Thursday, June 25, 2026
Home ಟಾಪ್ ನ್ಯೂಸ್

ಟಾಪ್ ನ್ಯೂಸ್

ಟಾಪ್ ನ್ಯೂಸ್

ಹೆಚ್ಚಿನ ಸುದ್ದಿ

ಸರ್ಕಾರದ ಯೋಜನೆಗಳ ಸದುಪಯೋಗಕ್ಕೆ ಸಚಿವ ಸತೀಶ ಜಾರಕಿಹೊಳಿ ಕರೆ

ಅಥಣಿ: ಸ್ಥಳೀಯ ಆರ್.ಎಚ್. ಕುಲಕರ್ಣಿ ಸಭಾ ಭವನದಲ್ಲಿ ಅಖಿಲ ಕರ್ನಾಟಕ ಚರ್ಮಕಾರ ಮಹಾ ಒಕ್ಕೂಟ (ರಿ), ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಲಾದ ‘ರಾಷ್ಟ್ರೀಯ ಎಸ್‌ಸಿ/ಎಸ್‌ಟಿ ಹಬ್’ ವಿಶೇಷ ಕಾರ್ಯಾಗಾರವು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಉದ್ದೇಶವು...

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ

ಬೆಂಗಳೂರು,ಜೂ.25: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರನ್ನಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ,ಎಡಿಜಿಪಿ ಹೇಮಂತ್...

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ತುಂಗಭದ್ರಾ ಜಲಾಶಯದ 33 ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ ಮೂರು ರಾಜ್ಯಗಳು ಸೇರಿ ತುಂಗಭದ್ರಾ ಅಣೆಕಟ್ಟು ರಕ್ಷಣೆ ಕೊಪ್ಪಳ: ಜೂ.25: “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮೂರೂ...

ಜೂ 29 ರಂದು ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಡಳಿತ ಕಚೇರಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಚಾಲನೆ

ಬೆಂಗಳೂರು,ಜೂ.29: ಬನಶಂಕರಿ, ಶ್ರೀನಿವಾಸ ನಗರದ ಕನಕಾ ಕಾಂಪ್ಲೆಕ್ಸ್ ನಲ್ಲಿ ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ನೂತನ ಆಡಳಿತ ಕಚೇರಿಯನ್ನು ಜೂನ್ 29 ರಂದು ಮಾಜಿ ಸಚಿವ ಹಾಗೂ ಶಾಸಕ...

ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಮುಂಭಾಗದಲ್ಲೂ ಆಚರಿಸಬೇಕು: ಡಾ. ಎಸ್. ಸಂಗಮೇಶ್

ಬೆಂಗಳೂರು: ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ರಾಜ್ಯ ಸರ್ಕಾರ ವಿಧಾನಸೌಧ ಮುಂಭಾಗದಲ್ಲೂ ವಿಜೃಂಭಣೆಯಿಂದ ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ಯುವ ಸಮೂಹದ ರಾಜ್ಯಾಧ್ಯಕ್ಷರಾದ ಡಾ. ಎಸ್. ಸಂಗಮೇಶ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬೆಂಗಳೂರು...

ಕಟ್ಟಡಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಬೇಡ, ಸಿಬ್ಬಂದಿ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೆರವಾಗಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪೊಲೀಸ್ ಇಲಾಖೆ ಹಾಗೂ ಇತರೆ ಇಲಾಖೆಗಳಿಗಾಗಿ ನಿರ್ಮಾಣ ಮಾಡುತ್ತಿರುವ ವಸತಿ ಮತ್ತು ಕಚೇರಿ ಕಟ್ಟಡಗಳ ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳದೆ, ಅತ್ಯುತ್ತಮ ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು...

7,506 ಕೋಟಿ ರೂ. ಹೂಡಿಕೆಯ 55 ಯೋಜನೆಗಳಿಗೆ ಅಸ್ತು: ಎಂ ಬಿ ಪಾಟೀಲ

28 ಸಾವಿರಕ್ಕೂ ಹೆಚ್ಚು ಉದ್ಯೋಗಸೃಷ್ಟಿ 4 ಎಫ್.ಡಿ.ಐ. ಯೋಜನೆಗಳಿಂದ 314 ಕೋಟಿ ರೂ. ಹೂಡಿಕೆ ಕೊಡಗು, ಗದಗ, ಕಲಬುರಗಿ, ವಿಜಯಪುರ, ಕೋಲಾರ ಸಹಿತ ಹಲವೆಡೆ ಹೂಡಿಕೆ ಏರೋಸ್ಪೇಸ್, ಇ.ಎಸ್.ಡಿ.ಎಂ., ಜನರಲ್ ಎಂಜಿನಿಯರಿಂಗ್ ವಲಯಗಳತ್ತ ಒಲವು ಬೆಂಗಳೂರು: ಒಟ್ಟು 7,506...

ಕಾರ್ಯನಿರತ ಪತ್ರಕರ್ತರ ಧ್ವನಿ ಕಿತ್ತೂರು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ:

ಚ ​ಕಿತ್ತೂರು: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ, ಕಿತ್ತೂರು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಜರುಗಿತು.ಸಂಘಟನೆಯ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಸವರಾಜ ಚಿನಗುಡಿ ಅವರನ್ನು ಸರ್ವಾನುಮತದಿಂದ...

ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಲು ಅಭಿಮಾನಿಗಳ ಆಗ್ರಹ: ಅಭಿವೃದ್ಧಿಯ ಹರಿಕಾರನಿಗೆ ಸಿಗಲಿ ಮನ್ನಣೆ

ಅಥಣಿ: ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಶಾಸಕ ಲಕ್ಷ್ಮಣ ಸವದಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ. ಈ ನಡುವೆ, ಅವರ ಕಟ್ಟಾ...

ಮದುವೆ ಪ್ರಶ್ನಿಸಿದಕ್ಕೆ ಪ್ರಿಯತಮೆಯ ಹತ್ಯೆ: ಮಹಾರಾಷ್ಟ್ರದ ಕಾಡಿನಲ್ಲಿ ಶವ ಎಸೆದು ಪರಾರಿಯಾಗಿದ್ದ ಆರೋಪಿಗಳು ಸೆರೆ

ಬೆಳಗಾವಿ: ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿಯನ್ನು ಬೇರೆ ಮದುವೆಯಾಗಲು ಮುಂದಾಗಿದ್ದ ಪ್ರಿಯಕರನನ್ನು ಪ್ರಶ್ನಿಸಿದ್ದಕ್ಕೆ ಯುವತಿಯನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಬಳಿಕ ಶವವನ್ನು ಮಹಾರಾಷ್ಟ್ರದ ದಟ್ಟ ಕಾಡಿನಲ್ಲಿ ಎಸೆದು ಪರಾರಿಯಾಗಿದ್ದ...

ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಸಿಎಂ ಡಿ.ಕೆ. ಶಿವಕುಮಾರ್ ಮನವಿ

ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಏತ ನೀರಾವರಿ, ಕಾಲುವೆ ಕಾಮಗಾರಿಗಳಿಗೆ AIBP-PMKSY ಮತ್ತು FMBAP ಯೋಜನೆಗಳಡಿ ಕೇಂದ್ರದ ನೆರವು ಕೋರಿಕೆ ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ನ್ಯಾಯಯುತ ಪಾಲು...

ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ಜಿಯೋಟ್ಯಾಗ್ ಗೆ ಈಶ್ವರ ಖಂಡ್ರೆ ಸೂಚನೆ…

ಬೆಂಗಳೂರು, ಜೂ. 12: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಮತ್ತು ಪಂಚಾಯ್ತಿ ಸೃಜಿಸಿರುವ ಎಲ್ಲ ಸರ್ಕಾರಿ ಆಸ್ತಿಗಳನ್ನು ಜಿಯೋಟ್ಯಾಗ್ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ...

ನಾಳೆ ಉಳವಿಯಲ್ಲಿ ಪಂಚಮಸಾಲಿ ಹೋರಾಟಗಳ ಮೀಸಲಾತಿ ಸಂಕಲ್ಪ ಸಭೆ..

ಮುಂಡಗೋಡ : ವೀರಶೈವ ಲಿಂಗಾಯತ ಪಂಚಮಸಾಲಿ ಹಾಗೂ ಒಳಪಂಗಡಗಳಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಕಳೆದ 6 ವರ್ಷಗಳಿಂದ ಹೋರಾಟ ನಡೆದುಕೊಂಡು ಬರುತ್ತದೆ. ನೀಟ್. ಜೆಇಇ ಸೇರಿದಂತೆ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ...

ಉತ್ತರ ಕನ್ನಡ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ವತಿಯಿಂದ ಕನ್ನಡದಲ್ಲಿ ಶೇ.100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ….

ಮುಂಡಗೋಡ, ಜೂನ್ 12 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉತ್ತರ ಕನ್ನಡ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ...

ವಾರ್ತಾ ಇಲಾಖೆ ಸಾಕ್ಷ್ಯಚಿತ್ರ ನಿರ್ಮಾಕ್ಕೆ ಶಿವಾನಂದ ದೊಡ್ಡಮನಿ ನಿರ್ದೇಶಕರಾಗಿ ಆಯ್ಕೆ

ಶಿಗ್ಗಾಂವಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ 2025-26ನೇ ಸಾಲಿನ ಸಾಕ್ಷ್ಯಚಿತ್ರ ನಿರ್ಮಾಣದ ನಿರ್ದೇಶಕರಾಗಿ ತಾಲೂಕಿನ ಕುನ್ನೂರ ಗ್ರಾಮದ ಶಿವಾನಂದ ದೊಡ್ಡಮನಿ ಆಯ್ಕೆ ಆಗಿದ್ದಾರೆ. ಇಲಾಖೆಯು ಎಸ್‌.ಸಿ, ಎಸ್‌.ಟಿ, ಟಿಎಸ್‌ಪಿ ವಿಶೇಷ ಘಟಕ...

ಜರ್ಮನಿ ನಿಯೋಗದ ಜತೆ ಸಿಎಂ ಶಿವಕುಮಾರ್, ಸಚಿವ ಎಂ ಬಿ ಪಾಟೀಲ ಸಭೆ, ಹೂಡಿಕೆ ಕುರಿತು ಚರ್ಚೆ

ಬೆಂಗಳೂರು: ಪರಸ್ಪರ ಆರ್ಥಿಕ ಸಹಕಾರ ಬಲವರ್ಧನೆಯ ಉದ್ದೇಶದಿಂದ ಆಗಮಿಸಿರುವ ಜರ್ಮನಿಯ ತುರಿಂಜಿಯಾ ಪ್ರಾಂತ್ಯದ ಮಂತ್ರಿಮಂಡಲದ ಮುಖ್ಯಸ್ಥ (ಮಿನಿಸ್ಟರ್ ಪ್ರೆಸಿಡೆಂಟ್) ಮಾರಿಯೋ ವಾಯ್ಟ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಮುಖ್ಯಮಂತ್ರಿ ಡಿ ಕೆ...

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ. ಶಿವಕುಮಾರ್

ಯಾರ ಒತ್ತಡಕ್ಕೂ ಮಣಿಯಬೇಡಿ: ಕಾನೂನು ಚೌಕಟ್ಟಿನಲ್ಲಿ ಸಕಾರಾತ್ಮಕ ಮನೋಭಾವದಲ್ಲಿ ಕೆಲಸ ಮಾಡಿ ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳಬಾರದು ರಾಜ್ಯದಲ್ಲಿ ಸಿಎಸ್ಆರ್ ನಿಧಿ ಬಳಕೆ ಬಗ್ಗೆ ಮಾಹಿತಿ ಸಂಗ್ರಹ ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ...

ಬೈಲೂರು ಗ್ರಾಮದಲ್ಲಿ ಹೆಸರಿಗೆ ಮಾತ್ರ ಆಸ್ಪತ್ರೆ ಇದೇ, ಯಾವುದೇ ವೈದ್ಯರು ಇಲ್ಲ, ರೋಗಿಗಳಿಗೆ ಚಿಕಿತ್ಸೆ ಪಡೆಯುವುದು ಎಲ್ಲಿ, ಸಂಬಂಧಿಸಿದ ಅಧಿಕಾರಿಗಳು ನಿದ್ದೆಗೆ ಜಾರಿದ್ದಾರೆಯೇ…

ಚನ್ನಮ್ಮನ ಕಿತ್ತೂರು: ಬೈಲೂರು ಗ್ರಾಮದಲ್ಲಿ ಸರ್ಕಾರ ಸಾರ್ವಜನಿಕರ ಹಿತ ದೃಷ್ಟಿಯಿಂದ ಆರೋಗ್ಯಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡಿ ಸರ್ಕಾರಿ ಸಮುದಾಯ ಆರೋಗ್ಯ ಆಸ್ಪತ್ರೆಗಳನ್ನು ನಿರ್ಮಾಣ ಮಾಡಿದೆ. ಹಾಗೂ ಈ ಆಸ್ಪತ್ರೆ ಸುಮಾರು 10...

60 ಲಕ್ಷ ಕೋಲಿ ಸಮಾಜಕ್ಕೆ ರಾಜಕೀಯ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಡಾ. ಮಲ್ಲಣ್ಣಪ್ಪ ಮಹಾಸ್ವಾಮಿಗಳ ಆಗ್ರಹ

​ಕಲಬುರಗಿ: ರಾಜ್ಯದಲ್ಲಿ ಸುಮಾರು 60 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕೋಲಿ ಸಮಾಜಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯ ಒದಗಿಸುವಂತೆ ತೊನಸನಹಳ್ಳಿ ಅಲ್ಲಮಪ್ರಭು ಸಂಸ್ಥಾನ ಮಠದ ಪೀಠಾಧಿಪತಿಗಳಾದ ಡಾ. ಮಲ್ಲಣ್ಣಪ್ಪ...

ಇಂದು ಡಿಕೆಶಿ ಪ್ರಮಾಣ ವಚನ ಸಮಾರಂಭಕ್ಕೆ ಬರ್ತಿದ್ದೀರಾ? – ಸಾರ್ವಜನಿಕರು ತಪ್ಪದೇ ಪಾಲಿಸಬೇಕಾದ ನಿಯಮಗಳಿವು

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರ ಸ್ವೀಕರಿಸಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಅದ್ಧೂರಿ ಪ್ರಮಾಣವಚನ ಸಮಾರಂಭಕ್ಕೆ ವೇದಿಕೆ ಸಿದ್ಧವಾಗಿದೆ. ದೇಶದ ಹಲವು ಭಾಗಗಳಿಂದ ವಿವಿಐಪಿಗಳು, ರಾಜಕೀಯ ಗಣ್ಯರು ಹಾಗೂ...

ಹೆತ್ತ ತಾಯಿಯನ್ನು ನಡು ರಸ್ತೆಯಲ್ಲೇ ಬಿಟ್ಟುಹೋದ ಮಗ, ಸಾಕಿ ಸಲಹಿದ ತಾಯಿಯನ್ನು ಬಿಟ್ಟ ಮಗ ಎಂತವನು ಇರಬೇಕು…..

ಬೆಳಗಾವಿ : ಮಾನವೀಯತೆಯನ್ನೇ ಮರೆಸುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದಲ್ಲಿ ನಡೆದಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ತಾಯಿಯನ್ನು ಪುತ್ರನೊಬ್ಬ ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿಯಾದ ಘಟನೆ ನಡೆದಿದೆ. ರಾಮದುರ್ಗ ತಾಲೂಕಿನ...

ರಾಜ್ಯ ಮಟ್ಟದ ‘ಕೋಳಿ ಸಮಾಜದ 38 ಪರ್ಯಾಯ ಜಾತಿಗಳ’ ವಿದ್ಯಾರ್ಥಿಗಳಿಂದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ….

ಚಿಕ್ಕೋಡಿ/ಅಥಣಿ : ಚಿಕ್ಕೋಡಿ ವಿಭಾಗ ಕೋಳಿ ಸಮಾಜ ಸಂಘ, ಚಿಕ್ಕೋಡಿ ಮತ್ತು ವ್ಯಾಸ ಮಹರ್ಷಿ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ 2025-26...

ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿರಿಯ ನಾಯಕ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನೂತನ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಶಾಸಕಾಂಗ...

ಸಿದ್ದರಾಮಯ್ಯ ವಿರುದ್ಧ 37 ಶಾಸಕರ ಸಹಿ ಸಂಗ್ರಹ ಆರೋಪ! ಏನಿದು ಸಾಹುಕಾರ್ ವಿರುದ್ಧದ ಆಪಾದನೆ?

ರಾಜ್ಯ ರಾಜಕಾರಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ನಡೆಯುತ್ತಿದ್ದಂತೆಯೇ, ಆಡಳಿತಾರೂಢ ಕಾಂಗ್ರೆಸ್ (Karnataka Politics) ವಲಯದಲ್ಲಿ ಆಕ್ರೋಶ ಮತ್ತು ಆಂತರಿಕ ಪಿತೂರಿಗಳ ಕುರಿತ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಸಾಮಾಜಿಕ ಜಾಲತಾಣದಲ್ಲಿ ವಾಯ್ಸ್...

ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ,ಭಟ್ಕಳ ಮುರಿನ ಕಟ್ಟೆ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ…

ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಳದಿಂದ ದುಷ್ಕರ್ಮಿಗಳಿಗೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಮುರಿನ ಕಟ್ಡೆ ಮರು ನಿರ್ಮಾಣಕ್ಕೆ ಆಗ್ರಹಿಸಿ ಬ್ರಹತ್ ಪ್ರತಿಭಟನಾ ರ್ಯಾಲಿಯನ್ನು ದಿನಾಂಕ 29.05.2026 ರ ಬೆಳಗ್ಗೆ 10.00...

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಸಲ್ಲಿಕೆ

ಸಿದ್ದರಾಮಯ್ಯ (Siddaramaiah) ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ಇದೀಗ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಹಾಗೂ ಕಾಂಗ್ರೆಸ್ ಆಂತರಿಕ ಒಪ್ಪಂದದ ಹಿನ್ನೆಲೆಯಲ್ಲಿ ಸುದೀರ್ಘ ಚರ್ಚೆಗಳ ಬಳಿಕ ಇಂದು ಅವರು ತಮ್ಮ ಹುದ್ದೆಯನ್ನು...

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ:ಈಶ್ವರ ಖಂಡ್ರೆ

ಬೆಂಗಳೂರು, ಮೇ 27: ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್ 4ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...

ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಯ್ತು ಜಾತಿ ಗಣತಿ ವರದಿ, ಸಿದ್ದರಾಮಯ್ಯರ ಕೈ ಸೇರಿದ ವರದಿಯಲ್ಲಿ ಏನಿದೆ?

ರಾಜ್ಯ ರಾಜಕಾರಣದಲ್ಲಿ ಹಲವು ತಿಂಗಳುಗಳ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಮಹತ್ವದ ಜಾತಿ ಗಣತಿ (Caste Census) ವರದಿ ಕೊನೆಗೂ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್...

ಸರ್‌, ಪ್ಲೀಸ್‌ ರಿಸೈನ್‌ ಮಾಡ್ಬೇಡಿ, ಭಾವುಕ ಕ್ಷಣಕ್ಕೆ ಸಾಕ್ಷಿಯಾದ ವಿಧಾನಸೌಧ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ದಟ್ಟವಾಗುತ್ತಿದ್ದಂತೆ, ರಾಜ್ಯ ರಾಜಕಾರಣದಲ್ಲಿ ಮಾತ್ರವಲ್ಲದೆ ಮುಖ್ಯಮಂತ್ರಿಗಳ ಕಚೇರಿಯಲ್ಲೂ ಭಾವುಕ ವಾತಾವರಣ ನಿರ್ಮಾಣವಾಗಿದೆ. ಇಂದು ಸಂಜೆ ವಿಧಾನಸೌಧಕ್ಕೆ ಆಗಮಿಸಿದ...

ಅಥಣಿಯಲ್ಲಿ ರೈತರಿಗೆ ವಂಚನೆ: ಕೋಟ್ಯಂತರ ರೂ. ಸಾಲದ ಸುಳಿಯಲ್ಲಿ ನೂರಾರು ರೈತರು; ಆರೋಪಿಗಳ ಬಂಧನಕ್ಕೆ ಒತ್ತಾಯ

ಅಥಣಿ: ಹಾಲಿನ ಡೇರಿ ಆರಂಭಿಸುವುದಾಗಿ ನಂಬಿಸಿ, ಸಣ್ಣ ರೈತರ ಹೆಸರಿನಲ್ಲಿ ಬ್ಯಾಂಕ್‌ಗಳಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದು ವಂಚಿಸಿರುವ ಘಟನೆ ತಾಲೂಕಿನ ಅಡಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ...

ಚನ್ನಮ್ಮನ ಕಿತ್ತೂರು ತಹಶೀಲ್ದಾರ್ ಕಚೇರಿ ಮುಂದೆ ಬುಧವಾರ ಪ್ರತಿಭಟನೆ:ರಾಣಿ ಚನ್ನಮ್ಮ ನವಭಾರತ ಸೇನೆಯ ಜಗದೀಶ ಕಡೋಲಿ ಹಾಗೂ ಬಸವರಾಜ ಭೀಮರಾಣಿ ಕರೆ..

ಚನ್ನಮ್ಮನ ಕಿತ್ತೂರು: ಕರ್ನಾಟಕ ಸರ್ಕಾರ ಕಳೆದ ಮೂರು ತಿಂಗಳಿಂದ ವೃದ್ಧಾಪ್ಯ ವೇತನ, ಅಂಗವಿಕಲರ ವೇತನ, ವಿಧವಾ ವೇತನ, ಜಮಾ ಆಗಿಲ್ಲ ಸರ್ಕಾರದ ಈ ವಿಳಂಬ ಧೊರಣೆ ಖಂಡಿಸಿ ಬುಧವಾರ ಮುಂಜಾನೆ 10 ಘಂಟೆಗೆ...

ಕೇಂದ್ರ ಸರ್ಕಾರದಿಂದ ಸತತ ನಾಲ್ಕು ಬಾರಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಜನಾಕ್ರೋಶಕ್ಕೆ ಬಿಜೆಪಿ ಹೊಣೆ

ಪ್ರಧಾನಿ ಮೋದಿಯವರು ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಮೇ 25: ಮೋದಿಯವರು ಪ್ರಧಾನಿ ಆದ ಬಳಿಕ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುವುದನ್ನು ರೂಢಿ ಮಾಡಿಕೊಂಡಿದ್ದು ಈ ಬಾರಿ ಸತತ ನಾಲ್ಕನೇ...

ಗುಣಮಟ್ಟದ ಚಿಕಿತ್ಸೆಯಿಂದ ಸರ್ಕಾರಿ ಆಸ್ಪತ್ರೆಗಳ ವಿಶ್ವಾಸಾರ್ಹತೆ ಹೆಚ್ಚಲಿದೆ

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಮೇ 25: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು...

ರೈತರ ಬಗ್ಗೆ ಕಾಳಜಿ ಇಲ್ಲದ ಸರ್ಕಾರಗಳು: ಭುವನೇಶ್ವರ ಶಿಡ್ಲಾಪುರ ಆಕ್ರೋಶ…

ಹಾವೇರಿ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ರಾಜಕೀಯ ಕೆಸರಾಟದಲ್ಲಿ ನಿರತರಾಗಿ ದೇಶದ ಅನ್ನದಾತರ ಬಗ್ಗೆ ಗಮನಹರಿಸುತ್ತಿಲ್ಲ ರೈತರಿಗೆ ಬೇಕಾಗುವ ಬಿತ್ತನೆ ಬೀಜ ಸರಿಯಾಗಿ ಸಿಗುತ್ತಿಲ್ಲ ದೇಶಕ್ಕೆ ಅನ್ನ ಕೊಡುವ ರೈತರು...

ನೋಲ್ವಿ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ದೊರೆಯದ ಬಿತ್ತನೆ ಬೀಜ, ಬಿತ್ತನೆಗೆ ಬೀಜ ನೀಡಲು ಸರ್ವರ್ ಸಮಸ್ಯ ಅಂತೆ…

ಹುಬ್ಬಳ್ಳಿ: ತಾಲೂಕಿನ ನೋಲ್ವಿ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ದೊರೆಯದ ಬಿತ್ತನೆ ಬೀಜ, ಮುಂಗಾರು ಪ್ರಾರಂಭದ ಸಂತಸದಲ್ಲಿ ರೈತರು ಬಿತ್ತನೆ ಬೀಜ ಕ್ಕೆ ಎಂದು ಕೇಂದ್ರಕ್ಕೆ ಬಂದ್ರೆ ಸರ್ವರ್ ಸಮಸ್ಯೆ. ಹೊಟ್ಟೆಗೆ ಊಟ...

ಇತಿಹಾಸ ಬಲ್ಲವರು ಇತಿಹಾಸ ಸೃಷ್ಟಿಸುತ್ತಾರೆ

ಚನ್ನಮ್ಮನ ಕಿತ್ತೂರು, ಮೇ19: ಯಾರು ಇತಿಹಾಸ ಬಲ್ಲರೋ ಅವರು ಹೊಸ ಇತಿಹಾಸ ಸೃಷ್ಟಿಸುತ್ತಾರೆ. ಆ ಇತಿಹಾಸವನ್ನು ಜೀವಂತವಾಗಿ ಇಟ್ಟುಕೊಳ್ಳುವ ಕೆಲಸ ವಸ್ತು ಸಂಗ್ರಹಾಲಯಗಳು (ಮ್ಯೂಜಿಯಮ್‍ಗಳು) ಮಾಡುತ್ತವೆ. ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ಕಸಾಪ...

ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿಕೆ – ಅಥಣಿ-ಪುಣೆ ಹಾಗೂ ಅಥಣಿ-ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಲಕ್ಷ್ಮಣ ಸವದಿ ಚಾಲನೆ

ಅಥಣಿ:ತಾಲೂಕಿನ ಪ್ರಯಾಣಿಕರ ಅನುಕೂಲಕ್ಕಾಗಿ ಅಥಣಿಯಿಂದ ಪುಣೆ ಹಾಗೂ ಅಥಣಿಯಿಂದ ಕೊಲ್ಲಾಪುರ ಮಾರ್ಗವಾಗಿ ನೂತನ ಬಸ್ ಸೇವೆಗಳನ್ನು ಪ್ರಾರಂಭಿಸಲಾಗಿದ್ದು, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು ಇಂದು ಹಸಿರು ನಿಶಾನೆ...

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್: ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್! ಹೆತ್ತವರಿಗೆ ಸುಳ್ಳು ಹೇಳಿದ್ದ ಕಾಲಿವುಡ್ ಕಥೆ

​ಕಲಬುರಗಿ: ನೀಟ್ (NEET) ಪರೀಕ್ಷೆ ಬರೆದ ಬೆನ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದ ಕಲಬುರಗಿಯ ವಿದ್ಯಾರ್ಥಿನಿ ಭಾಗ್ಯಶ್ರೀ ಪ್ರಕರಣದಲ್ಲಿ ಇದೀಗ ಯಾರಿಗೂ ಊಹಿಸಲಾಗದ ಆಘಾತಕಾರಿ ಸತ್ಯವೊಂದು ಬೆಳಕಿಗೆ ಬಂದಿದೆ. ವೈದ್ಯೆಯಾಗುವ ಕನಸು ಹೊತ್ತಿದ್ದ ಆಕೆ ದ್ವಿತೀಯ...

ಸಿಎಂಗೆ ಹೈಕಮಾಂಡ್ ಕರೆ ಬಗ್ಗೆ ನನಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 24: "ಹೈಕಮಾಂಡ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿರುವ ಬಗ್ಗೆ ನನಗೆ ಗೊತ್ತಿಲ್ಲ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರು, ದೆಹಲಿಗೆ ಬರುವಂತೆ...

ಕೋಲಿ,ಕಬ್ಬಲಿಗ ಸಮಾಜದ ಸದಸ್ಯತ್ವ ಅಭಿಯಾನಕ್ಕೆ ಚಾಲನೆಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆಯಲು ಲಕ್ಷ್ಮಣ ಆವುಂಟಿ ಕರೆ

ಚಿಂಚೋಳಿ: ತಾಲೂಕು ಕೋಲಿ,ಕಬ್ಬಲಿಗ ಸಮಾಜ ಸದಸ್ಯತ್ವ ನೋಂದಣಿ ಅಭಿಯಾನ ಸಮಿತಿಯಿಂದ ಭಾನುವಾರ ಚಿಂಚೋಳಿ ಪಟ್ಟಣದ ಹನುಮಾನನಗರದಲ್ಲಿರುವ ಶ್ರೀ ಅಂಬಿಗರ ಚೌಡಯ್ಯ ಭವನದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಸಮಾರಂಭ ನಡೆಯಿತು. ಕೋಲಿ ಸಮಾಜ ಸರ್ಕಾರಿ...

ಆಸರೆಯಾಗಬೇಕಿದ್ದ ಪಿಂಚಣಿ ಬಾಕಿ: ವೃದ್ಧರು, ಅಂಗವಿಕಲರು ಮತ್ತು ವಿಧವೆಯರ ಕಣ್ಣೀರು!…

(ವಿಶೇಷ ವರದಿ) ಚ ಕಿತ್ತೂರು : ಸಮಾಜದ ಅತ್ಯಂತ ಹಿಂದುಳಿದ, ಅಸಹಾಯಕ ಮತ್ತು ಆರ್ಥಿಕವಾಗಿ ನೊಂದ ವರ್ಗದವರಿಗೆ ನೆರವಾಗಲೆಂದು ಸರ್ಕಾರ ಜಾರಿಗೆ ತಂದಿರುವ ವೃದ್ಧಾಪ್ಯ ವೇತನ, ಅಂಗವಿಕಲರ ವೇತನ ಹಾಗೂ ವಿಧವಾ ವೇತನಗಳು ಕಳೆದ...

ಶಿವಾನಂದ ನೀಲಣ್ಣವರ್* ಮನಿ ಲಾಂಡ್ರಿಂಗ್ ವ್ಯವಹಾರದ ಅನುಮಾನ

ಬೆಳಗಾವಿ : ಬೆಳಗಾವಿಯಲ್ಲಿ ಬಹುಕೋಟಿ ರೂಪಾಯಿ ಆರ್ಥಿಕ ಹಗರಣ ನಡೆಸಿದೆ ಎನ್ನಲಾಗಿರುವ ಶಿವಂ ಟ್ರಸ್ಟ್‌ ಮುಖ್ಯಸ್ಥ ಶಿವಾನಂದ ನೀಲಣ್ಣವರ ವಿರುದ್ಧ ಹಲವಾರು ಗಂಭೀರ ಆರೋಪಗಳು ಕೇಳಿಬರುತ್ತಿವೆ. ದೊರೆತಿರುವ ಮಾಹಿತಿಯ ಪ್ರಕಾರ, ಸಾವಿರಾರು ಜನರಿಂದ ತಲಾ ₹99...

“ಭ್ರಷ್ಟ ಬೆಸ್ಕಾಂ ಅಧಿಕಾರಿ ಲೋಕಾಯುಕ್ತ ಬಲೆಗೆ..!”- “50 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಎಇಇ ಮತ್ತು ಗುತ್ತಿಗೆದಾರ”

ಬೆಂಗಳೂರು: ಜೆಪಿ ನಗರ ಸಮೀಪದ ಗೌರವ್ ನಗರದಲ್ಲಿರುವ ಬೆಸ್ಕಾಂ ಕಚೇರಿಯ ಎಇಇ ಮನೋಜ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾತ್ಕಾಲಿಕವಾಗಿ ಮೀಟರ್‌ಗೆ 25 ಕಿಲೋವಾಟ್ ವಿದ್ಯುತ್ ಪೂರೈಕೆ ಮಾಡಲು ಲಂಚದ ಬೇಡಿಕೆ ಇಟ್ಟಿದ್ದ ಆರೋಪದಡಿ...

ಕಿತ್ತೂರು ಪಟ್ಟಣದಲ್ಲಿರು ಜಲ ಮಿಷನ್ ಯೋಜನೆಯಲ್ಲಿ ನಿರ್ಮಿಸಿರುವ ನಳವಿದ್ದರು ಏನು ಪ್ರಯೋಜನ , ನೀರಿಗಾಗಿ ಹಲವು ಓಣಿಗಳಲ್ಲಿ ದಿನನಿತ್ಯ ಪರಿದಾಟ ಮತ್ತು ಜಗಳ…..

ಚನ್ನಮ್ಮನ ಕಿತ್ತೂರು : ಕಿತ್ತೂರು ಪಟ್ಟಣದಲ್ಲಿರು ಹಲವಾರು ಓಣಿಯಲ್ಲಿ ಸಾರ್ವಜನಿಕ ನಳಗಳು ಇದ್ದು ನೀರು ಬಂದಾಗ ನೀರು ತುಂಬುವ ಸಮಯದಲ್ಲಿ ನೀರಿಗಾಗಿ ಹಲವರು ಜಗಳ ಮಾಡುತ್ತಾರೆ ಇದ್ದರಿಂದ ಅಲ್ಲಿರುವ ಜನರಿಗೆ ಇವರ ಜಗಳ...

ಕೈವಲ್ಲಿ ಆಶ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಉದ್ಘಾಟನೆ: ಮತಗಟ್ಟೆ ಬಲವರ್ಧನೆಗೆ ಎನ್. ರವಿ ಕುಮಾರ್ ಕರೆ

ಬೆಳಗಾವಿ: ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಕೈವಲ್ಲಿ ಆಶ್ರಮದಲ್ಲಿ "ಪಂಡಿತ್ ದೀನ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026" ರ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗದ ಕಾರ್ಯಕ್ರಮಕ್ಕೆ ಭವ್ಯ ಚಾಲನೆ ನೀಡಲಾಯಿತು. ವಿಧಾನ...

ಶುದ್ಧಹಸ್ತ ರಾಜಕಾರಣಿ”ಗೆ ದೆಹಲಿ ಗೌರವ..! ಮೋದಿ ಸಮಿತಿಯಲ್ಲಿ ಪ್ರಮೋದ್ ಮಧ್ವರಾಜ್..!ಮುಂದಿನ ಚುನಾವಣೆಗೆ ಮಾಸ್ಟರ್ ಪ್ಲಾನ್..?

ಉಡುಪಿ: ರಾಜಕೀಯದಲ್ಲಿ ಕೆಲ ಸುದ್ದಿಗಳು ಕೇವಲ ಸುದ್ದಿಗಳಾಗಿರುವುದಿಲ್ಲ… ಅವು ಭವಿಷ್ಯದ ದಿಕ್ಕನ್ನು ಸೂಚಿಸುವ “ಸಂಕೇತ”ಗಳಾಗಿರುತ್ತವೆ. ಇದೀಗ ಅಂತಹದ್ದೇ ಒಂದು ಬೆಳವಣಿಗೆ ಕರಾವಳಿಯ ರಾಜಕೀಯ ಅಂಗಳದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ಸಮಾಜ ಸುಧಾರಕ ಜ್ಯೋತಿರಾವ್ ಗೋಪಾಲ್‌ರಾವ್...

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಬೆಂಗಳೂರು-ವಿಜಯಪುರ ವಿಶೇಷ ರೈಲು: ಎಂ ಬಿ ಪಾಟೀಲ ಸಂತಸ

ತ್ವರಿತವಾಗಿ ಕಾಯಂ ರೈಲನ್ನಾಗಿ ಮಾಡಲು ಆಗ್ರಹ ಬೆಂಗಳೂರು: ವಿಜಯಪುರ ಮತ್ತು ಬೆಂಗಳೂರು ನಡುವೆ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳ ಮೂಲಕ ರೈಲು ಓಡಿಸಬೇಕು ಎಂಬ ತಮ್ಮ‌ ಮನವಿಗೆ ಕೇಂದ್ರ ಸರಕಾರ ಸ್ಪಂದಿಸಿರುವುದು ಸಂತಸ...

ಕನಕದಾಸರನ್ನು ವಿಶ್ವಮಾನವರಾಗಿ ಕಾಣಬೇಕು: ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು, ಮೇ 15: ಸಂತ ಕವಿ ಕನಕದಾಸರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಅವರು ಸಮಾಜದ ಅಂಕುಡೊಂಕುಗಳನ್ನು ತಿದ್ದಲು ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ ಸಮಾಜ ಸುಧಾರಕರು. ಸಮಾಜಕ್ಕೆ...

ಹೊರಮಾವಿನಲ್ಲಿ “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಪ್ರಕ್ರಿಯೆ ಪರಿಶೀಲನೆ

ಬೆಂಗಳೂರು:ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಮಾವಿನ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಶನಿವಾರದಂದು ಆರಂಭವಾದ “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನ ಕೇಂದ್ರಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಸಾಮಾಜಿಕ ನ್ಯಾಯ ಹೋರಾಟಗಾರ ರಾಯ್ ಡೇವಿಡ್ (74) ನಿಧನ

CORD ಸಂಸ್ಥೆಯ ಸ್ಥಾಪಕ, ಆದಿವಾಸಿ ಹಕ್ಕುಗಳ ಅಚಲ ಹೋರಾಟಗಾರ ಕುಶಾಲನಗರ | ಬೆಂಗಳೂರು:ಕುಶಾಲನಗರದ CORD (Coorg Organisation for Rural Development) ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಹಾಗೂ ನಿರ್ದೇಶಕರಾಗಿದ್ದ ಶ್ರೀ ವಿಜಯಸಿಂಗ್ ರೋನಾಲ್ಡ್ ಡೇವಿಡ್,...

ಲಿಂಗಸೂಗೂರು ಸಾರ್ವಜನಿಕ ಉದ್ಯಾನವನ ಅವ್ಯವಸ್ಥೆನಿರ್ವಹಣೆ ಕೊರತೆಯಿಂದ ಅಪಾಯದ ತಾಣವಾಗಿರುವ ಪಾರ್ಕ್

ಲಿಂಗಸೂಗೂರು: ಪಟ್ಟಣದ ಸಾರ್ವಜನಿಕ ಉದ್ಯಾನವನ ಸರಿಯಾದ ನಿರ್ವಹಣೆ ಇಲ್ಲದೆ ಹಾಳಾಗುತ್ತಿದ್ದು, ಮಕ್ಕಳು ಹಾಗೂ ವಾಯುವಿಹಾರಕ್ಕೆ ಬರುವ ಸಾರ್ವಜನಿಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂಬ ಆರೋಪಗಳು ಕೇಳಿಬಂದಿವೆ. ಉದ್ಯಾನವನದಲ್ಲಿ ಮಕ್ಕಳ ಆಟೋಪಕರಣಗಳಾದ ಜೋಕಾಲಿ, ಜಾರುಬಂಡಿ, ತಿರುಗುವ ಚಕ್ರ...

ಪ್ರಾಥಮಿಕ ಶಾಲೆ ಪದವೀಧರ ಸಹಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ ಶೈಕ್ಷಣಿಕ ತರಬೇತಿ ಒಂದೇ ಆಗಿದ್ದರೂ ಸಹ ಮತದಾನದ ಹಕ್ಕಿನಲ್ಲಿ ಅನ್ಯಾಯ!

ಭಾಸ್ಕರ ಎಂ ಮುದೇನೂರು ನ್ಯಾಯವಾದಿಗಳು ಹಾಗೂ ರಾಜ್ಯಾಧ್ಯಕ್ಷರು ಅನುಚ್ಛೇದ 171(3) ತಿದ್ದುಪಡಿ ಹೋರಾಟ ಸಮಿತಿ- ಕರ್ನಾಟಕ ಭಾರತೀಯ ಸಂವಿಧಾನದ ಅನುಚ್ಛೇದ 171(3)(C) ರಾಜ್ಯ ವಿದಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾರರ ಅರ್ಹತೆಯ ಬಗ್ಗೆ...

ಮೇ 14ರಂದು ನೂತನ ವಿಧಾನ ಸಭಾ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ

ಬೆಂಗಳೂರು:- ಬಾಗಲಕೋಟೆ ವಿಧಾನ ಸಭಾ ಕ್ಷೇತ್ರ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಆಯ್ಕೆಯಾಗಿರುವ ಉಮೇಶ ಹುಲ್ಲಪ್ಪ ಮೇಟಿ ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ರವರುಗಳು ದಿನಾಂಕ: 14.05.2026ರ ಬೆಳಗ್ಗೆ 10.00...

ಬಡವರ ಅಕ್ಕಿಗೆ ಕನ್ನ: ಕೂಡ್ಲಿಗಿಯಲ್ಲಿ ನ್ಯಾಯಬೆಲೆ ಅಂಗಡಿ ವಿರುದ್ಧ ಜನಾಕ್ರೋಶ

ಪತ್ರಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಹಶಿಲ್ದಾರ್; ಆಡಳಿತ ವೈಫಲ್ಯದ ವಿರುದ್ಧ ಹಿರಿಯ ಪತ್ರಕರ್ತರ ತೀವ್ರ ಖಂಡನೆ ಕೂಡ್ಲಿಗಿ:"ಬಡವರ ಹೊಟ್ಟೆ ಹೊಡೆಯುವ ಭ್ರಷ್ಟರಿಗೆ ಶಿಕ್ಷೆಯಾಗಲಿ, ಮೂರು ತಿಂಗಳ ಬಾಕಿ ಅಕ್ಕಿ ಕೂಡಲೇ ವಿತರಣೆಯಾಗಲಿ" ಎಂದು ಆಗ್ರಹಿಸಿ ತಾಲೂಕಿನ...

ಚಿನ್ನ ಖರೀದಿ ಬೇಡ, ತೈಲ ಬಳಕೆ ತಗ್ಗಿಸಿ ಎಂಬ ಆರ್ಥಿಕ ಸಂಕಷ್ಟದಿಂದ ಪಾರು ಮಾಡಿದ ಡಾ. ಮನಮೋಹನ್ ಸಿಂಗ್ ನೀತಿಗಳಿಗೆ ವಿರುದ್ಧ : ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ...

ಬೆಂಗಳೂರು,ಮೇ.11: “ಚಿನ್ನ ಖರೀದಿ ಬೇಡ, ತೈಲ ಬಳಕೆ ತಗ್ಗಿಸಿ” ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆ ಅತ್ಯಂತ ಬಾಲಿಶವಾದದ್ದು. ಜನರ ಖರೀದಿ ಸ್ವಾತಂತ್ರ್ಯ, ಮಾರುಕಟ್ಟೆ ಆಧಾರಿತ ಬೆಲೆ ನಿರ್ಧಾರ ಮತ್ತು ದೀರ್ಘಕಾಲೀನ...

ಡಿ ಸುಧಾಕರ್ ಅವರ ಸ್ಮರಣೆಗೆ ನೀರಾವರಿ ಯೋಜನೆಗೆ ಅವರ ಹೆಸರಿಡಲು ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಭದ್ರ ಮೇಲ್ದಂಡೆ ಯೋಜನೆ ಜಾರಿಗೆ ಸುಧಾಕರ್ ಅವಿರತ ಹೋರಾಟ ಸುಧಾಕರ್ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ನಷ್ಟ ಬೆಂಗಳೂರು, ಮೇ 10: "ಸಚಿವರಾದ ಡಿ. ಸುಧಾಕರ್ ಅವರು ಭದ್ರ ಮೇಲ್ದಂಡೆ ಯೋಜನೆ ಜಾರಿಗೆ ಹೋರಾಟ ಮಾಡಿದ್ದರು. ಅವರ...

‘ಅಭಿಮಾನೋತ್ಸವ’ ಐತಿಹಾಸಿಕ ಕಾರ್ಯಕ್ರಮ: ಬಿ.ವೈ.ರಾಘವೇಂದ್ರ

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವವು ಒಂದು ಐತಿಹಾಸಿಕ ಕಾರ್ಯಕ್ರಮ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ವಿಶ್ಲೇಷಿಸಿದರು.ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಇಂದು ಸ್ವಾಗತ ಮಾಡಿದ ಅವರು, ದೇಶದಲ್ಲಿ ಮೊದಲು ಕೃಷಿ ಬಜೆಟ್ ನೀಡಿದ...

ಕರ್ನಾಟಕದಲ್ಲೂ ಯಡಿಯೂರಪ್ಪನವರ ನೇತೃತ್ವದಲ್ಲಿ ಮತ್ತೆ ಬಿಜೆಪಿಗೆ ಅಧಿಕಾರ

ನರೇಂದ್ರ ಮೋದಿಜೀ ಅವರ ಸಂದೇಶ ವಾಚಿಸಿದ ಪ್ರಲ್ಹಾದ್ ಜೋಶಿ ಚಿತ್ರದುರ್ಗ: ಬಿಎಸ್‍ವೈ ಅವರ ಜೀವನದಲ್ಲಿ ಜನರಿಗೆ ನೀಡಿದ ಸೇವೆಯ ಕುರಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ ಅವರ ಸಂದೇಶವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು...

ಸಕಾಲ ಸೇವೆಗೆ ಆಟೋಮೇಷನ್ ಸ್ಪರ್ಶ: ಲಂಚಮುಕ್ತ ಹಾಗೂ ಶೀಘ್ರ ಆಡಳಿತಕ್ಕೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಸಕಾಲ' ಯೋಜನೆ ಅಡಿಯಲ್ಲಿ ನೀಡಲಾಗುತ್ತಿರುವ ವಿವಿಧ ಇಲಾಖೆಗಳ ಸೇವೆಗಳಿಗೆ ಇ-ಆಡಳಿತದ ಮೂಲಕ ಮತ್ತಷ್ಟು ವೇಗ ತುಂಬಲು ಮತ್ತು ವ್ಯವಸ್ಥೆಯನ್ನು ಸಂಪೂರ್ಣ ಲಂಚಮುಕ್ತಗೊಳಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ...

ಹೊಸ ಹಾಗೂ ಯುವ ನಾಯಕರನ್ನು ಹುಟ್ಟು ಹಾಕುವ ಸಂಘಟನೆ ಸಹಕಾರ ಕ್ಷೇತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಕೂತವನದ್ದೇ ಖುರ್ಚಿ, ಒದ್ದವನದ್ದೇ ಚೆಂಡು ಪರ್ಯಾಯ ಉದ್ಯೋಗ ಕ್ಷೇತ್ರ ಬೆಂಗಳೂರು, ಮೇ.08: "ಹೊಸ ಹಾಗೂ ಯುವ ನಾಯಕರನ್ನು ಹುಟ್ಟುಹಾಕುವ ಪ್ರಾಥಮಿಕ ಸಂಘಟನೆ ಸಹಕಾರ ಕ್ಷೇತ್ರ. ಇದೊಂದು ರಾಜಕೀಯ ಸಂಘಟನೆ. ನಾಯಕರನ್ನು ಹುಟ್ಟು ಹಾಕುವ ಶಕ್ತಿಯಿದೆ, ಎಳೆದು ಹಾಕುವ...