ಗಂಗಾವತಿ: ತಾಲೂಕಿನ ಢಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದೀರ್ಘಕಾಲದಿಂದ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳಿಗೆ ಪೂರ್ಣವಿರಾಮ ಬಿದ್ದಿದೆ. ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದ ರಾಜ್ಯ ಪೋಲಿಸ್ ದೂರು ಪ್ರಾಧಿಕಾರದ ಸದಸ್ಯರಾದ ಮೋಹನ...
ಬೆಂಗಳೂರು: ಮಹಿಳೆಯರು ಮತ್ತು ಮಂಗಳಮುಖಿರಿಗೆ ಸರ್ಕಾರದಿಂದಲೇ ಸಬ್ಸಿಡಿಯುಕ್ತ ಎಲೆಕ್ಟ್ರಿಕ್ ಆಟೋ ಪಡೆದುಕೊಳ್ಳಲು ಬೇಕಾದ ಸಹಾಯ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬಿ.ಪ್ಯಾಕ್ ಹಾಗೂ ಸಿಜಿಐ ಸಹಯೋಗದಲ್ಲಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ...
ರಾಯಚೂರು ಮಾ 21:-ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಎರಡನೇ ಹಂತದ 185 ಕೋಟಿ ಅನುದಾನದಲ್ಲಿ ಒಟ್ಟು 21 ಕಾಮಗಾರಿಗಳಿಗೆ ಸಿದ್ಧ ಪಡಿಸಿದ ಕ್ರಿಯಾ ಯೋಜನೆ ಭಾರಿ ಅನುಮಾನಕ್ಕೆ ಮತ್ತು ಅನೇಕ ನ್ಯೂನ್ಯತೆಗಳಿಂದ...
ಬೆಳಗಾವಿ: ಜಿಲ್ಲೆಯ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ 15 ದಿನದ ನವಜಾತ ಶಿಶುವಿನ ಸಾವಿನ ಪ್ರಕರಣಕ್ಕೆ ಬೆಚ್ಚಿಬೀಳಿಸುವ ತಿರುವು ಸಿಕ್ಕಿದೆ. ಮಗು ಸಹಜವಾಗಿ ಮೃತಪಟ್ಟಿಲ್ಲ; ಸ್ವಂತ ತಂದೆಯೇ ವಿಷ ನೀಡಿ ಕೊಲೆ...
ಗೋಕಾಕ: ದಿನಾಂಕ: 17/3/2026 ರಂದು 21-45 ಗಂಟೆಗೆ ರಾಮಚಂದ್ರರಾವ ಉರ್ಫ ಸಚೀನ ತಂದೆ ಹಣಮಂತರಾವ ಘೋರ್ಪಡೆ ಸಾ: ಚಿಗಡೊಳ್ಳಿ ತಾ: ಗೋಕಾಕ ಸದ್ಯಕ್ಕೆ ವಡಗಾಂವ ಯಳ್ಳೂರ ರೋಡ್ ಬೆಳಗಾವಿ ರವರು ತಮ್ಮ ಫಿರ್ಯಾದವನ್ನು...
ಮುಸ್ಲಿಮರಿಗೆ ಕೊಕ್ ಕೊಟ್ಟ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಜಮೀರ್ ಅಹ್ಮದ್ ಅವರು ದಾವಣಗೆರೆಯಲ್ಲಿ ಮುಸಲ್ಮಾನ್ ಬಂಧುಗಳಿಗೇ ಟಿಕೆಟ್ ಕೊಡಬೇಕು. ಇಲ್ಲವಾದರೆ ರಾಜೀನಾಮೆ ಕೊಡುವ ಬೆದರಿಕೆ ಒಡ್ಡಿದ್ದಾರೆ. ಇದಕ್ಕೆ ಕಾಂಗ್ರೆಸ್ ಸೊಪ್ಪು ಹಾಕಿಲ್ಲ ಎಂದು...
ಲಿಂಗಸುಗೂರು, ಮಾ.21: ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ಒಳಮೀಸಲಾತಿ ರೋಸ್ಟರ್ ಹಂಚಿಕೆ ಕ್ರಮವನ್ನು ವಿರೋಧಿಸಿ ಹಾಗೂ ಹಳೆಯ ಮೀಸಲಾತಿ ವ್ಯವಸ್ಥೆಯನ್ನು ಮುಂದುವರಿಸುವಂತೆ ಆಗ್ರಹಿಸಿ ಮಾರ್ಚ್ 24 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ...
ಯಕರನೊಂದಿಗೆ ಲಾಡ್ಜ್ನಲ್ಲಿದ್ದ ಪತ್ನಿಯನ್ನು ಪತಿಯೇ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾನೆ. ಈ ಹಿಂದೆ ಪತಿಯ ವಿರುದ್ಧವೇ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದ ಪತ್ನಿ, ಪ್ರಿಯಕರನ ಜೊತೆ ಹೊಸ ಜೀವನ ನಡೆಸಲು ಯೋಜಿಸಿದ್ದಳು. ಪೊಲೀಸರ...
ಮರಿಯಪ್ಪ ಕರಿಕಳನ್ ನೇತೃತ್ವದಲ್ಲಿ ಕಾಡ್ಗಿಚ್ಚು ತನಿಖೆಗೆ ಆದೇಶ
ಪಶುವೈದ್ಯರು, ಸಿಬ್ಬಂದಿ ವನ್ಯಜೀವಿ ಚಿಕಿತ್ಸೆ ವೇಳೆ ನಿಯಮ ಪಾಲಿಸಲು ಸೂಚನೆ
ಬೆಂಗಳೂರು, ಮಾ.20: ಕುದುರೆಮುಖ ರಾಷ್ಟ್ರೀಯ ಉದ್ಯಾನದ 25ಕ್ಕೂ ಹೆಚ್ಚು ಕಡೆ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ತೀವ್ರ...
ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕಾಮನಕೇರಿ ಗ್ರಾಮದಲ್ಲಿ ಇದೇ ಮಾರ್ಚ್ 24ರ ಮಂಗಳವಾರ ರಾತ್ರಿ ಕಲಾಭಿಮಾನಿಗಳಿಗೆ ರಸದೌತಣ ಕಾದಿದೆ. ಗ್ರಾಮದ ಶ್ರೀ ದಾವಲಮಲಿಕ್ ಜಾತ್ರಾ ಮಹೋತ್ಸವದ ಪ್ರಯುಕ್ತ 'ಕಾಮನಕೇರಿ ಗೆಳೆಯರ ಬಳಗ' ವತಿಯಿಂದ...
ಸುರಪುರ: ತಾಲೂಕಿನ ಏವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಜಾಲಗಿಡಗಳು ಮತ್ತು ಮುಳ್ಳಿನ ಕಂಠಿಗಳು ದಟ್ಟವಾಗಿ ಬೆಳೆದು ನಿಂತಿವೆ. ಇದರಿಂದಾಗಿ ರೈತರು ತಮ್ಮ ಹೊಲಗಳಿಗೆ ಎತ್ತಿನ ಬಂಡಿ...
ಬೆಂಗಳೂರು, ಮಾರ್ಚ್ 17
"ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ ಆದ ಕಾರಣ ನಾನು, ಹೆಚ್.ಕೆ ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ...
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ (CAR) ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು (RSI) ಸ್ಥಳದಲ್ಲೇ...
ಬಾಗಲಕೋಟೆ, ಮಾ.14:
“ಮೇಟಿ ಅವರದ್ದು ರಾಜಕಾರಣವನ್ನು ಸೇವೆ ಎಂದು ಕಂಡ ವ್ಯಕ್ತಿತ್ವ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು.
ಬಾಗಲಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.
“ಇಂದು ಮೇಟಿ ಅವರು...
14.5 ಲಕ್ಷ ಲೀ ಹಾಲು ಮಾರಾಟ
ರೈತರ ಹೋರಾಟಕ್ಕೆ ಕರೆ
ಸಂಸದರು ನೀರಾವರಿ ವಿಚಾರಗಳ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿದರು
ಬೆಂಗಳೂರು, ಮಾ.14: "ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಲು ಮುಂದಾಗಿರುವ ಫ್ಲಿಪ್ ಕಾರ್ಟ್ ಸಂಸ್ಥೆ...
ಚಿಕ್ಕೋಡಿ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸುದೀರ್ಘ ಕಾಲದಿಂದ ಗಡಿಭಾಗದ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುತ್ತಿರುವ ಚಿಕ್ಕೋಡಿಯ ಹಿರಿಯ ವರದಿಗಾರ ಸಂಜೀವ ವಸಂತ ಕಾಂಬಳೆ ಅವರಿಗೆ 2025ನೇ ಸಾಲಿನ 'ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ'...
ಯಾದಗಿರಿ: ಜಿಲ್ಲೆಯ ಗುರುಮಠಕಲ್ ಪಟ್ಟಣದ ಡಿ. ದೇವರಾಜ ಅರಸು ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಶು ಕ್ರವಾರ...
ಬೆಂಗಳೂರು: ಮಹಿಳಾ ಸಬಲೀಕರಣ ಮತ್ತು ಉದ್ಯಮಶೀಲತೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ, ರಾಜಧಾನಿಯ 'ದ್ವಿಜ ಎಂಟರ್ಪ್ರೈನರ್ಸ್ ಪ್ರೈವೇಟ್ ಲಿಮಿಟೆಡ್' ಸಂಸ್ಥೆಯು ಮಾರ್ಚ್ ತಿಂಗಳ ವಿಶೇಷ ಉದ್ಯಮ ಸಭೆಯನ್ನು ನಗರದ ಹಿರಿಯ ಸಂಸ್ಥೆಯಾದ ಅಬಲಾಶ್ರಮದ ಆವರಣದಲ್ಲಿ...
ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರಿನ ಗುರುವಾರ ಪೇಟೆಯ ಬಸ್ ನಿಲ್ದಾಣಕ್ಕೆ ಹಾಗೂ ಕಾಲೇಜಿಗೆ ಹೋಗುವ ರಸ್ತೆ ಪಕ್ಕದ ಮನೆಗೆ ಸಂಪರ್ಕ ಕಲ್ಪಿಸುವ ಜಲ ಮಿಷನ್ ಯೋಜನೆ ಅಡಿಯಲ್ಲಿ ಅಳವಡಿಸಲಾಗಿದ ಪೈಪುಗಳು ನಾಲ್ಕೈದು ಇಂಚು...
ಬೆಂಗಳೂರು, ಮಾ. 9: ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಮಟ್ಟದ ಎರಡು ದಿನಗಳ ಕಾರ್ಯಗಾರವನ್ನು ಬೆಂಗಳೂರಿನ ಸಂತ ಜೋಸೆಫರ ಕಾನೂನು...
ಮುಂಡಗೋಡ:, ಮಾರ್ಚ್ 12: ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮ ಅಭಿವೃದ್ಧಿ ಸಮಿತಿ ಸದಸ್ಯರು ತಹಶೀಲ್ದಾರ್ ಕಚೇರಿ ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.
ಸದರಿ ಮನವಿಯಲ್ಲಿ
1. ಸಿಂಗನಳ್ಳಿಯಿಂದ ಹುಲಿಹೊಂಡ ಗ್ರಾಮದವರೆಗೆ...
ಚಿತ್ತಾಪುರ: ರಾಷ್ಟ್ರಮಟ್ಟದಲ್ಲಿ ಬೃಹತ್ ಜಾಲವನ್ನು ಹೊಂದಿರುವ ಪ್ರತಿಷ್ಠಿತ 'ಅಖಿಲ ಭಾರತ ಕುಂಬಾರರ ಮಹಾಸಭಾದ' ಕರ್ನಾಟಕ ರಾಜ್ಯ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಚಿತ್ತಾಪುರದ ಜಗದೇವ ಎಸ್. ಕುಂಬಾರ ಅವರನ್ನು ನೇಮಕ ಮಾಡಲಾಗಿದೆ. ಈ...
ಬೆಂಗಳೂರು ಮಾರ್ಚ್ 11:* ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ...
ಬೈಲಹೊಂಗಲ: ಇತ್ತೀಚಿಗೆ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬೈಲಹೊಂಗಲ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಬಂಗಾರದ ಆಭರಣಗಳ ಕಳ್ಳತನಗಳು ಜರುಗಿದ್ದು ಕಳ್ಳತನ ಪ್ರಕರಣದ ಆರೋಪಿ ಮತ್ತು ಕಳವು ಮಾಲು ಪತ್ತೆ ಕುರಿತು...
ಹುಣಸಗಿ 10 : ಅರಕೆರ (ಜೆ) ಹಾಗೂ ಮಾಳನೂರು ಸೀಮೆಯಲ್ಲಿ ನಡೆಯುತ್ತಿರುವ ಅಕ್ರಮ ಮರ್ಮ ಗಣಿಗಾರಿಕೆಯನ್ನು ತಡೆಯುವಲ್ಲಿ ವಿಫಲರಾದ ಮತ್ತು ಕರ್ತವ್ಯ ಲೋಪ ಎಸಗಿದ ಕಂದಾಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ...
-
ಸರ್ಕಾರಿ ವೈದ್ಯಕೀಯ ಸಿಬ್ಬಂದಿಗಳ ಹೋರಾಟಕ್ಕೆ ಐಎಡಿವಿಎಲ್ ನೈತಿಕ ಬೆಂಬಲ
ಬೆಂಗಳೂರು; ಭಾರತೀಯ ಚರ್ಮರೋಗ ತಜ್ಞರು, ಲೈಂಗಿಕ ರೋಗ ತಜ್ಞರು ಮತ್ತು ಕುಷ್ಟರೋಗ ತಜ್ಞರ ಸಂಘ – ಕರ್ನಾಟಕ ಐಎಡಿವಿಎಲ್ ಇಂದು ಚರ್ಮರೋಗ ಚಿಕಿತ್ಸೆ, ಕೂದಲು...
ಶಿಗ್ಗಾಂವ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೆಳಗಾವಿ ಕಂದಾಯ ವಿಭಾಗ ವ್ಯಾಪ್ತಿಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಮಾಧ್ಯಮ ಹಬ್ಬ ಸ್ಪರ್ಧೆಗಲ್ಲಿ ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ...
ಶಿಗ್ಗಾಂವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ 2025-26ನೇ ಸಾಲಿನ ಸಾಕ್ಷ್ಯಚಿತ್ರ ನಿರ್ಮಾಣದ ನಿರ್ದೇಶಕರಾಗಿ ಶಿಗ್ಗಾಂವಿ ತಾಲೂಕಿನ ಕುನ್ನೂರ ಗ್ರಾಮದ ಶಿವಾನಂದ ಆಯ್ಕೆಯಾಗಿದ್ದಾರೆ.ಎಸ್ಸಿಎಸ್ಪಿ, ಟಿಎಸ್ಪಿ ವಿಶೇಷ ಘಟಕ ಯೋಜನೆಯಡಿ ಪಂಗಡದ ನಿರ್ದೇಶಕರಿಂದ ಪರಿಶಿಷ್ಟ...
ಬೆಂಗಳೂರು,ಮಾ.9: ಅಂತರರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ಗುಣಮಟ್ಟದ ಆರೋಗ್ಯ ಮತ್ತು ಹಣಕಾಸು ಸಾಕ್ಷರತೆ ಕುರಿತು ಜನ ಜಾಗೃತಿ ಮೂಡಿಸಲಾಯಿತು.ಕ್ಯಾಮ್ಸ್ ಕರ್ನಾಟಕ ದಕ್ಷಿಣ ವಲಯ-1,2 ಮತ್ತು ಗ್ರೀನ್ಸ್ ಇನೋವೇಟರ್ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು...
ಬೆಂಗಳೂರು ಮಾರ್ಚ್ 9: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್...
ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ; ಬಾಯಿ ಬಿಡದ ಬಿಜೆಪಿ ನಾಯಕರು
ಕಲಬುರಗಿ, ಮಾ. 08:
"ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಕಲಬುರಗಿ ಜಿಲ್ಲೆಗೆ ನೀಡಲಾಗಿದೆ. ಸುಮಾರು 2000...
ಗಂಗಾವತಿ: ನಗರದ ಎಂ.ಎಸ್ (AMS) ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ರಾಷ್ಟ್ರೀಯ ಶಿಕ್ಷಣ ತಜ್ಞ ಧನಂಜಯ ಅವರು ವಿದ್ಯಾರ್ಥಿಗಳಿಗೆ...
ವಿಜಯಪುರ: ಜಿಲ್ಲೆಯ ಯುವ ಪ್ರತಿಭೆಗಳನ್ನು ಕ್ರೀಡಾ ಕ್ಷೇತ್ರದಲ್ಲಿ ಬೆಳೆಸುವ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆ ಇಡಲಾಗಿದೆ. ನಗರದಲ್ಲಿ ನೂತನವಾಗಿ ಆರಂಭಿಸಲಾದ ವಿಜಯಪುರ ಜಿಲ್ಲಾ ರೈಫಲ್ ಅಸೋಸಿಯೇಷನ್ (ಏರ್ ಗನ್) ತರಬೇತಿ ಶಾಖೆಯನ್ನು ಅಸೋಸಿಯೇಷನ್...
ಬೀದರ್: ಜಿಲ್ಲೆಯ ಗ್ರಾಮೀಣ ಭಾಗದ ಬ್ರಾಂಚ್ ಪೋಸ್ಟ್ ಮಾಸ್ಟರ್ಗಳು (BPM) ಸಾರ್ವಜನಿಕರ ಸೇವೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದಲ್ಲದೆ, ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ ಕಾರ್ಯಕರ್ತರು ಇಂದು ಬೀದರ್...
ಶಿಗ್ಗಾಂವ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರವು 17ನೇ ಬಜೆಟ್ನಲ್ಲಿ ಶಿಗ್ಗಾಂವ ತಾಲೂಕಿನ ಶಿಶುನಾಳ ಗ್ರಾಮದ ಪ್ರಸಿದ್ಧ ಸಂತ ಶಿಶುನಾಳ ಶರೀಫ್ ಹಾಗೂ ಗುರು ಗೋವಿಂದ ಭಟ್ಟರ ಪುಣ್ಯ...
ಮಾನ್ವಿ : ಬಹುತೇಕ ಕಾರ್ಮಿಕರು ಸರಕಾರ ಸೌಲಭ್ಯದಿಂದ ವಂಚಿತರಾಗಿದ್ದು ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ನೆರವು ಕಟ್ಟಡ ಕಾರ್ಮಿಕ ಹಾಗೂ ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅಶ್ವಥ.ಟಿ.ಮರಿಗೌಡ್ರುರವರ ಉದ್ದೇಶವಿರುವದರಿಂದ...
ಬೀದರ್: ಭಾರತೀಯ ಸೇನೆಯಲ್ಲಿ ಸುದೀರ್ಘ 24 ವರ್ಷಗಳ ಕಾಲ ನಿರಂತರವಾಗಿ ದೇಶಸೇವೆ ಸಲ್ಲಿಸಿ, ವಯೋಸಹಜ ನಿವೃತ್ತಿ ಹೊಂದಿರುವ ಜಿಲ್ಲೆಯ ಹೆಮ್ಮೆಯ ಸೇನಾನಿ ಶ್ರೀ ಜಗನಾಥ ರಾವ್ ಹುಗ್ಗೆಳ್ಳಿ ಅವರನ್ನು ಬೀದರ್ ಜಿಲ್ಲಾ ಟೋಕರೆ...
ಶಿಗ್ಗಾಂವಿ: ಕುನ್ನೂರ ಪಂಚಾಯತಿಯ ವ್ಯಾಪ್ತಿಯ ಅಡವಿಸೋಮಾಪುರ ಗ್ರಾಮದಲ್ಲಿ ಪಶುಸಂಗೋಪನೆಗೆ ಅನುಕೂಲವಾಗಲೆಂದು ನಿರ್ಮಿಸಲಾದ ದನಗಳ ನೀರಿನ ತೊಟ್ಟಿ ಇದೀಗ ಸಂಪೂರ್ಣ ನಿರ್ಲಕ್ಷ್ಯಕ್ಕೆ ಗುರಿಯಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಸಾಕಷ್ಟು ಮನೆಗಳು ಹಸು, ಎಮ್ಮೆ...
ವಿಜಯಪುರ : ಜಿಲ್ಲೆಯ ತಾಳಿಕೋಟೆ ತಾಲೂಕಿನ ತಾಳಿಕೋಟೆ ನಗರದಲ್ಲಿ ಪ್ರಜಾಸೌಧವನ್ನು ನಗರದಿಂದ ನಾಲ್ಕು ಕಿಲೋಮೀಟರ್ ದೂರ ಮೈಲೇಶ್ವರ ಗ್ರಾಮದ ಸಮೀಪ ನಿರ್ಮಿಸಲು ಸರ್ಕಾರ ಮುಂದಾಗಿರುವ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಪ್ರಜಾಸೌಧವನ್ನು ದೂರದಲ್ಲಿ...
ಶಿರಸಿ :: ಉತ್ತರ ಕನ್ನಡ ಜಿಲ್ಲೆಯಲ್ಲಿ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಕೆಗೊಂಡಿದ್ದು, ಅವುಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿಯೇ ಪೂರೈಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ...
ಈ ನಿಯೋಗದಲ್ಲಿ ವಿಶೇಷವಾಗಿ ರಾಜ್ಯ ಅರಣ್ಯ ಹಕ್ಕು ಸಮಿತಿಯ ಸದಸ್ಯರಾದ ನವೀನ್ ಸಿದ್ದಿ ಹಾಗೂ ಚಂದ್ರಕಾಂತ್ ಕೊಚರೇಕರ್ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷರು ಹೊನ್ನಾವರ ಹಾಗೂ ಭೂಹಕ್ಕುದಾರರ ಹಿತರಕ್ಷಣಾ ವೇದಿಕೆಯ...
ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವ, ಸಿದ್ದಾಂತ ಜೀವನದಲ್ಲಿ ಆಳವಡಿಸಿಕೊಳ್ಳಿ, ಉತ್ತಮ ಸಮಾಜ ನಿರ್ಮಾಣ ಸಾಧ್ಯ-ಮನೋಹರ್ ಅಬ್ಬಿಗೆರೆ
ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮವನ್ನು ಮಾರ್ಚ್ 1ರಂದು ರಾಜ್ಯ...
ಶಹಾಬಾದ: ಶಹಾಪುರ ತಾಲೂಕಿನ ಮಹಲರೋಜಾದ ಮಲ್ಲಿಕಾರ್ಜುನ ಮುತ್ಯಾ ಬಹಳ ಅಮಾಯಕ ವ್ಯಕ್ತಿ ಇವರ ವಿರುದ್ದ ಪೋಕೋ ಪ್ರಕರಣ ದಾಖಲಾಗಿರುವದು ಖಂಡನೀಯ ಎಂದು ತೋನಸನಹಳ್ಳಿ(ಎಸ) ಅಲ್ಲಮ ಪ್ರಭು ಸಂಸ್ಥಾನದ ಪೂಜ್ಯರಾದ ಡಾ.ಮಲ್ಲಣ್ಣಪ್ಪ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಪೂಜ್ಯರು...
ರಾಯಚೂರು: ಅಧಿಕಾರದ ಅಹಂಕಾರದಿಂದ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುತ್ತಾ, ಶಕ್ತಿನಗರದ ಕಾಲೋನಿ ನಿವಾಸಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದ್ದು, ಇದು ಅತ್ಯಂತ ಆಘಾತಕಾರಿ ಮತ್ತು ನಾಚಿಕೆಗೇಡಿನ ಸಂಗತಿಯಾಗಿದೆ.ಕ್ಷೇಮ ವಿಚಾರಣೆ:ಹಲ್ಲೆಯಲ್ಲಿ ಗಾಯಗೊಂಡು...
ಯಾದಗಿರಿ: ಆಧುನಿಕ ಜಗತ್ತು ಮಂಗಳ ಗ್ರಹಕ್ಕೆ ನೌಕೆ ಕಳುಹಿಸುತ್ತಿದ್ದರೆ, ನಮ್ಮ ಯಾದಗಿರಿ ಜಿಲ್ಲೆ ಮಾತ್ರ ಇಡೀ ದೇಶಕ್ಕೆ ಮಾದರಿಯಾಗುವಂತಹ 'ಪವಾಡಗಳ ಲೋಕ'ವಾಗಿ ಬದಲಾಗಿದೆ! ಇಲ್ಲಿ ದವಾಖಾನೆಗಳಿಲ್ಲ, ಡಾಕ್ಟರ್ಗಳ ಅಗತ್ಯವಂತೂ ಮೊದಲೇ ಇಲ್ಲ. ಯಾಕೆಂದರೆ...
ಬೆಳಗಾವಿ: ಕ್ರೀಡಾ ಕ್ಷೇತ್ರದಲ್ಲಿನ ಗಣನೀಯ ಸಾಧನೆಗಾಗಿ ಉತ್ನಾಳದ ಖ್ಯಾತ ಕ್ರೀಡಾ ತರಬೇತುದಾರರಾದ ಶ್ರೀ ಬಸವರಾಜ ನಂ. ಬಾಗೇವಾಡಿ ಅವರು ಈ ವರ್ಷದ ಪ್ರತಿಷ್ಠಿತ ರಾಜ್ಯ ಮಟ್ಟದ 'ಕನ್ನಡ ರಾಜ್ಯೋತ್ಸವ ಸೇವಾ ಭೂಷಣ' ಪ್ರಶಸ್ತಿಗೆ...
ಮಧುಗಿರಿ: ತಾಲ್ಲೂಕಿನ ಕೊಡಿಗೇನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 'ಹಿಂದೂ ಸಾದರ ಸಮುದಾಯ ಭವನ'ವನ್ನು ಮಾಜಿ ಸಚಿವರು ಹಾಗೂ ಮಧುಗಿರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಕೆ.ಎನ್. ರಾಜಣ್ಣ ಅವರು ಅದ್ದೂರಿಯಾಗಿ ಉದ್ಘಾಟಿಸಿದರು.ಸಮುದಾಯ ಭವನವನ್ನು ಲೋಕಾರ್ಪಣೆಗೊಳಿಸಿ...
ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವ, ಸಿದ್ದಾಂತ ಜೀವನದಲ್ಲಿ ಆಳವಡಿಸಿಕೊಳ್ಳಿ, ಉತ್ತಮ ಸಮಾಜ ನಿರ್ಮಾಣ ಸಾಧ್ಯ-ಮನೋಹರ್ ಅಬ್ಬಿಗೆರೆ
ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮವನ್ನು ಮಾರ್ಚ್ 1ರಂದು ರಾಜ್ಯ...
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿಯ (Hatti Gold Mine) ಮುಖ್ಯದ್ವಾರ ಬಳಿ ಅಪಾಯಕಾರಿ ಸ್ಫೋಟಕಗಳು ಪತ್ತೆಯಾಗಿದ್ದು ಕಾರ್ಮಿಕರು (Labours), ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.
ಸ್ಫೋಟಕ್ಕೆ ಬಳಸುವ 15 ಕ್ಕೂ ಹೆಚ್ಚು ಮದ್ದುಗಳ...
ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಹಿರಿಯ ದಲಿತ ಮುಖಂಡರಾದ ಆರ್. ರುದ್ರಯ್ಯ ಅವರು ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕರ್ನಾಟಕ ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಹಿನ್ನೆಲೆ:ನಿವೃತ್ತ ಕೆ.ಎ.ಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ...
ಪೋಕ್ಸೊ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದ ಮಲ್ಲಿಕಾರ್ಜುನ ಮುತ್ಯಾ ಸಹೋದರ
ಯಾದಗಿರಿ: ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ದಾಖಲಾಗಿರುವ ಪೋಕ್ಸೊ (POCSO) ಪ್ರಕರಣವು ಇದೀಗ ಕುಟುಂಬದ ಆಂತರಿಕ ವಿಚಾರವೋ ಅಥವಾ ಕಾನೂನು ಸಂಘರ್ಷವೋ ಎಂಬ...
ಚನ್ನಮ್ಮನ ಕಿತ್ತೂರು : ಜಮೀನು ಕಬಳಿಸುವ ಉದ್ದೇಶದಿಂದ ತಾಯಿ, ಮಗ ಮತ್ತು ಇತರರು ಇಬ್ಬರು ಸೇರಿಕೊಂಡು ಹತ್ಯೆ ಮಾಡಿದ ಘಟನೆ ಕಿತ್ತೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.ಪೋಲಿಸ್ ರ ತನಿಖೆಯ ವೇಳೆ...
ಬೆಂಗಳೂರು: ಆಚಾರ್ಯ ಪಾಠಶಾಲಾ ಎಜುಕೇಶನಲ್ ಟ್ರಸ್ಟ್ ನಿಂದ 75 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ 21 ಅಜೀವ ಸದಸ್ಯರನ್ನು ಸನ್ಮಾನಿಸಲಾಯಿತು.
ಪ್ರೊ. ಎನ್. ಅನಂತಾಚಾರ್ ಸಭಾಂಗಣದಲ್ಲಿ ಸದಸ್ಯರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಳೆದ 1935ರಲ್ಲಿ...
ರಾಯಚೂರು: ಇಲ್ಲಿನ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ADCC Bank) ನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಯಮಗಳನ್ನು ಗಾಳಿಗೆ ತೂರಿ ಆಡಳಿತ ನಡೆಸಲಾಗುತ್ತಿದೆ ಮತ್ತು ನೇಮಕಾತಿಯಲ್ಲಿ ಭಾರಿ ಅಕ್ರಮ ಎಸಗಲಾಗಿದೆ ಎಂದು...
ಬೆಂಗಳೂರು,ಫೆ.24: ಧಣಿಸಂದ್ರದ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆಯಲ್ಲಿ ನಡೆಯುತ್ತಿದೆ ಎನ್ನಲಾದ ದೇಶ ದ್ರೋಹ ಚಟುವಟಿಕೆ ಆರೋಪ ಕುರಿತಂತೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶಿಸಿದ್ದಾರೆ.
ಎಚ್.ಬಿ.ಆರ್ ಬಡಾವಣೆಯ...
ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹೊಸಪೇಟೆ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನೆಯ ಎಸ್ ಸಿ ಎಸ್ ಪಿ ಅನುದಾನದಲ್ಲಿ ಪರಿಶಿಷ್ಟ ಜಾತಿ ಜನಾಂಗ ದಲಿತರು ವಾಸಿಸುವ ಕಾಲೋನಿಗಳಲ್ಲಿ...
ಮುಂಡಗೋಡ: ಬುಡಕಟ್ಟು ಮತ್ತು ತಳ ಸಮುದಾಯಗಳ ಸಾಂಸ್ಕೃತಿಕ ಪರಂಪರೆ, ಒಗ್ಗಟ್ಟು ಮತ್ತು ಹಕ್ಕು ಜಾಗೃತಿ ಹೆಚ್ಚಿಸುವ ಉದ್ದೇಶದಿಂದ “ಗ್ರಾಮಾಭಿವೃದ್ಧಿಯಿಂದ ಸುಸ್ಥಿರತೆಯತ್ತ” ಎಂಬ ಘೋಷವಾಕ್ಯದಡಿ ಆಯೋಜಿಸಲಾದ 4ನೇ ಬುಡಕಟ್ಟು ಮತ್ತು ತಳ ಸಮುದಾಯಗಳು ಹಾಗೂ...
ಕೋಲಾರ ಫೆ 21: ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ನಡೆಯುತ್ತಿರುವುದು ಬೇಸರದ ಸಂಗತಿ. ಜಾತೀಯತೆ, ಮೂಢನಂಬಿಕೆ ವಿಜ್ರಂಭಿಸುತ್ತಲೇ ಇದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರದ ಕೆ.ವಿ.ಪ್ರಭಾಕರ್ ಬೇಸರ ವ್ಯಕ್ತಪಡಿಸಿದರು.
ಮನ್ವಂತರ...
ಬೆಂಗಳೂರು,ಫೆ.21:ಬೆಲವಾಲ್ ಫೌಂಡೇಶನ್ ಕರ್ನಾಟಕ ಮತ್ತು ಭಾರತದಲ್ಲಿ ಒಂದು ಕೋಟಿ ಗಿಡಗಳನ್ನು ನೆಡುವ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಅನೇಕ ಎನ್ಜಿಒಗಳು, ಕಾರ್ಪೊರೇಟ್ ಸಂಸ್ಥೆಗಳು ಮತ್ತು ಸ್ವಯಂಸೇವಕರು ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ. ಪರಿಸರ ಸಂರಕ್ಷಣೆಯ...