿಹಾಸಿಕ ಕಾಮನಕೇರಿ ಗ್ರಾಮದಲ್ಲಿ ಶ್ರೀ ದಾವಲಮಲಿಕ್ ಅವರ 37ನೇ ಪುಣ್ಯಾರಾಧನೆ ಹಾಗೂ ಜಾತ್ರಾ ಮಹೋತ್ಸವವು ಅತ್ಯಂತ ಸಡಗರ ಸಂಭ್ರಮದಿಂದ ಜರುಗಲಿದೆ. ಈ ಪವಿತ್ರ ಜಾತ್ರೆಯ ವಿಶೇಷ...
ಯಾವ ದೇಶದ ಮಣ್ಣಿನ ನಂಟಿನಿಂದ ಕುಸ್ತಿ ಅಖಾಡದಲ್ಲಿ ಎದುರಾಳಿಗಳನ್ನು ಮಣ್ಣು ಮುಕ್ಕಿಸಿ ಇರಾನ್ ಧ್ವಜವನ್ನು ಎದೆಯುಬ್ಬಿಸಿ ಹಾರಾಡುವಂತೆ ಮಾಡಿದ್ದನೋ, ಅದೇ ಮಣ್ಣಿನ ಆಡಳಿತಗಾರರು ಇಂದು ಸಲೇಹ್ ಮೊಹಮ್ಮದಿ ಎಂಬ 19ರ ಹರೆಯದ ಚಿಗುರು...
ಬೆಂಗಳೂರು :: 90ರ ದಶಕ ಅಂದರೆ ಅದು ಭಾರತೀಯ ಕ್ರಿಕೆಟ್ನಲ್ಲಿ 'ಕರ್ನಾಟಕದ ಸಾಮ್ರಾಜ್ಯ' ಅಂದರೂ ತಪ್ಪಾಗಲಾರದು. ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್, ರಾಹುಲ್ ದ್ರಾವಿಡ್ರಂತಹ ದಿಗ್ಗಜರು ವಿಶ್ವವನ್ನೇ ಆಳುತ್ತಿದ್ದ ಕಾಲವದು. ಆ ಸುವರ್ಣ...
ವಿಜಯಪುರ: ಜಿಲ್ಲೆಯ ಯುವ ಪ್ರತಿಭೆಗಳನ್ನು ಕ್ರೀಡಾ ಕ್ಷೇತ್ರದಲ್ಲಿ ಬೆಳೆಸುವ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆ ಇಡಲಾಗಿದೆ. ನಗರದಲ್ಲಿ ನೂತನವಾಗಿ ಆರಂಭಿಸಲಾದ ವಿಜಯಪುರ ಜಿಲ್ಲಾ ರೈಫಲ್ ಅಸೋಸಿಯೇಷನ್ (ಏರ್ ಗನ್) ತರಬೇತಿ ಶಾಖೆಯನ್ನು ಅಸೋಸಿಯೇಷನ್...
ಯಾದಗಿರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯಾದಗಿರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಯಾದಗಿರಿ ಸಂಯುಕ್ತಾಶ್ರಯದಲ್ಲಿ ಯಾದಗಿರಿ ಜಿಲ್ಲಾ ಮಟ್ಟದ ರಾಜ್ಯ...
ಬೆಂಗಳೂರು: ಅಖಿಲ ಭಾರತ ಕರಾಟೆ ಡು ಫೆಡರೇಶನ್ನಿಂದ ಗುರುತಿಸಲ್ಪಟ್ಟ ಏಕೈಕ ಅಧಿಕೃತ ಸಂಸ್ಥೆ ಎಸ್.ಕೆ.ಎ.ಕೆಯಿಂದ ಬೆಂಗಳೂರಿನ ಕೆಎಂಎಸ್ಕೆಎಸ್ಐನಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಕರಾಟೆ ಕ್ರೀಡಾಕೂಟ ನಡೆಯುತ್ತಿದೆ.ಎಐಕೆಎಫ್ ಉಪಾಧ್ಯಕ್ಷ, ಕರ್ನಾಟಕ ಕ್ರೀಡಾ ಕರಾಟೆ...
ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಕೇರಳ ಟೂರಿಸಂನಿಂದ ಪ್ರಚಾರ ಅಭಿಯಾನ.
ಮಾರ್ಚ್ 31ರವರೆಗೆ ಕಲಾ ವೈಭವ: ಸಂಸ್ಕೃತಿ, ಇತಿಹಾಸ ಮತ್ತು ಪ್ರವಾಸೋದ್ಯಮದ ಸಂಗಮ.
ಬೆಂಗಳೂರು, ಜನವರಿ 22, 2026: ಭಾರತದ ಪ್ರಮುಖ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ...
ಕೆ.ಆರ್.ಪೇಟೆ.ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿಮುರಕನಹಳ್ಳಿ ಗ್ರಾಮದ ಗಾನವಿ, ಬೂಕನಕೆರೆ ವಿನುತ, ನಯನ, ಪ್ರತಿಜ್ಞಾ, ಅಮೃತ ಎಸ್ ಗೌಡ, ಸೋಹನ ಆರ್ ಗೌಡ, ಮಂಡ್ಯ ಮೂಲದ ಖುಷಿ, ರುಚಿತ ಅವರು.
ಆಂಧ್ರಪ್ರದೇಶದ ಕಡಪದಲ್ಲಿ ಜನವರಿ 10...
ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಹವ್ಯಾಸಿ ಸೈಕ್ಲಿಸ್ಟ್ ಗಳು ಮಾತ್ರವಲ್ಲದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಇಲ್ಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬೆಳ್ಳಿ, ಚಿನ್ನದ ಪದಕಗಳನ್ನು ಗೆದ್ದುತಂದು ವಿಜಯಪುರದ ಕೀರ್ತಿಯನ್ನು ಎಲ್ಲೆಡೆ ಬೆಳಗಿದ್ದಾರೆ.
ನಮ್ಮ...
ಶಿಗ್ಗಾಂವಿ: ಶಿಗ್ಗಾಂವಿ ನಗರದಲ್ಲಿರುವ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕ್ರೀಡಾಪಟುಗಳು ಇತ್ತೀಚಿಗೆ ಟಿ ಎಂ ಎ ಇ ಬಿ.ಪಿಎಡ್ ಮಹಾವಿದ್ಯಾಲಯ, ಹಾವೇರಿನಲ್ಲಿ ನಡೆದ ಅಥ್ಲೆಟಿಕ್ ಕ್ರೀಡೆಯಲ್ಲಿ ಹಾವೇರಿ...
ಬೆಂಗಳೂರು: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾದ ಸಾಧಕರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ,, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಪ್ರದಾನ ಮಾಡಿದರು.
ಹಿರಿಯ ಪತ್ರಕರ್ತರಾದ ಮೃತ್ಯುಂಜಯ, ಲೋಚನೇಶ್...
ಕಲಬುರಗಿ: 2026 ಹೊಸ ವರ್ಷದ ಪ್ರಯುಕ್ತ ಕ್ರಿಕೆಟ್ ಪ್ರೀಯರಿಗೆ ಪಂದ್ಯ ಆಡಲು ಮತ್ತು ಮಕ್ಕಳು ತರಬೇತಿ ಪಡಿಯಲು ಕ್ಯೂ.ಪಿ. ಕ್ರಿಕೆಟ್ ತರಬೇತಿ ಕೇಂದ್ರದ ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಖ್ಯಾತ ಉದ್ಯಮಿಗಳಾದ ಖಯ್ಯೂಮ್...
ಬೆಂಗಳೂರು: ಪ್ರೆಸ್ ಕ್ಲಬ್ ಗುಂಜೂರು ಖೋ-ಖೋ ಕ್ಲಬ್ ವತಿಯಿಂದ ಗುಂಜೂರು ವಾಜಪೇಯಿ ಕ್ರೀಡಾಂಗಣದಲ್ಲಿ 44ನೇ ರಾಷ್ಟ್ರಮಟ್ಟದ ಜೂನಿಯರ್ ಬಾಲಕ ಮತ್ತು ಬಾಲಕಿಯರ ಖೋ-ಖೋ ಚಾಂಪಿಯನ್ ಶಿಪ್-2025 ಡಿಸೆಂಬರ್ 31ರಿಂದ 2026 ಜನವರಿ 4ನೇ...
ಸ್ಪೇನ್ ವಿರುದ್ಧದ ಪಂದ್ಯದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿರುವ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಮೂಲಕ ಭಾರತೀಯರ ಹೆಮ್ಮೆಯನ್ನು ನೂರ್ಮಡಿಗೊಳಿಸಿದೆ. ಪದಕ ವಿಜೇತ ತಂಡದ ಆಟಗಾರರೆಲ್ಲರಿಗೂ ಅಭಿನಂದನೆಗಳು. ಭಾರತ ತಂಡದ...
ಆ ಹುಡುಗ ಕ್ರಿಕೆಟ್ ಆಟಗಾರನಾಗಬೇಕೆಂಬ ಕನಸು ಕಂಡವ. ಕೈ ಮುರಿಯಿತು, ಕ್ರಿಕೆಟ್ ಕನಸು ಕಮರಿತು. ಅಲ್ಲಿ ಕಳೆದುಕೊಂಡದ್ದನ್ನು ಮತ್ತೆಲ್ಲೋ ಹುಡುಕಲು ಹೊರಟವನು ಇಂದು ಭಾರತದ ಟಿ20 ವಿಶ್ವಕಪ್ ವಿಕ್ರಮದ ರೂವಾರಿಗಳಲ್ಲೊಬ್ಬನಾಗಿ ನಿಂತಿದ್ದಾನೆ.
ಸುಮಾರು 24...