ಬೆಂಗಳೂರು:ಹಿರಿಯ ಪತ್ರಕರ್ತ ಹಾಗೂ 'ಪ್ರಜಾವಾಣಿ'ಯ ನಿವೃತ್ತ ಸಹಾಯಕ ಸಂಪಾದಕ ಉದಯಕುಮಾರ್ ಅವರಿಗೆ ಪ್ರತಿಷ್ಠಿತ 'ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ' ಪ್ರದಾನ ಮಾಡಿ ಗೌರವಿಸಲಾಯಿತು.
ಖಾದ್ರಿ ಶಾಮಣ್ಣ ಟ್ರಸ್ಟ್ ವತಿಯಿಂದ ಇಂದು ನಗರದ ಶೇಷಾದ್ರಿಪುರಂ ಕಾಲೇಜಿನ...
ಬತ್ತಿಹೋದ ಕೊಳವೆ ಬಾವಿಗಳ ಮರುಪೂರಣಕ್ಕೆ ವಿಬಿಜಿ ರಾಮ್ ಜಿ ನೆರವು: ಈಶ್ವರ ಖಂಡ್ರೆ
ಬೆಂಗಳೂರು, ಆ.7: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅಂತರ್ಜಲಮಟ್ಟ 1000 ಅಡಿಗೂ ಕೆಳಗೆ ಹೋಗಿದ್ದು, ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರವೇ ಕೊಳವೆ ಬಾವಿ...
ಬೆಂಗಳೂರು, ಆಗಸ್ಟ್ 06, : ಗ್ಲಾಸ್ಗೋನಲ್ಲಿ ನಡೆದ 2026 ರ ಪ್ಯಾರಾ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಶಾರ್ಟ್ ಪುಟ್ ಕ್ರೀಡೆಯಲ್ಲಿ ಕಂಚಿನ ಪದಕ ಪಡೆಯುವ ಮೂಲಕ ದೇಶಕ್ಕೆ ಹಾಗೂ ನಮ್ಮ ಕರ್ನಾಟಕಕ್ಕೆ ಕೀರ್ತಿ...
ಸುಣಗಾರ ಓಣಿ ಎದುರುಗಡೆ ಕಾಲೇಜು ಮತ್ತು ಬಸ್ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ಬೀದಿ ನಾಯಿಗಳು ಓಡಾಡುವ ಮತ್ತು ಬೊಗಳುವ ದೃಶ್ಯ
ಚನ್ನಮ್ಮನ ಕಿತ್ತೂರು: ಪಟ್ಟಣದಲ್ಲಿ ಎಲ್ಲಿ ನೋಡಿದರೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ...
ಯಾದಗಿರಿ: ಜಿಲ್ಲೆಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ರಾಸಾಯನಿಕ ಕಂಪನಿಯೊಂದರಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಅನಿಲ ಅಥವಾ ರಾಸಾಯನಿಕ ಸೋರಿಕೆ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ...
ಕಲಬುರಗಿ.ಅ.5 : ಕಲಬುರಗಿ ಮತ್ತು ಯಾದಗಿರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ್ನು ಸಾರ್ವಜನಿಕ ಪ್ರಾಧಿಕಾರ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತರಾದ ಬಿ.ವೆಂಕಟಿಸಿಂಗ್ ಮಹತ್ವದ ತೀರ್ಪು ನೀಡಿದ್ದಾರೆ.
ರಾಜಕುಮಾರ ಆಳಂದ ಎನ್ನುವವರು...
ಬೆಂಗಳೂರು, ಆ.3: ದೆಹಲಿಯಲ್ಲಿ ನೀಟ್ ಅಕ್ರಮ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು (ಎಫ್ ಐ ಆರ್) ಕಡ್ಡಾಯವಾಗಿ ಹಿಂಪಡೆಯಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್...
ಬೆಂಗಳೂರು :: ಚುನಾವಣಾ ರಾಜಕಾರಣದಲ್ಲಿ ಗೆಲುವಿಗೆ ಬೇಕಾದ ಮತಬಲವನ್ನು ಪೂರೈಸುವ ಮೀನುಗಾರ ಸಮುದಾಯಕ್ಕೆ, ಅಧಿಕಾರದ ಹಂಚಿಕೆ ಬಂದಾಗ ಮಾತ್ರ ನಿರಂತರವಾಗಿ ಸಚಿವ ಸ್ಥಾನ ವಂಚನೆಯಾಗುತ್ತಿರುವುದು ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಸಮುದಾಯದ...
ಶ್ರಮಜೀವಿಯಿಂದ ಸಚಿವ ಸಂಪುಟದವರೆಗೆ: ಕರಾವಳಿಯ ನಾಯಕ ಮಂಕಾಳು ವೈದ್ಯರ ಸ್ಪೂರ್ತಿದಾಯಕ ರಾಜಕೀಯ ಪಯಣ
ಬೆಂಗಳೂರು: ಬೆಂಗಳೂರಿನ ಹೋಟೆಲೊಂದರಲ್ಲಿ ಕಾರ್ಮಿಕನಾಗಿ ದುಡಿದು ಬದುಕು ಕಟ್ಟಿಕೊಂಡಿದ್ದ ಸಾಮಾನ್ಯ ಮೀನುಗಾರ ಕುಟುಂಬದ ಯುವಕನೊಬ್ಬ, ಇಂದು ರಾಜ್ಯ ರಾಜಕಾರಣದ ಉತ್ತುಂಗಕ್ಕೇರಿ...
ಬೆಂಗಳೂರು: ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಮತ್ತು ಯುವ ಜನರ ಭವಿಷ್ಯವನ್ನು ಭದ್ರಪಡಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದು ರಾಜ್ಯ ಗೃಹ ಸಚಿವ ಪ್ರಿಯಾಂಕ್...
ಕಟ್ಟಿರುವ ಹಣ ಬಡ್ಡಿ ಸಮೇತ ಹಿಂತಿರುಗಿಸಿ, ನಿವೇಶನ ಹಿಂಪಡೆಯಲಾಗುವುದು
ಎನ್ ಜಿಒ, ಸಂಘ ಸಂಸ್ಥೆಗಳು ನಾಲ್ಕೈದು ರಸ್ತೆ ಜವಾಬ್ದಾರಿ ಪಡೆದು ಸ್ವಚ್ಛತೆ ಕಾಪಾಡಬಹುದು
ಎಲ್ಲೆಂದರಲ್ಲಿ ಕಸ ಸುರಿಯುವ ವಾಹನ ಮುಲಾಜಿಲ್ಲದೆ ಮುಟ್ಟುಗೋಲು ಹಾಕಿಕೊಳ್ಳಿ; ಪೊಲೀಸರಿಗೆ ಸೂಚನೆ
ಕಾವೇರಿಯ...
ಬೆಂಗಳೂರು:ಡಿಜಿಟಲ್ ಕರ್ನಾಟಕವನ್ನು ಇನ್ನಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಆಧಾರ್ ದೃಢೀಕರಣ ಸೇವೆಗಳಿಗೆ ಆಧಾರವಾಗಿರುವ ಹಾರ್ಡ್ವೇರ್ ಸೆಕ್ಯುರಿಟಿ ಮಾಡ್ಯೂಲ್ (HSM) ಅನ್ನು ಉನ್ನತೀಕರಿಸುತ್ತಿದೆ.ಪ್ರತಿದಿನ ಸರಾಸರಿ 10 ರಿಂದ 12 ಲಕ್ಷ...
ಬೆಂಗಳೂರ :: ಕಾಂಗ್ರೆಸ್ನ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಪ್ರಕರಣದಲ್ಲಿ ವಿಧಿಸಲಾಗಿದ್ದ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ನ್ಯಾಯಾಲಯ, ಅವರಿಗೆ ಜಾಮೀನು ಮಂಜೂರು ಮಾಡಿದೆ.ಧಾರವಾಡದ ಬಿಜೆಪಿ ಮುಖಂಡ...
ಬೆಂಗಳೂರು: ಕಾನೂನು ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿ ಇರಬೇಕು. ಸಮಾಜದ ಸ್ವಾಸ್ತ್ಯ ಕಾಪಾಡುವ ಕೆಲಸದಲ್ಲಿ ನಿರತರಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ...
ಬೆಂಗಳೂರು: ಕೆಪಿಎಸ್ಸಿ ಮೂಲಕ ನಡೆದ 400 ಪಶುವೈದ್ಯರ ನೇಮಕಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು...
ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿ ಸಮೂಹಕ್ಕೆ ಸಂದ ಜಯ: ಮಂಜುನಾಥ್ ಗೌಡ
ಬೆಂಗಳೂರು ಜು.25: ದಪ್ಪ ಚರ್ಮದ ಅಸಮರ್ಥ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ವಿದ್ಯಾರ್ಥಿ ಸಮೂಹಕ್ಕೆ ಸಂದ ಐತಿಹಾಸಿಕ...
ನಮಸ್ಕಾರ ಸ್ನೇಹಿತರೇ,ಪತ್ರಕರ್ತರಾಗಿ ದಶಕಗಳ ಸುದೀರ್ಘ ಸೇವೆ ಸಲ್ಲಿಸಿ, ಸ್ವಂತ ಪತ್ರಿಕೆ, ವೆಬ್ಸೈಟ್, ಐಪಿಟಿವಿ (IPTV) ಮತ್ತು ಟಿವಿ ಚಾನಲ್ಗಳ ಮೂಲಕ ಸಮಾಜದ ಬದಲಾವಣೆಗೆ ಶ್ರಮಿಸುತ್ತಿರುವ ಎಲ್ಲಾ ಮಾಧ್ಯಮ ಮಿತ್ರರಿಗೆ ಒಂದು ಸುವರ್ಣಾವಕಾಶ!ನಿಮ್ಮ ಪತ್ರಿಕೆಗಳು,...
ಎಸ್ಐಆರ್ ಪ್ರಕ್ರಿಯೆಯಲ್ಲಿ ಜನರಿಗೆ ತೊಂದರೆಯಾಗದಂತೆ ಕ್ರಮ : ಡಾ.ಜಿ.ಪರಮೇಶ್ವರ
ಬೆಂಗಳೂರು, ಜುಲೈ 20 : ಕೇಂದ್ರ ಸರ್ಕಾರದ ಎಸ್ಐಆರ್ ಪ್ರಕ್ರಿಯೆಗೆ ಅಗತ್ಯ ದಾಖಲೆಗಳನ್ನು ಜನರು ಸುಲಭವಾಗಿ ಒದಗಿಸುವ ಉದ್ದೇಶದಿಂದ ಮನೆ ಮನೆಗೆ ಉಚಿತ ಜಾತಿ...
ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ದೇವೇಗೌಡ ಅವರ ರಾಜಕೀಯ ಕ್ಷೇತ್ರದ ಸಾಧನೆಗೆ ಚೆನ್ನಮ್ಮ ಅವರ...
ಸವದತ್ತಿ: ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್ಐಆರ್ (SIR) ಕಾರ್ಯದ ಗಣತಿ ನಮೂನೆ (Enumeration Form) ವಿತರಣೆ ಹಾಗೂ ಡಿಜಿಟೈಸೇಶನ್ ಕಾರ್ಯವನ್ನು ಪೂರ್ವನಿಗದಿತ ಸಮಯಮಿತಿಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಿದ ಬಿಎಲ್ಒಗಳನ್ನು ತಹಶೀಲ್ದಾರ್ ಕಚೇರಿಯಲ್ಲಿ...
ಕೇವಲ ರಾಜಕೀಯ ಪ್ರತಿನಿಧಿಗಳಿಗಷ್ಟೇ ಸೀಮಿತಗೊಳಿಸದೆ, ಅಂದು ತಿರುಮಲದಲ್ಲಿರುವ ಕರ್ನಾಟಕದ ಗಣ್ಯರೊಬ್ಬರಿಗೆ ಅವಕಾಶ ಕಲ್ಪಿಸುವುದು ಸೂಕ್ತ
ಟಿಟಿಡಿ ಸದಸ್ಯ ಭಾನುಪ್ರಕಾಶ್ ಅವರು ಉಪಮುಖ್ಯಮಂತ್ರಿಗಳ ಹೇಳಿಕೆಯ ಹಿನ್ನೆಲೆಯನ್ನು ಸಮರ್ಪಕವಾಗಿ ಅರ್ಥೈಸಿಕೊಳ್ಳದೆ ಪ್ರತಿಕ್ರಿಯಿಸಿರುವುದು ಸರಿಯಲ್ಲ
ಬೆಂಗಳೂರು, ಜುಲೈ 14: ತಿರುಮಲ...
ಕಾರವಾರ: ಅಕ್ರಮ ಗೋವಾ ಮದ್ಯ ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕದ್ರಾ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಸಂತೋಷ್ ಲಮಾಣಿ ಅವರನ್ನು ಸೇವೆಯಿಂದ ವಜಾಗೊಳಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್...
(ಮಧ್ಯಪ್ರದೇಶ): ಅಧಿಕಾರ, ಅಂತಸ್ತು ಸಿಗುತ್ತಿದ್ದಂತೆ ಐಷಾರಾಮಿ ಜೀವನದ ಬೆನ್ನುಬೀಳುವವರೇ ಹೆಚ್ಚು. ಆದರೆ, ಇಂತಹ ಭೌತಿಕ ವ್ಯಾಮೋಹಗಳನ್ನೆಲ್ಲ ಮೆಟ್ಟಿ ನಿಂತು, ಸರಳತೆಯೇ ಜೀವನದ ಮಂತ್ರ ಎಂದು ಬದುಕುತ್ತಿರುವ ಅಕ್ಷಯ್ ಕುಮಾರ್ ದ್ವಿವೇದಿ ಅವರು ಇದೀಗ...
ಬೆಂಗಳೂರು: ಬೆಳಗಾವಿ ಜಿಲ್ಲೆಯ ಕುರುಬ ಸಮಾಜದ ಪ್ರಭಾವಿ ಮುಖಂಡರಾದ ಶ್ರೀ ಸದಾಶಿವ ದೇಸಿಂಗೆಯವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ವಿದಾಯ ಹೇಳಿ, ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ...
ಬೆಂಗಳೂರ :: ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆಗೊಂಡ 24 ಖೈದಿಗಳು ಸಮಾಜದ ಮುಖ್ಯವಾಹಿನಿಗೆ ಮರಳಿ ಜವಾಬ್ದಾರಿಯುತ ನಾಗರಿಕರಾಗಿ ಹೊಸ ಬದುಕು ಕಟ್ಟಿಕೊಳ್ಳಬೇಕು ಎಂದು ರಾಜ್ಯದ ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ...
• ಶೇ 100, ಶೇ 98 ಮ್ಯಾಪಿಂಗ್ ಆಗಲು ಹೇಗೆ ಸಾಧ್ಯ?• ನಾಳೆ ಚುನಾವಣಾ ಆಯೋಗಕ್ಕೆ ದೂರು• ಕತ್ತೆ ಕಾಯಲೂ ಲಾಯಕ್ಕಿಲ್ಲದ ಸರಕಾರದಿಂದ ಅಧಿಕಾರಿಗಳ ಮೇಲೆ ಒತ್ತಡ• ಅಗತ್ಯವಿದ್ದರೆ ಮುಂದೆ ಕೇಂದ್ರ ಚುನಾವಣಾ...
ಕೊಲ್ಹಾರ (ವಿಜಯಪುರ): ಜಿಲ್ಲೆಯ ಕೊಲ್ಹಾರ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ 218ರ ಕೃಷ್ಣಾ ನದಿ ಸೇತುವೆಯ ಮೇಲೆ ಬೃಹತ್ ಗಾತ್ರದ ಮೊಸಳೆಯೊಂದು ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಹಾಗೂ ವಾಹನ...
ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿ ಸುದೀರ್ಘ ಕಾಲ ಆಳ್ವಿಕೆ ನಡೆಸಿದ ಗಂಗ ಅರಸರ ಮೂಲದ ಕುರಿತು ಹೊಸ ಚರ್ಚೆಯೊಂದು ಮುನ್ನೆಲೆಗೆ ಬಂದಿದೆ. ಇತ್ತೀಚಿನ ಐತಿಹಾಸಿಕ ದಾಖಲೆಗಳು ಮತ್ತು ವಿವಿಧ ಮೂಲಗಳ ಅಧ್ಯಯನಗಳ ಪ್ರಕಾರ, ಗಂಗರು...
ಕೊಲ್ಲಾರ: ಮುಂದೆ ಹೋಗುತ್ತಿದ್ದ ಕಾರನ್ನು ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಟಿಪ್ಪರ್ವೊಂದು ಕಾರಿಗೆ ಡಿಕ್ಕಿ ಹೊಡೆದು, ಬಳಿಕ ಸೇತುವೆಯ ತಡೆಗೋಡೆಯನ್ನು ಮುರಿದುಕೊಂಡು ಕೃಷ್ಣಾ ನದಿಗೆ ಉರುಳಿ ಬಿದ್ದಿರುವ ಭೀಕರ ಘಟನೆ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ...
ವಿಜಯಪುರ:ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮಳೆಯ ಕೊರತೆ ಮತ್ತು ಎಲ್ ನಿನೋ (El Nino) ಪರಿಣಾಮದಿಂದಾಗಿ ಉತ್ತರ ಕರ್ನಾಟಕದ ಜೀವನಾಡಿಯಾದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಬರಗಾಲದ ಕರಾಳ ಛಾಯೆ ಆವರಿಸಿದೆ. ಈ ಅನಿಶ್ಚಿತ ಹವಾಮಾನವು...
ಮುಂಬೈ: ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಶಾಲೆಗಳ ಸುತ್ತಮುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ಜನಪ್ರಿಯ ಎನರ್ಜಿ ಡ್ರಿಂಕ್ ‘ಸ್ಟಿಂಗ್’ ಸೇರಿದಂತೆ ಯಾವುದೇ ಮಾದಕ ಪಾನೀಯಗಳ...
ಬೆಂಗಳೂರು/ಮುಂಬೈ: ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಬೀರುವ ‘ಸ್ಟಿಂಗ್’ ಸೇರಿದಂತೆ ವಿವಿಧ ಎನರ್ಜಿ ಡ್ರಿಂಕ್ಗಳ ವಿರುದ್ಧ ರಾಜ್ಯಾದ್ಯಂತ ಜನಾಭಿಪ್ರಾಯ ಬಲಗೊಂಡಿದೆ. ಮಹಾರಾಷ್ಟ್ರ ಸರ್ಕಾರವು ಶಾಲೆಗಳ 500 ಮೀಟರ್...
ಹುಬ್ಬಳ್ಳಿ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರಿಸಬೇಕೆಂಬ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭರವಸೆ ನೀಡಿದ್ದಾರೆ.
ನಗರದಲ್ಲಿ ಕುರುಬ...
ಚನ್ನಮ್ಕನ ಕಿತ್ತೂರ: ಕಬ್ಬು ಹಾಗೂ ಮಾವು ಬೆಳೆಗಾರರ ಸಂಘದವರು ಧಾರವಾಡ ಮತ್ತು ಬೆಳಗಾವಿಗೆ ಹೆಚ್ಚಿನ ಬಸ್ ಶಾಲಾ ಟೈಂ ಬೀಡುವಂತೆ ಹಾಗೂ ಇತರ ಕಡೆ ಹೆಚ್ಚಿನ ಬಸ್ ಬೀಡುವಂತೆ ಘಟಕ ವ್ಯವಸ್ಥಾಕರು ವಾಯುವ್ಯ...
ಬೆಂಗಳೂರು, ಜುಲೈ 01,: ‘ದಿ ಹಿಂದೂ’ ಪತ್ರಿಕೆಯಲ್ಲಿ ಪ್ರಕಟವಾದ "SIR: Kartavya app forces Booth Level Officers to report to office twice for attendance" (ಎಸ್ಐಆರ್: ಕರ್ತವ್ಯ ಆ್ಯಪ್...
ನಂಜನಗೂಡು:ತಾಲೂಕಿನ ದೇವನೂರು ಗ್ರಾಮದ ಸುಪ್ರಸಿದ್ಧ ಶ್ರೀ ಗುರುಮಲ್ಲೇಶ್ವರ ಮಹಾ ಸಂಸ್ಥಾನ ದಾಸೋಹ ಮಠದಲ್ಲಿ ಶ್ರೀ ಗುರು ಮಲ್ಲೇಶ್ವರರ 127ನೇ ಪುಣ್ಯಾರಾಧನೆ ಮಹೋತ್ಸವವು ಅತ್ಯಂತ ಭಕ್ತಿಪೂರ್ವಕ ಹಾಗೂ ವಿಜೃಂಭಣೆಯಿಂದ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ...
ಚನ್ನಮ್ಮನ ಕಿತ್ತೂರು: ಐತಿಹಾಸಿಕ ವೀರ ರಾಣಿ ಚನ್ನಮ್ಮನ ಕಿತ್ತೂರು ಕ್ಷೇತ್ರದಲ್ಲಿ ಐದು ಅವಧಿಗೆ ಶಾಸಕರಾಗಿ ಮತ್ತು ಒಟ್ಟಾಗಿ ನಾಲ್ಕು ದಶಕಗಳಷ್ಟು ಸುದೀರ್ಘ ಕಾಲ ಸೇವೆ ಸಲ್ಲಿಸಿದ ಕೈಲಾಸ ವಾಸಿ ಶ್ರೀಯುತ ಡಿ.ಬಿ.ಇನಾಮದಾರ ಅವರ...
ಬೆಂಗಳೂರು, ಜು. 1:
ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಇಂದು ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ಭಾಗವಹಿಸಿ ಬೆಂಗಳೂರಿಗೆ ಆಗಮಿದ್ದರು. ಅವರು ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ...
ಬೆಂಗಳೂರು, ಜೂನ್ 30, 2026: ಬೆಂಗಳೂರಿನ ಅಪೋಲೋ ಆಸ್ಪತ್ರೆಯು ಅಮೆರಿಕನ್ ಹಾರ್ಟ್ ಅಸೋಸಿಯೇಷನ್®️ (ಎ.ಎಚ್.ಎ) ನಿಂದ ಸಮಗ್ರ ಪಾರ್ಶ್ವವಾಯು ಕೇಂದ್ರ ಮತ್ತು ಸಮಗ್ರ ಎದೆನೋವು ಕೇಂದ್ರದ ಪ್ರಮಾಣೀಕರಣಗಳನ್ನು ಪಡೆದ ಭಾರತದ ಮೊದಲ ಆಸ್ಪತ್ರೆ...
ಆಡಳಿತ ಪಕ್ಷದ ಕೈಗೊಂಬೆಯಾಗಿ ವರ್ತಿಸುವ ಪೊಲೀಸರು
ಬೆಂಗಳೂರು: ನರೇಗಲ್ನಲ್ಲಿ ವಾತಾವರಣ ಹಾಳು ಮಾಡುವ ಹಾಗೂ ಹಿಂದೂಗಳನ್ನು ಬೆದರಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ...
ನಗರದ ವರ್ಟಿಕಲ್ ಬೆಳವಣಿಗೆಗೆ ಚಿಂತನೆ
ನಗರದ ಅಭಿವೃದ್ಧಿಗೆ 1.25 ಲಕ್ಷ ಕೋಟಿ ಯೋಜನೆ
ಒಕ್ಕಲಿಗರ ಸಂಘಕ್ಕೆ ರಿಯಾಯಿತಿ ದರದಲ್ಲಿ ಕೆಎಚ್ ಬಿ ನಿವೇಶನ
ಬರಗಾಲ ಎದುರಿಸೋಣ; ರೈತರನ್ನು ಉಳಿಸೋಣ
ವಿಧಾನಸೌಧದ ಎದುರಿನ ಕೆಂಪೇಗೌಡ ಪ್ರತಿಮೆಗೆ ಮಾಲಾಪರ್ಣೆ
ಬೆಂಗಳೂರು, ಜೂನ್ 27:
“ಕೆಂಪೇಗೌಡರು...
ಆಧಾರ್ ಕಾರ್ಡ್ ಗೆ ಇಮೇಲ್ ಲಿಂಕ್ ಮಾಡುವವರಿಗೆ ಹಾಗೂ ಇಮೇಲ್ ಬದಲಿಸುವ ಪ್ಲಾನ್ ನಲ್ಲಿದ್ರೆ ನಿಮಗೊಂದು ಖುಷಿ ಸುದ್ದಿ ಇದೆ. ಯುಐಡಿಎಐ, ಈ ಸೇವೆ ಶುಲ್ಕವನ್ನು ತಾತ್ಕಾಲಿಕವಾಗಿ ಮನ್ನಾ ಮಾಡಿದೆ.
ಆಧಾರ್ ಇಮೇಲ್ ಬದಲಾವಣೆಆಧಾರ್...
ಕೇಂದ್ರ ಸರ್ಕಾರ ಪಾಸ್ ಪೋರ್ಟ್ ಶುಲ್ಕವನ್ನು ಪರಿಷ್ಕರಣೆ ಮಾಡಿದೆ. ಈ ಹಿಂದೆ 36 ಪುಟಗಳ ಪಾರ್ಸ್ ಪೋರ್ಟ್ ಗೆ ಅರ್ಜಿ ಸಲ್ಲಿಸಲು 1,500 ಶುಲ್ಕ ಪಾವತಿ ಮಾಡಬೇಕಿತ್ತು. ಆದರೆ ಅದನ್ನು ಇದೀಗ 1500...
ಚನ್ನಮ್ಮನ ಕಿತ್ತೂರು: - ರಾಜ್ಯ ಸರ್ಕಾರವು ವಿದ್ಯುತವನ್ನು ಖಾಸಗಿಕರಣಗೊಳಿಸಲು ಹೊರಟಿರುವದನ್ನು ಖಂಡಿಸಿ ಜೂನ್ 29 ರಂದು ಕಿತ್ತೂರು ಕರ್ನಾಟಕ ರೈತ ಸಂಘ ಮತ್ತು ವಿವಿಧ ಸಂಘಟನೆಗಳು ಸೇರಿದಂತೆ ವಿದ್ಯುತ್ ಬಳಸುವ ಎಲ್ಲರೂ ಪ್ರತಿಭಟನೆಯಲ್ಲಿ...
ಅಥಣಿ: ಸ್ಥಳೀಯ ಆರ್.ಎಚ್. ಕುಲಕರ್ಣಿ ಸಭಾ ಭವನದಲ್ಲಿ ಅಖಿಲ ಕರ್ನಾಟಕ ಚರ್ಮಕಾರ ಮಹಾ ಒಕ್ಕೂಟ (ರಿ), ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಲಾದ ‘ರಾಷ್ಟ್ರೀಯ ಎಸ್ಸಿ/ಎಸ್ಟಿ ಹಬ್’ ವಿಶೇಷ ಕಾರ್ಯಾಗಾರವು ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದ ಉದ್ದೇಶವು...
ಬೆಂಗಳೂರು,ಜೂ.25: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರನ್ನಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ,ಎಡಿಜಿಪಿ ಹೇಮಂತ್...
ತುಂಗಭದ್ರಾ ಜಲಾಶಯದ 33 ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ
ಮೂರು ರಾಜ್ಯಗಳು ಸೇರಿ ತುಂಗಭದ್ರಾ ಅಣೆಕಟ್ಟು ರಕ್ಷಣೆ
ಕೊಪ್ಪಳ: ಜೂ.25: “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮೂರೂ...
ಬೆಂಗಳೂರು,ಜೂ.29: ಬನಶಂಕರಿ, ಶ್ರೀನಿವಾಸ ನಗರದ ಕನಕಾ ಕಾಂಪ್ಲೆಕ್ಸ್ ನಲ್ಲಿ ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ನೂತನ ಆಡಳಿತ ಕಚೇರಿಯನ್ನು ಜೂನ್ 29 ರಂದು ಮಾಜಿ ಸಚಿವ ಹಾಗೂ ಶಾಸಕ...
ಬೆಂಗಳೂರು: ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ರಾಜ್ಯ ಸರ್ಕಾರ ವಿಧಾನಸೌಧ ಮುಂಭಾಗದಲ್ಲೂ ವಿಜೃಂಭಣೆಯಿಂದ ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ಯುವ ಸಮೂಹದ ರಾಜ್ಯಾಧ್ಯಕ್ಷರಾದ ಡಾ. ಎಸ್. ಸಂಗಮೇಶ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬೆಂಗಳೂರು...
ಬೆಂಗಳೂರು: ಪೊಲೀಸ್ ಇಲಾಖೆ ಹಾಗೂ ಇತರೆ ಇಲಾಖೆಗಳಿಗಾಗಿ ನಿರ್ಮಾಣ ಮಾಡುತ್ತಿರುವ ವಸತಿ ಮತ್ತು ಕಚೇರಿ ಕಟ್ಟಡಗಳ ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳದೆ, ಅತ್ಯುತ್ತಮ ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು...
28 ಸಾವಿರಕ್ಕೂ ಹೆಚ್ಚು ಉದ್ಯೋಗಸೃಷ್ಟಿ
4 ಎಫ್.ಡಿ.ಐ. ಯೋಜನೆಗಳಿಂದ 314 ಕೋಟಿ ರೂ. ಹೂಡಿಕೆ
ಕೊಡಗು, ಗದಗ, ಕಲಬುರಗಿ, ವಿಜಯಪುರ, ಕೋಲಾರ ಸಹಿತ ಹಲವೆಡೆ ಹೂಡಿಕೆ
ಏರೋಸ್ಪೇಸ್, ಇ.ಎಸ್.ಡಿ.ಎಂ., ಜನರಲ್ ಎಂಜಿನಿಯರಿಂಗ್ ವಲಯಗಳತ್ತ ಒಲವು
ಬೆಂಗಳೂರು: ಒಟ್ಟು 7,506...
ಚ ಕಿತ್ತೂರು: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ, ಕಿತ್ತೂರು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಜರುಗಿತು.ಸಂಘಟನೆಯ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಸವರಾಜ ಚಿನಗುಡಿ ಅವರನ್ನು ಸರ್ವಾನುಮತದಿಂದ...
ಅಥಣಿ: ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಶಾಸಕ ಲಕ್ಷ್ಮಣ ಸವದಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ. ಈ ನಡುವೆ, ಅವರ ಕಟ್ಟಾ...
ಬೆಳಗಾವಿ: ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದ ಯುವತಿಯನ್ನು ಬೇರೆ ಮದುವೆಯಾಗಲು ಮುಂದಾಗಿದ್ದ ಪ್ರಿಯಕರನನ್ನು ಪ್ರಶ್ನಿಸಿದ್ದಕ್ಕೆ ಯುವತಿಯನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಬಳಿಕ ಶವವನ್ನು ಮಹಾರಾಷ್ಟ್ರದ ದಟ್ಟ ಕಾಡಿನಲ್ಲಿ ಎಸೆದು ಪರಾರಿಯಾಗಿದ್ದ...
ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ
ಏತ ನೀರಾವರಿ, ಕಾಲುವೆ ಕಾಮಗಾರಿಗಳಿಗೆ AIBP-PMKSY ಮತ್ತು FMBAP ಯೋಜನೆಗಳಡಿ ಕೇಂದ್ರದ ನೆರವು ಕೋರಿಕೆ
ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ನ್ಯಾಯಯುತ ಪಾಲು...
ಬೆಂಗಳೂರು, ಜೂ. 12: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಮತ್ತು ಪಂಚಾಯ್ತಿ ಸೃಜಿಸಿರುವ ಎಲ್ಲ ಸರ್ಕಾರಿ ಆಸ್ತಿಗಳನ್ನು ಜಿಯೋಟ್ಯಾಗ್ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ...
ಮುಂಡಗೋಡ : ವೀರಶೈವ ಲಿಂಗಾಯತ ಪಂಚಮಸಾಲಿ ಹಾಗೂ ಒಳಪಂಗಡಗಳಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಕಳೆದ 6 ವರ್ಷಗಳಿಂದ ಹೋರಾಟ ನಡೆದುಕೊಂಡು ಬರುತ್ತದೆ.
ನೀಟ್. ಜೆಇಇ ಸೇರಿದಂತೆ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ...
ಮುಂಡಗೋಡ, ಜೂನ್ 12 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉತ್ತರ ಕನ್ನಡ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ...
ಶಿಗ್ಗಾಂವಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ 2025-26ನೇ ಸಾಲಿನ ಸಾಕ್ಷ್ಯಚಿತ್ರ ನಿರ್ಮಾಣದ ನಿರ್ದೇಶಕರಾಗಿ ತಾಲೂಕಿನ ಕುನ್ನೂರ ಗ್ರಾಮದ ಶಿವಾನಂದ ದೊಡ್ಡಮನಿ ಆಯ್ಕೆ ಆಗಿದ್ದಾರೆ.
ಇಲಾಖೆಯು ಎಸ್.ಸಿ, ಎಸ್.ಟಿ, ಟಿಎಸ್ಪಿ ವಿಶೇಷ ಘಟಕ...
ಬೆಂಗಳೂರು: ಪರಸ್ಪರ ಆರ್ಥಿಕ ಸಹಕಾರ ಬಲವರ್ಧನೆಯ ಉದ್ದೇಶದಿಂದ ಆಗಮಿಸಿರುವ ಜರ್ಮನಿಯ ತುರಿಂಜಿಯಾ ಪ್ರಾಂತ್ಯದ ಮಂತ್ರಿಮಂಡಲದ ಮುಖ್ಯಸ್ಥ (ಮಿನಿಸ್ಟರ್ ಪ್ರೆಸಿಡೆಂಟ್) ಮಾರಿಯೋ ವಾಯ್ಟ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಮುಖ್ಯಮಂತ್ರಿ ಡಿ ಕೆ...