ಸೆಪ್ಟೆಂಬರ್ 22 ರ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ತಪ್ಪದೇ ಎಲ್ಲಾರೂ ಈ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್...
ಶಹಾಪುರ, ಸೆ.19-ಹಿಂದುಳಿದ ವರ್ಗಗಳ ಜಾತಿ ಗಣತಿಯಲ್ಲಿ ಪಿಂಜಾರ ಸಮೂದಾಯ ಜನರು ಧರ್ಮದ ಕಾಲಂನಲ್ಲಿ ಇಸ್ಲಾಂ, ಜಾತಿ ಕಲಂನಲ್ಲಿ ಪಿಂಜಾರ ಎಂದು ಬರೆಯಿಸುವಂತೆ ಪಿಂಜಾರ ನದಾಫ್ ಯುವ ಮುಖಂಡರು ಹೇಳಿದರು.ಎನ್ ಎಮ್ ನದಾಫ್ ಏವೂರಅವರಿಂದು...
- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ಶ್ರೀಕೊತ್ತಲಾಂಜನೇಯ ಪಾದಗಟ್ಟೆ ಬಳಿ , ಪೊಲೀಸ್ ವಸತಿ ಗೃಹಗಳ ಹತ್ತಿರವಿರುವ. ಅಮಲಾಪುರ ಗೌಡರವರ ಮಾಲೀಕತ್ವದ ವಿಷ್ಣು ಮೊಬೈಲ್ ಕ್ಯಾಂಟೇನಲ್ಲಿ , ಡಾ॥...
ಬೆಂಗಳೂರು:ರಾಜ್ಯದ ವಿದ್ಯಾರ್ಥಿಗಳ ಗಮನ ಸೆಳೆಯುವಂತೆ, ದ್ವಿತೀಯ ಪಿಯು ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಗಳ ದಿನಾಂಕಗಳು ಶೀಘ್ರದಲ್ಲೇ ಅಂತಿಮಗೊಳ್ಳಲಿವೆ. ಮಾದರಿ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಬಿಡುಗಡೆ ಮಾಡಿದ್ದು, ಅಂತಿಮ ತಿದ್ದುಪಡಿ ಅಭಿಪ್ರಾಯಗಳನ್ನು...
ನೂತನ ಅಧ್ಯಕ್ಷರು ಸಿದ್ದಯ್ಯ ಪುರಾಣಿಕ ಟ್ರಸ್ಟ್* *ದಕ್ಷ ಪ್ರಾಮಾಣಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಾ ಕಾವ್ಯದಲ್ಲಿಯೂ ಸಹ ಅವರ ಕಾರ್ಯ ಅತ್ಯಂತ ಹೇಳಿದರು* *ಅವರು ಸಿಬಿಎಸ್ ಟೀಚರ್ಸ್ ವ್ಯಾಲಿಯ ಬಳಗದ ಸನ್ಮಾನ ಸ್ವೀಕರಿಸಿ ಮಾತನಾಡಿದರು.*...
ಬೆಂಗಳೂರು: ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಹಾಗೂ ವಿಳಂಬ ನೀತಿ ಅನುಸರಿಸುವ ಎಪಿಎಂಸಿ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ...
ಬೆಂಗಳೂರು ಆಗಸ್ಟ್ 24; ಕರ್ನಾಟಕ ದಲಿತ ಸಂಘರ್ಷ ಸಮಿತಿವತಿಯಿಂದ ಪರಿಶಿಷ್ಟರ ಐಕ್ಯತೆಯ ಅಭಿನಂದನಾ ಸಮಾರಂಭವನ್ನು ಸೋಮವಾರ ಇದೇ 25ರಂದು ಲಿಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಎನ್.ಮೂರ್ತಿ,ಪರಿಶಿಷ್ಟ 101 ಜಾತಿಗಳ ಐಕ್ಯತೆಯ ಅಭಿನಂದನಾ...
ಕೆಬಿಜೆಎನ್ಎಲ್ ಅಭಿಯಂತರರ ಸಮರ್ಥ ಕಾರ್ಯಕ್ಕೆ ತಪ್ಪಿದ ಹಾನಿ5 ಲಕ್ಷ ಕ್ಯುಸೆಕ್ಗಿಂತ ಹೆಚ್ಚು ನೀರು ಹರಿಸಿದರೆ ಮಸೂತಿ ಜನಕ್ಕೆ ಸಮಸ್ಯೆಇದುವರೆಗೆ ಜಲಾಶಯಕ್ಕೆ 462.366 ಟಿಎಂಸಿ ನೀರು ಹರಿದು ಬಂದಿದೆ. ಅದರಲ್ಲಿ 367.320 ಟಿಎಂಸಿ ನೀರನ್ನು...
ಡಿಸಿಎಂ ಬೈಕ್ ರೈಡ್ ಗೆ ಸಿಎಂ ಗ್ರೀನ್ ಸಿಗ್ನಲ್ ತೋರೋ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆ
ಬೆಂಗಳೂರು, ಆ.18:
ಡಿ.ಕೆ. ಶಿವಕುಮಾರ್ ಅವರು ತಮ್ಮ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಯಜ್ಡಿ ಬೈಕ್ ಚಾಲನೆಗೆ ಸಿಎಂ...
ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರನ್ನು ವಿಧಾನ ಪರಿಷತ್...
ಅರಬ್ಬಿ ಸಮುದದಲ್ಲಿ ಮೀನುಗಾರಿಕೆಗೆ ತೆರಳಿದ ದೋಣಿ ಮಗುಚಿ ನಾಲ್ವರು ಮೀನುಗಾರರು ಸಮುದ್ರಪಾಲು ಆಗಿರುವ ಘಟನೆ ಬುದ್ದವಾರ ನೇಡದಿದ್ದೆ
ತೆಂಗಿನಗುಂಡಿಯ ಬಂದರನಿಂದ ಮಹಾಸತಿ ಗಿಲ್ ನೆಟ್ ದೋಣಿಯಲ್ಲಿ ಆರು ಜನರು ಮೀನುಗಾರಿಕೆ ತೆರಳಿದ್ದರು
ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ...
ಬೆಂಗಳೂರು ಮೇ 19 :: ಭಾರತದಲ್ಲಿ ಎಲ್ಲ ಜಾತಿ ಹಾಗೂ ಧರ್ಮದ ಜನರ ತಮ್ಮ ಸಮಾಜದ ಹಿರಿಯರಿಗೆ ಗೌರವ ಕೋಡುವುದು ಸಂಸ್ಕಾರವಾಗಿ ರೂಢಿಸಿಕೊಂಡು ಬಂದಿದ್ದಾರೆ. ಕೆಲವರು ಕೈ ಮುಗಿದು ನಮಸ್ಕರಿಸುತ್ತಾರೆ ಕೆಲವರು ಕಾಲಿಗೆ...
ಬೆಂಗಳೂರು, ಮೇ 12: “ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಸ್ವಚ್ಛ ಬೆಂಗಳೂರು ನಿರ್ಮಿಸಲಾಗುವುದು. ಆ ಮೂಲಕ ಬೆಂಗಳೂರಿಗೆ ಹೊಸ...
ಬೆಂಗಳೂರು, ಮೇ 12 :“ವೈಟ್ ಟ್ಯಾಪಿಂಗ್ ನಡೆಯುತ್ತಿರುವ ರಸ್ತೆಗಳ ಗುಣಮಟ್ಟ ಚೆನ್ನಾಗಿರಬೇಕು. ಈ ರಸ್ತೆಗಳು 30 ವರ್ಷಗಳ ಕಾಲ ಬಾಳಿಕೆ ಬರಬೇಕು. ಹೀಗಾಗಿ ನಾನು ಆಗಾಗ್ಗೆ ಕಾಮಗಾರಿಗಳ ಪರಿಶೀಲನೆ ಮಾಡುತ್ತಿದ್ದೇನೆ” ಎಂದು ಡಿಸಿಎಂ...
ರಾಯಚೂರು: ಭಾರತೀಯ ಜನತಾ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ವೀರನಗೌಡ ಲೆಕ್ಕಿಹಾಳ ಅವರಿಗೆ ನಗರದ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಭಾರತೀಯ ಜನತಾ ಪಕ್ಷದ ಜಿಲ್ಲಾಉಪಾಧ್ಯಕ್ಷ ಡಾ. ಬಾಬುರಾವ್ ಸನ್ಮಾನಿಸಿ...
ಬೆಂಗಳೂರು : ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಖಾಲಿ ಇರುವ 247 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
*ಬೆಂಗಳೂರು : ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ ದೊರೆಯಿತು.
ವಿಧಾನಸಭೆಯಲ್ಲಿ ಅಂಗೀಕೃತವಾದ...
ಬೆಂಗಳೂರು ಮಾರ್ಚ 07 : ಇದೊಂದು ಸಾಲದ ಬಜೆಟ್, ಸಾಲ ಮಾಡಿಯಾದರೂ ತುಪ್ಪ ತಿನ್ನುವ ಬಜೆಟ್, ಇದು ಅಲ್ಪ ಸಂಖ್ಯಾತರ ಓಲೈಕೆಯ ಬಜೆಟ್ ಆಗಿದೆ, ಅಲ್ಪ ಸಂಖ್ಯಾತರಿಗೆ ಬೆಣ್ಣೆ, ಬಹುಸಂಖ್ಯಾತರಿಗೆ ಸುಣ್ಣ, ರಾಜ್ಯದ...
ವಿಜಯಪುರ ಫೆ 26 : ಸಮಾಜದ ಸಮಗ್ರ ಅಭಿವೃದ್ಧಿಯ ಚಿಂತಕರು ಸ್ನೇಹ ಗಂಗಾವಾಹಿನಿ ಸಂಘದ ಸಂಸ್ಥಾಪಕರಾದ ದಿವಂಗತ ಎಸ ಎಸ ಆಲಗೂರ ರವರ 99 ನೇ ವರ್ಷದ ಜನ್ಮದಿನಾಚರಣೆಯನ್ನು ದಿನಾಂಕ 02-03-2025 ರವಿವಾರ...
ಬೆಂಗಳೂರು ಡಿ 27 :: ಸಾಮರ್ ಇಂಟರ್ನ್ಯಾಷನಲ್ ಇಸ್ಲಾಮಿಕ್ ಶಾಲೆ(ನಿರ್ವಹಣೆ: "ದಿ ಅಲ್- ಜಾಮೀಯ ಮೊಹಮ್ಮದೀಯ ಎಜುಕೇಷನ್ ಸೊಸೈಟಿ ಮುಂಬೈ") ರವರು ಭಾರತ ವಿರೋಧಿ ಚಟುವಟಿಕೆಗಳಾದ, ತೆರಿಗೆ ವಂಚನೆ, ನಕಲಿ ದಾಖಲೆ ಸೃಷ್ಟಿ,...
ಬೀದರ, ಡಿ :: ಬೀದರ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಾದೇಶಿಕ ಕಛೇರಿ ಜವಾಬ್ದಾರಿಯನ್ನು ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ವಿಜಯಕುಮಾರ ಸೋನಾರೆ ಇವರಿಗೆ ತಾತ್ಕಾಲಿಕವಾಗಿ ಪ್ರಾದೇಶಿಕ ಕೇಂದ್ರ ಬೀದರ ಈ ಕೇಂದ್ರದ ಜವಾಬ್ದಾರಿ...
ಬೆಂಗಳೂರ ಡಿ 24 : ವಿಶ್ವರತ್ನ ಸಂವಿಧಾನ ಪಿತಾಮಹ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಅಮಿತ್ ಶಾ ಅವರನ್ನು ಕೂಡಲೇ ಮಂತ್ರಿ ಗಿರಿಗಿಯಿಂದ ಕೆಳಗಿಳಿಸಬೇಕು ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ...
ಗ್ರಾಹಕನಿಗೆ ಹಕ್ಕಿನ ಜೊತೆಗೆ ಜವಾಬ್ದಾರಿಯೂ ಇದೆ. ಗ್ರಾಹಕನ ಹಕ್ಕು ಮತ್ತು ಜವಾಬ್ದಾರಿ ಒಂದೇ ನಾಣ್ಯದ ಎರಡು ಮುಖಗಳು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗ ಅಧ್ಯಕ್ಷರಾದ ಡಾ.ಎಚ್.ಕೃಷ್ಣ ಅವರು ತಿಳಿಸಿದರು.
ಇಂದು ಕರ್ನಾಟಕ ಕೊಂಡಜ್ಜಿ...
ವಿಶ್ವಜ್ಞಾನಿ, ಸಂವಿಧಾನಶಿಲ್ಪಿ ಡಾ॥ ಬಾಬಾಸಾಹೇಬ್ ಅಂಬೇಡ್ಕರ್ರವರಿಗೆ ಅವಮಾನ ಮಾಡಿರುವ..ಕೇಂದ್ರ ಗೃಹಸಚಿವ ಅಮಿತ್ ಶಾ ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತ್ತು.
ರಾಜ್ಯಸಭೆಯಲ್ಲಿ ಸಂವಿಧಾನದ 75 ನೇ ವರ್ಷದ ವಜ್ರಮಹೋತ್ಸವ ಸಂಭ್ರಮದಲ್ಲಿ...
ಎನ್ಎಮ್ಡಿಸಿಯ ಪ್ರಯತ್ನದಿಂದ ದೋಣಿಮಲೈಯಲ್ಲಿ ಭದ್ರತೆ ಮತ್ತು ಸ್ಥಿರತೆಕರ್ನಾಟಕದ ಒಂದು ಗ್ರಾಮ, ಒಂದು ಕಾಲದಲ್ಲಿ ಕೊಳಚೆ ನೀರು ಸೊಳ್ಳು ಸಮಸ್ಯೆಯಿಂದ ಬಳಲುತ್ತಿದ್ದರೂ, ಇಂದು ಎನ್ಎಮ್ಡಿಸಿಯ ಪ್ರಯತ್ನಗಳಿಂದ ಹೊಸ ಆಶಾಕಿರಣ ಜನರಲ್ಲಿ ಮುಡಿದೆ.ಭುಜಂಗನಗರ, ದೋಣಿಮಲೈ ಟೌನ್ಶಿಪ್...
ಬೆಂಗಳೂರು, ಡಿ, 11: ಮಡಿವಾಳರ ಜಾಗೃತಿ ವೇದಿಕೆ ಟ್ರಸ್ಟ್ ನಿಂದ ಅದ್ದೂರಿಯಾಗಿ ಶ್ರೀ ಮಡಿವಾಳ ಮಾಚಿ ದೇವರ ಜಯಂತೋತ್ಸವ ಆಚರಿಸುತ್ತಿದ್ದು, ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಏಪ್ರಿಲ್ ೧೪ ರಂದು ಮಡಿವಾಳ ಸಮಾಜದ ಪ್ರಯುಕ್ತ...
ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ದಿಂದ ಬೀದಿಬದಿ ವ್ಯಾಪಾರಿಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವು ಮೂರು ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮವನ್ನು ಆರೋಗ್ಯ...
ಬೆಂಗಳೂರು, ನ. 28:
ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಹೊರೆಯನ್ನು ಭರಿಸಲಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಕನಸುಗಳಿಗೆ ನರರವಾಗಲು,ಚಂಡೀಗಢ ವಿಶ್ವವಿದ್ಯಾಲಯದ ಸಾಮಾನ್ಯ ಪ್ರವೇಶ ಪರೀಕ್ಷೆ (CUCET 2025) ಮೂಲಕ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುತ್ತಿದೆ...
ಬೆಂಗಳೂರು: ಕೊನೆಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ 61 ವರ್ಷದ ತನ್ನ ತಂದೆಗೆ ಸ್ವತಃ ಮಗನೇ ತನ್ನ ಒಂದು ಕಿಡ್ನಿಯನ್ನು ದಾನ ಮಾಡುವ ಮೂಲಕ ಯಶಸ್ವಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಕನ್ನಿಂಗ್ಹ್ಯಾಮ್ ರಸ್ತೆ ಫೋರ್ಟಿಸ್...
ಬೆಂಗಳೂರಿನ ನಾಗರಬಾವಿಯಲ್ಲಿರುವ ಪ್ರತಿಷ್ಟಿತ ಕಾಲೇಜಾದ ಕೆಎಲ್ಇ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಎರಡು ದಿನಗಳ ಕಾಲ ಅಂತರ್ ಕಾಲೇಜು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಹಾಗೂ ವಾಣಿಜ್ಯ ಮತ್ತು ಸಾಂಸ್ಕೃತಿಕ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಬೆಂಗಳೂರು...
ಪತ್ರಕರ್ತರಿಗೆ ಆರೋಗ್ಯ ಸಂಜೀವಿನಿ ಜಾರಿಗೆ ಸಕಲ ಪ್ರಯತ್ನ: ಕೆ.ವಿ.ಪಿ
ಬೆಂಗಳೂರು ನ 19:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಲ್ವರೂ ಹಿರಿಯ ಪತ್ರಕರ್ತರು ನನ್ನ ಮತ್ತು ಪತ್ರಿಕಾ ವೃತ್ತಿಯ ಸಾಕ್ಷಿ ಪ್ರಜ್ಞೆ ಆಗಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ...
ಬೆಂಗಳೂರು, 14ನೇ ನವೆಂಬರ್, 2024: ತನ್ನ ಪ್ರಗತಿಪರ, ಉದ್ಯಮ ಸ್ನೇಹಿ ನೀತಿಗಳಿಂದಾಗಿ ಕರ್ನಾಟಕವು ದೇಶದಾದ್ಯಂತದ ಉದ್ಯಮಿಗಳನ್ನು ಆಕರ್ಷಿಸುವ ಮೂಲಕ ನವೋದ್ಯಮಗಳಿಗೆ ಉನ್ನತ ತಾಣವಾಗಿ ತನ್ನ ಸ್ಥಾನ ಗಟ್ಟಿಗೊಳಿಸಿದೆ.
ʼರಾಜ್ಯದಲ್ಲಿ ಆರಂಭವಾದ ನವೋದ್ಯಮಗಳ ಸಂಖ್ಯೆಯು ಕೇವಲ...
ಬೆಂಗಳೂರು, ನವೆಂಬರ್ 14: ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಕ್ಕಳ ಸಂವಾದವನ್ನು ನ.14ರಂದು ಆಯೋಜಿಸಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಶಾಲಾ...
ಗ್ರಾಮಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಸ್ಥಳೀಯ ಆಡಳಿತದ ಬಗ್ಗೆ ಅರಿವಿರಬೇಕು, ಗ್ರಾಮ ಪಂಚಾಯತಿಗಳ ಆಶಯ, ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಅರಿವಿನ ಹಬ್ಬ ಯಶಸ್ವಿಯಾಗಲಿ. ಪಂಡಿತ್ ನೆಹರು ಅವರ ಹುಟ್ಟಹಬ್ಬದ ದಿನವಾದ ಮಕ್ಕಳ...
ಗೌರವಾಧ್ಯಕ್ಷರು, ರಾಜ್ಯ ಅಧ್ಯಕ್ಷರ ಪ್ರಧಾನಸಂಚಾಲಕರ ಘೋಷಣೆ
ಬೆಂಗಳೂರು: ಪಂಚವೃತ್ತಿಯ ಮೂಲಕ ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡುತ್ತಿರುವ ವಿಶ್ವಕರ್ಮ ಸಮುದಾಯವನ್ನು ಒಂದೇ ವೇದಿಕೆಯಡಿ ತಂದು ಸಂಘಟಿತ ಪ್ರಗತಿಗೆ ನೆರವಾಗಲು ರಾಜ್ಯ ವಿಶ್ವಕರ್ಮ ಮಹಾಒಕ್ಕೂಟವನ್ನು ಅಸ್ತಿತ್ವಕ್ಕೆ ತರಲಾಗಿದ್ದು,...
ಬೆಂಗಳೂರಿನಲ್ಲಿ SAPs ಕಾರ್ಯನಿರ್ವಾಹಕ ಮತ್ತು ಮೇಲ್ವಿಚಾರಣಾ ಮಂಡಳಿಗಳು ಭಾರತಕ್ಕೆ ಬದ್ಧತೆಯನ್ನು ಬಲಪಡಿಸುವುದು ಮತ್ತು ಭವಿಷ್ಯದ-ಸಿದ್ಧ ಆರ್ಥಿಕತೆಗಾಗಿ ಕಾರ್ಯತಂತ್ರಗಳನ್ನು ರೂಪಿಸುವುದು. ಚಿತ್ರದಲ್ಲಿ ಕಾಣುತ್ತಿರುವವರು, ಸಿಇಒ SAP, ಸಿಂಧು ಗಂಗಾಧರನ್, MD, SAP ಲ್ಯಾಬ್ಸ್ ಇಂಡಿಯಾ...
ಬೆಂಗಳೂರು ನೆ 06 :ಅಪ್ರಾಪ್ತ ವಿದ್ಯಾರ್ಥಿಯನ್ನು ನಗ್ನಗೊಳಿಸಿ, ಮಾರಣಾಂತಿಕವಾಗಿ ಥಳಿಸಿ, ದಲಿತ ಸಮುದಾಯದ ಆತನ ತಾಯಿಗೆ ಜಾತಿ ನಿಂದನೆ ಮಾಡಿ, ಆಶ್ಲೀಲವಾಗಿ ನಿಂದಿಸಿ, ಅವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಹಾಕಿರುವ ಸಂತೋಷ್ ಕುಮಾರ್...
ಬೆಂಗಳೂರು (ಅ.26): ರಾಜ್ಯದ ಮಾಜಿ ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಿ, ಸಂಬಂಧಿತ ವಿಡಿಯೋವನ್ನು ಇಟ್ಟುಕೊಂಡು ಬರೋಬ್ಬರಿ 20 ಲಕ್ಷ ರೂ. ನೀಡುವಂತೆ ಡಿಮ್ಯಾಂಡ್ ಮಾಡಿದ್ದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಮಂಜುಳಾ ಪಾಟೀಲ್ನನ್ನು ಸಿಸಿಬಿ ಪೊಲೀಸರು...
ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರ...
ಬೆಂಗಳೂರು, ಅ.23:
“ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ...
ಬೆಂಗಳೂರು; ಪರಿಶಿಷ್ಟ ಜಾತಿಯ 101 ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಕುರಿತಾದ ಸಮಗ್ರ, ವಸ್ತುನಿಷ್ಟ ಅಂಕಿ-ಅಂಶಗಳ ಕೊರತೆ ಇರುವ, ಅಮಸಮರ್ಥನೀಯ ಹಾಗೂ ಅತಾರ್ಕಿಕ ದತ್ತಾಂಶಗಳನ್ನು ಆಧರಿಸಿದ ಪರಿಶಿಷ್ಟ ಜಾತಿಯ ಒಳಮೀಸಲಾತಿ...
ಬೆಂಗಳೂರು :ಉಪ ಚುನಾವಣೆ ಹಿನ್ನೆಲೆ ಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಶಿಗ್ಗಾವ್ ಕ್ಷೇತ್ರಕ್ಕೆ ಮುಸ್ಲಿಂ...
ಬೆಂಗಳೂರು, ಅ.23:
“ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ...
ದೇಶಾದ್ಯಂತ ಕೋಲಿ ಸಮಾಜವೇ ವಾಲ್ಮೀಕಿ ಎಂದು ಕರೆಯಲ್ಪಡುವ ಮಹರ್ಷಿ ವಾಲ್ಮೀಕಿ ಯವರನ್ನು ಕರ್ನಾಟಕದ ಕೆಲವರು ತಮ್ಮ ರಾಜಕೀಯ ಸಲುವಾಗಿ ತಮ್ಮಗೆ ಮಾತ್ರ ಸೀಮಿತ ಮಾಡಿಕೊಂಡಿದ್ದಾರೆ.ಮೂಲ ವಾಲ್ಮೀಕಿ ಸಮಾಜದವರನ್ನೆ ಇವರು ಬೇರೆಯವರು ಅಕ್ರಮವಾಗಿ ಎಸ...
ಕೊಲ್ಕತ್ತಾ ವೈದ್ಯಯ ಮೇಲಿನ ಅತ್ಯಾಚಾರ ಘಟನೆ ಹಿನ್ನೆಲೆಯಲ್ಲಿ ವೈದ್ಯಕೀಯ ಸಂಘಟನೆಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಸಚಿವರು
ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರ ಸುರಕ್ಷತೆಗೆ ತಂತ್ರಜ್ಞಾನ ಬಳಸಿಕೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ
ರಾಜ್ಯದ ವೈದ್ಯರ ಸುರಕ್ಷತೆ ಸಂಬಂಧ...
ಬೆಂಗಳೂರ ಅ 12 :: ಸೆಪ್ಟೆಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು, ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ...
ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ ಮಾಡುತ್ತಿರುವ...
ಬೆಂಗಳೂರು, ಡಿಸೆಂಬರ್ 29-ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕೂಡಲೇ ಕ್ರಮ ವಹಿಸಿ, ಎಲ್ಲ ಇಲಾಖೆಗಳ...
ಕಾಗವಾಡ: ತಾಲೂಕಿನ ರೈತರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಳಗಾವಿಯ ಸುವರ್ಣಸೌಧದ ಎದುರು ಪ್ರತಿಭಟನೆಗಾಗಿ ನಾಳೆ ಬೆಳಗಾವಿ ಚಲೋ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ.
ಈ ವರ್ಷ ಮಳೆ ಅಭಾವ ಹಿನ್ನೆಲೆ ಪ್ರತಿ ಎಕರೆಗೆ ಮೂವತ್ತು ಸಾವಿರ ಬೆಳೆ...
ಲಿಂಗಸುಗೂರು ತಾಲ್ಲೂಕಿನ ತಾಲೂಕ ಸಾರ್ವಜನಿಕ ಆಸ್ಪತ್ರೆ ಲಿಂಗಸುಗೂರಿನಲ್ಲಿ ಹೃದಯರೋಗ ತಜ್ಞರನ್ನು ನೇಮಿಸಲು ಕರವೇ ಸಂಘಟನೆ ಯು ತಾಲೂಕ ಆರೋಗ್ಯಾಧಿಕಾರಿಗಳು ಲಿಂಗಸುಗೂರು ಇವರ ಮುಖಾಂತರಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರುಲಿಂಗಸುಗೂರು...
ವಿಜಯನಗರ ಜಿಲ್ಲೆ ಕೂಡ್ಲಿಗಿ: ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ, ಅನಧಿಕೃತ ನಾಮಫಲಕ ಉಳ್ಳ ಸಾಕಷ್ಟು ವಾಹನಗಳು ನಿತ್ಯವೂ ರಾಜಾರೋಷವಾಗಿ ಸಂಚರಿಸುತ್ತಿವೆ. ನಿಯಂತ್ರಿಸಬೇಕಾಗಿರುವ ಸಂಬಂಧಿಸಿದ ಇಲಾಖೆಗಳು ನಿದ್ರೆಗೆ ಜಾರಿವೆ, PRESS PILICE ಸರ್ಕಾರಿ ಸೇವೆಯಲ್ಲಿ, ON...
ನೆಲಮಂಗಲ ಡಿಸೆಂಬರ್ 03: ಹಿರಿಯ ಕಲಾವಿದೆ ಲೀಲಾವತಿಯವರನ್ನು ಆಸ್ಪತ್ರೆಗೆ ಸೇರಿಸಿದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಸೋಲದೇವನಹಳ್ಳಿ ಯಲ್ಲಿ ಇರುವ ಕನ್ನಡ ಚಲನಚಿತ್ರ ಹಿರಿಯ...
ಡ್ರೋಣ್ ಪ್ರತಾಪ್ ಹೆಸರನ್ನು ಕೇಳದವರೇ ಇಲ್ಲವೇನೋ. ಕೆಲ ವರ್ಷಗಳ ಹಿಂದೆ ಈ ಯುವಕನ ಹೆಸರು ಹೇಳಿಕೊಂಡು ತಮ್ಮ ಮನೆಯ ಮಕ್ಕಳನ್ನು ಬೈದವರು ಅದೆಷ್ಟೋ ಮಂದಿ. ಇವನನ್ನು ನೋಡಿ ಸ್ವಲ್ಪನಾದರೂ ಬುದ್ಧಿ ಕಲಿ ಎಂದು...
ಬೆಂಗಳೂರು, ಡಿಸೆಂಬರ್ 1 : ಮುಂದಿನ ಐದು ವರ್ಷಗಳಲ್ಲಿ ಭಾರತದ ದೇಶ, ಕರ್ನಾಟಕ ಏಡ್ಸ್ ಮುಕ್ತ ದೇಶ /ರಾಜ್ಯ ಆಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು...
ಕಮಲಾಪುರ್ ಪಟ್ಟಣದ ಬಸನಿಲ್ದಾಣದಿಂದ ತಹಸೀಲ್ದಾರರ ಕಚೇರಿ ವರೆಗೆ ಪಾದಯಾತ್ರೆ ನಡಿಸಿ ಕೋಲಿ ಸಮಾಜದ ಯುವಕ ದೇವಾನಂದ ಕೋರಬಾನ ಸಾವು 3ತಿಂಗಳು ಗತಿಸಿದರು, ಆರೋಪಿಗಳನ್ನು ಬಂದಿಸಿಲ್ಲ, ಆದಷ್ಟು ಬೇಗನೆ ಆರೋಪಿಗಳನ್ನು ಬಂದಿಸಬೇಕೆಂದು ಕಮಲಾಪುರ್ ತಹಸೀಲ್ದಾರರಾದ...
ಕೋಲಿ ಸಮಾಜ ಕಲಗೂರ್ತಿ ಯುವಕ ದೇವಾನಂದ ಆತ್ಮಹತ್ಯೆಗೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳದ ಪ್ರಕರಣ ಮತ್ತು ಸಮಾಜ ಅಪ್ರಾಪ್ತ ಬಾಲಕಿ ಅರ್ಚನಾ ಅಪಹರಣ ಪ್ರಕರಣದ ನ್ಯಾಯಕ್ಕಾಗಿ ಈಗಾಗಲೇ ಜಿಲ್ಲಾ ಕೋಲಿ ಸಮಾಜ ಶಾಂತಿಯುತವಾಗಿ...
ಬಾಗಲಕೋಟ ಅ 12 :: ಬಾಗಲಕೋಟ ಜಿಲ್ಲೆಯ ಕೋಲಿ ಸಮಾಜದ ಮುಖಂಡರು ಉಡುಪಿ ಚಿಕ್ಕಮಗಳೂರು ಲೋಕಸಭೆ ಬಿಜೆಪಿ ಟಿಕೆಟ್ ಕೋಲಿ ಸಮಾಜದ ರಾಜ್ಯ ನಾಯಕರು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ನೀಡಬೇಕು ಎಂದು...
ಸಮಾಜದಲ್ಲಿ ದೇವರಿಗೆ ರೂಪ ಕೊಟ್ಟವರು ವಿಶ್ವಕರ್ಮರು : ಬಸವರಾಜ ಬೊಮ್ಮಾಯಿ1
ಬೆಂಗಳೂರು: ವಿಶ್ವಕರ್ಮರ ಅಭಿವೃದ್ದಿಗೆ ಪ್ರಧಾನಮಂತ್ರಿಗಳು 18 ಕಾಯಕಗಳಿಗೆ ಸಾಲ ನೀಡುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಜಾರಿಗೆ ತಂದಿದ್ದಾರೆ ಅದರ ಸದುಪಯೋಗ ಪಡೆಸಿಕೊಳ್ಳುವ ಕೆಲಸವನ್ನು...