Tuesday, May 12, 2026
Home ವೈರಲ್ ಸುದ್ದಿ

ವೈರಲ್ ಸುದ್ದಿ

ವೈರಲ್ ಸುದ್ದಿ

ಹೆಚ್ಚಿನ ಸುದ್ದಿ

ಬಡವರ ಅಕ್ಕಿಗೆ ಕನ್ನ: ಕೂಡ್ಲಿಗಿಯಲ್ಲಿ ನ್ಯಾಯಬೆಲೆ ಅಂಗಡಿ ವಿರುದ್ಧ ಜನಾಕ್ರೋಶ

ಪತ್ರಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಹಶಿಲ್ದಾರ್; ಆಡಳಿತ ವೈಫಲ್ಯದ ವಿರುದ್ಧ ಹಿರಿಯ ಪತ್ರಕರ್ತರ ತೀವ್ರ ಖಂಡನೆ ಕೂಡ್ಲಿಗಿ:"ಬಡವರ ಹೊಟ್ಟೆ ಹೊಡೆಯುವ ಭ್ರಷ್ಟರಿಗೆ ಶಿಕ್ಷೆಯಾಗಲಿ, ಮೂರು ತಿಂಗಳ ಬಾಕಿ ಅಕ್ಕಿ ಕೂಡಲೇ ವಿತರಣೆಯಾಗಲಿ" ಎಂದು ಆಗ್ರಹಿಸಿ ತಾಲೂಕಿನ...

ರೈತರ ಬದುಕು ಹಸನಾಗಲು ನೀರು, ವಿದ್ಯುತ್ ಹಾಗೂ ಶಿಕ್ಷಣ ಅನಿವಾರ್ಯ: ಶಾಸಕ ಲಕ್ಷ್ಮಣ ಸವದಿತೆಲಸಂಗ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

ಅಥಣಿ: "ರೈತರಿಗೆ ಸಮರ್ಪಕ ನೀರು, ವಿದ್ಯುತ್, ರಸ್ತೆ ಹಾಗೂ ಗುಣಮಟ್ಟದ ಶಿಕ್ಷಣ ನೀಡಿದರೆ ಮಾತ್ರ ಅವರ ಬದುಕು ಹಸನಾಗಲು ಸಾಧ್ಯ. ಈ ನಿಟ್ಟಿನಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನಮ್ಮ ಮೂಲ ಗುರಿಯಾಗಿದೆ," ಎಂದು...

ಸಾಂಕೇತಿಕವಾಗಿ ಆಚರಣೆಗೊಂಡ ಹೇಮರಡ್ಡಿ ಮಲ್ಲಮ್ಮನವರ ಜಯಂತಿ.

ಕಾರವಾರ, ಮೇ. 10:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಸರಕಾರ ನೌಕರರ ಭವನ ಸಭಾಂಗಣದಲ್ಲಿ ಹಮ್ಮಿಕೊಂಡಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಸಚಿವ ಡಿ....

ಗ್ರಾಮೀಣ ಆರ್ಥಿಕತೆಗೆ ಸಹಕಾರ ಕ್ಷೇತ್ರಗಳೇ ಬೆನ್ನೆಲುಬು: ಸಚಿವ ಶಿವಾನಂದ ಪಾಟೀಲ್

ಗುಳೇದಗುಡ್ಡ: “ಗ್ರಾಮೀಣ ಭಾಗದ ಸಾಮಾನ್ಯ ಜನರ ಆರ್ಥಿಕ ಪ್ರಗತಿಯಲ್ಲಿ ಸಹಕಾರ ಕ್ಷೇತ್ರವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ,” ಎಂದು ಸಕ್ಕರೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ್ ಅಭಿಪ್ರಾಯಪಟ್ಟರು.ಪಟ್ಟಣದ ಶ್ರೀ ಬಸವೇಶ್ವರ ಪತ್ತಿನ...

ಸಮತಾ ಸೈನಿಕ ದಳವತಿಯಿಂದ ಪ್ರತಿಭಟನೆ

ಬೆಂಗಳೂರು : ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ  ಚಿಕ್ಕಬನಹಳ್ಳಿ ಗ್ರಾಮದ ಸರ್ಕಾರಿ ಜಾಗವನ್ನು ಕಬ್ಬಳಿಕೆ ಮಾಡಿಕೊಂಡಿದ್ದಾರೆ ಎಂದು ಪ್ರೆಸ್ಟೀಜ್ ಗ್ರೂಪ್ ಮಾಲೀಕ, ಬೆಂಗಳೂರು ಜಿಲ್ಲಾಧಿಕಾರಿಗಳು ಹಾಗೂ ಪೂರ್ವ ತಾಲ್ಲೂಕು ತಹಶೀಲ್ದಾರ್  ವಿರುದ್ಧ ತಮಟೆ ಚಳುವಳಿ ಮಾಡುವುದರ ಮೂಲಕ,...

ಹೊಸ ಹಾಗೂ ಯುವ ನಾಯಕರನ್ನು ಹುಟ್ಟು ಹಾಕುವ ಸಂಘಟನೆ ಸಹಕಾರ ಕ್ಷೇತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಕೂತವನದ್ದೇ ಖುರ್ಚಿ, ಒದ್ದವನದ್ದೇ ಚೆಂಡು ಪರ್ಯಾಯ ಉದ್ಯೋಗ ಕ್ಷೇತ್ರ ಬೆಂಗಳೂರು, ಮೇ.08: "ಹೊಸ ಹಾಗೂ ಯುವ ನಾಯಕರನ್ನು ಹುಟ್ಟುಹಾಕುವ ಪ್ರಾಥಮಿಕ ಸಂಘಟನೆ ಸಹಕಾರ ಕ್ಷೇತ್ರ. ಇದೊಂದು ರಾಜಕೀಯ ಸಂಘಟನೆ. ನಾಯಕರನ್ನು ಹುಟ್ಟು ಹಾಕುವ ಶಕ್ತಿಯಿದೆ, ಎಳೆದು ಹಾಕುವ...

ಅಡಳಟ್ಟಿ ಗ್ರಾಮದಲ್ಲಿ 2.50 ಕೋಟಿ ರೂ. ವೆಚ್ಚದ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಶಾಸಕ ಲಕ್ಷ್ಮಣ ಸವದಿ ಭೂಮಿ ಪೂಜೆ

ಅಥಣಿ: ತಾಲೂಕಿನ ಅಡಳಟ್ಟಿ ಗ್ರಾಮದ ಹಿಪ್ಪರಗಿ ತೋಟದ ಶಾಲೆಯ ಹತ್ತಿರ ಹಳ್ಳಕ್ಕೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ವತಿಯಿಂದ ನಿರ್ಮಿಸಲಾಗುತ್ತಿರುವ ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಗೆ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ...

ನದಿ ಇಂಗಳಗಾಂವ – ತೀರ್ಥ ಗ್ರಾಮದ ಗಡಿ ಭಾಗದಲ್ಲಿ ಸೀಮಿ ಲಕ್ಷ್ಮಿ ದೇವಿ ದೇವಸ್ಥಾನಕ್ಕೆ ಶಾಸಕ ಲಕ್ಷ್ಮಣ ಸವದಿ ಅಡಿಗಲ್ಲು

ಅಥಣಿ: ತಾಲೂಕಿನ ನದಿ ಇಂಗಳಗಾಂವ ಹಾಗೂ ತೀರ್ಥ ಗ್ರಾಮದ ಗಡಿ ಭಾಗದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶ್ರೀ ಸೀಮಿ ಲಕ್ಷ್ಮಿ ದೇವಿ ದೇವಸ್ಥಾನದ ಕಾಮಗಾರಿಗೆ ಶಾಸಕ ಲಕ್ಷ್ಮಣ ಸವದಿ ಅವರು ವಿಧ್ಯುಕ್ತವಾಗಿ ಅಡಿಗಲ್ಲು ನೆರವೇರಿಸಿದರು.ಅಡಿಗಲ್ಲು...

ಅಧಿಕಾರಿಗಳು ಕಾರ್ಮಿಕರಿಗೆ ಮೂಲ ಸೌಲಭ್ಯ ದೊರಕಿಸುವಂತೆ ಮಾಡಿ: ನ್ಯಾಯಧೀಶರಾದ ಶ್ರೀ ಕವಿತಾ ಎಸ್.ಉಂಡೋಡಿ

ಕಾರವಾರ, ಮೇ.08:- ರಾಷ್ಟ್ರ ನಿರ್ಮಾದಲ್ಲಿ ಕಾರ್ಮಿಕರ ಪಾತ್ರ ಮುಖ್ಯ, ದೇಶ ಕಟ್ಟುವಲ್ಲಿ ಕಾರ್ಮಿಕರು ಶ್ರಮಿಕರಾಗಿದ್ದಾರೆ ಅವರ ತ್ಯಾಗ ಪರಿಶ್ರಮ ಗುರುತಿಸಿ ಸನ್ಮಾನಿಸಬೇಕು. ಕಾರ್ಮಿಕರಿಗೆ ಮೂಲ ಸೌಲಭ್ಯ ದೊರಕಿಸುವಂತೆ ಕಾರ್ಮಿಕ ಇಲಾಖೆ ಕಾರ್ಯನಿರ್ವಹಿಸವಂತೆ ಸಿ.ಜೆ.ಎಮ್...

ಅಕ್ರಮ ಸರಾಯಿ ಮಾರಾಟ ಮಾಡಿದ್ರೆ ರೌಡಿ ಶೀಟ್ ಹಾಕಿ ಗಡಿಪಾರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ

ಬೆ‌‌ಳಗಾವಿ: ಜಿಲ್ಲೆಯಲ್ಲಿ ಅಕ್ರಮವಾಗಿ ಸರಾಯಿ ಮಾರಾಟ ಮಾಡಿದರೆ ಮುಲ್ಲಾಜಿಲ್ಲದೆ ರೌಡಿ ಶೀಟ್ ಹಾಕಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ವಾರ್ನಿಂಗ್ ನೀಡಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಳ್ಳಿಗಳಲ್ಲಿ ಅಕ್ರಮ ಸರಾಯಿ ಮಾರಾಟ...

ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ ರೂ.10 ಪೈಸೆ ಮರುಪಾವತಿ ಹೆಸ್ಕಾಂ ಅಧ್ಯಕ್ಷ

ಕಾರವಾರ, ಮೇ.07: ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರ ಮಾರ್ಗದರ್ಶನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಹೆಸ್ಕಾಂ, 2024-25ರ ಸಾಲಿನಲ್ಲಿ 153.46 ಕೋಟಿ ರೂ. ಉಳಿತಾಯ ಮಾಡಿದ್ದು, ಈ ಹಣವನ್ನು ಗ್ರಾಹಕರಿಗೆ ಮರು ಪಾವತಿಸಲಾಗುವುದು...

ಧಾರವಾಡ ಉಪಚುನಾವಣೆ: ಕುಲಕರ್ಣಿ ಪತ್ನಿಗೆ ಸಿಗುತ್ತಾ ಟಿಕೆಟ್…?

ಧಾರವಾಡ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಚಟುವಟಿಕೆಗಳು ಜೋರಾಗಿವೆ. ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರನ್ನು ವಿಧಾನಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದು, ಕ್ಷೇತ್ರ ಖಾಲಿಯಾಗಿರುವುದರಿಂದ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದೆ… ಕಾಂಗ್ರೆಸ್ ವಲಯದಲ್ಲಿ ಕುಲಕರ್ಣಿ...

ಬೈಚಬಾಳ ದಲಿತರಿಗೆ ಜೀವಬೆದರಿಕೆ ಪ್ರಕರಣ: ದಲಿತ ಸಂಘಟನೆಗಳ ಹೋರಾಟಕ್ಕೆ ಮಣಿದು ಕ್ಷಮೆಯಾಚಿಸಿದ ಸವರ್ಣೀಯ ಮುಖಂಡ!

ಹುಣಸಗಿ (ಯಾದಗಿರಿ ಜಿಲ್ಲೆ): ತಾಲೂಕಿನ ಬೈಚಬಾಳ ಗ್ರಾಮದಲ್ಲಿ ದಲಿತ ಸಮುದಾಯದವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸವರ್ಣೀಯ ಮುಖಂಡ ಪರಮಾನಂದ ಗೌಡ ಹಾಗೂ ಅವರ ತಂಡದವರು ದಲಿತ ಸಂಘಟನೆಗಳ ಮುಂದೆ ಬಹಿರಂಗವಾಗಿ...

ಹತ್ತಿಕುಣಿ ಕ್ರಾಸ್ ರಸ್ತೆ ವಿಕ್ಷೀಸಿದ ಶಾಸಕ ತುನ್ನೂರ, ಶೀಘ್ರವೇ ಕಾಮಗಾರಿ ಆರಂಭ

ಯಾದಗಿರಿ : ನಗರದ ಯಾದಗಿರಿ-ಸೇಡಂ ರಾಜ್ಯ ಹೆದ್ದಾರಿಗೆ ಹೊಂದಿಕೊAಡಿರುವ ಹತ್ತಿಕುಣಿ ಕ್ರಾಸ್‌ಗೆ ಭೇಟಿ ನೀಡಿದ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ವಾಸ್ತವಿಕ ಸ್ಥಿತಿಯನ್ನು ವಿಕ್ಷೀಸಿ, ಶೀಘ್ರವೇ ೫ ಕೋಟಿ ರೂ. ವೆಚ್ಚದಲ್ಲಿ ಗಂಗಾನಗರದವರೆಗೆ...

ಹಾಳಲ್ಲಿ ಲಕ್ಕಮ್ಮ ದೇವಿ ಜಾತ್ರಾ ಮಹೋತ್ಸವ; ಹಣಮಂತ ಸುಣಗಾರ ಅವರಿಗೆ ಸನ್ಮಾನ

ಸಿಂದಗಿ: ಪಟ್ಟಣದ ಆರಾಧ್ಯ ದೇವತೆ ಶ್ರೀ ಹಾಳಲ್ಲಿ ಲಕ್ಕಮ್ಮ ದೇವಿಯ ಜಾತ್ರಾ ಮಹೋತ್ಸವವು ಮಂಗಳವಾರ ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಿಂದಗಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಹಣಮಂತ ಸುಣಗಾರ...

ಸಮರ್ಪಕ ಕುಡಿಯುವ ನೀರು ಮತ್ತು ಮೂಲಭೂತ ಸೌಲಭ್ಯಕ್ಕಾಗಿ ಹೋರಾಟ

ಶಿಗ್ಗಾಂವ: ತಾಲೂಕಿನ ಕುನ್ನೂರು ಗ್ರಾಮದಲ್ಲಿ ಮೂರು ತಿಂಗಳಿನಿಂದ ಸಮರ್ಪಕವಾಗಿ ಕುಡಿಯುವ ನೀರು ದೊರೆಯುತ್ತಿಲ್ಲ. ಸದ್ಯ ಬೇಸಿಗೆ ಕಾಲವಾದ್ದರಿಂದ ಕುಡಿಯುವ ನೀರಿಗಾಗಿ ನಾವು ಪರದಾಡುವ ಪರಿಸ್ಥಿತಿ ಎದುರಾಗಿದೆ, ಇದರೊಂದಿಗೆ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ಪಂಚಾಯತಿಗೆ...

ಜತ್ತ ರಸ್ತೆ ನಿಮ್ರಾ ಮಸೀದಿ ಬಳಿ ಮದ್ಯದ ಅಂಗಡಿ ಆರಂಭಕ್ಕೆ ಸಿದ್ಧತೆ: ಅಂಜುಮನ್ ಸಂಸ್ಥೆ ಹಾಗೂ ಸಾರ್ವಜನಿಕರಿಂದ ತೀವ್ರ ಆಕ್ರೋಶ

ಅಥಣಿ: ಪಟ್ಟಣದ ಜತ್ತ ರಸ್ತೆಯಲ್ಲಿರುವ ನಿಮ್ರಾ ಮಸೀದಿ ಹಾಗೂ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ನೂತನವಾಗಿ ವೈನ್ಸ್ ಮತ್ತು ಬಾರ್ ಆರಂಭಿಸಲು ಸಿದ್ಧತೆ ನಡೆಯುತ್ತಿದ್ದು, ಇದಕ್ಕೆ okಅಂಜುಮನ್ ಸಂಸ್ಥೆ ಹಾಗೂ ಮುಸ್ಲಿಂ ಸಮಾಜದ ಬಾಂಧವರು...

ಗಡಚಿಂತಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳ ಈ ಕ್ರಮ ನಿಜಕ್ಕೂ ಶ್ಲಾಘನೀಯ.

ಬೇಸಿಗೆಯ ಈ ಸಂಧರ್ಭದಲ್ಲಿ ನೀರಿನ ಮಹತ್ವ ದೊಡ್ಡದಿದೆ.​ಈ ಫೋಟೋದಲ್ಲಿರುವ ಮಾಹಿತಿಯನ್ನು ಆಧರಿಸಿ ಒಂದು ಸುಂದರವಾದ ಸೋಶಿಯಲ್ ಮೀಡಿಯಾ ಪೋಸ್ಟ್ ಅಥವಾ ಸುದ್ದಿಯ ತುಣುಕನ್ನು ಈ ಕೆಳಗಿನಂತೆ ಸಿದ್ಧಪಡಿಸಬಹುದು:​ಜನಸೇವೆಯಲ್ಲಿ ದಕ್ಷ ಅಧಿಕಾರಿಗಳ ಸ್ಪಂದನೆ​ಗಡಚಿಂತಿ ಗ್ರಾಮದಲ್ಲಿ...

ಕಲಬುರಗಿಗೆ ಹೊಸ ಜಿಲ್ಲಾಧಿಕಾರಿ: ಫೌಜಿಯಾ ತರನ್ನುಮ ವರ್ಗಾವಣೆ, ಇಕ್ರಮುಲ್ಲಾ ಶರೀಫ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆಯನ್ನು ಪ್ರಕಟಿಸಿದ್ದು, ಫೌಜಿಯಾ ತರನ್ನುಮ ಬಿ., ಐಎಎಸ್ (ಕೆಎನ್:2015) ಅವರನ್ನು ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿ ಹುದ್ದೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಅವರಿಗೆ ಮುಂದಿನ...

“ಕಾರ್ಮಿಕರ ಮಕ್ಕಳು ಉನ್ನತ ಹುದ್ದೆಗೇರಲಿ: ಅಥಣಿಯಲ್ಲಿ 36 ಕೋಟಿ ವೆಚ್ಚದ ವಸತಿ ಶಾಲೆ ನಿರ್ಮಾಣ – ಲಕ್ಷ್ಮಣ ಸವದಿ”

ಅಥಣಿ:"ರಕ್ತವನ್ನು ಬೆವರಿನ ರೂಪದಲ್ಲಿ ಸುರಿಸಿ ಸಮಾಜ ಕಟ್ಟುವ ಕಾರ್ಮಿಕ ವರ್ಗದ ಬದುಕು ಹಸನಾಗಬೇಕು. ಕಾರ್ಮಿಕರ ಮಕ್ಕಳು ಕೇವಲ ಕಾರ್ಮಿಕರಾಗಿ ಉಳಿಯದೆ, ಉನ್ನತ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು," ಎಂದು ಮಾಜಿ ಉಪಮುಖ್ಯಮಂತ್ರಿ...

ಕಲಬುರಗಿ ನಗರಕ್ಕೆ ನೂತನ ಉಪ ಪೊಲೀಸ್ ಆಯುಕ್ತರಾಗಿ ಶಾಲೂ ಐಪಿಎಸ್ ನೇಮಕ

ಕಲಬುರಗಿ:ರಾಜ್ಯ ಸರ್ಕಾರವು ಕಲಬುರಗಿ ನಗರ ಉಪ ಪೊಲೀಸ್ ಆಯುಕ್ತರಾಗಿ ಯುವ ಮಹಿಳಾ ಐಪಿಎಸ್ ಅಧಿಕಾರಿ ಶಾಲೂ ಅವರನ್ನು ನೇಮಕ ಮಾಡಿದೆ. ಕರ್ನಾಟಕ ಕೇಡರ್‌ನ 2021 ಬ್ಯಾಚ್‌ನ ಶಾಲೂ ಅವರು ಹೊಳೆನರಸಿಪುರದಲ್ಲಿ ಸಹಾಯಕ ಪೊಲೀಸ್...

ರಾಜ್ಯ ಹಾಗೂ ಕೇಂದ್ರ ಸರ್ಕಾರ  ರಸ ಗೊಬ್ಬರ ಖರೀದಿಗೆ ರೈತರಿಗೆ ಎಫ್ ಐ ಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ಶನಿವಾರ ಬೃಹತ್ ಪ್ರತಿಭಟನೆ….

ಹಾವೇರಿ,: ರಾಜ್ಯ ಹಾಗೂ ಕೇಂದ್ರ ಸರ್ಕಾರ  ರಸ ಗೊಬ್ಬರ ಖರೀದಿಗೆ ರೈತರಿಗೆ ಎಫ್ ಐ ಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ಶನಿವಾರ ದಿನಾಂಕ 2/5/2026ರಂದು ಬೆಳಿಗ್ಗೆ 10 ಗಂಟೆಗೆ ಶಿಗ್ಗಾವ್ ಪಟ್ಟಣದ ಅಂಚೆ...

ಬಿಂಜಲಭಾವಿಯಲ್ಲಿ ಶ್ರೀ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವದ ಪುರಾಣ ಮಂಗಲೋತ್ಸವ: ಭಕ್ತಿಭಾವದ ಸಮರ್ಪಣೆ

ದೇವರ ಹಿಪ್ಪರಗಿ: ಸಮೀಪದ ಸುಕ್ಷೇತ್ರ ಬಿಂಜಲಭಾವಿ ಗ್ರಾಮದ ಆರಾಧ್ಯ ದೈವ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪುರಾಣ ಮಹಾಮಂಗಲೋತ್ಸವವು ಅತ್ಯಂತ ಸಡಗರ ಹಾಗೂ ಭಕ್ತಿಭಾವದಿಂದ ನೆರವೇರಿತು.ಕಳೆದ 23 ವರ್ಷಗಳಿಂದ...

ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಲಕ್ಷ್ಮಣ ಸವದಿ

ಅಥಣಿ: ಇತ್ತೀಚಿಗೆ ಹೃದಯಾಘಾತದಿಂದ ಅಕಾಲಿಕ ಮರಣ ಹೊಂದಿದ ಅಥಣಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಧನಶ್ರೀ ರವೀಂದ್ರ ಗಸ್ತೆ ಅವರ ಪಾಲಕರಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಮಂಜೂರಾದ...

ದೇವರ ಹಿಪ್ಪರಗಿಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಲಿಂಗ ಲಿಂಗದಹಳ್ಳಿ ಪತ್ರಿಕಾಗೋಷ್ಠಿ: ಸಚಿವ ಎಂ.ಬಿ. ಪಾಟೀಲ್ ಕಾರ್ಯಕ್ರಮದ ಯಶಸ್ಸಿಗೆ ಕರೆ..

ದೇವರ ಹಿಪ್ಪರಗಿ: ಮುಂಬರುವ ಏಪ್ರಿಲ್ 2 ರಂದು ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯದ ಪ್ರಭಾವಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ. ಬಿ. ಪಾಟೀಲ್ ಅವರ ಆಗಮನದ ಹಿನ್ನೆಲೆಯಲ್ಲಿ,...

ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ‘ಸ್ಪೆಷಲ್ ಲೋಕ ಅದಾಲತ್’ – ಸಾರ್ವಜನಿಕರಿಗೆ ಸುವರ್ಣಾವಕಾಶ.

ಅಥಣಿ:ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ (ಸುಪ್ರೀಂ ಕೋರ್ಟ್) ದೀರ್ಘಕಾಲದಿಂದ ಬಾಕಿ ಉಳಿದಿರುವ ಸಾವಿರಾರು ಸಿವಿಲ್ ಪ್ರಕರಣಗಳನ್ನು ಶೀಘ್ರವಾಗಿ ಮತ್ತು ಸೌಹಾರ್ದಯುತವಾಗಿ ಬಗೆಹರಿಸಲು 'ಸ್ಪೆಷಲ್ ಲೋಕ ಅದಾಲತ್' "ಸಮಾಧಾನ್ ಸಮಾರೋಪ" ಎನ್ನುವ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳ...

ಬಲ್ಲಟಗಿ ಚೆಕ್ ಡ್ಯಾಂ ಕಾಮಗಾರಿಯಲ್ಲಿ ಕೋಟಿಗಟ್ಟಲೆ ಲೂಟಿ: ಭ್ರಷ್ಟ ಅಧಿಕಾರಿ ಹಾಗೂ ಗುತ್ತಿಗೆದಾರನ ವಿರುದ್ಧ ಲೋಕಾಯುಕ್ತಕ್ಕೆ ದೂರು

ಸಿರವಾರ: ತಾಲ್ಲೂಕಿನ ಬಲ್ಲಟಗಿ ಗ್ರಾಮದ ಸಮೀಪದ ಹಳ್ಳಕ್ಕೆ ನಿರ್ಮಿಸಲಾಗುತ್ತಿರುವ ಚೆಕ್ ಡ್ಯಾಂ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ಇದರಿಂದ ರೈತರಿಗೆ ತೀವ್ರ ಅನ್ಯಾಯವಾಗಿದೆ ಎಂದು ಆರೋಪಿಸಿ ರೈತರು ಪತ್ರಿಕಾಗೋಷ್ಠಿ ನಡೆಸಿ ಹಾಗೂ ಲೋಕಾಯುಕ್ತಕ್ಕೆ...

ಮೇ 16ರಂದು ಟೋಕ್ರೆ ಕೋಳಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಅಧಿಕಾರಿಗಳಿಗೆ ಸನ್ಮಾನ ಸಮಾರಂಭ

ಹುಮ್ನಾಬಾದ್: ಅಖಿಲ ಭಾರತ ಟೋಕ್ರೆ ಕೋಳಿ ಸಮಾಜ ಹಾಗೂ ಅಖಿಲ ಭಾರತ ಟೋಕ್ರೆ ಕೋಳಿ ಯುವ ಘಟಕ ಹುಮ್ನಾಬಾದ್ ವತಿಯಿಂದ ಮೇ 16ರಂದು ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಸಾಧಕರಿಗೆ ಗೌರವ ಸನ್ಮಾನ...

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ “ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ” ಎಂದು ಮರುನಾಮಕರಣ ಮಾಡಬೇಕು ಎಂದು ಆಗ್ರಹ…

ಚನ್ನಮ್ಮನ ಕಿತ್ತೂರು: ರಾಣಿ ಚನ್ನಮ್ಮ ನವಭಾರತ ಸೇನೆ ರಾಜ್ಯ ಯುವ ಕಾರ್ಯದರ್ಶಿ ಬಸವರಾಜ ಭೀಮರಾಣಿ ಅವರು ಮಾತನಾಡಿ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಮಾನ್ಯ ಸಾರಿಗೆ ಸಚಿವರು,...

ಶರಣಪ್ಪ ಸುಣಗಾರ್‌ಗೆ ಎಂಎಲ್‌ಸಿ ಸ್ಥಾನ ನೀಡಿ: ರಾಜ್ಯ ಬುಡಕಟ್ಟು ಜನಾಂಗ ಸಂರಕ್ಷಣಾ ಸಮಿತಿ ನೌಕರರ ವಿಭಾಗದ ರಾಜ್ಯಾಧ್ಯಕ್ಷ ಅಶೋಕ್ ಖಾನಾಪುರ ಒತ್ತಾಯ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಸ್ತಿತ್ವವನ್ನು ಗಟ್ಟಿಗೊಳಿಸಿ, ಪಕ್ಷವನ್ನು ಸಂಘಟನಾತ್ಮಕವಾಗಿ ಉನ್ನತ ಮಟ್ಟಕ್ಕೆ ಕೊಂಡೊಯ್ದಿರುವ ಹಿರಿಯ ಅಹಿಂದ ನಾಯಕ ಶರಣಪ್ಪ ಸುಣಗಾರ್ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡಬೇಕು ಎಂದು ರಾಜ್ಯ...

ಹೂವಿನ ಹಿಪ್ಪರಗಿಯಲ್ಲಿ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ರಾಜುಗೌಡ ಪಾಟೀಲರಿಂದ ಭೂಮಿ ಪೂಜೆ

ಹೂವಿನ ಹಿಪ್ಪರಗಿ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾವು ಬದ್ಧರಾಗಿದ್ದು, ಗ್ರಾಮಗಳ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ದೇವರ ಹಿಪ್ಪರಗಿ ಶಾಸಕರಾದ ರಾಜುಗೌಡ ಬಿ. ಪಾಟೀಲ್ ಅವರು ಹೇಳಿದರು. ಸಮೀಪದ ಹೂವಿನ ಹಿಪ್ಪರಗಿ ಗ್ರಾಮದಲ್ಲಿ...

ಲೋಕೋಪಯೋಗಿ ಇಲಾಖೆಯಲ್ಲಿ ಅಧಿಕಾರಿಗಳ ಗೈರು – ಸಾರ್ವಜನಿಕರ ಪರದಾಟ

ಲಿಂಗಸುಗೂರು: ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ (PWD) ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿಯಲ್ಲಿ ಅಧಿಕಾರಿಗಳ ಗೈರುಹಾಜರಿ ಸಮಸ್ಯೆ ಮಿತಿಮೀರಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ನಿರಾಶರಾಗಿ ಮರಳುತ್ತಿರುವ ನಾಗರಿಕರು:ತಾಲ್ಲೂಕಿನ...

Belagavi shootout: ಬೆಳಗಾವಿಯ ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ; ಪುತ್ರಿ ಅಪಾಯದಿಂದ ಪಾರು

ಬೆಳಗಾವಿ: ನಗರದ ಖ್ಯಾತ ವಕೀಲೆಯೊಬ್ಬರ ಮನೆ ಮೇಲೆ ಗುಂಡಿನ ದಾಳಿ ನಡೆದಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ. ಬೆಳಗಾವಿ ನಗರದ ಮಾಂಡೋಳಿ ರಸ್ತೆಯಲ್ಲಿರುವ ವಕೀಲೆ ಪೂಜಾ ಕಾಕತಕರ್​ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ...

ವಚನ ಹಿರೇಮಠ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 97 ಶೇಕಡಾ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾನೆ..

ಧಾರವಾಡ: ಶ್ರೀ. ಸಿದ್ದರಾಮೇಶ್ವರ ಶಿಕ್ಷಣ ಕಾರ್ಯದರ್ಶಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಗಿರಿಜಾ ಹಿರೇಮಠ ಮತ್ತು ಕುಮಾರಯ್ಯ ಹಿರೇಮಠ ದಂಪತಿಯ ಹಿರಿಯ ಪುತ್ರನಾದ ವಚನ ಹಿರೇಮಠ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 97 ಶೇ ಪಡೆದುಕೊಂಡು ಯಶಸ್ಸಿನ...

ದೇವರೆ ಹಿಪ್ಪರಗಿ : ಕಾಮನಕೇರಿ ಬೂದಿಹಾಳ ಗ್ರಾಮದ ಶ್ರೀ ಹುಸನಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಬಸನಗೌಡ ಪಾಟೀಲ ಯಡಿಯಾಪೂರ ಭಾಗಿ

ದೇವರೆ ಹಿಪ್ಪರಗಿ: ದೇವರೆ ಹಿಪ್ಪರಗಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾಮನಕೇರಿ ಬೂದಿಹಾಳ ಗ್ರಾಮದಲ್ಲಿ ಇಂದು ಶ್ರೀ ಹುಸನಮ್ಮ ದೇವಿ ಜಾತ್ರಾ ಮಹೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮತಕ್ಷೇತ್ರದ...

ಹರಹರ ಮಹಾದೇವ ಘೋಷಣೆಯ ನಡುವೆ ಹರಿದ ರಕ್ತದ ಕಲೆ: ಬಸವಣ್ಣನ ರಥೋತ್ಸವದಲ್ಲಿ ರಕ್ಕಸ ಸಂಭ್ರಮ!

ಬೀದರ್: ಭಕ್ತಿ ಪರಾಕಾಷ್ಠೆಯ ನಡುವೆ ವಿಧಿಯಾಟ ಬೇರೆಯೇ ಇತ್ತು. ಬಸವಕಲ್ಯಾಣದ ಥೇರು ಮೈದಾನದಲ್ಲಿ ಲಕ್ಷಾಂತರ ಭಕ್ತರು 'ಬಸವೇಶ್ವರ'ನ ರಥ ಎಳೆಯಲು ಮುಗಿಬಿದ್ದಾಗ ಸಂಭವಿಸಿದ ನೂಕಾಟವೊಂದು ಭೀಕರ ರಕ್ತಪಾತಕ್ಕೆ ನಾಂದಿ ಹಾಡಿದೆ. ಭಕ್ತಿಯ ಭರದಲ್ಲಿ ರಥದ...

ಡೋಣಿ ನದಿ ಹೂಳು ಎತ್ತಿ ಶಾಶ್ವತ ಪರಿಹಾರಕ್ಕೆ ಆಗ್ರಹ : ಸಂಗಮೇಶ ಸಗರ್

ವಿಜಯಪುರ, : ವಿಜಯಪುರ ಪಂಚ ನದಿಗಳ ಜಿಲ್ಲೆ ಎಂದು ಖ್ಯಾತಿಯಾಗಿದೆ. ಆದರೆ ಪ್ರತಿ ಎರಡು ಇಲ್ಲವೆ ಮೂರು ವರ್ಷಕ್ಕೊಮ್ಮೆ ಒಣ ಬರ ಹಸಿಬರ ತಪ್ಪಿದ್ದಲ್ಲ. ಇದರಿಂದ ಈ ಭಾಗದ ರೈತರು ಸಾಕಷ್ಟು ನಷ್ಟ...

ಅಂಬೇಡ್ಕರ್ ಜಯಂತಿ ಪ್ರಯುಕ್ತ ಮಹಿಳೋತ್ಸವ” – ಮಹಿಳಾ ಸಬಲೀಕರಣ ಮತ್ತು ಸಂವಿಧಾನ ಜಾಗೃತಿ ಜಾಥಾ

“ಮುಂಡಗೋಡ: “ನೀಡಿ ಮತ್ತು ಗಳಿಸಿ – ಲಿಂಗ ಸಮಾನತೆಗಾಗಿ ಪರಸ್ಪರ ಬೆಂಬಲ, ಜ್ಞಾನ ಹಂಚಿಕೆ ಹಾಗೂ ಅವಕಾಶಗಳನ್ನು ಹೆಚ್ಚಿಸುವ ಮೂಲಕ ಮಹಿಳೆಯರ ಸಬಲೀಕರಣ” ಎಂಬ ೨೦೨೬ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಧ್ಯೇಯವಾಕ್ಯದೊಂದಿಗೆ ಸಿಸಿಎಫ್...

ಲಿಂಗಸುಗೂರಿನಲ್ಲಿ ಲಂಚ ಆರೋಪ: ಟೌನ್ ಪ್ಲಾನಿಂಗ್ ಅಧಿಕಾರಿ ಶರಣಪ್ಪ ಅಮಾನತು

ಲಿಂಗಸುಗೂರು, ಏ.22: ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಲಿಂಗಸುಗೂರು ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಅಧಿಕ ಪ್ರಭಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಟೌನ್ ಪ್ಲಾನಿಂಗ್ ಅಧಿಕಾರಿ ಶರಣಪ್ಪ ಅವರನ್ನು ಸರ್ಕಾರ ಅಮಾನತು ಮಾಡಿ ಆದೇಶಿಸಿದೆ.ಸರ್ಕಾರದ...

ಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ

ಬಾಗಲಕೋಟೆ: ಸುಳ್ಳು ಕೇಸ್ ದಾಖಲಿಸುತ್ತೇನೆಂದು ವ್ಯಕ್ತಿಯೊಬ್ಬನಿಂದ ಲಂಚ ಪಡೆಯುವಾಗ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದ ಪಿ.ಎಸ್.ಐ.ಭೀಮಪ್ಪ ರಬಕವಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳವಾರ ಫಿರ್ಯಾದಿದಾರ ಬೆಳಗಂಟಿ ಕೆರೂರ ನಿವಾಸಿ ಮುತ್ತಪ್ಪ ಹುಲ್ಲಪ್ಪ ನಾಯ್ಕರ...

ಅಂಬಡಗಟ್ಟಿ ಮದ್ಯದಂಗಡಿ ತೆರವಿಗೆ ಆಗ್ರಹ: ಶ್ರೀಗಳ ನೇತೃತ್ವದಲ್ಲಿ ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ

ಚ ​ಕಿತ್ತೂರು: ಸಮೀಪದ ಅಂಬಡಗಟ್ಟಿ ಗ್ರಾಮದ ಸಮೀಪವಿರುವ ಎಂ.ಎಸ್.ಐ.ಎಲ್. ಮದ್ಯದ ಅಂಗಡಿಯನ್ನು ಕೂಡಲೇ ಬಂದ್ ಮಾಡಬೇಕು ಅಥವಾ ಬೇರೆಡೆಗೆ ಸ್ಥಳಾಂತರಗೊಳಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ಮಡಿವಾಳೇಶ್ವರ ಮಠದ ಶ್ರೀ ವೀರೇಶ್ವರ ಮಹಾಸ್ವಾಮಿಗಳ...

ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡಬೇಕು

ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಹುಣಸೂರು : ಏಪ್ರಿಲ್ - 20:ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತಾಲ್ಲೂಕು ಕುರುಬರ ಅಭಿವೃದ್ಧಿ ಸಮಿತಿ...

ವಿಶೇಷ ತನಿಖಾ ವರದಿ: ನಾಗರಿಕ ಸೇವೆಯ ‘ಉಕ್ಕಿನ ಚೌಕಟ್ಟು’ ತುಕ್ಕು ಹಿಡಿಯುತ್ತಿದೆಯೇ? – ಅಮರೇಶಣ್ಣ ಕಾಮನಕೇರಿ ಕಳಕಳಿ

ಬೆಂಗಳೂರ : ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲರು ನಾಗರಿಕ ಸೇವಾ ಅಧಿಕಾರಿಗಳನ್ನು "ಭಾರತದ ಉಕ್ಕಿನ ಚೌಕಟ್ಟು" (Steel Frame of India) ಎಂದು ಕರೆದಿದ್ದರು. ಆದರೆ ಇಂದು ಆ...

ಶಳ್ಳಗಿ ಗ್ರಾಮದಲ್ಲಿ ಶ್ರೀ ಬಸವಂತ್ರಾಯ ಹಾಗೂ ಪರಮಣ್ಣ ಮುತ್ತ್ಯಾರವರ ಜಾತ್ರಾ ಮಹೋತ್ಸವ: ಸಂಸ್ಕಾರಯುತ ಬದುಕಿಗೆ ಪುರಾಣ ಪ್ರವಚನ ದಾರಿದೀಪ – ಬಸನಗೌಡ ಪಾಟೀಲ ಯಡಿಯಾಪುರ

ಶಳ್ಳಗಿ: ಶಳ್ಳಗಿ ಗ್ರಾಮವು ಶರಣರ ನಾಡು ಮತ್ತು ಭಕ್ತಿಯ ಬೀಡಾಗಿದ್ದು, ಇಲ್ಲಿನ ಶ್ರೀ ಬಸವಂತ್ರಾಯ ಮುತ್ತ್ಯಾ ಮತ್ತು ಪರಮಣ್ಣ ಮುತ್ತ್ಯಾರವರ 2ನೇ ವರ್ಷದ ಜಾತ್ರಾ ಮಹೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಈ ಸಂದರ್ಭದಲ್ಲಿ...

ಕಿತ್ತೂರು ರಾಣಿ ಚನ್ನಮ್ಮಾಜಿ ಐಕ್ಯ ಸ್ಥಳಕ್ಕೆ ಗೃಹ ಸಚಿವ ಜಿ. ಪರಮೇಶ್ವರ ಭೇಟಿ

ಬೈಲಹೊಂಗಲ: ನಗರದಲ್ಲಿರುವ ಸ್ವಾತಂತ್ರ್ಯಹೋರಾಟದ ಪ್ರಥಮ ಬೆಳ್ಳಿ ಚುಕ್ಕಿ ಕಿತ್ತೂರು ರಾಣಿ ಚನ್ನಮ್ಮಾಜಿ ಅವರ ಐಕ್ಯ ಸ್ಥಳಕ್ಕೆ ಗೃಹ ಸಚಿವ ಜಿ. ಪರಮೇಶ್ವರ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ಐಕ್ಯ ಸ್ಥಳ ಹಾಗೂ...

75 ದಿನ ಕಳೆದರೂ ಸಿಗದ ಪಿಯು ವಿದ್ಯಾರ್ಥಿನಿಯರ ಸುಳಿವು: 100ಕ್ಕೂ ಹೆಚ್ಚು ನಗರಗಳಲ್ಲಿ ಪೊಲೀಸರ ಜಾಲ, ಕಂಗಾಲಾದ ಪೋಷಕರು

ಬೆಂಗಳೂರು: ರಾಜಧಾನಿಯ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆಯಾಗಿರುವ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರ ಪ್ರಕರಣವು ಈಗ ಪೊಲೀಸ್ ಇಲಾಖೆಗೆ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ. 19 ವರ್ಷದ ತನಿಷ್ಕಾ (ದ್ವಿತೀಯ ಪಿಯುಸಿ) ಮತ್ತು ಆಕೆಯ...

ಪೊಲೀಸ್ ಇಲಾಖೆಯ ಕಣ್ಣೆದುರೇ ಅಕ್ರಮಗಳ ಜಾತ್ರೆ! ನಾರಾಯಣಪುರ ಪಿಎಸ್‌ಐ ಮೇಲೆ ಭ್ರಷ್ಟಾಚಾರದ ಆರೋಪ : ಸಾಕ್ಷ್ಯಗಳಿದ್ದರೂ ಕ್ರಮವಿಲ್ಲವೇಕೆ?

ಯಾದಗಿರಿ: ಜಿಲ್ಲೆಯ ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆex DX ಹದಗೆಟ್ಟಿದ್ದು, ಸ್ವತಃ ರಕ್ಷಕರೇ ಭಕ್ಷಕರಾಗಿ ಅಕ್ರಮ ದಂಧೆಕೋರರ ಜೊತೆ ಶಾಮೀಲಾಗಿದ್ದಾರೆ. ಮೇಲಿನಗಡ್ಡಿ ರಸ್ತೆಯ ಅಕ್ರಮ ಮರಳು ದಂಧೆ ಮತ್ತು ದೇವರಗಡ್ಡಿ...

ಶ್ರೀ ರೆಡ್ಡಿ ರಾಮಾನುಜಶ್ವೇರಿ ಅವರಿಗೆ ನಿವೇಶನ ಕಬಳಿಸಲು ಆರ್.ಅಶೋಕ್ ಅವರ ಕಡೆಯಿಂದ ಜೀವಬೇದರಿಕೆ, ಕಿರುಕುಳ…

ಬೆಂಗಳೂರು ; ತೆಲಂಗಾಣ ಮೂಲದ ಹಿರಿಯ ನಾಗರಿಕರಿಗೆ ಸೇರಿದ ಬೆಲೆ ಬಾಳುವ ನಿವೇಶನವನ್ನು ಬಿಜೆಪಿ ಹಿರಿಯ ಮುಖಂಡ,ಪ್ರತಿಪಕ್ಷ ನಾಯಕ ಆರ್.ಅಶೋಕ್ ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿ ಕಬಳಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಸಮಾಜ...

ಮಹಿಳಾ ಮೀಸಲಾತಿ ನೆಪದಲ್ಲಿ ರಾಜಕೀಯ: ಕೇಂದ್ರದ ವಿರುದ್ಧ ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ ವಾಗ್ದಾಳಿ

​ಚ ಕಿತ್ತೂರು: ಸಂಸತ್ತಿನಲ್ಲಿ ಕ್ಷೇತ್ರ ವಿಂಗಡಣೆ ಮಸೂದೆ-2026 ವಿಫಲಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಸದಸ್ಯೆ ರೋಹಿಣಿ ಬಾಬಾಸಾಹೇಬ ಪಾಟೀಲ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕೇಂದ್ರ ಸರ್ಕಾರವು...

ಹತ್ತಿಕುಣಿ ನಾಲಾ ಆಧುನೀಕರಣಕ್ಕೆ ₹72 ಕೋಟಿ ಮಂಜೂರು ; ಶಾಸಕ ಶರಣಗೌಡ ಕಂದಕೂರ ಬೆನ್ನತ್ತಿದ ಕೆಲಸಕ್ಕೆ ಸಿಕ್ಕಿತು ಜಯ

ಗುರುಮಠಕಲ್ : ಕ್ಷೇತ್ರದ ರೈತರ ದಶಕಗಳ ಕಾಲದ ಕನಸಾಗಿದ್ದ ಹತ್ತಿಕುಣಿ ಕಾಡಾ ನಾಲಾ ಆಧುನೀಕರಣ ಯೋಜನೆಗೆ ಕೊನೆಗೂ ಮುಕ್ತಿ ಸಿಕ್ಕಿದ್ದು, ಶಾಸಕ ಶರಣಗೌಡ ಕಂದಕೂರ ಅವರ ಸತತ ಪ್ರಯತ್ನದ ಫಲವಾಗಿ ರಾಜ್ಯ ಸಚಿವ...

ಲಿಂಗಸಗೂರು ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಶಾಸಕ ಮಾನಪ್ಪ ವಜ್ಜಲ್ ಕಟ್ಟುನಿಟ್ಟಿನ ಸೂಚನೆ

ಲಿಂಗಸಗೂರು:ಬೇಸಿಗೆಯ ತೀವ್ರತೆಯಿಂದಾಗಿ ಪಟ್ಟಣದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಅಭಾವ ಹಾಗೂ ನಾಗರಿಕರ ಸಮಸ್ಯೆಗಳನ್ನು ಆಲಿಸಲು ಶಾಸಕ ಮಾನಪ್ಪ ವಜ್ಜಲ್ ಅವರ ನೇತೃತ್ವದಲ್ಲಿ ಪುರಸಭೆ ಅಧಿಕಾರಿಗಳೊಂದಿಗೆ ತುರ್ತು ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯ ಪ್ರಮುಖ...

“ಚಿಗುರು” ಬೇಸಿಗೆ ಶಿಬಿರದ ಮಕ್ಕಳಿಂದ ಮುಂಡಗೋಡ ಪೊಲೀಸ್ ಠಾಣೆಗೆ ಭೇಟಿ (ತೆರೆದ ಮನೆ ಕಾರ್ಯಕ್ರಮ)

ನ್ಯಾಸರ್ಗಿ: ಗ್ರಾಮದ ಗ್ರಾಮಾಭಿವೃದ್ಧಿ ಸಮಿತಿ ಹಾಗೂ ಸಂತೃಪ್ತಿ ಯುವತಿಯರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ೫ ದಿನಗಳ “ಚಿಗುರು” ಬೇಸಿಗೆ ಶೈಕ್ಷಣಿಕ ಶಿಬಿರದ ಅಂಗವಾಗಿ ಮಕ್ಕಳಿಗೆ ಜಾಗೃತಿ ಮತ್ತು ಅನುಭವಾಧಾರಿತ ಕಲಿಕೆಯ...

ಯಾದಗಿರಿ ದುರಂತ: ಬಸ್-ಕಾರು ಮುಖಾಮುಖಿ ಡಿಕ್ಕಿ – 9 ಜನರ ದಾರುಣ ಅಂತ್ಯ, ಗುರುತು ಪತ್ತೆ..

ಯಾದಗಿರಿ: ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ಸಮೀಪ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.ಕುಟುಂಬ ಸಮೇತ ಸುರಪುರದ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದವರು...

ಶಾಂತಪುರ ಬಳಿ ಭೀಕರ ಅಪಘಾತ: ಕಾರಿನಲ್ಲಿದ್ದ ಆರು ಮಂದಿ ದಾರುಣ ಸಾವು

ಯಾದಗಿರಿ: ಬೆಂಗಳೂರಿನಿಂದ ಕಲಬುರ್ಗಿಯತ್ತ ಸಾಗುತ್ತಿದ್ದ ವಿ.ಆರ್.ಎಲ್ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸುರಪುರ ಮತಕ್ಷೇತ್ರದ ಶಾಂತಪುರ-ತಿಂಥಣಿ ರಾಜ್ಯ ರಸ್ತೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳಿಗೆ ಬೆಂಕಿ...

ದಶಕಗಳ ಬಸ್‌ ಸಂಚಾರದ ಕನಸು ನನಸು: ರೈತ ಸಂಘ ಹಾಗೂ ರಾಜ್ಯ ಬುಡಕಟ್ಟು ಜನಾಂಗ ಸಂರಕ್ಷಣಾ ಸಮಿತಿ ಹೋರಾಟಕ್ಕೆ ಸಂದ ಜಯ!

ಲಿಂಗಸೂಗೂರು: ಸ್ವಾತಂತ್ರ್ಯ ಬಂದು ಏಳು ದಶಕಗಳ ಕಳೆದರೂ ಸಾರಿಗೆ ಸಂಪರ್ಕ ಕಾಣದಿದ್ದ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ದೇವರಗಡ್ಡಿ ಗ್ರಾಮಕ್ಕೆ ಇಂದು ಮೊದಲ ಬಾರಿಗೆ ಬಸ್‌ ಸಂಚಾರ ಆರಂಭವಾಗುವ ಮೂಲಕ ಹೊಸ ಇತಿಹಾಸ...

ಸರ್ಕಾರಿ ಜಾಗ ಒತ್ತುವರಿ ತೆರವು: ಜಿಲ್ಲಾಡಳಿತದಿಂದ ದಿಟ್ಟ ಕ್ರಮ

ಬಳ್ಳಾರಿ,ಏ.16:ನಗರದ ವಿವಿಧೆಡೆ ಹಲವು ವರ್ಷಗಳಿಂದ ಅಕ್ರಮವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಜಾಗವನ್ನು ಜಿಲ್ಲಾಡಳಿತವು ಕಾರ್ಯಾಚರಣೆಯ ಮೂಲಕ ಗುರುವಾರ ತೆರವುಗೊಳಿಸಿದೆ.ನಗರದ ಅವಂಭಾವಿಯ ದೇವಸ್ಥಾನದ ಹಿಂಭಾಗದಲ್ಲಿ ಒತ್ತುವರಿ ಮಾಡಿ ತಡೆಗೋಡೆ ನಿರ್ಮಿಸಿದ್ದ ರಸ್ತೆ ಸೇರಿದಂತೆ 22 ಸೆಂಟ್ಸ್...

ಲಿಂಗಸಗೂರು: ಗಡಿಯಾರ ಚೌಕದಲ್ಲಿ ವಾಹನಗಳ ಅಸ್ತವ್ಯಸ್ತ ನಿಲುಗಡೆ; ಪಾದಚಾರಿಗಳ ಹೈರಾಣು!

ವರದಿ :: ಸೋಮಶೇಖರ ನಾಯಕ ಲಿಂಗಸಗೂರು: ಪಟ್ಟಣದ ಹೃದಯಭಾಗದಂತಿರುವ ಗಡಿಯಾರ ಚೌಕದಲ್ಲಿ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ. ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸುಗಮ...

ವಿವಿಧ ಇಲಾಖೆ ಅಧಿಕಾರಿಗಳಿಗೆ ಸನ್ಮಾನಿಸಲಾಯಿತು

ಸುರಪೂರ…ಕರ್ನಾಟಕ ಅಸಂಘಟಿತ ಮತ್ತು ಕಟ್ಟಡ ಕಾರ್ಮಿಕರ ಹಿತ ರಕ್ಷಣಾ ಸಂಘ (ರಿ) ಸುರಪುರ ಘಟಕದ ನೂತನ ತಾಲೂಕು ಅಧ್ಯಕ್ಷರ ಅಬ್ದುಲ್ ಘನಿ ಬಿ ಸಂತಿ ನೇತೃತ್ವದಲ್ಲಿ ವೆಂಕಟೇಶ್ ನಾಯಕ ಮೇಘರಾಜ ಜಾಧವ ಸಂಗಣ್ಣ...

ಯೋಗೇಶ್ ಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬಿಗ್ ಶಾಕ್ ನೀಡಿದೆ. ವಿನಯ್ ಕುಲಕರ್ಣಿ...