Sunday, May 10, 2026
Home ಟಾಪ್ ನ್ಯೂಸ್

ಟಾಪ್ ನ್ಯೂಸ್

ಟಾಪ್ ನ್ಯೂಸ್

ಹೆಚ್ಚಿನ ಸುದ್ದಿ

‘ಅಭಿಮಾನೋತ್ಸವ’ ಐತಿಹಾಸಿಕ ಕಾರ್ಯಕ್ರಮ: ಬಿ.ವೈ.ರಾಘವೇಂದ್ರ

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವವು ಒಂದು ಐತಿಹಾಸಿಕ ಕಾರ್ಯಕ್ರಮ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ವಿಶ್ಲೇಷಿಸಿದರು.ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಇಂದು ಸ್ವಾಗತ ಮಾಡಿದ ಅವರು, ದೇಶದಲ್ಲಿ ಮೊದಲು ಕೃಷಿ ಬಜೆಟ್ ನೀಡಿದ...

ಕರ್ನಾಟಕದಲ್ಲೂ ಯಡಿಯೂರಪ್ಪನವರ ನೇತೃತ್ವದಲ್ಲಿ ಮತ್ತೆ ಬಿಜೆಪಿಗೆ ಅಧಿಕಾರ

ನರೇಂದ್ರ ಮೋದಿಜೀ ಅವರ ಸಂದೇಶ ವಾಚಿಸಿದ ಪ್ರಲ್ಹಾದ್ ಜೋಶಿ ಚಿತ್ರದುರ್ಗ: ಬಿಎಸ್‍ವೈ ಅವರ ಜೀವನದಲ್ಲಿ ಜನರಿಗೆ ನೀಡಿದ ಸೇವೆಯ ಕುರಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ ಅವರ ಸಂದೇಶವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು...

ಸಕಾಲ ಸೇವೆಗೆ ಆಟೋಮೇಷನ್ ಸ್ಪರ್ಶ: ಲಂಚಮುಕ್ತ ಹಾಗೂ ಶೀಘ್ರ ಆಡಳಿತಕ್ಕೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಸಕಾಲ' ಯೋಜನೆ ಅಡಿಯಲ್ಲಿ ನೀಡಲಾಗುತ್ತಿರುವ ವಿವಿಧ ಇಲಾಖೆಗಳ ಸೇವೆಗಳಿಗೆ ಇ-ಆಡಳಿತದ ಮೂಲಕ ಮತ್ತಷ್ಟು ವೇಗ ತುಂಬಲು ಮತ್ತು ವ್ಯವಸ್ಥೆಯನ್ನು ಸಂಪೂರ್ಣ ಲಂಚಮುಕ್ತಗೊಳಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ...

ಹೊಸ ಹಾಗೂ ಯುವ ನಾಯಕರನ್ನು ಹುಟ್ಟು ಹಾಕುವ ಸಂಘಟನೆ ಸಹಕಾರ ಕ್ಷೇತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಕೂತವನದ್ದೇ ಖುರ್ಚಿ, ಒದ್ದವನದ್ದೇ ಚೆಂಡು ಪರ್ಯಾಯ ಉದ್ಯೋಗ ಕ್ಷೇತ್ರ ಬೆಂಗಳೂರು, ಮೇ.08: "ಹೊಸ ಹಾಗೂ ಯುವ ನಾಯಕರನ್ನು ಹುಟ್ಟುಹಾಕುವ ಪ್ರಾಥಮಿಕ ಸಂಘಟನೆ ಸಹಕಾರ ಕ್ಷೇತ್ರ. ಇದೊಂದು ರಾಜಕೀಯ ಸಂಘಟನೆ. ನಾಯಕರನ್ನು ಹುಟ್ಟು ಹಾಕುವ ಶಕ್ತಿಯಿದೆ, ಎಳೆದು ಹಾಕುವ...

ತಾನು ಬೆಳೆದು ತನ್ನ ಜೊತೆ ದುಡಿದವರನ್ನು ಬೆಳೆಸಿದ ಮಹಾನ್ ನಾಯಕ ಬಿ.ಎಸ್.ವೈ: ಸಾರ್ಥಕ 50 ವರ್ಷಗಳ ಅಭಿಮಾನೋತ್ಸವ

ಅಂಕಣ : ರವಿ ಖಾನಪುರರಾಜ್ಯ ಬಿಜೆಪಿ ಮುಖಂಡರು ಇಂದು ಕರ್ನಾಟಕದ ಪಾಲಿಗೆ ಒಂದು ಐತಿಹಾಸಿಕ ದಿನ. ಶಿಕಾರಿಪುರದ ಪುರಸಭೆ ಸದಸ್ಯನಾಗಿ ಸಾರ್ವಜನಿಕ ಬದುಕಿಗೆ ಕಾಲಿಟ್ಟ ಒಬ್ಬ ಸಾಮಾನ್ಯ ವ್ಯಕ್ತಿ, ಇಂದು ಸಾರ್ಥಕ 50 ವರ್ಷಗಳ...

ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ ರೂ.10 ಪೈಸೆ ಮರುಪಾವತಿ ಹೆಸ್ಕಾಂ ಅಧ್ಯಕ್ಷ

ಕಾರವಾರ, ಮೇ.07: ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರ ಮಾರ್ಗದರ್ಶನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಹೆಸ್ಕಾಂ, 2024-25ರ ಸಾಲಿನಲ್ಲಿ 153.46 ಕೋಟಿ ರೂ. ಉಳಿತಾಯ ಮಾಡಿದ್ದು, ಈ ಹಣವನ್ನು ಗ್ರಾಹಕರಿಗೆ ಮರು ಪಾವತಿಸಲಾಗುವುದು...

ಬಾಹ್ಯಾಕಾಶ ತಂತ್ರಜ್ಞಾನದ ಜಾಗತಿಕ ಹಬ್ ಆಗಲಿದೆ ಕರ್ನಾಟಕ: ಸಚಿವ ಪ್ರಿಯಾಂಕ್ ಖರ್ಗೆ

​ಬೆಂಗಳೂರು: ದೇಶದ ಬಾಹ್ಯಾಕಾಶ ಕ್ಷೇತ್ರದಲ್ಲಿ ನಾವೀನ್ಯತೆ ಮತ್ತು ಸುಧಾರಿತ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಕರ್ನಾಟಕವನ್ನು ಜಾಗತಿಕ 'ಸ್ಪೇಸ್‌ಟೆಕ್ ಹಬ್' ಆಗಿ ರೂಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ...

ಶ್ರೀಗಂಧ ಮರ ಕಳವು ತಡೆಗೆ ಕೆ ಎಸ್ ಡಿ ಎಲ್ ಉಪಕ್ರಮ: ಸಾರ್ವಜನಿಕರಿಂದ ತಾಂತ್ರಿಕ ಪರಿಹಾರಗಳಿಗೆ ಆಹ್ವಾನ

ಬೆಂಗಳೂರು: ರಾಜ್ಯದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಶ್ರೀಗಂಧವು ಪ್ರಮುಖ ಕಚ್ಚಾ ವಸ್ತುವಾಗಿದ್ದು, ಅದರ ಬೆಳೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ಮಹತ್ವದ ಉಪಕ್ರಮವೊಂದನ್ನು ರೂಪಿಸಿದೆ. ಜತೆಗೆ...

ಧಾರವಾಡ ಉಪಚುನಾವಣೆ: ಕುಲಕರ್ಣಿ ಪತ್ನಿಗೆ ಸಿಗುತ್ತಾ ಟಿಕೆಟ್…?

ಧಾರವಾಡ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಚಟುವಟಿಕೆಗಳು ಜೋರಾಗಿವೆ. ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರನ್ನು ವಿಧಾನಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದು, ಕ್ಷೇತ್ರ ಖಾಲಿಯಾಗಿರುವುದರಿಂದ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದೆ… ಕಾಂಗ್ರೆಸ್ ವಲಯದಲ್ಲಿ ಕುಲಕರ್ಣಿ...

ಕರ್ನಾಟಕದ ‘ಎಲಿವೇಟ್ ನೆಕ್ಸ್ಟ್’ (ELEVATE NEXT) ಡೀಪ್‌ಟೆಕ್ ಕಾರ್ಯಕ್ರಮಕ್ಕೆ ಅಭೂತಪೂರ್ವ ಪ್ರತಿಕ್ರಿಯೆ: 661 ಸ್ಟಾರ್ಟ್‌ಅಪ್‌ಗಳು ಅಂತಿಮ ಹಂತದ ಪ್ರಸ್ತುತಿಗೆ ಆಯ್ಕೆ

ಬೆಂಗಳೂರು, ಮೇ 6, 2026 – ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಹಮ್ಮಿಕೊಂಡಿರುವ ರಾಷ್ಟ್ರೀಯ ಮಟ್ಟದ ಅನುದಾನಿತ ಕಾರ್ಯಕ್ರಮ ‘ಎಲಿವೇಟ್ ನೆಕ್ಸ್ಟ್’ (ELEVATE NEXT)...

ಸುಪ್ರೀಂ ಕೋರ್ಟ್‌ನಲ್ಲಿ ಸೌಜನ್ಯ ಪ್ರಕರಣಕ್ಕೆ ಆಶಾದಾಯಕ ತಿರುವು: ಸಾಕ್ಷಿಗಳಿಗೆ ರಕ್ಷಣೆ ಹಾಗೂ ಮರುತನಿಖೆ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್

ನವದೆಹಲಿ: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಬೆಳ್ತಂಗಡಿಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಭಾರತದ ಸರ್ವೋಚ್ಚ ನ್ಯಾಯಾಲಯವು ಇಂದು (ಏಪ್ರಿಲ್ 29, 2026) ಐತಿಹಾಸಿಕ ಮತ್ತು ಅತ್ಯಂತ ಆಶಾದಾಯಕ ನಿರ್ದೇಶನಗಳನ್ನು...

ಬಂಡೀಪುರ ನಿರ್ಬಂಧಿತ ವಲಯದಲ್ಲಿ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ: ನಿಯಮ ಗಾಳಿಗೆ ತೂರಿದ ಪೊಲೀಸ್ ಅಧಿಕಾರಿ ವಿರುದ್ಧ ಆಕ್ರೋಶ

ಗುಂಡ್ಲುಪೇಟೆ: ಅರಣ್ಯ ಇಲಾಖೆಯ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಪೊಲೀಸ್ ಅಧಿಕಾರಿಯೇ ನಿಯಮಗಳನ್ನು ಉಲ್ಲಂಘಿಸಿರುವ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಬೆಳಕಿಗೆ ಬಂದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಜಯಕುಮಾರ್...

ಸರಳತೆಗೆ ಸಾಕ್ಷಿಯಾದ ರಾಜ್ಯಪಾಲರು

: ಮುಧೋಳದಲ್ಲಿ ಗನ್‌ಮ್ಯಾನ್ ಮದುವೆಗೆ ಹಾಜರಾಗಿ ಶುಭ ಹಾರೈಸಿದ ಥಾವರ್ ಚಂದ್ ಗೆಹ್ಲೋಟ್ ಮುಧೋಳ: "ಎಲ್ಲರೂ ಸಮಾನರು" ಎಂಬ ಮೌಲ್ಯಕ್ಕೆ ಅರ್ಥಪೂರ್ಣ ಉದಾಹರಣೆ ನೀಡಿದ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, ಸೋಮವಾರ...

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಹಕಾರ ನೀಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು

ಸುಳ್ಳು, ಟೀಕೆ, ದಾರಿ ತಪ್ಪಿಸುವುದೇ ವಿಪಕ್ಷಗಳ ಕೆಲಸ ಪಿರಿಯಾಪಟ್ಟಣ ಅಭಿವೃದ್ಧಿಗೆ ಸರ್ಕಾರ ಬದ್ಧ ಪಿರಿಯಾಪಟ್ಟಣ, ಏ.21: "ಕುಮಾರಸ್ವಾಮಿ, ಶೋಭಕ್ಕ, ಅಶೋಕ್ ಅವರೇ ನಿಮಗೆ ಬದ್ದತೆ ಇದ್ದರೆ ಕಾನೂನು ಚೌಕಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು...

ಹರಿದ ಚಪ್ಪಲಿಯಲ್ಲಿ ಓಡಿ ಪೊಲೀಸ್ ಕನಸು ಕಂಡ ಯುವಕ: ಛಲಕ್ಕೆ ಬೆರಗಾಗಿ ಹೊಸ ಶೂ ಉಡುಗೊರೆ ನೀಡಿದ ಎಸ್‌ಪಿ!

ಛತ್ರಪತಿ ಸಂಭಾಜಿ ನಗರ:ಕನಸುಗಳನ್ನು ನನಸು ಮಾಡಿಕೊಳ್ಳಲು ದುಬಾರಿ ಸೌಲಭ್ಯಗಳಿಗಿಂತ ಗಟ್ಟಿಯಾದ ಮನಸ್ಸು ಮುಖ್ಯ ಎಂಬುದನ್ನು ಅಕೋಲಾ ಜಿಲ್ಲೆಯ ಯುವಕ ನಿತೀಶ್ ಚಾವ್ರೆ ಸಾಬೀತುಪಡಿಸಿದ್ದಾರೆ. ಇಲ್ಲಿನ ಎಸ್‌ಆರ್‌ಪಿಎಫ್ ಮೈದಾನದಲ್ಲಿ ನಡೆದ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ,...

75 ದಿನ ಕಳೆದರೂ ಸಿಗದ ಪಿಯು ವಿದ್ಯಾರ್ಥಿನಿಯರ ಸುಳಿವು: 100ಕ್ಕೂ ಹೆಚ್ಚು ನಗರಗಳಲ್ಲಿ ಪೊಲೀಸರ ಜಾಲ, ಕಂಗಾಲಾದ ಪೋಷಕರು

ಬೆಂಗಳೂರು: ರಾಜಧಾನಿಯ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆಯಾಗಿರುವ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರ ಪ್ರಕರಣವು ಈಗ ಪೊಲೀಸ್ ಇಲಾಖೆಗೆ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ. 19 ವರ್ಷದ ತನಿಷ್ಕಾ (ದ್ವಿತೀಯ ಪಿಯುಸಿ) ಮತ್ತು ಆಕೆಯ...

ಸಿದ್ದಾಪುರದ ಮೂಲದ ಐಎಎಸ್ ಅಧಿಕಾರಿ ತೇಜಸ್ವಿ ನಾಯ್ಕ್‌ಗೆ ಕೇಂದ್ರದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಬಡ್ತಿ

ಸಿದ್ದಾಪುರ :ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಪುತ್ರ, ಸಿದ್ದಾಪುರ ತಾಲೂಕಿನ ಕಾನಗೋಡು ಗ್ರಾಮದವರಾದ ಐಎಎಸ್ ಅಧಿಕಾರಿ ತೇಜಸ್ವಿ ನಾಯ್ಕ್ ಅವರಿಗೆ ಕೇಂದ್ರ ಸರ್ಕಾರದಲ್ಲಿ ಮಹತ್ವದ ಜವಾಬ್ದಾರಿ ಒಲಿದುಬಂದಿದೆ. ಕೇಂದ್ರ ಬೃಹತ್ ಹಾಗೂ ಮಧ್ಯಮ...

ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ ಸೇರಿ 9 ಪ್ರತಿಜ್ಞೆಗೆ ಬದ್ಧರಾಗಿ- ಪ್ರಧಾನಿ ಮೋದಿಜೀ ಮನವಿ ಮಂಡ್ಯ: ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ, ಫಿಟ್‍ನೆಸ್ ಮತ್ತು ಸೇವೆ ಸೇರಿದಂತೆ ಒಂಬತ್ತು ಸಾಮೂಹಿಕ ಪ್ರತಿಜ್ಞೆಗಳನ್ನು ಕೈಗೊಳ್ಳುವಂತೆ ಪ್ರಧಾನಿ...

ಸಂವಿಧಾನವೇ ನಮ್ಮ ದೇಶದ ಭಗವದ್ಗೀತೆ, ಕುರಾನ್‌, ಬೈಬಲ್‌: ಡಿಸಿಎಂ ಡಿ.ಕೆ.ಶಿವಕುಮಾರ್‌

ಎಲ್ಲಾ ವರ್ಗದ ಜನರಿಗೆ ದನಿ ಕೊಟ್ಟ ಧೀಮಂತ ನಾಯಕ ಡಾ.ಅಂಬೇಡ್ಕರ್ ಕೆಳಗೆ ಕುಳಿತಿರುವವನಿಗೆ, ಹೊರಗೆ, ಒಳಗೆ ಇರುವವನಿಗೂ ಒಂದಲ್ಲ ಒಂದು ದಿನ ಅವಕಾಶವಿದೆ, ಒಳಮೀಸಲಾತಿ ವಿಚಾರದಲ್ಲಿ ಬಿಜೆಪಿ ದಾರಿ ತಪ್ಪಿಸುತ್ತಿದೆ ಬೆಂಗಳೂರು, ಏ.14:: “ಬಾಬಾ ಸಾಹೇಬ್‌...

ಎಲ್ಲ ಸಂಕೋಲೆಗಳಿಂದ ವಿಮುಕ್ತರಾಗಲು ಶಿಕ್ಷಣ ಒಂದೇ ಪ್ರಬಲ ಅಸ್ತ್ರ: ಸಿ.ಎಂ

ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಏಪ್ರಿಲ್ 14:ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ...

ಶಕ್ತಿ ಯೋಜನೆ: ಮಹಿಳಾ ಸಬಲೀಕರಣದ ಬೆನ್ನಲ್ಲೇ ಸಾರಿಗೆ ಮತ್ತು ಆರ್ಥಿಕತೆಗೆ ಎದುರಾಗಿರುವ ಸವಾಲುಗಳೇನು?

ವಿಶೇಷ ವರದಿ :: ಅಮರೇಶಣ್ಣ ಕಾಮನಕೇರಿ ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ' ಯೋಜನೆ ಜಾರಿಯಾಗಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದರೂ, ಇದರ ನಾಣ್ಯದ ಇನ್ನೊಂದು ಮುಖವಾಗಿರುವ ಆರ್ಥಿಕ ಮತ್ತು ಪ್ರಾಯೋಗಿಕ ಸವಾಲುಗಳು ಈಗ ಚರ್ಚೆಯ ಮುನ್ನೆಲೆಗೆ...

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ ಶ್ರೀನಂದಾ ಳ ಮೃತದೇಹ ಇಂದು ಚಂದ್ರದ್ರೋಣ ಪರ್ವತದ ಪ್ರಪಾತದಲ್ಲಿ ಪತ್ತೆ.!

ಚಿಕ್ಕಮಗಳೂರು ಏ ೧೦: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಕೇರಳದ ಬಾಲಕಿ ಶ್ರೀನಂದಾ ಎಂಬ ವಿದ್ಯಾರ್ಥಿಯ ಮೃತದೇಹ ಇಂದು ಮಾಣಿಕ್ಯಧಾರ ಜಲಪಾತದ...

ಜನಗಣತಿಯಲ್ಲಿ ಸರ್ಕಾರಿ ನೌಕರರ ಬಳಕೆ: ಆಡಳಿತ ವ್ಯವಸ್ಥೆಯ ಮೇಲೆ ಕರಿ ನೆರಳು

ಬೆಂಗಳೂರು,ಏ.9: ಜನಗಣತಿಗೆ ಸರ್ಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಿರುವುದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗಿದೆ. ಕೇಂದ್ರ ಸರ್ಕಾರ ಆರಂಭಿಸಿರುವ ಜನಗಣತಿಗೆ ಶಿಕ್ಷಕರ ಸಮುದಾಯ ಹಿಂದೆ ಸರಿದ ಹಿನ್ನೆಲೆಯಲ್ಲಿ ಈಗ ರಾಜ್ಯಸರ್ಕಾರದ...

ಬೈಲಹೊಂಗಲ ಶ್ರೀ ಬಸವೇಶ್ವರ ಆಶ್ರಯ ನಗರದ ನಿವಾಸಿಗಳಿಗೆ ಮನೆಗಳ ಹಕ್ಕು ಪತ್ರ ಹಾಗೂ ಕಂಪ್ಯೂಟರ್ ಉತಾರ ನೀಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಬೈಲಹೊಂಗಲ: ಪಟ್ಟಣವು ನಗರಸಭೆಯಾಗಿ ಮೇಲ್ದರ್ಜೆಗೇರಿದ್ದರೂ, ಬಸವೇಶ್ವರ ಆಶ್ರಯ ನಗರದ ನಿವಾಸಿಗಳಿಗೆ ಕಳೆದ 27 ವರ್ಷಗಳಿಂದ ಮನೆ ಹಕ್ಕುಪತ್ರ ಹಾಗೂ ನಗರಸಭೆಯ ಕಂಪ್ಯೂಟರ್ ಉತಾರ ವಿತರಣೆ ವಿಳಂಬವಾಗುತ್ತಿರುವುದಾಗಿ ಆರೋಪಿಸಿ, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ...

ಹೋಂಗಾರ್ಡ್ಸ್ ಮತ್ತು ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡದಂತೆ ಡಿಜಿಪಿಗೆ : ಮೋಹನ್ ಕುಮಾರ್ ದಾನಪ್ಪ ಪತ್ರ

ಬೆಂಗಳೂರು: 09, ರಾಜ್ಯದಲ್ಲಿ ಗೃಹ ರಕ್ಷಕದಳ ಮತ್ತು ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿಗಳು ನಿಯಮಬಾಹಿರವಾಗಿ ವಾಹನ ತಪಾಸಣಾ ನೆಪದಲ್ಲಿ ವಾಹನ ಸವಾರರಿಗೆ ಕಿರುಕುಳ ನೀಡುತ್ತಿರುವುದನ್ನು ಕೂಡಲೇ ನಿಲ್ಲಿಸಿ ಅಗತ್ಯ ಎಚ್ಚರಿಕೆ ನೀಡಿ ಕಾನೂನು...

ಕೃಷಿ ಭೂಮಿಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ದಂಡ ವಿಧಿಸಿದ ತಹಶೀಲ್ದಾರ್..!

​ರಾಣೆಬೆನ್ನೂರು: ಕೃಷಿ ಉದ್ದೇಶಕ್ಕಾಗಿ ಸರ್ಕಾರದಿಂದ ಮಂಜೂರಾದ ಭೂಮಿಯಲ್ಲಿ ನಿಯಮ ಬಾಹಿರವಾಗಿ ಮಣ್ಣು ತೆಗೆದು ಸಾಗಾಣಿಕೆ ಮಾಡುತ್ತಿದ್ದ ಪ್ರಕರಣವೊಂದನ್ನು ಕಂದಾಯ ಇಲಾಖೆ ಪತ್ತೆಹಚ್ಚಿದ್ದು, ಸಂಬಂಧಪಟ್ಟವರಿಗೆ ಭಾರೀ ಮೊತ್ತದ ದಂಡ ವಿಧಿಸಿದ ಪ್ರಕರಣ ತಡವಾಗಿ...

ನಿವೃತ್ತ ಸೈನಿಕನಿಗೆ ಹನಿ ಟ್ರ್ಯಾಪ ಮಾಡಿ ತಗಲಾಕೊಂಡ ಗ್ಯಾಂಗ

ಹನಿ ಟ್ರ್ಯಾ*ಪ್ ಪ್ರಕರಣ ಬೆಳಕಿಗೆ ಬಂದಿದೆ. ಭಾರತೀಯ ಸೇನೆಯೊಬ್ಬ ನಿವೃತ್ತ ಜವಾನ್ ನಿವೃತ್ತಿಯಾದ ಕೇವಲ 10 ದಿನಗಳಲ್ಲೇ ಒಂದು ಆನ್‌ಲೈನ್ ಡೇಟಿಂಗ್ ಸೈಟ್ ಮೂಲಕ ಮಹಿಳೆಯನ್ನು ಸಂಪರ್ಕಿಸಿದ್ದರು. ಮಹಿಳೆ ಹೋಟೆಲ್‌ಗೆ ಬಂದ ನಂತರ ಇಬ್ಬರೂ...

ಭಾರತದಲ್ಲಿ ರಿಯಲ್‌ಮಿ 16 5G ಬಿಡುಗಡೆ: 7000mAh ಬ್ಯಾಟರಿ, ಡ್ಯುಯಲ್ 50MP ಕ್ಯಾಮೆರಾದೊಂದಿಗೆ ₹30,000ದೊಳಗಿನ ಬೆಸ್ಟ್ ಸ್ಮಾರ್ಟ್‌ಫೋನ್!

ಬೆಂಗಳೂರು: ಯುವಜನತೆಯ ಅಚ್ಚುಮೆಚ್ಚಿನ ಟೆಕ್ ಬ್ರ್ಯಾಂಡ್ ರಿಯಲ್‌ಮಿ, ತನ್ನ 'ನಂಬರ್ ಸೀರೀಸ್' ಅಡಿಯಲ್ಲಿ ಬಹುನಿರೀಕ್ಷಿತ ರಿಯಲ್‌ಮಿ 16 5G ಸ್ಮಾರ್ಟ್‌ಫೋನ್ ಅನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದೆ. ಯುವ ಸಮುದಾಯದ ಫೋಟೋಗ್ರಫಿ ಆಸಕ್ತಿ, ಗೇಮಿಂಗ್...

ದೃಷ್ಟಿಕೋನ 3.0: ಭವಿಷ್ಯದ ಕೌಶಲ್ಯ ಮತ್ತು ತಂತ್ರಜ್ಞಾನ ಕುರಿತು ಮಹತ್ವದ ಚರ್ಚೆ

ಬೆಂಗಳೂರು: ಸಂಶೋಧನಾ ವಿಶ್ವವಿದ್ಯಾಲಯವಾದ ಯುಪಿಇಎಸ್, ಬೆಂಗಳೂರಿನಲ್ಲಿ ‘ದೃಷ್ಟಿಕೋನ 3.0’ ಕಾರ್ಯಕ್ರಮವನ್ನು ಆಯೋಜಿಸಿ, ಕೈಗಾರಿಕಾ ನಾಯಕರು ಹಾಗೂ ಶೈಕ್ಷಣಿಕ ವಲಯದ ತಜ್ಞರನ್ನು ಒಂದೇ ವೇದಿಕೆಯಲ್ಲಿ ಸೇರಿಸಿತು. ‘ಪರಿಸರ ಒಕ್ಕೂಟ: ಕೈಗಾರಿಕೆ, ನವೀನತೆ, ನೈತಿಕತೆ’ ಎಂಬ ವಿಷಯದಡಿ...

ತುಮಕೂರು: ಹೊಸ ಬಡಾವಣೆ ಪೊಲೀಸ್‌ ಠಾಣೆಯ ಮಹಿಳಾ PSI ನಾಪತ್ತೆ; ಮಗಳಿಂದ ದೂರು ದಾಖಲು..

ತುಮಕೂರು: ತುಮಕೂರಿನ ಹೊಸ ಬಡಾವಣೆ ಪೊಲೀಸ್‌ ಠಾಣೆಯ ಪಿಎಸ್‌ಐ ಮಂಗಳಮ್ಮ ಅವರು ಕಾಣೆಯಾಗಿದ್ದಾರೆ. ಪಿಎಸ್‌ಐ ಮಂಗಳಮ್ಮ ಅವರಿಗಾಗಿ ತೀವ್ರ ಹುಡುಕಾಟ ನಡೆಸಿದ ಮಗಳು, ಪತ್ತೆಯಾಗದಿದ್ದಾಗ ಹೊಸ ಬಡಾವಣೆ ಠಾಣೆಗೆ ತೆರಳಿ, ತಾಯಿ, ನಾಪತ್ತೆಯಾದ ಬಗ್ಗೆ...

ಉಪ ಚುನಾವಣೆಯ ವಸ್ತು ಸ್ಥಿತಿಯನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದ ಆಹಾರ ಸಚಿವ ಕೆಹೆಚ್. ಮುನಿಯಪ್ಪ

ಬಾಗಲಕೋಟೆ. 4ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಆಹಾರ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ಮಾಜಿ ಸಚಿವ ಹೆಚ್. ಆಂಜನೇಯ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಇವರು...

34 ಷರತ್ತಿನೊಂದಿಗೆ ಎತ್ತಿನಹೊಳೆಗೆ ಕೇಂದ್ರ ಒಪ್ಪಿಗೆ

277 ಎಕರೆ ಅರಣ್ಯ ಬಳಸಬಹುದು 16 ಪಟ್ಟು ದಂಡ ಕಟ್ಟಬೇಕು, ತಪ್ಪಿತಸ್ಥ ಅಧಿಕಾರಿಗಳನ್ನು ಶಿಕ್ಷಿವಂತೆ ತಾಕೀತು ಎತ್ತಿನಹೊಳೆ ಯೋಜನೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ...

ಕೋರ್ಟ್ ಆದೇಶ ಪಾಲಿಸದ : ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..!

ಮೈಸೂರು: ಭೂ ವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್...

ಹುಬ್ಬಳ್ಳಿ ಲವ್ ಜಿಹಾದ್ ಕೇಸಿಗೆ ಟ್ವಿಸ್ಟ್: ಸಮೀರನ ಅತ್ಯಾ*ಚಾರ, ಬ್ಲ್ಯಾಕ್‌ಮೇಲ್ ತಂತ್ರ ಬಿಚ್ಚಿಟ್ಟ ಸಂತ್ರಸ್ತ ಯುವತಿ.!

ಹುಬ್ಬಳ್ಳಿಯಲ್ಲಿ, ಜಿಮ್ ಟ್ರೈನರ್ ಸಮೀರ್ ಮುಲ್ಲಾ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾ*ಚಾರ ಎಸಗಿ, ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಈ...

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿ.ಎಂ.ಸಿದ್ದರಾಮಯ್ಯ

ಕೆಲವು ಅಪರಾಧಗಳಲ್ಲಿ ರಾಜ್ಯದ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿದ್ದು ಇದನ್ನು ತಡೆಗಟ್ಟಿ: ಸಿ.ಎಂ ಸೂಚನೆ ಬೆಂಗಳೂರು ಏ.2:ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ...

ರಾಣಿ ಕಿತ್ತೂರು ಚನ್ನಮ್ಮಗಾಗಿ ನಿಲ್ಲದೆ ಹೋರಾಟ,23 ದಿನ ಪೂರೈಸಿದರು ಯಾವುದೇ ಭರವಸೆ ಇಲ್ಲ…….

ಕಿತ್ತೂರು ಚನ್ನಮ್ಮಗೂ ಸಿಗಲಿ ಪ್ರಾಶಸ್ತ್ರ ಬೈಲಹೊಂಗಲ: ಬೈಲಹೊಂಗಲ ನಗರದ ಕಿತ್ತೂರು ಚನ್ನಮ್ಮ ಸಮಾಧಿ ಸ್ಥಳ ರಾಷ್ಟ್ರೀಯ ಸ್ಮಾರಕವನ್ನಾಗಿಸಬೇಕು. ಹಾಗೂ ಪ್ರಾಧಿಕಾರಕ್ಕೆ 200 ಕೋಟಿ ರೂ. ಅನುದಾನ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು, ಏಪ್ರಿಲ್ 01, : ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿದ್ದ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 119 ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನವದೆಹಲಿಗೆ ಪ್ರಯಾಣಿಸಿದ ಭಾರತದ...

ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯ ಮಾತ್ರವಲ್ಲನಿಷ್ಕರುಣೆಯ ಕ್ರೌರ್ಯ-ಸಚಿವ ಪ್ರಿಯಾಂಕ್‌ ಖರ್ಗೆ

ಮೋದಿ ಸರ್ಕಾರವು ಕರ್ನಾಟಕಕ್ಕೆ ಮಾಡುತ್ತಿರುವುದು ಅನ್ಯಾಯ ಮಾತ್ರವಲ್ಲ, ನಿಷ್ಕರುಣೆಯ ಕ್ರೌರ್ಯ, ಮೋದಿ ಸರ್ಕಾರವು ಕರ್ನಾಟಕಕ್ಕೆ ಬಾಂಗ್ಲಾದೇಶ, ಅಫ್ಘಾನಿಸ್ತಾನಗಳಿಗೆ ತೋರಿದಷ್ಟು ಕಾಳಜಿಯನ್ನೂ ತೋರುತ್ತಿಲ್ಲ, ಆ ದೇಶಗಳಿಗೆ ಅನುದಾನ ಕೊಡುವಷ್ಟು ಉದಾರತೆಯನ್ನು ಕರ್ನಾಟಕಕ್ಕೆ ತೋರುತ್ತಿಲ್ಲ ಎಂದು...

ರಾಜ್ಯ ಸರ್ಕಾರದಿಂದ ಗುತ್ತಿಗೆ ನೌಕರರಿಗೆ ‘ಬಿಗ್ ಶಾಕ್’: ಟೆಂಡರ್ ಅವಧಿ ಮುಗಿದ ತಕ್ಷಣ ಕೆಲಸದಿಂದ ವಜಾ!

ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. ಟೆಂಡರ್ ಅಥವಾ ಒಪ್ಪಂದದ ಅವಧಿ ಮುಗಿದ ಮರುಕ್ಷಣವೇ ಅಂತಹ...

ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೆಟರ್‌ಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ವ್ಯಾಪ್ತಿಗೆ ತರಲು ಕೇಂದ್ರ ಚಿಂತನೆ

ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಮಾಡುವ ಕ್ರಿಯೇಟರ್‌ಗಳನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಇದುವರೆಗೆ ಕೇವಲ ವೃತ್ತಿಪರ ಸುದ್ದಿ ಸಂಸ್ಥೆಗಳಿಗೆ ಮಾತ್ರ ಅನ್ವಯವಾಗುತ್ತಿದ್ದ ನಿಯಮಗಳು, ಇನ್ನು...

ಹರಿದ ಬಟ್ಟೆ ತೇಪೆ ಹಾಕಬಹುದಷ್ಟೇ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ದಾವಣಗೆರೆ ದಕ್ಷಿಣದ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅಭ್ಯರ್ಥಿತನ ವಾಪಸ್ ಪಡೆದಿರಬಹುದು; ಹರಿದ ಬಟ್ಟೆಯನ್ನು ತೇಪೆ ಹಾಕಬಹುದೇ ಹೊರತು ಅದು ಹೊಸ ಬಟ್ಟೆ ಆಗುವುದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ...

ಉತ್ತರ ಕರ್ನಾಟಕದ ಅಭಿವೃದ್ಧಿ: ಅರವಿಂದ ಬೆಲ್ಲದಗೆ ಸಚಿವ ಎಂ ಬಿ ಪಾಟೀಲ ತಿರುಗೇಟು

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆ, ನೀರಾವರಿ ಸೌಲಭ್ಯ ಮತ್ತು ಉತ್ಕೃಷ್ಟ ಸಂಸ್ಥೆಗಳ ಸ್ಥಾಪನೆ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರಕಾರವು ತಾರತಮ್ಯ ಮಾಡುತ್ತಿದೆ. ರಾಜ್ಯಕ್ಕೆ ಬರುತ್ತಿರುವ ಸೆಮಿಕಂಡಕ್ಟರ್ ಯೋಜನಾ ಪ್ರಸ್ತಾವನೆಗಳಿಗೆ ಅದು ಆದ್ಯತೆಯ ಮೇರೆಗೆ...

ಕರ್ನಾಟಕ ಸರ್ಕಾರವು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನವೊಂದನ್ನು ಪ್ರಕಟಿಸಿದೆ.

ಸಂಪಾದಕರು : ರಾಮಚಂದ್ರಪ್ಪ ಪೂಜೇರ ಎಸ್‌ಎಸ್‌ಎಲ್‌ಸಿಮಾರ್ಕ್ಸ್ ಕಾರ್ಡ್ ನಲ್ಲಿ ಹಿಂದಿಗೆ ವಿದಾಯ..... ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡವನ್ನು ತಗ್ಗಿಸಲು ಮತ್ತು ಪರೀಕ್ಷಾ ಭಯದಿಂದ ಮುಕ್ತಗೊಳಿಸಲು ನಮ್ಮ ಸರ್ಕಾರ ಇಂದು ಐತಿಹಾಸಿಕ ನಿರ್ಧಾರಗಳನ್ನು ಪ್ರಕಟಿಸಿದೆ ಎಂದು...

ಎಐ ಸಂಯೋಜನೆಯು ನ್ಯಾಯಾಂಗ ವ್ಯವಸ್ಥೆಯನ್ನು ಸದೃಢಗೊಳಿಸಬೇಕೇ ಹೊರತು ಸವಾರಿ ಮಾಡಬಾರದು- ಸಿಜೆಐ ಸೂರ್ಯಕಾಂತ್ ಪ್ರತಿಪಾದನೆ

ನ್ಯಾಯಾಂಗ ವ್ಯವಸ್ಥೆಗೆ ಎಐ (ಕೃತಕ ಬುದ್ಧಿಮತ್ತೆ) ತಾಂತ್ರಿಕತೆಯನ್ನು ಸಂಯೋಜನೆಗೊಳಿಸುವಾಗ ಅದು ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ರೀತಿಯಲ್ಲಿ ಇರಬೇಕೇ ಹೊರತು ಅದರ ಮೇಲೆಯೇ ಸವಾರಿ ಮಾಡುವಂತಿರಬಾರದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಅವರು...

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮಾರ್ಚ್ 17 "ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ ಆದ ಕಾರಣ ನಾನು, ಹೆಚ್.ಕೆ ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ...

ಶಿಕ್ಷಕ ಮಹಬೂಬ ನದಾಫ ಅವರಿಗೆ ‘ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್’ ಪ್ರಶಸ್ತಿ ಪುರಸ್ಕಾರ

ಬಸವನಬಾಗೇವಾಡಿ: ಶಿಕ್ಷಣ ಕ್ಷೇತ್ರದಲ್ಲಿನ ಗಣನೀಯ ಸೇವೆ ಹಾಗೂ ಶಾಲೆ ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ನೀಡಿದ ಅನುಪಮ ಕೊಡುಗೆಯನ್ನು ಪರಿಗಣಿಸಿ, ದಿಂಡವಾರದ ಸರಕಾರಿ ಕನ್ನಡ ಗಂಡು ಮಕ್ಕಳ ಕಿರಿಯ ಪ್ರಾಥಮಿಕ ಶಾಲೆ (ತಿಮ್ಮಾಪೂರ...

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರಿನ ಮೂವರು ಆರ್‌ಎಸ್‌ಐ ಸಾವು; ಗಾಯಾಳುಗಳ ಭೇಟಿ ಮಾಡಿದ ಗೃಹ ಸಚಿವರು

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ (CAR) ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು (RSI) ಸ್ಥಳದಲ್ಲೇ...

ಒಂದು ರೂಪಾಯಿಗೆ ಒಂದು ಲೀಟರ್ ಹಾಲು; ಫ್ಲಿಪ್ ಕಾರ್ಟ್ ಸಂಸ್ಥೆ ವಿರುದ್ಧ ದೂರು, ಪ್ರಧಾನಿಗೆ ಪತ್ರ: ಡಿ.ಕೆ. ಸುರೇಶ್

14.5 ಲಕ್ಷ ಲೀ ಹಾಲು ಮಾರಾಟ ರೈತರ ಹೋರಾಟಕ್ಕೆ ಕರೆ ಸಂಸದರು ನೀರಾವರಿ ವಿಚಾರಗಳ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿದರು ಬೆಂಗಳೂರು, ಮಾ.14: "ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಲು ಮುಂದಾಗಿರುವ ಫ್ಲಿಪ್ ಕಾರ್ಟ್ ಸಂಸ್ಥೆ...

ಅಕ್ರಮ ಗ್ಯಾಸ್ ರೀಪಿಲ್ಲಿಂಗ್: ಗ್ಯಾಸ್ ಏಜಂಸ್ಸಿ ಅಂಗಡಿಯ ಮೇಲೆ ಪ್ರಕರಣ ದಾಖಲು

ಬೆಂಗಳೂರು, ಮಾರ್ಚ್ 14:-ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಮಾನ್ಯ ಸಚಿವರು ಸೂಚಿಸಿದ್ದು ಅದರಂತೆ ಗೃಹ ಬಳಕೆ ಸಿಲಿಂಡರ್ಗ ಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಬೆಂಗಳೂರಿನ ಪಿಣ್ಯ...

ಪತ್ರಕರ್ತರಿಗೆ ವೃತ್ತಿಧರ್ಮ ಬಹಳ ಮುಖ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ಮಾಧ್ಯಮ ಅಕಾಡೆಮಿಯ 2025 ನೇ ಸಾಲಿನ ವಾರ್ಷಿಕ ಪ್ರದಾನ ಸಮಾರಂಭ ತಂತ್ರಜ್ಞಾನದೊಂದಿಗೆ ಪತ್ರಕರ್ತರೂ ಬದಲಾಗಲಿ, ಸರ್ಕಾರವನ್ನು ಟೀಕೆ ಮಾಡಿ. ಆದರೆ ಸತ್ಯ ಹೇಳಿ ಬೆಂಗಳೂರು ಮಾ 13: ಪತ್ರಕರ್ತರಿಗೆ ನಾವು ಯಾರ ಪರವಾಗಿ ಇದ್ದೇವೆ...

ವ್ಯಸನ ಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ…

ಬೆಂಗಳೂರು ಮಾರ್ಚ್ 13 ::ವ್ಯಸನಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಚೇರಿಯಲ್ಲಿ ಸಾರ್ವಜನಿಕರಿಗಾಗಿ ಸ್ಥಾಪಿಸಲಾದ ಸಹಾಯವಾಣಿ (ಹೆಲ್ಪ್‌ಲೈನ್) ವ್ಯವಸ್ಥೆಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು...

ಕಿತ್ತೂರಿನಲ್ಲಿ ಅಪಾಯಕಾರಿಯಾಗುತ್ತಿರುವ ಜಲ ಮಿಷನ್ ಯೋಜನೆಯ ಮನೆ ಸಂಪರ್ಕಿಸುವ ಪೈಪುಗಳು…

ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರಿನ ಗುರುವಾರ ಪೇಟೆಯ ಬಸ್ ನಿಲ್ದಾಣಕ್ಕೆ ಹಾಗೂ ಕಾಲೇಜಿಗೆ ಹೋಗುವ ರಸ್ತೆ ಪಕ್ಕದ ಮನೆಗೆ ಸಂಪರ್ಕ ಕಲ್ಪಿಸುವ ಜಲ ಮಿಷನ್ ಯೋಜನೆ ಅಡಿಯಲ್ಲಿ ಅಳವಡಿಸಲಾಗಿದ ಪೈಪುಗಳು ನಾಲ್ಕೈದು ಇಂಚು...

ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸುವ ಬಗ್ಗೆ ಬಿಜೆಪಿಯವರು ಧ್ವನಿ ಎತ್ತುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ವಾರ ದೆಹಲಿಗೆ ಹೋಗಿ, ಸಂಸದರ ಜತೆ ಚರ್ಚೆ ಬೆಂಗಳೂರು, ಮಾರ್ಚ್ 12: ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡಬಾರದು, ಪರಿಹಾರ ನೀಡಬಾರದು ಎಂದು ಆಂಧ್ರ ಪ್ರದೇಶ ಕೇಂದ್ರ ಸರ್ಕಾರಕ್ಕೆ ಆಕ್ಷೇಪಣೆ...

ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ,ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಪರ ನಿಂತ ಮುಖಂಡರು ಫ್ರೀಡಂ ಪಾರ್ಕ್ ನಲ್ಲಿ ನಡೆದ...

ಬೆಂಗಳೂರು ಮಾರ್ಚ್ 11:* ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ...

ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರವೂ ಮಹತ್ವದ್ದೆಂಬ ಚಿಂತನೆ ನರೇಂದ್ರ ಮೋದಿಜೀ ಅವರದು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು ಪ್ರಧಾನ ಸೇವಕನೆಂಬ ಭಾವನೆಯೊಂದಿಗೆ ದೇಶವನ್ನು ಮುನ್ನಡೆಸುತ್ತಿದ್ದಾರೆ. ಭಾರತವು 2047ನೇ ಇಸವಿಗೆ ಅಭಿವೃದ್ಧಿ ಹೊಂದಿದ ದೇಶವಾಗಿ ಪರಿವರ್ತನೆ ಹೊಂದಲು ಪುರುಷರ ಜೊತೆಜೊತೆಯಲ್ಲಿ ಮಹಿಳೆಯರ ಪಾತ್ರವೂ ಬಹಳ ಮಹತ್ವವನ್ನು...

ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ; ಬಾಯಿ ಬಿಡದ ಬಿಜೆಪಿ ನಾಯಕರು ಕಲಬುರಗಿ, ಮಾ. 08: "ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಕಲಬುರಗಿ ಜಿಲ್ಲೆಗೆ ನೀಡಲಾಗಿದೆ. ಸುಮಾರು 2000...

ಆರ್ಥಿಕ ಒತ್ತಡಗಳ ನಡುವೆಯೂ ಉತ್ತಮ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ : ಸಿಎ.ಡಾ. ವಿಷ್ಣು ಭರತ್ ಅಲಂಪಲ್ಲಿ

ಬೆಂಗಳೂರು ಮಾ 6 :: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2026-27ನೇ ಸಾಲಿನ ರಾಜ್ಯ ಬಜೆಟ್ ಹಲವು ಆಯಾಮಗಳಲ್ಲಿ ವಿಶೇಷತೆಗಳನ್ನುnoli ಪಡೆದುಕೊಂಡಿದೆ. ಆರ್ಥಿಕ ಕೊರತೆ ₹22,957 ಕೋಟಿ. ಸಾಲ, ₹8,24,389 ಕೋಟಿ, ಬಡ್ಡಿ ಪಾವತಿ ಹೊಣೆಗಾರಿಕೆಗಳು...

ವಾಲ್ಮೀಕಿ ಜನಾಂಗಕ್ಕೆ ಪರಿಷ್ಕೃತ ಮೀಸಲಾತಿಯಂತೆ ಸರ್ಕಾರಿ ಉದ್ಯೋಗಗಳಲ್ಲಿ ನೇಮಕಾತಿ ಮಾಡದಿದ್ದರೆ ಉಗ್ರ ಹೋರಾಟ

ಬೆಂಗಳೂರು,ಮಾ.5: ಜಸ್ಟೀಸ್‌ ನಾಗಮೋಹನ್‌ ದಾಸ್‌ ಸಮಿತಿ ವರದಿ ಆಧಾರದ ಮೇಲೆ ಹೆಚ್ಚಿಸಲಾಗಿರುವ ಮೀಸಲಾತಿ ಪ್ರಮಾಣವನ್ನು ಅಳವಡಿಸಿಕೊಂಡು ಸರ್ಕಾರಿ ನೇಮಕಾತಿ ಮಾಡಬೇಕು. ಇಲ್ಲವಾದಲ್ಲಿ ಪರಿಶಿಷ್ಟ ಸಮುದಾಯದ ವಾಲ್ಮೀಕಿ ಜನಾಂಗಕ್ಕೆ ಭಾರೀ ಅನ್ಯಾವಾಗಲಿದೆ ಎಂದು ಮಹರ್ಷಿ...

ಪ್ರೇಯಸಿ ಜತೆ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಹ*ತ್ಯೆ ಮಾಡಿದ ಲವರ್!

ಗದಗ ಜಿಲ್ಲೆ ಲಕ್ಷ್ಮೇಶ್ವರ ಹೊರವಲಯದ ಜಮೀನಲ್ಲಿ ಯುವಕನೋರ್ವನನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೊಲೆಯ ಜಾಡು ಹಿಡಿದು ಬೆನ್ನತ್ತಿದ ಪೊಲೀಸರಿಗೆ ಇದೀಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. 25 ವರ್ಷದ ಫಾರೂಕ್ ಸನದಿಯನ್ನು ಬರ್ಬರವಾಗಿ...