Monday, February 9, 2026
Home ವೈರಲ್ ಸುದ್ದಿ

ವೈರಲ್ ಸುದ್ದಿ

ವೈರಲ್ ಸುದ್ದಿ

ಹೆಚ್ಚಿನ ಸುದ್ದಿ

ಜಾನಪದ ಕಲೆಗಳು ಕೇವಲ ಮನೋರಂಜನೆಯ ಮಾಧ್ಯಮವಲ್ಲ; ಅವು ನಮ್ಮ ಮಣ್ಣಿನ ಗುಣ, ಇತಿಹಾಸ ಮತ್ತು ಬದುಕಿನ ಕ್ರಮವನ್ನು ಪ್ರತಿಬಿಂಬಿಸುವ ಕನ್ನಡಿಗಳು: ಕೆವಿಪಿ

ರಾಮನಗರ ಫೆ 7:ಜನಪದ ಅಂದರೆ ಜನಪರ ಎಂದು ನಂಬಿರುವವನು ನಾನು. ಜಾನಪದ ಕಲೆಗಳು ಕೇವಲ ಮನೋರಂಜನೆಯ ಮಾಧ್ಯಮವಲ್ಲ; ಅವು ನಮ್ಮ ಮಣ್ಣಿನ ಗುಣ, ಇತಿಹಾಸ ಮತ್ತು ಬದುಕಿನ ಕ್ರಮವನ್ನು ಪ್ರತಿಬಿಂಬಿಸುವ ಕನ್ನಡಿಗಳು ಎಂದು...

ಗೋಡಿಹಾಳ, ಕುಮನೂರ ಸೀಮಾಂತರದಲ್ಲಿ ಅಕ್ರಮ ಮರಳು ಗಣಿಗಾರಿಕೆ, ಸಾಗಣೆ: ತಡೆಯಲು ಕರವೇ ಆಗ್ರಹ

ಯಾದಗಿರಿ: ವಡಗೇರಿ ತಾಲ್ಲೂಕಿನ ಗೋಡಿಹಾಳ ಹಾಗೂ ಕುಮನೂರು ಸೀಮಾಂತರದಲ್ಲಿ ಅಕ್ರಮ ಮರಳು ಸಾಗಣೆ ಎಗ್ಗಿಲ್ಲದೇ ನಡೆಯುತ್ತಿದ್ದು ತಕ್ಷಣ ಒಂದು ವಾರದಲ್ಲಿ ತಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾದ್ಯಕ್ಷ ಬೀರೇಶ...

ಮುಂಡಗೋಡದಲ್ಲಿ ದ್ಯಾಮವ್ವ–ಮಾರಿಕಾಂಬ ದೇವಿಯ ರಥೋತ್ಸವಕ್ಕೆ ಭಕ್ತರ ಸಾಗರ..

ಮುಂಡಗೋಡ:ಮುಂಡಗೋಡ ನಗರದ ಅಧಿದೇವತೆಯಾದ ಶ್ರೀ ದ್ಯಾಮವ್ವ ದೇವಿಯ ರಥೋತ್ಸವ ಹಾಗೂ ನಗರದ ಹಳೂರು ಗ್ರಾಮದಲ್ಲಿ ನೆಲೆಸಿರುವ ಶ್ರೀ ಮಾರಿಕಾಂಬ ದೇವಿಯ ರಥೋತ್ಸವ ಶ್ರದ್ಧಾ-ಭಕ್ತಿಯಿಂದ, ಸಂಭ್ರಮ-ಸಡಗರದಿಂದ ಜರುಗಿತು. ದೇವಿಯ ನಾಮಸ್ಮರಣೆ, ಜಯಘೋಷಣೆಗಳೊಂದಿಗೆ ನಡೆದ ರಥೋತ್ಸವದಲ್ಲಿ...

ಉಚಿತ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ..

ಹುಬ್ಬಳ್ಳಿ: ಕಾರ್ಯಕ್ರಮ-ಕಾರ್ಪೋರೆಟರ್‌ ಶ್ರೀ ಶಿವು ಮೆಣಸಿನಕಾಯಿ ರವರಿಂದ ಉದ್ಘಾಟನೆ ಹಾಗೂ ಅಭಿನಂದನಾ ಪತ್ರ ವಿತರಣೆ ……ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌(ರಿ)  ಹುಬ್ಬಳ್ಳಿ ತಾಲೂಕು ವತಿಯಿಂದ ದಿನಾಂಕ:31.01.2026 ರಂದು ಮಹಿಳಾ...

ಕಿತ್ತೂರು ರಾಣಿ ಚನ್ನಮ್ಮಾಜಿಯವರ ಪುಣ್ಯ ಸ್ಮರಣೆ ದಿನ…..

ಚನ್ನಮ್ಮನ ಕಿತ್ತೂರು: ಐತಿಹಾಸಿಕ ರಾಣಿ ಚನ್ನಮ್ಮನ ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠ ಮತ್ತು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಶ್ರೀ ಕಲ್ಮಠದ ಆವರಣದಲ್ಲಿ ಕಿತ್ತೂರು ಚನ್ನಮ್ಮಾಜಿಯವರ ಪುಣ್ಯಸ್ಮರಣೆಯಂದು ಕಲ್ಮಠದ ರಾಣಿ ಚನ್ನಮ್ಮಳ...

ಶಿಕ್ಷಣವು ಜೀವನವನ್ನ ಬದಲಾಯಿಸುವ ಅತ್ಯಂತ ಶಕ್ತಿಶಾಲಿ ಅಸ್ತ್ರ: ವಿನಯಕುಮಾರ ಗಣಾಚಾರಿ

ಲಿಂಗಸುಗೂರು: ಶಿಕ್ಷಣವು ಒಬ್ಬ ವ್ಯಕ್ತಿಯ ಜೀವನವನ್ನು ಬದಲಾಯಿಸುವ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿದೆ.ಶಿಕ್ಷಣವು ಕೇವಲ ಅಕ್ಷರ ಜ್ಞಾನವಲ್ಲ, ಬದಲಾಗಿ ವ್ಯಕ್ತಿತ್ವ ವಿಕಸನ, ಮೌಲ್ಯಗಳ ಕಲಿಕೆ ಮತ್ತು ಯಶಸ್ವಿ ಜೀವನಕ್ಕೆ ಭದ್ರಬುನಾದಿಯಾಗಿದೆ ಎಂದು ಶ್ರೀ ಉಮಾಮಹೇಶ್ವರಿ...

ಕೋಲಿ–ಕಬ್ಬಲಿಗ ಸಮುದಾಯದ 10ನೇ ವರ್ಷದ ರಾಜ್ಯಮಟ್ಟದ ವಧು–ವರರ ಸಮಾವೇಶ

ಕಲಬುರಗಿ: ನಗರದ ಕಸ್ತೂರಿಬಾಯಿ ಪಿ. ಬುಳ್ಳಾ ಸಾಂಸ್ಕೃತಿಕ ಸಭಾಭವನದಲ್ಲಿ ಮಾತಾ ಮಾಣಿಕೇಶ್ವರಿ ವಧು–ವರರ ಮಾಹಿತಿ ಕೇಂದ್ರ, ಕಲಬುರಗಿ ವತಿಯಿಂದ 10ನೇ ವರ್ಷದ ರಾಜ್ಯಮಟ್ಟದ ಕೋಲಿ–ಕಬ್ಬಲಿಗ ಸಮುದಾಯದ ವಧು–ವರರ ಸಮಾವೇಶವನ್ನು ಭಾನುವಾರ ಆಯೋಜಿಸಲಾಯಿತು. ಸಮಾವೇಶವನ್ನು ಅಖಿಲ...

ಸಿದ್ದಾಪುರ ಏತ ನೀರಾವರಿ ಯೋಜನೆಗೆ ತಾಂತ್ರಿಕ ತೊಂದರೆ – ಡಿ.ಕೆ.ಶಿವಕುಮಾರ್

ಉಡುಪಿ ಜಿಲ್ಲೆಯ ಸಿದ್ದಾಪುರ ಏತ ನೀರಾವರಿ ಯೋಜನೆ ಸ್ಥಗಿತವಾಗಿರುವುದಕ್ಕೆ ತಾಂತ್ರಿಕ ತೊಂದರೆ ಉಂಟಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಇಂದು ಮಧ್ಯಾಹ್ನ ವಿಧಾನಸಭೆಯಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟೆ ಹೊಳೆ ಅವರು ಗಮನ...

ಅರ್ಜಿಗಳ ವಿಲೇವಾರಿಗೆ ಆಧ್ಯತೆ ನೀಡಿ, ನಿರ್ಲಕ್ಷ್ಯ ಬೇಡ :: ಇದೊಂದು ಜನರಿಗೆ ಸರ್ಕಾರ ಕೊಟ್ಟಿರುವ ಪ್ರಮುಖ ಹಾಗೂ ಪ್ರಬಲ ಕಾಯ್ದೆ;

ಧಾರವಾಡ ಜ.31: ಮಾಹಿತಿ ಹಕ್ಕು ಅಧಿನಿಯಮ 2005 ರ ಅನುಷ್ಠಾನದಿಂದ ಆಡಳಿತದಲ್ಲಿ ಹಾಗೂ ಸಾರ್ವಜನಿಕ ಸೇವೆಯಲ್ಲಿ ಬದಲಾವಣೆಯನ್ನು ಕಾಣುತ್ತಿದ್ದೇವೆ. ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಮತ್ತು ಜನಸ್ನೇಹಿ ಆಡಳಿತ ನೀಡುವಲ್ಲಿ ಆರ್.ಟಿ.ಐ ಕಾಯ್ದೆ ಪರಿಣಾಮಕಾರಿಯಾಗಿದೆ....

ಬೆಂಗಳೂರಿನಲ್ಲಿ ಎಸ್.ಕೆ.ಎ.ಕೆಯಿಂದ ಎರಡು ದಿನಗಳ ರಾಜ್ಯಮಟ್ಟದ ಕರಾಟೆ ಕ್ರೀಡಾಕೂಟ ಆರಂಭ

ಬೆಂಗಳೂರು: ಅಖಿಲ ಭಾರತ ಕರಾಟೆ ಡು ಫೆಡರೇಶನ್ನಿಂದ ಗುರುತಿಸಲ್ಪಟ್ಟ ಏಕೈಕ ಅಧಿಕೃತ ಸಂಸ್ಥೆ ಎಸ್.ಕೆ.ಎ.ಕೆಯಿಂದ ಬೆಂಗಳೂರಿನ ಕೆಎಂಎಸ್ಕೆಎಸ್ಐನಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಕರಾಟೆ ಕ್ರೀಡಾಕೂಟ ನಡೆಯುತ್ತಿದೆ.ಎಐಕೆಎಫ್ ಉಪಾಧ್ಯಕ್ಷ, ಕರ್ನಾಟಕ ಕ್ರೀಡಾ ಕರಾಟೆ...

ಎಪಿಎಸ್ ಪಬ್ಲಿಕ್ ಸ್ಕೂಲ್ ನಿಂದ “ಥಿಂಕ್ ರೂಮ್ ಡೇ” : ಮಾನವ ರಹಿತ ಯುದ್ಧ ಭೂಮಿ ರೋಬೋಟ್

ಬೆಂಗಳೂರು: ಅಚಾರ್ಯ ಪಠಶಾಲಾ ಎಜುಕೇಷನಲ್ ಟ್ರಸ್ಟ್ (ಎಪಿಎಸ್ಇಟಿ) ನಿಂದ ಎಪಿಎಸ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗಾಗಿ ಕಿಂಡರ್‌ ಗಾರ್ಡನ್ ನಿಂದ 8ನೇ ತರಗತಿವರೆಗಿನ “ಥಿಂಕ್ ರೂಮ್ ಡೇ” ಎಂಬ ಹೊಸ ಅನುಭವಾತ್ಮಕ ಕಲಿಕಾ ಕಾರ್ಯಕ್ರಮವನ್ನು...

ಅಖಿಲ ಭಾರತ ಥೇರಾ ಪಂಥ ಮಹಿಳಾ ಮಂಡಳದಿಂದ ಸರ್ವೈಕಲ್ ಪೆ. 4 ರಂದು ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಚಿಕಿತ್ಸೆ ಅಭಿಯಾನ:

ಬೆಂಗಳೂರು,ಜ.29: ಅಖಿಲ ಭಾರತ ಥೇರಾ ಪಂಥ ಮಹಿಳಾ ಮಂಡಳದ ಆಶ್ರ ಯದಲ್ಲಿ ಬೆಂಗಳೂರಿನ ಗಾಂಧಿನಗರದ ಶಾಖೆಯಿಂದ ವಿಶ್ವ ಕ್ಯಾನ್ಸರ್ ದಿನದ ಹಿನ್ನೆಲೆಯಲ್ಲಿ ಸರ್ವೈಕಲ್ ಕ್ಯಾನ್ಸರ್ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಅಭಿಯಾನ ಹಮ್ಮಿಕೊಳ್ಳಲಾಗಿದೆ...

ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

ಬೆಂಗಳೂರು: ನ್ಯಾಯ ಪಡೆಯುವ ಅವಕಾಶ ಹೆಚ್ಚಿಸುವ ಮತ್ತು ಕಾನೂನು ವ್ಯವಸ್ಥೆಯ ಕೊನೆಯ ಮೈಲಿಗಲ್ಲಿನ ಅಂತರವನ್ನು ನಿವಾರಿಸುವ ನಿಟ್ಟಿನಲ್ಲಿ ‘ನ್ಯಾಯ’ (ಸಂಸ್ಥೆ) ಅದರ ಪ್ರಮುಖ ಭಾಗವಾದ ಸಂವಿಧಾನ್ ಫೆಲೋಶಿಪ್ ನ 3ನೇ ಆವೃತ್ತಿ ಆರಂಭಿಸಿದೆ....

ಓದಿನ‌ ಜೊತೆಗೆ ನೈತಿಕ ಮೌಲ್ಯಗಳೂ ಬೆಳೆಯಲಿ: ಕೆವಿಪಿ

ಕೋಲಾರ ಜ 30: ಓದಿನ‌ ಜೊತೆಗೆ ನೈತಿಕ ಮೌಲ್ಯಗಳೂ ಬೆಳೆಯಲಿ.ವೃದ್ದಾಶ್ರಮಗಳು ಇಲ್ಲದ ಸಮಾಜ ನಮ್ಮ ಆದ್ಯತೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು. ರಾಕ್ ವ್ಯಾಲಿ ಇಂಟರ್ ನ್ಯಾಷನಲ್ ಶಾಲೆಯ...

ಜ.31ರಂದು ಅಂಬಿಗರ ಚೌಡಯ್ಯ ಜಯಂತಿ: ಬೆಳಗಾವಿ

ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನವರ 906 ನೇಯ ಜಯಂತಿಯನ್ನು ಜ.31 ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಬೆಳಗಾವಿ ಜಿಲ್ಲಾ ಕೋಳಿ-ಬೆಸ್ತ ಸಮಾಜ ಸಂಘದವತಿಯಿಂದ ಆಯೋಜಿಸಲಾಗಿದೆ ಎಂದು ಕೋಳಿ-ಬೆಸ್ತ ಸಮಾಜದ...

ಧರ್ಮಸ್ಥಳ ಗ್ರಾಮಭಿರುದ್ಧಿ ಸ್ವಸಹಾಯ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ ಮಾಡಲಾಯಿತು

ಮುದ್ದೇಬಿಹಾಳ್ ವಲಯದ್ ವಿದ್ಯಾನಗರ ಕಾರ್ಯಕ್ಷೆತ್ರದಲ್ಲಿ ಚೈತನ್ಯ ಸ್ವಸಹಾಯ ಗುಂಪಿನ 10 ನೆ ವರ್ಷದ ದಸಮಾನೋತ್ಸವ ಅಂಗವಾಗಿ ವಾರ್ಷಿಕೋತ್ಸವ ಕಾರ್ಯಕ್ರಮ ಮಾಡಿದರು ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಶಿವಾನಂದ ಪಿ ಅವರು ಭಾಗವಹಿಸಿ ಮುದ್ದೇಬಿಹಾಳ್ ತಾಲೂಕಿಗೆ ಧರ್ಮಸ್ಥಳ...

ಮಂಗಳೂರು ದಸರಾಕ್ಕೆ ₹5 ಕೋಟಿ ಅನುದಾನ…

ಆದ್ಯತೆಯ ಮೇರೆಗೆ ಕ್ರಮಕ್ಕೆ ಮನವಿ: ಮಂಗಳೂರು ದಸರಾ ಕೇವಲ ಧಾರ್ಮಿಕ ಹಬ್ಬವಲ್ಲ, ಅದು ಜಿಲ್ಲೆಯ ಸಾಂಸ್ಕೃತಿಕ ಗುರುತು ಮತ್ತು ಪ್ರವಾಸೋದ್ಯಮಕ್ಕೆ ದೊಡ್ಡ ಆಧಾರವಾಗಿರುವುದರಿಂದ, ರಾಜ್ಯ ಸರ್ಕಾರ ಈ ವಿಷಯಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಬೇಕು ಎಂದು...

ಸವಣೂರು ಪ್ರವಾಸಿ ಮಂದಿರದಲ್ಲಿ ಗಬ್ಬು ನಾರುವ ಶೌಚಾಲಯಗಳು – ಪರಿಶೀಲನೆಗೆ ಬಂದ ಅಧಿಕಾರಿಗಳು ಏನು ನೋಡಿದರು? ಏನು ಕ್ರಮ ಕೈಗೊಂಡರು?.

ಸವಣೂರು ಪ್ರವಾಸಿ ಮಂದಿರ ದುರವಸ್ಥೆ – ಪರಿಶೀಲನೆ ಕಾಗದಕ್ಕಷ್ಟೇ? ಹಾವೇರಿ: ಜಿಲ್ಲೆ ಸವಣೂರು ತಾಲೂಕಿನ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸ್ವಚ್ಛತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಶೌಚಾಲಯಗಳಲ್ಲಿ ಗಬ್ಬು ನಾರುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ದುರವಸ್ಥೆ ಅಧಿಕಾರಿಗಳ...

ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ: ಪ್ರಿಯಾಂಕ್ ಖರ್ಗೆ

ಕಲಬುರಗಿಯ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು (SPTL) ISO/IEC 17025 ಅಡಿಯಲ್ಲಿ NABL ( ರಾಷ್ಟ್ರೀಯ ಮಾನ್ಯತೆ ಮಂಡಳಿ)ಮಾನ್ಯತೆಯನ್ನು ಸಾಧಿಸಿದ್ದು. ಇದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೃಷಿ ಗುಣಮಟ್ಟದ ಭರವಸೆಯನ್ನು ಬಲಪಡಿಸುವಲ್ಲಿ ಮಹತ್ವದ...

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆಯಿಂದ ಭವ್ಯ ಮೆರವಣಿಗೆ…

ಶಿಗ್ಗಾಂವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆಯಿಂದ ಭವ್ಯ ಮೆರವಣಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆ ವತಿಯಿಂದ ಶಿಗ್ಗಾವಿ ಪಟ್ಟಣದಲ್ಲಿ ಭಕ್ತಿಭಾವದೊಂದಿಗೆ ಮೆರವಣಿಗೆ ಆಯೋಜಿಸಲಾಯಿತು. ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ಕಿತ್ತೂರಾಣಿ...

ವಿವೇಕದೀಪ್ತಿ- ದಕ್ಷಿಣಾಸ್ಯದರ್ಶಿನೀ ಸಮಾವೇಶ…

ವಿವೇಕದೀಪ್ತಿ- ದಕ್ಷಿಣಾಸ್ಯದರ್ಶಿನೀ ಸಮಾವೇಶಕ್ಕೆ ಜ. 29 ರಂದು ಇಸ್ರೋ ಮಾಜಿ ಮುಖ್ಯಸ್ಥ ಡಾ|| ಎಸ್. ಸೋಮನಾಥ ಚಾಲನೆ ನೀಡಿದರು ಜ. 31 ರಂದು ಶೃಂಗೇರಿ ಶ್ರೀಗಳಿಂದ ಆಶೀರ್ವಚನ ಬೆಂಗಳೂರು,ಜ.27: ಆಧುನಿಕ ವಿಜ್ಞಾನವನ್ನು ಆಧರಿಸಿ...

ಶಿಗ್ಗಾಂವಿಯಲ್ಲಿ ಶಾರ್ಟ್ ಸರ್ಕ್ಯೂಟ್ ದುರಂತ: ಯುವರಾಜ್ ಬುಕ್ ಸ್ಟಾಲ್‌ಗೆ ₹10 ಲಕ್ಷ ನಷ್ಟ – ಪರಿಹಾರಕ್ಕೆ ಮಾಲಕರ ಮನವಿ

ಶಿಗ್ಗಾಂವಿ: ನಗರದ ರಾಜಶ್ರೀ ಟಾಕೀಸ್ ಎದುರಿನಲ್ಲಿರುವ ಯುವರಾಜ್ ಬುಕ್ ಸ್ಟಾಲ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಅಗ್ನಿ ಅವಘಡ ಸಂಭವಿಸಿ ಸುಮಾರು ₹10 ಲಕ್ಷ ಮೌಲ್ಯದ ಆಸ್ತಿ ನಷ್ಟವಾಗಿದೆ. ಅವಘಡದಲ್ಲಿ ಬುಕ್ ಸ್ಟಾಲ್‌ನಲ್ಲಿ ಇದ್ದ ಜೆರಾಕ್ಸ್...

ಕಾರ್ಮಿಕ ವಿರೋಧಿ ಕಾಯ್ದೆ ವಿ ಬಿ ಜಿ ರಾಮಜಿ ಬೇಡ ಕಾನೂನು ರದ್ದು ಪಡಿಸಿ ಮೊದಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾನೂನು ಮರುಸ್ಥಾಪಿಸಿ….

ಮುಂಡಗೋಡ ತಾಲೂಕಿನ ಮೈನಳ್ಳಿ, ಚವಡಳ್ಳಿ, ಬ್ಯಾನಳ್ಳಿ, ನಂದಿಗಟ್ಟಾ ಗ್ರಾಮ ಪಂಚಾಯತಗಳಲ್ಲಿ ವಿಶೇಷ ಗ್ರಾಮ ಸಭೆ ನಿಮಿತ್ತ ಕಾರ್ಮಿಕ ವಿರೋಧಿ ಕಾಯ್ದೆ ವಿ ಬಿ ಜಿ ರಾಮಜಿ ಬೇಡ ಕಾನೂನು ರದ್ದು ಪಡಿಸಿ ಮೊದಲಿನ...

ಜೇನಮರಿ ಹಳ್ಳಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಮುಂಡಗೋಡ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗಳಾದ ಅತ್ತಿವೇರಿ ಗೌಳಿ ಕಾಲೊನಿ, ಜೇನಮರಿ ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಿಸಲಾಯಿತು ಮಕ್ಕಳು ಸಂವಿಧಾನ ಜಾರಿಯಾದ ಕುರಿತು ಮತ್ತು ಸಂವಿಧಾನ ಪೀಠಿಕೆ ಯಲ್ಲಿ...

ಯುವಸಂಗಮ – 2026 ಕಾರ್ಯಕ್ರಮವನ್ನು ಆಯೋಜನೆ..

ಮುಂಡಗೋಡ: ಜನೇವರಿ 2026 ರಂದು ಲೊಯೋಲ ವಿಕಾಸ ಕೇಂದ್ರ ಮುಂಡಗೋಡ ಹಾಗೂ ಯುವರತ್ನ ಯುವ ಒಕ್ಕೂಟ ಸಂಯುಕ್ತಆಶ್ರಯದಲ್ಲಿ “ಯುವಸಂಗಮ - 2026” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಅದರ ಅಂಗವಾಗಿ ಯುವಕ ಮತ್ತು ಯುವತಿಯರಿಗೆನಾಯಕತ್ವ...

ಭಾರತ ವೀರ ಸೈನಿಕರು ಹಾಗೂ ರೈತರನ್ನು ನೆನೆಸಪಿಸಿಕೊಂಡು ನಮ್ಮ ಜೀವನವನ್ನು ಸಕಾರ ಗೊಳಿಸಿಕೊಳ್ಳಬೇಕು…

ಶಿಗ್ಗಾಂವಿ: ಭಾರತ ವೀರ ಸೈನಿಕರು ಹಾಗೂ ರೈತರನ್ನ ನೆನೆಸಿಕೊಂಡು ನಮ್ಮ ಜೀವನವನ್ನು ಸಕಾರ ಗೊಳಿಸಿಕೊಳ್ಳಬೇಕೆಂದು ಹಾಗೂ ಅವರೇ ನಮ್ಮ ದೇಶದ ಬೆನ್ನೆಲುವೆಂದು ಎಂದು ಶ್ರೀ ಐ.ಡಿ ಗುಂಜಾಳ್ ನಿವೃತ್ತ ಮುಖ್ಯೋಪಾಧ್ಯಾಯರು ಮಾಡರ್ನ್ ಹೈಸ್ಕೂಲ್...

ಬೇಡ್ತಿ–ವರದಾ ನದಿ ಜೋಡಣೆ: ಗುರಿ ಮುಟ್ಟುವ ತನಕ ಹೋರಾಟ – ಮಂಜುನಾಥ್ ಕುನ್ನೂರ

ಹಾವೇರಿ: ಬೇಡ್ತಿ–ವರದಾ ನದಿ ಜೋಡಣೆ ನನ್ನ ಬಹು ದಿನಗಳ ಹೋರಾಟವಾಗಿದ್ದು, 1995ರಿಂದಲೇ ಈ ಯೋಜನೆ ನನ್ನ ನಿರೀಕ್ಷೆಯಾಗಿದೆ ಎಂದು ಮಾಜಿ ಸಂಸದ ಮಂಜುನಾಥ್ ಕುನ್ನೂರ ಹೇಳಿದರು. ಹಾವೇರಿ ಜಿಲ್ಲೆಯ ನೀರಿನ ಸಮಸ್ಯೆ ಶಾಶ್ವತವಾಗಿ ಪರಿಹಾರಗೊಳ್ಳಲು...

ಪ್ರೊ. ಕಮಲಾ ಬಾಳೆಕುಂದ್ರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಲರವ 2026

ಧಾರವಾಡ : ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆ ಬೆಳಗಾವಿ ಇದರ ಅಡಿಯಲ್ಲಿ ಧಾರವಾಡದ ಶ್ರೀ ನಗರದಲ್ಲಿ ನಡೆಯುತ್ತಿರುವ ಪ್ರೊ ಕಮಲಾ ಬಾಳೆಕುಂದ್ರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 24/01/2026 ರಂದು ಶನಿವಾರ ಸಾಯಂಕಾಲ...

ಗಣರಾಜ್ಯೋತ್ಸವ ಸಮಾನತೆಯ ಸಂದೇಶ ಸಾರಿದೆ : ಎಸ್ ಡಿ ಎಂ ಸಿ ಅಧ್ಯಕ್ಷ ಮಹದೇವಪ್ಪ ಬಸರಿಕಟ್ಟಿ

ಶಿಗ್ಗಾಂವ: ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಪೂರಕವಾದ ವಾತಾವರಣ ಕಲ್ಪಿಸಿ, ಗ್ರಾಮದ ಗುರು ಹಿರಿಯರ ಮಾರ್ಗದರ್ಶನದಲ್ಲಿ ತಾಲೂಕಿನಲ್ಲಿಯೇ ಅತ್ಯಂತ ಮಾದರಿ ಶಾಲೆಯನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ನೂತನ ಎಸ್.ಡಿ.ಎಂ.ಸಿ ಅಧ್ಯಕ್ಷ ಮಹದೇವಪ್ಪ ಬಸರಿಕಟ್ಟಿ...

ಎ.ಪಿ.ಎಸ್. ಶೈಕ್ಷಣಿಕ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಡಾ. ವಿಷ್ಣು ಭರತ್ ಆಲಂಪಳ್ಳಿ ಬರೆದ ಲೈಫ್ ಟ್ವಿಸ್ಟ್ ಅಂಡ್ ಟರ್ನ್ ಎಂಬ ಪುಸ್ತಕವನ್ನು ಬಿಡುಗಡೆ ಬೆಂಗಳೂರು: ಬೆಂಗಳೂರಿನ ಬಸವನಗುಡಿ ಆಚಾರ್ಯ ಪಾಠಶಾಲೆ ಶೈಕ್ಷಣಿಕ ಟ್ರಸ್ಟ್ ಮತ್ತು ಎ.ಪಿ.ಎಸ್. ಸಮೂಹ ಸಂಸ್ಥೆಯ ಕಾಲೇಜು ಮೈದಾನದಲ್ಲಿ...

ನಮ್ಮೂರ ಜಾತ್ರೆಯ ಪ್ರೇರಕ ಶಕ್ತಿ

ಹಂದಿಗುಂದ: ಮಹಾಶಿವಯೋಗಿಗಳು ಲಿಂಗವೇ ತಾವು, ತಾವೇ ಅಂಗವಾದ ಮಹಾಲಿಂಗ ರೂಪಿಗಳು. ಅವರ ನೋಟ ಪರುಷ, ನುಡಿದುದೆಲ್ಲ ಪಾವನ : ಅವರ ನೆನಹು ನಿರಂತರ. ಶ್ರೀಮಠದ ಪಾವನ ಹಂದಿಗುಂದ ಶ್ರೀ ಸಿದ್ದೇಶ್ವರಮಠದ ಮೂಲಕತೃಗಳಾದ ಶ್ರೀ...

ನವಸ್ಪೂರ್ತಿ ಮತ್ತು ಎಲಿಜಬೆತ್ ವಸತಿನಿಲಯಗಳ ಚಿಣ್ಣರ ಕಲರವ ಮತ್ತು ವಾರ್ಷೀಕೋತ್ಸವ ಪಾಲಕರ ಸಭೆ ಯಶಸ್ವಿ…

ಮುಂಡಗೋಡ: ಲೊಯೋಲ ವಿಕಾಸ ಕೇಂದ್ರ, ಮುಂಡಗೋಡದ ಅಧೀನದಲ್ಲಿರುವ ನವಸ್ಪೂರ್ತಿ ಹಾಗೂ ಎಲಿಜಬೆತ್ ವಸತಿನಿಲಯಗಳ ಚಿಣ್ಣರ ಕಲರವ ವಾರ್ಷೀಕೋತ್ಸವ ಹಾಗೂ ಪಾಲಕರ ಸಭೆ  ಶನಿವಾರದಂದು ಲೊಯೋಲ ವಿಕಾಸ ಕೇಂದ್ರದ ಆವರಣದಲ್ಲಿ ಅತ್ಯಂತ ಉತ್ಸಾಹ ಹಾಗೂ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ಕಮೋಡ್ ವಿಲ್ ಚೇರ್ ವಿತರಣೆ…

ಮುದ್ದೇಭಿಹಾಳ: ಮುದ್ದೇಬಿಹಾಳ ತಾಲೂಕಿನ ಆಶ್ರಯ ಕಾಲೋನಿ ನಿವಾಸಿಯಾದ್ ಲಾಳೆಮಾಶಾಕ್ ಕೊಡಗಾನೂರ್ ಇವರಿಗೆ ಅನಾರೋಗ್ಯದಿಂದ ಬಳಲುತ್ತಿದ್ದು ಕೂತಲ್ಲಿಯೇ ಕೂತಿದ್ದು ಇವರಿಗೆ ಹೊರಗಡೆ ತಿರಗಾಡಲು ಹಾಗೂ ದಿನನಿತ್ಯದ ಕಾರ್ಯಗಳನ್ನು ಮಾಡಲು ಸಮಸ್ಯೆ ಆಗಿದ್ದು ಅದಕ್ಕೆ ನಮ್ಮ...

ಶಾಲಾ ಅಭಿವೃದ್ಧಿ ಸಮಿತಿ ರಚನೆ: ಮಹದೇವಪ್ಪ ಬಸರಿಕಟ್ಟಿ ಅಧ್ಯಕ್ಷ

ಶಿಗ್ಗಾಂವ: ತಾಲೂಕಿನ ಕುನ್ನೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಲಾ ಅಭಿವೃದ್ಧಿ ಸಮಿತಿ ರಚನೆ ಇತ್ತೀಚೆಗೆ ರಚನೆಯಾಗಿದ್ದು ಮಹದೇವಪ್ಪ ಬಸರಿಕಟ್ಟಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ನಿರ್ಮಲಾ ಹಿರೇಮಠ ಅವರು ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದು...

ಕರ್ನಾಟಕ ಲಿಂಗಾಯತ ಎಜ್ಯುಕೇಶನ್ ಸೊಸಾಯಿಟಿ,ಬೆಳಗಾವಿ- ಚುನಾವಣಾ ಅವಿರೋಧವಾಗಿ ಆಯ್ಕೆ…

ಉಲ್ಲೇಖ : ಸೊಸಾಯಿಟಿಯ ಚುನಾವಣಾ ಪ್ರಕಟಣೆಯ ಸಂಖ್ಯೆ: ಇ.ಓ./ಚುನಾವಣೆ/2025-26/6695 ದಿನಾಂಕ 07.01.2026. ಈ ಕೆಳಗಿನ ಅಭ್ಯರ್ಥಿಗಳು ಸೊಸೈಟಿಯ ಪದಾಧಿಕಾರಿಗಳೆಂದು, ಅವರ ಹೆಸರಿನ ಎದುರು ನಮೂದಿತವಾಗಿರುವ ಹುದ್ದೆಗೆ ಕಚೇರಿಯ ಮುಂದಿನ ಅವಧಿಗಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಮೇಲೆ...

ಕ್ಲಸ್ಟರ್ ತರಬೇತಿ ಕಾರ್ಯಕ್ರಮ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ,. ಬೆಂಗಳೂರು. ಹಾಗೂ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ,. ಯಾದಗಿರಿ ಹಾಗೂ ಸಹಕಾರ ಇಲಾಖೆ ಯಾದಗಿರಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.,ಹುಣಸಗಿ...

ಅಲ್ ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ ಮಾನ್ಯತೆ ರದ್ಧತಿ ಆದೇಶ ಎತ್ತಿ ಹಿಡಿದ ಶಾಲಾ ಶಿಕ್ಷಣ ಇಲಾಖೆಯ ಮೇಲ್ಮನವಿ ಪ್ರಾಧಿಕಾರ

ಸುದೀರ್ಘ 36 ಪುಟಗಳ ಆದೇಶ ಜಾರಿಗೊಳಿಸಿದ ಶಿಕ್ಷಣ ಇಲಾಖೆ ಆಯುಕ್ತರು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯಿಂದ ನಕಲಿ ದಾಖಲೆ ಸಲ್ಲಿಸಿ ಪಡೆದ ಐದು ಲಕ್ಷ ರೂ ವಸೂಲಿಗೆ ನಿರ್ದೇಶನ ಬೆಂಗಳೂರು: ಥಣಿ ಸಂದ್ರದ ಅಲ್ ಜಾಮಿಯಾ...

ವೆಂಕಟೇಶ ನಾಟ್ಯ ಮಂದಿರದಿಂದ ಯಶಸ್ವಿಯಾಗಿ ನಡೆದ ಭರತ ನಾಟ್ಯ ರಸ ಸಂಜೆ ಉತ್ಸವ..

ಬೆಂಗಳೂರು,ಜ.20: ವೆಂಕಟೇಷ ನಾಟ್ಯ ಮಂದಿರದಿಂದ ರವಿಂದ್ರ ಕಲಾಕ್ಷೇತ್ರ ಹಾಗೂ ಎಡಿಎ ರಂಗ ಮಂದಿರದಲ್ಲಿ  ಜ. 16 ರಿಂದ ಮೂರು ದಿನಗಳ ವೈಭವದ ಅವಳಿ ಸಹೋದರಿಯರ ಭರತ ನಾಟ್ಯ ರಸ ಸಂಜೆ ಉತ್ಸವ ನಡೆಯಿತು. ಜ....

ಐಪಿಎಸ ಅಧಿಕಾರಿ ಅಮಾನತ್ತು.

ವಿಡಿಯೋ ವೈರಲ್ ಬಳಿಕ ಐಪಿಎಸ ಅಧಿಕಾರಿ ರಾಮಚಂದ್ರರಾವ್ ಅವರನ್ನು ಅಮಾನತ್ತು ಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌.

ರಾಯಣ್ಣ ಅಜರಾಮರ, ನಂದಗಡದ ನೆಲದಲ್ಲಿ ವೀರಭೂಮಿಯ ದರ್ಶನ!

ನಂದಗಡ: ಬೆಳಗಾವಿ ಜಿಲ್ಲೆಯ ನಂದಗಡದ ಪುಣ್ಯಭೂಮಿಯಲ್ಲಿ, ಬ್ರಿಟಿಷರ ವಿರುದ್ಧ ಗುಡುಗಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಸ್ಮರಣಾರ್ಥವಾಗಿ ನಿರ್ಮಿಸಲಾದ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ” (ವೀರಭೂಮಿ) ಅನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ...

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತುಸಂಗ್ರಹಾಲಯ, ವೀರಭೂಮಿ ಹಾಗೂ ಸಮಾಧಿ ಬಳಿಯ ಕೆರೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ..

ನಂದಗಡ: ಇಂದು ಜಿಲ್ಲಾಡಳಿತ, ಬೆಳಗಾವಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತುಸಂಗ್ರಹಾಲಯ (ವೀರಭೂಮಿ ಹಾಗೂ ಸಮಾಧಿ...

ಪತ್ನಿಯನ್ನೇ ಅಕ್ಕ ಎಂದು ಪರಿಚಯಿಸಿ ಯುವತಿಗೆ ದೋಖಾ!

ಬೆಂಗಳೂರು: ಒಕ್ಕಲಿಗ ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಸಾಫ್ಟ್​ವೇರ್ ಎಂಜಿನಿಯರ್ ಯುವತಿಗೆ, ವ್ಯಕ್ತಿಯೊಬ್ಬ ಮದುವೆ ಹೆಸರಲ್ಲಿ ಕೋಟ್ಯಂತರ ರೂ. ಹಣ ಪಡೆದು ವಂಚಿಸಿದ್ದಾನೆ. ಈ ಘಟನೆಯು ಮುಖ್ಯ ಆರೋಪಿ ಬೆಂಗಳೂರಿನ ಕೆಂಗೇರಿ ಮೂಲದ ವಿಜಯ್ ರಾಜ್ ಗೌಡ‌...

ನಾಡಿನ ಭೀಷ್ಮ ಭೀಮಣ್ಣ ಖಂಡ್ರೆ ಇನ್ನಿಲ್ಲ….

ಬೀದರ್ (ಜ.17): ಕರ್ನಾಟಕ ರಾಜಕಾರಣದ ಭೀಷ್ಮ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಮಾಜಿ ಸಚಿವ ಭೀಮಣ್ಣ ಖಂಡ್ರೆ (102) ಅವರು ಶನಿವಾರ ಮಧ್ಯರಾತ್ರಿ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ...

ಜನವರಿ 29 ರಿಂದ ಫೆಬ್ರವರಿ 1ವರೆಗೆ ವೀರಶೈವ ಲಿಂಗಾಯಿತ ಗ್ಲೋಬಲ್ ಬಿಸಿನಸ್ ಬೃಹತ ಸಮಾವೇಶ….

ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಲಿಂಗಾಯಿತ ಯುವ ವೇದಿಕೆ ವತಿಯಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನಸ್ ಕಾಂಕ್ಲೇವ್ ಜನವರಿ 29ರಿಂದ ಫೆಬ್ರವರಿ 1ರವರಗೆ ಬೆಂಗಳೂರಿನ ಅರಮನೆ ಮೈದಾನ ವೈಟ್ ಪೆಟಲ್ಸ್ ಸಭಾಂಗಣದಲ್ಲಿ...

ಹಲವಾರು ಪ್ರಕರಣಗಳಲ್ಲಿ ಬೆಳಗಾವಿ ಪೊಲೀಸರಿಂದ ಬಂಧಿತರಾದವರ ವಿವರ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಪೋಲಿಸ್ ಆಯುಕ್ತರ ಕಚೇರಿಯ ಪತ್ರಿಕಾ ಪ್ರಕಟಣೆ… 1) ಹಿರೇಬಾಗೇವಾಡಿ ಠಾಣೆ ಪೊಲೀಸರಿಂದ ಅಕ್ರಮವಾಗಿ ಸರಾಯಿ ಸೇವಿಸುತ್ತಿದ್ದ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ.2) ಖಡೇಬಜಾರ ಠಾಣೆ ಪೊಲೀಸರಿಂದ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿಯ...

ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣಪತ್ರ;ಗ್ರಾಮ ಲೆಕ್ಕಾಧಿಕಾರಿ ಅಮಾನತು

ಬೆಳಗಾವಿ : ರೈತರೊಬ್ಬರು ಜೀವಂತವಿದ್ದರೂ ಅವರ ಮರಣ ಪ್ರಮಾಣಪತ್ರ ನೀಡಿದ ನಾಲ್ವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಲೋಪ ಮಾಡಿದ ಅಧಿಕಾರಿಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಮಾನತು ಮಾಡಿ...

ಮೈಲಾಪುರ ಜಾತ್ರೆಯ ನಿಮಿತ್ಯ ಚಿಂತನಳ್ಳಿ ಪರಿವಾರದಿಂದ ಮಹಾ ಪ್ರಸಾದ ವಿತರಣೆ.

ಯಾದಗಿರಿ : ಮಕರ ಸಂಕ್ರಾಂತಿ,ಸುಕ್ಷೇತ್ರ ಮೈಲಾಪುರ ಮೈಲಾರಲಿಂಗನ ಜಾತ್ರೆಯ ನಿಮಿತ್ಯ ಮೈಲಾಪುರಕ್ಕೆ ತೆರಳುವ ಪಾದಯಾತ್ರೆ ಭಕ್ತರಿಗೆ ಯಾದಗಿರಿ ನಗರದ ಗಂಜ್ ಪ್ರದೇಶದಲ್ಲಿ ( ಮಲ್ಲಿಕಾರ್ಜುನ ಕನ್ಯಾಕುಮಾರಿ ) ದಂಪತಿಗಳಿಂದ ಸುಮಾರು 14 ವರ್ಷಗಳಿಂದ...

ಪ್ರಕಾಶಕರ ಹಿತ ಕಾಯಲು ಪುಸ್ತಕ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ- ಸಚಿವ ಶಿವರಾಜ ತಂಗಡಗಿ

ಬೆಂಗಳೂರು ಜನವರಿ 12, ರಾಜ್ಯದ ಪ್ರಕಾಶಕರ ಸಂಕಷ್ಟಗಳು ನನ್ನ ಗಮನಕ್ಕೆ ಬಂದಿದೆ, ಪ್ರಕಾಶಕರ ಹಿತಕಾಯಲು ಸಗಟು ಖರೀದಿ ಯೋಜನೆಗಾಗಿ ಮುಂದಿನ ದಿನಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಹಿಂದುಳಿದ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ.ಟ್ರಸ್ಟ್ ಇವರ ಧಾರವಾಡದ ಪ್ರಾದೇಶಿಕ ವ್ಯಾಪ್ತಿಯ ಆರು ಜಿಲ್ಲಾ ಜನಜಾಗೃತಿ ವೇದಿಕೆಗಳ ಅಧ್ಯಕ್ಷರು, ನಿಕಟ ಪೂರ್ವ ಅಧ್ಯಕ್ಷರುಗಳು ಮತ್ತು ಮಾಜಿ ಅಧ್ಯಕ್ಷರುಗಳ ಸಭೆ…

ಧಾರವಾಡ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಧರ್ಮಸ್ಥಳ, ಜಿಲ್ಲಾ ಜನ ಜಾಗೃತಿ ವೇದಿಕೆ ಟ್ರಸ್ಟ್ (ರಿ)ಧಾರವಾಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (,ರಿ) ಧಾರವಾಡ....

ನರೇಗಾ ಕೂಲಿ ಕಾರ್ಮಿಕರಿಂದ ವಿಬಿ ಜಿ ರಾಮ್ ಜಿ  ಹಿಂಪಡೆಯುವಂತೆ ಪ್ರತಿಭಟನೆ…

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ  *ಹೊಸ ಕಾಯ್ದೆ “ವಿಕಸಿತ ಭಾರತ-ಗ್ಯಾರಂಟಿ ಫಾರ  ರೋಜಗಾರ ಅಂಡ್  ಆಜೀವಿಕಾ ಮಿಶನ್ (ಗ್ರಾಮೀಣ) ವಿಬಿ ಜಿ ರಾಮ್ ಜಿ 2025” ಹಿಂಪಡೆದು  ಮಹಾತ್ಮ ಗಾಂಧಿ...

ವೆಂಕಟೇಶ ನಾಟ್ಯ ಮಂದಿರದಿಂದ ಜ. 16 ರಿಂದ ಮೂರು ದಿನಗಳ ನಾಟ್ಯ ರಸ ಸಂಜೆ ಕಾರ್ಯಕ್ರಮ: ದಿಗ್ಗಜ ಕಲಾವಿದರಿಂದ ಪ್ರದರ್ಶನಕ್ಕೆ ವೇದಿಕೆ ಸಜ್ಜು…

ಬೆಂಗಳೂರು,ಜ.12: ವೆಂಕಟೇಷ ನಾಟ್ಯ ಮಂದಿರದಿಂದ ಜ. 16 ರಿಂದ ಮೂರು ದಿನಗಳ ವೈಭವದ ಅವಳಿ ಸಹೋದರಿಯರ ಭರತ ನಾಟ್ಯ ರಸ ಸಂಜೆ ಉತ್ಸವ ನಡೆಯಲಿದ್ದು, ಮೊದಲ ದಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದೆ.ಜ.17...

ಕಲಬುರಗಿ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ರೈತ ಸಂಘದಿಂದ ಆಗ್ರಹ

ಕಲಬುರಗಿ ಜ 12 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಲಬುರಗಿ ಜಿಲ್ಲಾ ಘಟಕವು ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

ಮದ್ದೂರು ಪೊಲೀಸ್ ಕಾನ್‌ಸ್ಟೆಬಲ್ ಆತ್ಮಹತ್ಯೆ…

​ಮದ್ದೂರು: ಪಟ್ಟಣದ ಪೊಲೀಸ್ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್‌ಸ್ಟೆಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮೂಲದ ರಮೇಶ್ (35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ....

“ಚುನಾವಣೆಗೂ ಎರಡೂವರೆ ವರ್ಷಗಳ ಮೊದಲೇ ಒಂದು ಕ್ಷೇತ್ರ ಕಳೆದುಕೊಂಡ ಬಿಜೆಪಿ”

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಆದರೆ ಈಗಾಗಲೇ ಭಾರತೀಯ ಜನತಾ ಪಕ್ಷ ಒಂದು ಕ್ಷೇತ್ರವನ್ನು ಕಳೆದುಕೊಂಡೇಬಿಟ್ಟಿದೆ! ಹೌದು! ಒಟ್ಟು 224 ಕ್ಷೇತ್ರಗಳಲ್ಲಿ ಒಂದು ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಕಳೆದುಕೊಂಡುಬಿಟ್ಟಿದೆ....

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದಿವ್ಯಾ ಹಾಗರಗಿ ‘ಧರ್ಮಯುದ್ಧ’! ಸಿದ್ದಾರ್ಥ ಲಾ‌ ಕಾಲೇಜ ಪರೀಕ್ಷಾ ಅಕ್ರಮ ತನಿಖೆಗೆ ಆಗ್ರಹ.!

"ಸಚಿವರಿಗೆ ಒಂದು ನ್ಯಾಯ, ಸಾಮಾನ್ಯರಿಗೆ ಒಂದು ನ್ಯಾಯವೇ?" ಎಂದು ಗುಡುಗಿದ ದಿವ್ಯಾ ಹಾಗರಗಿ.ಆರೋಪ: ಸಿದ್ಧಾರ್ಥ್ ಲಾ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದ ತನಿಖೆಗೆ ಆಗ್ರಹ.ಸವಾಲು: ನಿಷ್ಪಕ್ಷಪಾತ ತನಿಖೆ ನಡೆಯದಿದ್ದರೆ ಪ್ರಾಣತ್ಯಾಗಕ್ಕೂ...

ನನ್ನ ಬಟ್ಟೆ ನೋಡಿ ವೇಶ್ಯೆ ಅಂತಾರೆ’ : ಕಾಂಗ್ರೆಸ್ ಶಾಸಕಿ ನಯನಾ ಮೊಟಮ್ಮಗು ತಪ್ಪದ ಅಶ್ಲೀಲ ಕಮೆಂಟ್ ಕಾಟ!

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರಿಗೆ ಕಿಡಿಗೇಡಿಗಳು ಅಶ್ಲೀಲವಾಗಿ ಕಮೆಂಟ್...

ಅಗ್ನಿ ವೀರಗೆ ಆಯ್ಕೆ ಆಗಿರುವ ಹಂದಿಗುಂದ ಗ್ರಾಮದ ರೈತನ ಮಗ ದಾನೇಶ ರಮೇಶ ಮುದಕನ್ನವರಗೆ ಅಭಿನಂದಿಸಲಾಯಿತು…

ರಾಯಬಾಗ: ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದ ವಿದ್ಯಾರ್ಥಿಯಾಗಿರುವ ಅತ್ಯಂತ ಬಡ ಕುಟುಂಬದಲ್ಲಿ ಬೆಳೆದು ಬಂದು ಕಠಿಣ ಪರಿಶ್ರಮ ಪಟ್ಟು ಅಗ್ನಿವೀರ ಆಯ್ಕೆ ಆಗಿರುವ ದಾನೇಶ ರಮೇಶ ಮುದಕನ್ನವರವರಿಗೆ ಶೇಖರ ಪಾಟೀಲ ಮತ್ತು ಹನಮಂತ...

ಲಿಂಗಸೂಗೂರು ಕಾಂಗ್ರೆಸ್ ಕಾರ್ಯಾಲಯದಲ್ಲಿ ಭೂತ್ ಮಟ್ಟದ ಸಭೆ

ಲಿಂಗಸೂಗೂರು: ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಡಿ.ಎಸ್. ಹೂಲಗೇರಿ ಅವರ ಅಧ್ಯಕ್ಷತೆಯಲ್ಲಿ ಭೂತ್ ಮಟ್ಟದ ಕಾಂಗ್ರೆಸ್ BLA2 ಹಾಗೂ ನಾಮನಿರ್ದೇಶನ...

ಬಿಜೆಪಿ ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಮಹಾ ಅಪರಾಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜನವರಿ - 10:ಬಿಜೆಪಿಯವರು ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಮಹಾ ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ರೇಸ್ ಕೋರ್ಸ್ ರಸ್ತೆಯ KEB ಇಂಜಿನಿಯರ್...

ಅಸಮಾನತೆಯಿರುವ ಸಮಾಜದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜನವರಿ - 10:ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು . ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಭಿಯೋಗ...