ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವವು ಒಂದು ಐತಿಹಾಸಿಕ ಕಾರ್ಯಕ್ರಮ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ವಿಶ್ಲೇಷಿಸಿದರು.ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಇಂದು ಸ್ವಾಗತ ಮಾಡಿದ ಅವರು, ದೇಶದಲ್ಲಿ ಮೊದಲು ಕೃಷಿ ಬಜೆಟ್ ನೀಡಿದ...
ನರೇಂದ್ರ ಮೋದಿಜೀ ಅವರ ಸಂದೇಶ ವಾಚಿಸಿದ ಪ್ರಲ್ಹಾದ್ ಜೋಶಿ
ಚಿತ್ರದುರ್ಗ: ಬಿಎಸ್ವೈ ಅವರ ಜೀವನದಲ್ಲಿ ಜನರಿಗೆ ನೀಡಿದ ಸೇವೆಯ ಕುರಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ ಅವರ ಸಂದೇಶವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು...
ಚಿತ್ರದುರ್ಗ ಮೇ 9, :: ಕರ್ನಾಟಕ ರಾಜಕಾರಣದ ಧ್ರುವತಾರೆ, ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸಂಭ್ರಮದ ಅಂಗವಾಗಿ ಚಿತ್ರದುರ್ಗದ ಮಣ್ಣಿನಲ್ಲಿ ನಡೆದ ‘ಬಿಎಸ್ವೈ ಅಭಿಮಾನೋತ್ಸವ’ ಕೇವಲ...
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಸಕಾಲ' ಯೋಜನೆ ಅಡಿಯಲ್ಲಿ ನೀಡಲಾಗುತ್ತಿರುವ ವಿವಿಧ ಇಲಾಖೆಗಳ ಸೇವೆಗಳಿಗೆ ಇ-ಆಡಳಿತದ ಮೂಲಕ ಮತ್ತಷ್ಟು ವೇಗ ತುಂಬಲು ಮತ್ತು ವ್ಯವಸ್ಥೆಯನ್ನು ಸಂಪೂರ್ಣ ಲಂಚಮುಕ್ತಗೊಳಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ...
ಬೆಂಗಳೂರು, ಮೇ 7: ಲೋಕೋಪಯೋಗಿ ಇಲಾಖೆಯಲ್ಲಿ ಈಗಾಗಲೇ ಅರ್ಹ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಹಾಗೂ ಮೇಲ್ದರ್ಜೆಯ ಅಧಿಕಾರಿಗಳು ಲಭ್ಯವಿದ್ದರೂ, ಇತರೆ ಇಲಾಖೆಗಳ ಅಧಿಕಾರಿಗಳನ್ನು ವರ್ಗಾವಣೆ, ನಿಯೋಜನೆ ಹಾಗೂ ಪ್ರಭಾರಿಯಾಗಿ ನಿಯೋಜಿಸುತ್ತಿರುವ...
ಅಥಣಿ:ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ (ಸುಪ್ರೀಂ ಕೋರ್ಟ್) ದೀರ್ಘಕಾಲದಿಂದ ಬಾಕಿ ಉಳಿದಿರುವ ಸಾವಿರಾರು ಸಿವಿಲ್ ಪ್ರಕರಣಗಳನ್ನು ಶೀಘ್ರವಾಗಿ ಮತ್ತು ಸೌಹಾರ್ದಯುತವಾಗಿ ಬಗೆಹರಿಸಲು 'ಸ್ಪೆಷಲ್ ಲೋಕ ಅದಾಲತ್' "ಸಮಾಧಾನ್ ಸಮಾರೋಪ" ಎನ್ನುವ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳ...
ಚನ್ನಮ್ಮನ ಕಿತ್ತೂರು: ರಾಣಿ ಚನ್ನಮ್ಮ ನವಭಾರತ ಸೇನೆ ರಾಜ್ಯ ಯುವ ಕಾರ್ಯದರ್ಶಿ ಬಸವರಾಜ ಭೀಮರಾಣಿ ಅವರು ಮಾತನಾಡಿ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಮಾನ್ಯ ಸಾರಿಗೆ ಸಚಿವರು,...
ಸೇಡಂ: ಸಮಾನತೆ, ಸಂವಿಧಾನ ಮತ್ತು ಕಾನೂನಿನ ಬಗ್ಗೆ ವೇದಿಕೆಗಳ ಮೇಲೆ ಭಾಷಣ ಮಾಡುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರ ಸಮ್ಮುಖದಲ್ಲಿ ಸಂವಿಧಾನದ ಆಶಯಗಳಿಗೆ ಧಕ್ಕೆ ತರುವಂತಹ ಘಟನೆಯೊಂದು ನಡೆದಿದ್ದು,...
ಬೆಂಗಳೂರು :: ಬಡವರ ಹೊಟ್ಟೆ ಸೇರಬೇಕಾದ ಪಡಿತರ ಅಕ್ಕಿಯನ್ನು ಕಳ್ಳಸಂತೆಯಲ್ಲಿ ಮಾರಾಟ ಮಾಡುವ ಜಾಲದ ವಿರುದ್ಧ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಅಕ್ರಮವಾಗಿ ಅಕ್ಕಿ ಸಂಗ್ರಹಿಸುವವರ ಮೇಲೆ ಗುಂಡಾ ಕಾಯ್ದೆ ಅಡಿ ಕೇಸು...
ಬೆಂಗಳೂರು,ಏ.14: ದೇವದಾಸಿ ವಿಮುಕ್ತಿ ಕ್ಷೇತ್ರದಲ್ಲಿ ಸಲ್ಲಿಸಿದ ಅಪೂರ್ವ ಸೇವೆಯನ್ನು ಪರಿಗಣಿಸಿ ಶೋಭಾ ಗಸ್ತಿ ಹಾಗೂ ಸಾಹಿತ್ಯ ಹಾಗೂ ಸಂಘಟನೆ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿದ ಹನುಮಂತರಾವ್ ಬಿ. ದೊಡ್ಡಮನಿ ಅವರಿಗೆ 2026 ನೇ...
ಎಲ್ಲಾ ವರ್ಗದ ಜನರಿಗೆ ದನಿ ಕೊಟ್ಟ ಧೀಮಂತ ನಾಯಕ ಡಾ.ಅಂಬೇಡ್ಕರ್
ಕೆಳಗೆ ಕುಳಿತಿರುವವನಿಗೆ, ಹೊರಗೆ, ಒಳಗೆ ಇರುವವನಿಗೂ ಒಂದಲ್ಲ ಒಂದು ದಿನ ಅವಕಾಶವಿದೆ, ಒಳಮೀಸಲಾತಿ ವಿಚಾರದಲ್ಲಿ ಬಿಜೆಪಿ ದಾರಿ ತಪ್ಪಿಸುತ್ತಿದೆ
ಬೆಂಗಳೂರು, ಏ.14:: “ಬಾಬಾ ಸಾಹೇಬ್...
ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಏಪ್ರಿಲ್ 14:ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ...
ವಿಶೇಷ ವರದಿ :: ಅಮರೇಶಣ್ಣ ಕಾಮನಕೇರಿ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ' ಯೋಜನೆ ಜಾರಿಯಾಗಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದರೂ, ಇದರ ನಾಣ್ಯದ ಇನ್ನೊಂದು ಮುಖವಾಗಿರುವ ಆರ್ಥಿಕ ಮತ್ತು ಪ್ರಾಯೋಗಿಕ ಸವಾಲುಗಳು ಈಗ ಚರ್ಚೆಯ ಮುನ್ನೆಲೆಗೆ...
ಕಾರವಾರ, ಏ.10:- ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 50 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಏಪ್ರಿಲ್ ಕೊನೆಯ ವಾರದಲ್ಲಿ 12 ದಿನಗಳ ಹೈನುಗಾರಿಕೆ...
ಬೆಂಗಳೂರು,ಏ.9: ಜನಗಣತಿಗೆ ಸರ್ಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಿರುವುದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗಿದೆ. ಕೇಂದ್ರ ಸರ್ಕಾರ ಆರಂಭಿಸಿರುವ ಜನಗಣತಿಗೆ ಶಿಕ್ಷಕರ ಸಮುದಾಯ ಹಿಂದೆ ಸರಿದ ಹಿನ್ನೆಲೆಯಲ್ಲಿ ಈಗ ರಾಜ್ಯಸರ್ಕಾರದ...
ಬೆಂಗಳೂರು,ಏ.7: ಭಾರತದ ಪ್ರಾಚೀನ ಜ್ಞಾನಪರಂಪರೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಜೋಡಿ, ದೈವಿಕ ಭಾಷೆ ಭಾಷೆ ಸಂಸ್ಕೃತದ ಶ್ರೀಮಂತ ಪರಂಪರೆಯನ್ನು ಅಜರಾಮರಗೊಳಿಸುವ ಅಗತ್ಯವಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹೋಟ್ ಕರೆ ನೀಡಿದ್ದಾರೆ.
ಡಾ.ಮನಮೋಹನ್ಸಿಂಗ್ ಬೆಂಗಳೂರು ನಗರ ವಿಶ್ವ...
277 ಎಕರೆ ಅರಣ್ಯ ಬಳಸಬಹುದು 16 ಪಟ್ಟು ದಂಡ ಕಟ್ಟಬೇಕು, ತಪ್ಪಿತಸ್ಥ ಅಧಿಕಾರಿಗಳನ್ನು ಶಿಕ್ಷಿವಂತೆ ತಾಕೀತು
ಎತ್ತಿನಹೊಳೆ ಯೋಜನೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ...
ಬೆಂಗಳೂರು, ಏಪ್ರಿಲ್ 01, : ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿದ್ದ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 119 ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನವದೆಹಲಿಗೆ ಪ್ರಯಾಣಿಸಿದ ಭಾರತದ...
ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. ಟೆಂಡರ್ ಅಥವಾ ಒಪ್ಪಂದದ ಅವಧಿ ಮುಗಿದ ಮರುಕ್ಷಣವೇ ಅಂತಹ...
ಸಂಪಾದಕರು : ರಾಮಚಂದ್ರಪ್ಪ ಪೂಜೇರ
ಎಸ್ಎಸ್ಎಲ್ಸಿಮಾರ್ಕ್ಸ್ ಕಾರ್ಡ್ ನಲ್ಲಿ ಹಿಂದಿಗೆ ವಿದಾಯ.....
ರಾಜ್ಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡವನ್ನು ತಗ್ಗಿಸಲು ಮತ್ತು ಪರೀಕ್ಷಾ ಭಯದಿಂದ ಮುಕ್ತಗೊಳಿಸಲು ನಮ್ಮ ಸರ್ಕಾರ ಇಂದು ಐತಿಹಾಸಿಕ ನಿರ್ಧಾರಗಳನ್ನು ಪ್ರಕಟಿಸಿದೆ ಎಂದು...
ರಾಜ್ಯದಲ್ಲಿ ಎಲ್ಪಿಜಿ ಸಮಸ್ಯೆ ನಿವಾರಣೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮಹತ್ವದ ಕ್ರಮ – ಕೇಂದ್ರದೊಂದಿಗೆ ಸಮನ್ವಯ, ಪೂರೈಕೆ ಹೆಚ್ಚಿಸಲು ಒತ್ತಾಯ
ಬೆಂಗಳೂರು,23👇ರಾಜ್ಯದಲ್ಲಿ ಉದ್ಭವಿಸಿರುವ ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ ಕೊರತೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಹಾರ,...
ಮರಿಯಪ್ಪ ಕರಿಕಳನ್ ನೇತೃತ್ವದಲ್ಲಿ ಕಾಡ್ಗಿಚ್ಚು ತನಿಖೆಗೆ ಆದೇಶ
ಪಶುವೈದ್ಯರು, ಸಿಬ್ಬಂದಿ ವನ್ಯಜೀವಿ ಚಿಕಿತ್ಸೆ ವೇಳೆ ನಿಯಮ ಪಾಲಿಸಲು ಸೂಚನೆ
ಬೆಂಗಳೂರು, ಮಾ.20: ಕುದುರೆಮುಖ ರಾಷ್ಟ್ರೀಯ ಉದ್ಯಾನದ 25ಕ್ಕೂ ಹೆಚ್ಚು ಕಡೆ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ತೀವ್ರ...
ಬೆಂಗಳೂರು, ಮಾರ್ಚ್ 14:-ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಮಾನ್ಯ ಸಚಿವರು ಸೂಚಿಸಿದ್ದು ಅದರಂತೆ ಗೃಹ ಬಳಕೆ ಸಿಲಿಂಡರ್ಗ ಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಬೆಂಗಳೂರಿನ ಪಿಣ್ಯ...
ಬೆಂಗಳೂರು ಮಾರ್ಚ್ 13 ::ವ್ಯಸನಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಚೇರಿಯಲ್ಲಿ ಸಾರ್ವಜನಿಕರಿಗಾಗಿ ಸ್ಥಾಪಿಸಲಾದ ಸಹಾಯವಾಣಿ (ಹೆಲ್ಪ್ಲೈನ್) ವ್ಯವಸ್ಥೆಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು...
ಶಸ್ತ್ರ, ಅಸ್ತ್ರಗಳು ಇಲ್ಲದಿರುವಾಗ ಶಸ್ತ್ರ ತ್ಯಾಗದ ವಿಚಾರವಿಲ್ಲ
ರಾಜಕಾರಣದಲ್ಲಿ ಶಸ್ತ್ರ, ಅಸ್ತ್ರ ಬೇಕಾಗಿಲ್ಲ
ಶಾಸಕರ ದೆಹಲಿ ಯಾತ್ರೆ ವಿಚಾರ ನನಗೆ ಗೊತ್ತಿಲ್ಲ
ಪಕ್ಷದಿಂದ ಕೆಎಂಎಫ್ ಚುನಾವಣೆ ಅಭ್ಯರ್ಥಿ ಆಯ್ಕೆ
ಗ್ಯಾರಂಟಿ ಯೋಜನೆ ವಾಗ್ದಾನ ಉಳಿಸಿಕೊಳ್ಳಬೇಕು
ಬೆಂಗಳೂರು, ಫೆ. 28:
"ಹಣೆ ಬರಹದಲ್ಲಿ...
ಉಡುಪಿ, ಫೆಬ್ರವರಿ 25: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾರ್ಕಾಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ...
ಬೆಂಗಳೂರು, ಫೆಬ್ರವರಿ 21: ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ...
ನವದೆಹಲಿ: ಕರ್ನಾಟಕ ಕಾಂಗ್ರೆಸ್ನಲ್ಲಿನ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆಯ ಕುರಿತಾದ ಗೊಂದಲಗಳಿಗೆ ಶೀಘ್ರದಲ್ಲೇ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಲೋಕೋಪಯೋಗಿ ಸಚಿವ ಶ್ರೀ ಸತೀಶ್ ಜಾರಕಿಹೊಳಿ ಅವರು ಇಂದು ದೆಹಲಿಯ ರಾಜಾಜಿ...
ಸಿಎಂ ಟ್ವೀಟ್ ಬಗ್ಗೆ ನನಗೆ ಮಾಹಿತಿ ಇಲ್ಲ
ಬೆಂಗಳೂರು, ಫೆ.21
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ...
ನವದೆಹಲಿ: ನವದೆಹಲಿಯಲ್ಲಿ ಇಂದು ಭಾರತ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ, ಮಧುಗಿರಿ ಕ್ಷೇತ್ರ ಹಾಗೂ ಜಿಲ್ಲೆಯ ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು...
ಬೆಂಗಳೂರು: ಕುರುಬ ಸಮುದಾಯವನ್ನು (Kuruba Community) ಎಸ್ಟಿ ಪಟ್ಟಿಗೆ (ST List) ಸೇರಿಸುವ ವಿಚಾರ ಜಾತಿ ಜಟಾಪಟಿಗೆ ವೇದಿಕೆ ಆಗಿದೆ. ಎಸ್ಟಿಗೆ ಸೇರ್ಪಡೆ ಮಾಡುವ ಅಂತಿಮ ತೀರ್ಮಾನಕ್ಕೂ ಮುನ್ನವೇ ವಾಲ್ಮೀಕಿ ಸಮುದಾಯ (Valmiki...
ಬೆಂಗಳೂರು, ಫೆಬ್ರವರಿ 20 :ಬೆಂಗಳೂರು ಭೇಟಿಗಾಗಿ ನೆದರ್ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ (H.E. Mr. Dick Schoof ಅವರು ನಿನ್ನೆ ಫೆಬ್ರವರಿ 19 ರಂದು ರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು.
ಗೌರವಾನ್ವಿತ ನೆದರ್ಲ್ಯಾಂಡ್ಸ್...
ಬೆಂಗಳೂರು: ಫೆ.19
ಛತ್ರಪತಿ ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಮಾತ್ರ ಸೀಮಿರಲ್ಲ, ಅವರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್...
ಬೆಂಗಳೂರು, ಫೆಬ್ರವರಿ 19, : ಬೆಂಗಳೂರು ಭೇಟಿಗಾಗಿ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ (H.E. Mr. Dick Schoof) ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ...
ಬೆಂಗಳೂರು, ಫೆಬ್ರವರಿ19:- ಪ್ರವಾಸೋದ್ಯಮವು ಅಡೆತಡೆಗಳನ್ನು ನಿವಾರಿಸುವ ಒಂದು ಸಾಮಾಜಿಕ ಶಕ್ತಿ. ಅನುಭವದ ಗುಣಮಟ್ಟ ಮತ್ತು ಸುಸ್ಥಿರತೆಯ ಮೇಲೆ ಪ್ರಗತಿಯ ಪಾಲುದಾರರು, ಪ್ರವಾಸೋದ್ಯಮ ಕ್ಷೇತ್ರದ ಎಲ್ಲಾ ವಿಭಾಗದ ಅಧಿಕಾರಿಗಳು, ನೌಕರರು, ವಿವಿಧ ಪ್ರವಾಸಿ ಪ್ರಿಯರು...
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಎರಡು ಪ್ರಮುಖ ನಿಗಮಗಳ ಅಧ್ಯಕ್ಷರು ಇಂದು ಮಹತ್ವದ ಮಾತುಕತೆ ನಡೆಸಿದರು.ಬಾಬು ಜಗಜೀವನ್ ರಾಮ ಚರ್ಮ ಕೈಗಾರಿಕಾ...
ಬೆಂಗಳೂರು: ರಾಜ್ಯದ ಪರಿಶಿಷ್ಟ ಪಂಗಡಗಳ ಯುವಜನತೆಯ ಶೈಕ್ಷಣಿಕ ಪ್ರಗತಿ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಕನಗವಲ್ಲಿ...
ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೆಗೆದುಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ...
ಬೆಂಗಳೂರು, ಫೆ 16 (ಕರ್ನಾಟಕ ವಾರ್ತೆ):
ಬೆಂಗಳೂರಿನ ವಿವಿಧ ಕಾರ್ಯಕ್ರಮಗಳು ಹಾಗೂ ಸಭೆಗಳಲ್ಲಿ ಭಾಗವಹಿಸುವ ಸಲುವಾಗಿ ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಇಂದು ವಿಶೇಷ...
ಕೆಐಎಡಿಬಿ ಚಾರಿತ್ರಿಕ ಕ್ರಮದಿಂದ ಔದ್ಯಮಿಕ ನಿವೇಶನಗಳ ಗರಿಷ್ಠ ಪ್ರಯೋಜನಕ್ಕೆ ದಾರಿ
ಕೈಗಾರಿಕಾ ನಿವೇಶನಗಳಲ್ಲಿ ಭೂಮಿಯ ಬಳಕೆ ಶೇ.65ರಿಂದ ಶೇ.75ಕ್ಕೆ ಏರಿಕೆ ಮೇಲ್ಮೈ(surface) ಪಾರ್ಕಿಂಗ್ ಸೌಲಭ್ಯದ ಜಾಗ ಶೇ 5ರಿಂದ ಶೇ 3ಕ್ಕೆ ಇಳಿಕೆ ಕಟ್ಟಡದ...
ಬಾಕಿ ಹಣ ಬಿಡುಗಡೆಗೂ ಕಮಿಷನ್ ಕೊಡಬೇಕಿದೆ– ರಾಜ್ಯ ಸರ್ಕಾರದ ವಿರುದ್ಧ ಆರ್.ಮಂಜುನಾಥ್ ಆಕ್ರೋಶ
ಮಡಿಕೇರಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರ 37 ಸಾವಿರ ಕೋಟಿ ಹಣ ಬಾಕಿಯಿದೆ. ಅಲ್ಲದೇ 2018 ರಲ್ಲಿ ಕೊಡಗಿನ...
ತಾಳಿಕೋಟಿ 11 :: ತಾಳಿಕೋಟಿ ಪಟ್ಟಣದಲ್ಲಿ ರವಿವಾರ ದಿನಾಂಕ 15-02-2026 ರಂದುಶ್ರೀ ನಿಜ ಶರಣ ಅಂಬಿಗೇರ ಚೌಡಯ್ಯ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ನೇತೃತ್ವದಲ್ಲಿ ನಿಜ ಶರಣ ಅಂಬಿಗೇರ ಚೌಡಯ್ಯ ನವರ ಮೂರ್ತಿ...
ಮೈಸೂರು: ವಿಧಾನ ಪರಿಷತ್ ಸದಸ್ಯರಾದ ಡಾ. ತಳವಾರ ಸಾಬಣ್ಣಾ ಅವರು ಕೋಲಿ-ಕಬ್ಬಲಿಗ-ಬೆಸ್ತರ್ ಎಸ್.ಟಿ. ಪಟ್ಟಿಯಲ್ಲಿ ಸೇರಿಸುವ ಕುರಿತು ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕರಾದ ಶ್ರೀಮತಿ ಗಿರಿಜಾಂಬ ಹೆಚ್.ಎಸ್,...
ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ...
ಕಲಬುರಗಿಯ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು (SPTL) ISO/IEC 17025 ಅಡಿಯಲ್ಲಿ NABL ( ರಾಷ್ಟ್ರೀಯ ಮಾನ್ಯತೆ ಮಂಡಳಿ)ಮಾನ್ಯತೆಯನ್ನು ಸಾಧಿಸಿದ್ದು. ಇದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೃಷಿ ಗುಣಮಟ್ಟದ ಭರವಸೆಯನ್ನು ಬಲಪಡಿಸುವಲ್ಲಿ ಮಹತ್ವದ...
ಬೆಂಗಳೂರು,ಜ.24-ಅಕ್ರಮ ಬಾಂಗ್ಲಾ ನಿವಾಸಿಗಳ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು ನನಗೆ ಹಾಗೂ ನನ್ನ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ವೈದ್ಯರೊಬ್ಬರು ವಿಧಾನ ಸೌಧದ ಎದುರೇ ವಿಷ ಕುಡಿದು ಆತಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ಆತಹತ್ಯೆಗೆ...
ಗದಗ ಜಿಲ್ಲೆಯ ಲಕ್ಕುಂಡಿ ಉತ್ಖನನ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಕಳ್ಳ ಶಿಗ್ಲಿ ಬಸ್ಯಾ, ತನಗೆ ಬಂಗಾರದ ವಾಸನೆ ಬರುತ್ತಿದೆ ಎಂದು ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾನೆ. ರಿತ್ತಿ ಕುಟುಂಬಕ್ಕೆ ಸರ್ಕಾರ ಶೇ.30ರಷ್ಟು...
ಬೀದರ್ (ಜ.17): ಕರ್ನಾಟಕ ರಾಜಕಾರಣದ ಭೀಷ್ಮ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಮಾಜಿ ಸಚಿವ ಭೀಮಣ್ಣ ಖಂಡ್ರೆ (102) ಅವರು ಶನಿವಾರ ಮಧ್ಯರಾತ್ರಿ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ...
ಕಲಬುರಗಿ ಜ 12 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಲಬುರಗಿ ಜಿಲ್ಲಾ ಘಟಕವು ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...
ಮಂಗಳೂರು, ಜನವರಿ 11: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ . ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು...
ಕುಮಾರಸ್ವಾಮಿ ಚರ್ಚೆಗೆ ಬಂದರೆ ಬಹಳ ಒಳ್ಳೆಯದು, ಅವರನ್ನು ಸ್ವಾಗತಿಸುವೆ
ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಡೈಲಾಗ್ ವೀರ
ಬೆಂಗಳೂರು, ಜ. 11: ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು...
ಪ್ರವಾಸೋದ್ಯಮ ಬೆಳೆಯಲು ಕಾನೂನು ಸುವ್ಯವಸ್ಥೆ ಉತ್ತಮವಾಗಿರಬೇಕು
ಮಂಗಳೂರು : ಜನವರಿ - 10:ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಎಲ್ಲಾ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಂಗಳೂರಿನ ಹೋಟೆಲ್ ಅವತಾರ್...
ಬೆಂಗಳೂರು :: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಬೆಂಗಳೂರಿನ ರಾಜಾಜಿನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ಮಣಿ...
ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ
ಮಂಗಳೂರು, ಜ.10: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ...
ಪ್ರಯಾಣಿಕರ ಸುಗಮ ಸಂಚಾರಕ್ಕೆ ಹೊಸ ಕ್ರಮಗಳ ಜಾರಿಗೆ ಮುಖ್ಯ ಕಾರ್ಯದರ್ಶಿಗಳು ಹಾಗೂ ಬಿಐಎಎಲ್ ಅಧ್ಯಕ್ಷರ ಸೂಚನೆ..
ಬೆಂಗಳೂರು, ಜನವರಿ 09 (ಕರ್ನಾಟಕ ವಾರ್ತೆ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರ ಆಗಮನ ದ್ವಾರದ...
•ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ : ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ*
ವಿಜಯಪುರ :...
ಕೇರಳ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಜ.09 :ಕೇರಳದ ಗಡಿ ಜಿಲ್ಲೆಯಲ್ಲಿ...
ಆದಷ್ಟು ಬೇಗ ಸಿಎಂ ಅವರಿಂದ ದಿನಾಂಕ ಘೋಷಣೆ
ಜ. 26 ರಿಂದ ಫೆ. 2 ರವರೆಗೆ ತಾಲ್ಲೂಕು ಮಟ್ಟದಲ್ಲಿ 5 ಕಿ.ಮೀ Practical ,ಪಾದಯಾತ್ರೆಯಲ್ಲಿ ರಾಷ್ಟ್ರೀಯ ನಾಯಕರು ಭಾಗಿ
ಬೆಂಗಳೂರು, ಜ.08: "ಕೇಂದ್ರ ಸರ್ಕಾರದ ವಿಬಿ...
ಬೆಂಗಳೂರ ಜ 8 :: ಇ-ಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...