ಮುಂಡಗೋಡ : ಭಾರತದ ಚುನಾವಣಾ ಆಯೋಗದ ಆದೇಶದಂತೆ ೭-೧೦-೨೦೨೬ ರವರೆಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಯಲಿದೆ ಎಂದು ಯಲ್ಲಾಪುರ ವಿಧಾನ ಸಭಾ ಮತ ಕ್ಷೇತ್ರದ ಮತದಾರರ ನೋಂದಾವಣಿ ಅಧಿಕಾರಿ ಹಾಗೂ...
ಮುಂಡಗೋಡ.23 ತಾಲೂಕಿನ ಮೂರು ಸರ್ಕಾರಿ ಶಾಲೆಗಳಾದ ಸಾಲ್ಗಾವ್ . ಹಿರಿಯ ಪ್ರಾಥಮಿಕ ಶಾಲೆ. ಅಜ್ಜಳಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಚಿಗಳ್ಳಿ ಸರ್ಕಾರಿ ಪ್ರೌಢಶಾಲೆಗೆ ಮಂಜೂರಿಯಾಗಿರುವ ಹೆಚ್ಚುವರೆ ಕೊಠಡಿ ಶಂಕು ಸ್ಥಾಪನೆಯನ್ನು ಶಾಸಕ...
ಬೈಲಹೊಂಗಲ: ಬೈಲಹೊಂಗಲ ನಾಡಿನ ಹೆಮ್ಮೆಯ ಮಗಳು, ಕಿತ್ತೂರ ನಾಡಿನ ಪ್ರತಿಷ್ಠಿತ ಮನೆತನದ ಸೊಸೆ ರೋಹಿಣಿ ಬಾಬಾಸಾಹೇಬ್ ಪಾಟೀಲ ಅವರು ನಾಗನೂರ ಮಠದ ಪ್ರತಿಷ್ಠಿತ" ಮಹಿಳಾ ರತ್ನ "ಪ್ರಶಸ್ತಿಯನ್ನು ಗದಗ ಡಂಬಳ ಮಠದ ಪೂಜ್ಯ...
ಸಿಂದಗಿ: ನಾಳೆ ದಿನಾಂಕ 28/06/2026 ರಂದು ಬೆಳಿಗ್ಗೆ 11:00 ಗಂಟೆಗೆ ಸಿಂದಗಿಯಲ್ಲಿ ತಳವಾರ ಸಮಾಜದ ಬಹುನಿರೀಕ್ಷಿತ 'ತಳವಾರ ಸಮಾಜ ಭವನ'ದ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಲಿದೆ.
ಈ ಸಮಾರಂಭದಲ್ಲಿ ಸಿಂದಗಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ...
ಬಸವನ ಬಾಗೇವಾಡಿ:ಈ ಭಾಗದ ಪ್ರಯಾಣಿಕರ ಬಹುದಿನದ ಬೇಡಿಕೆಯಂತೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸವನ ಬಾಗೇವಾಡಿ ಘಟಕದಿಂದ ನೂತನ ಬಸ್ ಮಾರ್ಗವನ್ನು ಇಂದು ಅಧಿಕೃತವಾಗಿ ಆರಂಭಿಸಲಾಯಿತು.
ಹೂವಿನ ಹಿಪ್ಪರಗಿಯಿಂದ ಆರಂಭಗೊಂಡು ಕುದರಿ ಸಾಲವಾಡಗಿ,...
ಅಥಣಿ, ಜೂ.27: ಕಾನೂನು ಸೇವೆಗಳ ಸಮಿತಿ, ಅಥಣಿ ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ, ಅಥಣಿ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಿಂದ ಪಲ್ಸ್ ಪೋಲಿಯೋ ಜಾಗೃತಿ ಜಾಥೆಗೆ ಶನಿವಾರ ಚಾಲನೆ...
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ರಾಜಕಾರಣಿ ಶ್ರೀ ಬಿ.ಕೆ. ಹರಿಪ್ರಸಾದ್ ಅವರನ್ನು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಭೇಟಿ ಮಾಡಿ ಆತ್ಮೀಯವಾಗಿ ಶುಭಾಶಯಗಳನ್ನು...
ಹಿಂದೂ ಮುಸ್ಲಿಂ ಸೌಹಾರ್ದತೆ ಸಾರಿದ ಹಬ್ಬ ಮೊಹರಂ
ಕಿತ್ತೂರು, ಎಂ.ಕೆ ಹುಬ್ಬಳ್ಳಿ: ಮೊಹರಂ ಹಬ್ಬವು ಕೇವಲ ಒಂದು ಧಾರ್ಮಿಕ ಆಚರಣೆಯಾಗಿರದೆ, ಸೌಹಾರ್ದತೆ, ಸಹೋದರತ್ವ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿದೆ,ಮೊಹರಂ ಹಬ್ಬದ ಪ್ರಯುಕ್ತ ತಾಲೂಕಿನ ಎಂ.ಕೆ...
ಶಿರಸಿ: ದಕ್ಷ, ಪ್ರಾಮಾಣಿಕ ಹಾಗೂ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿರುವ ಪಿಎಸ್ಐ ನಾಗಪ್ಪ.ಬಿ ಅವರಿಗೆ 2025-26ನೇ ಸಾಲಿನ ಡಿಜಿ ಮತ್ತು ಐಜಿಪಿ ಶ್ಲಾಘನಾ ಪದಕ ಲಭಿಸಿದೆ.ಈ ಹಿಂದೆ ಅತ್ಯುತ್ತಮ ಸೇವೆಗಾಗಿ ಮುಖ್ಯಮಂತ್ರಿ ಬಂಗಾರದ...
ಲಿಂಗಸೂಗೂರ ತಾಲೂಕಿನ ರಜಪೂತ ಸಮಾಜದ ಮುಖಂಡರು ಕರ್ನಾಟಕ ರಾಜ್ಯದಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ರಜಪೂತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ “ರಜಪೂತ ಅಭಿವೃದ್ಧಿ ಮಂಡಳಿ” ಸ್ಥಾಪಿಸಬೇಕೆಂದು ಸರ್ಕಾರದ ಮಟ್ಟದಲ್ಲಿ ಶಿಫಾರಸು ಮಾಡುವಂತೆ ತಹಶೀಲ್ದಾರರು...
ಯಲ್ಲಾಪುರ, ಜೂನ್ 23 : ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಭಾಗಗಳಲ್ಲಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಾನೂನುಬದ್ಧವಾಗಿ ಸಾಗಾಟ ಮಾಡಲಾಗುತ್ತಿದ್ದ ಅಡಿಕೆ ತುಂಬಿದ ಲಾರಿಗಳನ್ನು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ...
ಮುಂಡಗೋಡ: ತಾಲೂಕಿನಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಒಂದೇ ದಿನ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಹೆಸ್ಕಾಂ...
ಬೆಂಗಳೂರು: ಶಿಕ್ಷಣವೇ ಸಮಾಜದ ಅಭಿವೃದ್ಧಿಯ ಮೂಲಾಧಾರ. ಆರ್ಥಿಕ ಅಡಚಣೆಯಿಂದ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬ ದೃಷ್ಟಿಯಿಂದ ಸಮಾಜಸೇವಾ ಸಂಸ್ಥೆಗಳು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಮಾಜಿ ಸಚಿವರು ಹಾಗೂ ಗಾಂಧೀನಗರ...
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ ಹಾನಿಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಬೆಳಿಗ್ಗೆ ಸುಮಾರು 5.10 ಗಂಟೆ ವೇಳೆಗೆ...
ಯಾದಗಿರಿ, ಜೂನ್ 22: ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆಸಿಕೊಂಡಿದ್ದ ಹಿರಿಯ ನಾಗರಿಕರೊಬ್ಬರು ಠಾಣೆಯಲ್ಲೇ ಅಸ್ವಸ್ಥಗೊಂಡು ಬಳಿಕ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ...
ಸೇತುವೆ ಸಮೀಪ ಸುರಕ್ಷತಾ ನಾಮಫಲಕಗಳು ಹಾಗೂ ಎಚ್ಚರಿಕೆ ಸೂಚನಾ ಫಲಕಗಳನ್ನು ಅಳವಡಿಸಿ, ಅಪಘಾತಗಳು ಮರುಕಳಿಸಿದಂತೆ ತಡೆಯಲು ಅಗತ್ಯ
ಮುಂಡಗೋಡ, ಜೂನ್ 22 : ತಾಲೂಕಿನ ಮೈನಳ್ಳಿ ಸಮೀಪದ ಸಣ್ಣ ಸೇತುವೆಯ ತಡೆಗೋಡೆಗೆ ಕೆ.ಎಸ್.ಆರ್.ಟಿ.ಸಿ. ಬಸ್...
ಲಿಂಗಸೂಗೂರು, ಜೂನ್ 22:
ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ನಾಳೆ ರಾಯಚೂರು ಜಿಲ್ಲಾಮಟ್ಟದಲ್ಲಿ ನಡೆಯಲಿರುವ ಕ್ರಿಕೆಟ್ ಟೂರ್ನಮೆಂಟ್ಗೆ ಭಾಗವಹಿಸಲಿರುವ ಲಿಂಗಸೂಗೂರು ತಾಲೂಕು ಕ್ರಿಕೆಟ್ ತಂಡದ ಜರ್ಸಿಯನ್ನು ಇಂದು ಲಿಂಗಸೂಗೂರು ಪಟ್ಟಣದ ಪತ್ರಿಕಾ...
ಚನ್ನಮ್ಮನ ಕಿತ್ತೂರು : ಇಂದಿನ ಯಾಂತ್ರಿಕ ಬದುಕಿನಲ್ಲಿ ನಾವೆಲ್ಲರೂ ಇಂದು ಮಾನಸಿಕ ಖಿತನ್ನತೆಯನ್ನು ಅನುಭವಿಸುತ್ತಿದ್ದೇವೆ ಇದರಿಂದ ಅನೇಕ ಜನರು ಆತ್ಮಹತ್ಯೆಗೆ ಶರಣಾಗುತ್ತೀದ್ದಾರೆ ಆದ್ದರಿಂದ ಪ್ರತಿ ದಿನ ಯೋಗಾಭ್ಯಾಸ ವನ್ನು ಮಾಡುವುದರಿಂದ ಮಾನಸಿಕ ಖಿನ್ನತೆಯನ್ನು...
ಚನ್ನಮ್ಮನ ಕಿತ್ತೂರು:- ಆರೋಗ್ಯವಂತ ಬದುಕಿಗೆ ಯೋಗವೇ ಉತ್ತಮ ಔಷಧಿಯಾಗಿದ್ದು ಪ್ರತಿಯೊಬ್ಬರು ದಿನ ನಿತ್ಯ ಯೋಗ ಮಾಡುವ ಹವ್ಯಾಸ ಬೆಳೆಸೊಕೊಳ್ಳಬೇಕೆಂದು ಕಿತ್ತೂರಿನ ಗ್ರೇಡ ಒನ್ ತಹಶೀಲ್ದಾರ ಶ್ರೀ ಕಲಗೌಡ ಪಾಟೀಲ ಮನವಿ ಮಾಡಿದರು. ಅವರು...
ಈ ಹಿಂದೆ ಕೊಪ್ಪಳ ಜಿಲ್ಲೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದ ಗೀತಾಂಜಲಿ ಶಿಂಧೆ ಅಳವಂಡಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಆ ಸ್ಥಾನದಲ್ಲಿದ್ದ ಭ್ರಷ್ಟ ಪಿಎಸ್ಐ ಪ್ರಹ್ಲಾದ ನಾಯಕ್ ಅವರನ್ನು ವಿಜಯನಗರ ಜಿಲ್ಲೆಯ ಇಟ್ಟಗಿ...
ಸಾಂಗ್ಲಿ/ಅಥಣಿ: ತಾಲೂಕಿನ ಐಗಳಿ ಗ್ರಾಮದ ಮೈನುದ್ದೀನ್ ಡೊಂಗರಗಾಂವ್ ಅವರು ಒಣದ್ರಾಕ್ಷಿ (ಬೇದಾನಿ) ಉದ್ಯಮದ ಅಭಿವೃದ್ಧಿಗೆ ನೀಡಿರುವ ಗಣನೀಯ ಕೊಡುಗೆ ಹಾಗೂ ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸೇವೆಗಾಗಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.ಮಹಾರಾಷ್ಟ್ರದ ಸಾಂಗ್ಲಿಯ ಎಪಿಎಂಸಿ...
ಅಥಣಿ: ತಾಲೂಕಿನ ಶಿವಯೋಗಿಗಳ ಕ್ಷೇತ್ರವಾದ ಅಥಣಿಯಲ್ಲಿ ಸರ್ವ ಧರ್ಮೀಯರೂ ಸದಾ ಒಗ್ಗಟ್ಟಿನಿಂದ ಹಬ್ಬಗಳನ್ನು ಆಚರಿಸುತ್ತಾ ಬಂದಿರುವುದು ಹೆಮ್ಮೆಯ ವಿಷಯ. ಅದೇ ಪರಂಪರೆಯನ್ನು ಮುಂದುವರಿಸಿಕೊಂಡು, ಈ ಬಾರಿಯ ಮೊಹರಂ ಹಬ್ಬವನ್ನು ಪರಸ್ಪರ ಶಾಂತಿ ಮತ್ತು...
ಚ ಕಿತ್ತೂರು: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ, ಕಿತ್ತೂರು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಜರುಗಿತು.ಸಂಘಟನೆಯ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಸವರಾಜ ಚಿನಗುಡಿ ಅವರನ್ನು ಸರ್ವಾನುಮತದಿಂದ...
ಅಥಣಿ: ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಶಾಸಕ ಲಕ್ಷ್ಮಣ ಸವದಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ. ಈ ನಡುವೆ, ಅವರ ಕಟ್ಟಾ...
ಅಥಣಿ ಜೂ 19: ಪಟ್ಟಣದ ಶಂಕರ ನಗರದ ಶ್ರೀ ಸಾಯಿ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಬುಧವಾರ ರಂದು ಬೆಂಗಳೂರಿನ ಖ್ಯಾತ ಅಪೊಲೊ ಹಾಸ್ಪಿಟಲ್ ಸಹಯೋಗದೊಂದಿಗೆ ಬೃಹತ್ ಕ್ಯಾಂಪಸ್ ಸಂದರ್ಶನ ನಡೆಯಿತು.
ಈ ಸಂದರ್ಶನದಲ್ಲಿ ಪ್ಯಾರಾಮೆಡಿಕಲ್...
ಬೆಳಗಾವಿ: ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದ ಯುವತಿಯನ್ನು ಬೇರೆ ಮದುವೆಯಾಗಲು ಮುಂದಾಗಿದ್ದ ಪ್ರಿಯಕರನನ್ನು ಪ್ರಶ್ನಿಸಿದ್ದಕ್ಕೆ ಯುವತಿಯನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಬಳಿಕ ಶವವನ್ನು ಮಹಾರಾಷ್ಟ್ರದ ದಟ್ಟ ಕಾಡಿನಲ್ಲಿ ಎಸೆದು ಪರಾರಿಯಾಗಿದ್ದ...
ಶಿಗ್ಗಾಂವ: ಆಡಳಿತದಲ್ಲಿ ಸುಧೀರ್ಗವಾಗಿ ಸೇವೆ ಸಲ್ಲಿಸಿ ಅನುಭವ ಇರುವ ನವೀನ ಹೆಚ್.ವಿ ಅವರು ನಮ್ಮ ವಿಶ್ವವಿದ್ಯಾಲಯದ ಆಡಳಿತ ಕುಲಸಚಿರಾಗಿ ಅಧಿಕಾರ ವಹಿಸಿಕೊಂಡಿದ್ದು, ಅವರು ವಿಶ್ವವಿದ್ಯಾಲಯದ ಶ್ರೇಯೋಭಿದ್ಧಿ ಕೆಲಸ ಕೈಗೊಳ್ಳಲಿ ಎಂದು ಕರ್ನಾಟಕ ಜಾನಪದ...
ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ರಾಜಕೀಯ ವಲಯದಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ಜನಜಾಗೃತಿ ವೇದಿಕೆಯ ಜಿಲ್ಲಾ...
ಕಲಬುರಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ಸರ್ಕಾರಿ ವಿದ್ಯಾರ್ಥಿನಿಯರ ಹಾಸ್ಟೆಲ್ನಲ್ಲಿ ನಿಯಮಗಳನ್ನೆಲ್ಲ ಗಾಳಿಗೆ ತೂರಿ ಹುಡುಗ-ಹುಡುಗಿಯರು ಒಟ್ಟಾಗಿ ಮದ್ಯಪಾನ ಪಾರ್ಟಿ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ...
ಅಥಣಿ :ಮತಕ್ಷೇತ್ರದ ಹಾಲಳ್ಳಿ ಗ್ರಾಮದಲ್ಲಿ 65 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಶಾಸಕ ಲಕ್ಷ್ಮಣ ಸವದಿ ಅವರು ಗ್ರಾಮದ ಹಿರಿಯ ಮುಖಂಡರು ಹಾಗೂ...
ಬೆಳಗಾವಿ : ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ದೈಹಿಕವಾಗಿ ಬಳಸಿಕೊಂಡ ಆಹುಗನ ಜೊತೆ ಮದುವೆ ಆಗಬಾರದು. ಇಲ್ಲವಾದರೆ ಖಾಸಗಿ ಕ್ಷಣದ ಫೋಟೋಗಳನ್ನು ಮಾಧ್ಯಮಕ್ಕೆ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದಾಳೆ ಎಂದು ಬೆಳಗಾವಿ ಕಾಂಗ್ರೆಸ್ ಮುಖಂಡೆಯ ವಿರುದ್ಧ...
ವರದಿಗಾರರು: ಬಸಯ್ಯ ತೋಟಯ್ಯನವರ
ಪರಿಸರ ಸಂರಕ್ಷಣೆ ಮತ್ತು ಹಸಿರು ಭವಿಷ್ಯದ ಮಹತ್ವವನ್ನು ಸಾರುವ ಈ ವಿಶೇಷ ದಿನದ ಅಂಗವಾಗಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮುಂಡಗೋಡ...
ಮುಂಡಗೋಡ : ಕಡ್ಲಿಕಟ್ಟೆ ಕೆರೆಯ ಪಕ್ಕದಲ್ಲಿ ಮೃತಪಟ್ಟ ನನ್ನ ತಮ್ಮನಾದ ಸುನೀಲ ಮ್ಯಾಗಡಿ ಅವರ ಸಾವಿನ ಬಗ್ಗೆ ನಮಗೆ ಸಂಶಯವಿದೆ ಎಂದು ಮೃತನ ಅಣ್ಣನಾದ ಅನಿಲ ಮ್ಯಾಗಡಿ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ...
ಬೆಂಗಳೂರು: ಒಂದೊಂದು ಕಲ್ಲಿನಲ್ಲು ನಮ್ಮ ನಾಡಿನ ಭವ್ಯ ಇತಿಹಾಸ ಅಡಗಿದ್ದು, ಭಾರತದ ಜ್ಞಾನ ಪರಂಪರೆ ಜಗತ್ತಿಗೆ ದಾರಿ ದೀಪವಾಗಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಹೇಳಿದ್ದಾರೆ.ಎ.ಪಿ.ಎಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ...
ವರದಿ: ಬಸಯ್ಯ ತೋಟಯ್ಯನವರ
ಮುಂಡಗೋಡ : ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ತಾಲೂಕಿನಲ್ಲಿ ಕೋಟ್ಪ 2003 ಕಾಯ್ದೆಯಡಿಯಲ್ಲಿ ತಾಲೂಕಿನಲ್ಲಿ ತಂಬಾಕು ಸೇವನೆಯಿಂದ ಆಗುವಂತ ಆರೋಗ್ಯದ ಗಂಭೀರ ಪರಿಣಾಮದ ಕುರಿತು ಜಾಗೃತಿ ಮೂಡಿಸುವ...
ಮುಂಡಗೋಡ : ವೀರಶೈವ ಲಿಂಗಾಯತ ಪಂಚಮಸಾಲಿ ಹಾಗೂ ಒಳಪಂಗಡಗಳಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಕಳೆದ 6 ವರ್ಷಗಳಿಂದ ಹೋರಾಟ ನಡೆದುಕೊಂಡು ಬರುತ್ತದೆ.
ನೀಟ್. ಜೆಇಇ ಸೇರಿದಂತೆ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ...
ಅಥಣಿ: ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಜನಪ್ರತಿನಿಧಿಯ ಮುಖ್ಯ ಕರ್ತವ್ಯವಾಗಿದೆ, ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ಅಥಣಿ ತಾಲೂಕಿನ ತಮ್ಮ ಗೃಹ ಕಚೇರಿಯಲ್ಲಿ ವಿವಿಧ...
ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಆಸಾಮಿಯಾದ ಸಂಜು ತಂದೆ ಅರ್ಜುನ್ ನವಲ ಇತನಿಗೆ ಗೂಂಡಾ ಕಾಯ್ದೆಯಡಿಯಲ್ಲಿ ಬಂಧನದಲ್ಲಿಡಲು ಆದೇಶ: ಕೇಂದ್ರ ಕಾರಾಗೃಹ ಬಳ್ಳಾರಿಗೆ ರವಾನೆ
ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಸಂಜು ತಂದೆ...
ಮುಂಡಗೋಡ, ಜೂನ್ 12 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉತ್ತರ ಕನ್ನಡ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ...
ಕಲಬುರಗಿ: ನಗರದ ಕೆಬಿಎನ್ ಆಸ್ಪತ್ರೆಯ ಕೆಬಿಎನ್ ರಕ್ತನಿದಿ ಕೇಂದ್ರದಲ್ಲಿ ಪ್ರಸೂತಿ ವಿಭಾಗ, ಕರ್ನಾಟಕ ರಾಜ್ಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘ ಹಾಗೂ ಗುಲ್ಬರ್ಗಾ ಪ್ರಸೂತಿ ಮತ್ತು ಸ್ತ್ರೀ ರೋಗ ಸಂಸ್ಥೆಯ ಸಹಯೋಗದಲ್ಲಿ...
ಅಥಣಿ,: ಹೆಸ್ಕಾಂ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿ ಸಂಸ್ಥೆಗೆ, ಹಸ್ತಾಂತರಿಸುವ ಯಾವುದೇ ಪ್ರಸ್ತಾವನೆಯನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಘಟಕ ಅಥಣಿ ತೀವ್ರವಾಗಿ ವಿರೋಧಿಸಿದೆ.
ಈ ವೇಳೆ ಮಹಾದೇವ ಮಡಿವಾಳ...
ಅಥಣಿ: ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರಿಗೆ ಟಿಪ್ಪರ್ ಹಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ಅಥಣಿ ತಾಲೂಕಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ...
ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರು ಪೊಲೀಸ್ ಸ್ಟೇಷನ್ ಗೆ ನೂತನವಾಗಿ ವರ್ಗಾವಣೆಯಾಗಿ ಬಂದಂತಹ ಪಿಎಸ್ಐ ಸಾಹೇಬರಿಗೆ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸನ್ಮಾನ ಸಮಾರಂಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರಾದ ಶಿವ...
ಮುಂಡಗೋಡ: ತಾಲೂಕಿನ ಗಣೇಶಪುರ ನಿವಾಸಿ ಕಾಣೆಯಾದ ಶ್ರೀ ಮಂಜುನಾಥ ತಂದೆ ಫಕೀರಪ್ಪ ಭೋವಿವಡ್ಡರ ಪ್ರಾಯ-35 ವರ್ಷ ವೃತ್ತಿ-ಜೀಮನಲ್ಲಿ ಕೆಲಸ ಜಾತಿ-ಹಿಂದೂ ಭೋವಿವಡ್ಡರ ಸಾ॥ಗಣೇಶಪೂರ ತಾ।।ಮುಂಡಗೋಡ ಇವರು ದಿನಾಂಕ:-24/04/2026 ರಂದು ಬೆಳಿಗ್ಗೆ 11-00 ಗಂಟೆಯ...
ಅಥಣಿ ತಾಲೂಕಿನ ಜನವಾಡ ಗ್ರಾಮದಿಂದ ಹುಲಿಗಡ್ಡೆವರೆಗೆ ಸಂಪರ್ಕ ಕಲ್ಪಿಸುವ 2 ಕಿ.ಮೀ. ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ಸನ್ 2025-26ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ...
ಮುಂಡಗೋಡ:ಇಲ್ಲಿನ ಪೊಲೀಸ್ ಠಾಣೆಯ ನೂತನ ಸಿಪಿಐ ರಮೇಶ ಹಾನಪುರ ಅಧಿಕಾರ ಸ್ವೀಕರಿಸಿ ಹದಿನೈದು ದಿನಗಳಲ್ಲೇ ಪೊಲೀಸ್ ಠಾಣೆಯ ಚಿತ್ರಣವನ್ನೇ ಬದಲಾಯಿಸುವ ಮೂಲಕ ಜನಮನ ಗೆದ್ದಿದ್ದಾರೆ.
ನಾನು ಮೂಲತಃ ಕಲಘಟಗಿ ತಾಲೂಕಿನವನು. ಚಿತ್ರಕಲೆ ನನ್ನ ಉದ್ಯೋಗ....
ಮುಂಡಗೋಡ:ಮುಂಡಗೋಡ ನ್ಯಾಯಾಲಯವನ್ನು ಉಚ್ಚ ನ್ಯಾಯಾಲಯ ಮುಂಗಳೂರು ಪೀಠದ ಅಧಿಕಾರ ವ್ಯಾಪ್ತಿಗೆ ಸೇರಿಸದೇ ಈಗ ಇದ್ದಂತಹ ಧಾರವಾಡದ ಉಚ್ಚ ನ್ಯಾಯಾಲಯದ ಪೀಠದ ಅಧಿಕಾರ ವ್ಯಾಪ್ತಿಯಲ್ಲಿ ಮುಂದುವರಿಸುವಂತೆ ಒತ್ತಾಯಿಸಿ ತಾಲೂಕು ವಕೀಲರ ಸಂಘದವರು ತಹಶೀಲ್ದಾರರ ಮೂಲಕ...
ಅಥಣಿ ತಾಲೂಕಿನ ಜನವಾಡ ಗ್ರಾಮದಿಂದ ಹುಲಿಗಡ್ಡೆವರೆಗೆ ಸಂಪರ್ಕ ಕಲ್ಪಿಸುವ 2 ಕಿ.ಮೀ. ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ಸನ್ 2025-26ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ...
ಅಥಣಿ: ಸಂಕೋನಟ್ಟಿ ಗ್ರಾಮ ವ್ಯಾಪ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (ಕೆಪಿಟಿಸಿಎಲ್) ವತಿಯಿಂದ ನಿರ್ಮಿಸಲಾಗುತ್ತಿರುವ 110/11 ಕೆ.ವಿ. ನೂತನ ವಿದ್ಯುತ್ ಉಪಕೇಂದ್ರದ ಕಾಮಗಾರಿಗೆ ಶಾಸಕ ಲಕ್ಷ್ಮಣ ಸವದಿ ಅವರು ಭೂಮಿ ಪೂಜೆ...
1. ತೋಟದ ಸ್ವಚ್ಛತೆ
ಅಡಿಕೆ ತೋಟದ ಮುಂಗಾರು ಪೂರ್ವ ಸಿದ್ಧತೆಗಳು
ಮಳೆಗಾಲದಲ್ಲಿ ರೋಗ, ನೀರು ನಿಲ್ಲುವುದು ತಪ್ಪಿಸಲು ಮೇ-ಜೂನ್ ತಿಂಗಳಲ್ಲಿ ಈ ಕೆಲಸಗಳನ್ನು ಮಾಡಿ ಮುಗಿಸಬೇಕೆಂದು ರೈತರಲ್ಲಿ ವಿನಂತಿಸಲಾಗಿದೆ.
ಒಣಗಿದ, ರೋಗ ತಗುಲಿದ ಗರಿಗಳು, ಕಾಯಿಗಳನ್ನು...
ಮುಂಡಗೋಡ: ದಿನಾಂಕ : 5-6-2026 ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಪಾಳದಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಕಾತುರ ವಲಯದ ಅರಣ್ಯ ಇಲಾಖೆ ವತಿಯಿಂದ ಶಾಲೆಯ ಆವರಣದಲ್ಲಿ ...
ಯಲ್ಲಾಪುರ : ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿ ಉತ್ತರ ಕನ್ನಡದಲ್ಲಿ ಇತಿಹಾಸ ನಿರ್ಮಿಸಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ,ನಿವೃತ್ತ ಆಯ್...
ಹಾವೇರಿ: ಹಾವೇರಿ ಜಿಲ್ಲಾ ಸಾಹಿತ್ಯ ಆಸಕ್ತ ಅಭಿಮಾನಿಗಳ ಬಳಗ ವತಿಯಿಂದ ಮುಂಡಗೋಡ್ ಪಟ್ಟಣದ ಪರಿವೀಕ್ಷಣ ಮಂದಿರದಲ್ಲಿ ಕರ್ನಾಟಕ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗದ ವತಿಯಿಂದ ಹಾವೇರಿಯಲ್ಲಿ ಎರಡನೇ ರಾಜ್ಯಮಟ್ಟದ ಸಾಹಿತ್ಯ ಸಮ್ಮೇಳನ...
ಅಥಣಿ: ಪಟ್ಟಣದ ಐತಿಹಾಸಿಕ ಜೋಡು ಕೆರೆಯ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಶಾಸಕ ಲಕ್ಷ್ಮಣ ಸವದಿ ಅವರು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜೋಡು ಕೆರೆ ಅಭಿವೃದ್ಧಿ...
ಅಥಣಿ: ಸರ್ಕಾರದಿಂದ ಇನ್ನಷ್ಟು ಅನುದಾನಗಳನ್ನು ತಂದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಅಥಣಿ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ ಹೊಂದಿದ್ದೇವೆ ಎಂದು ಯುವ ನಾಯಕ ಚಿದಾನಂದ ಸವದಿ ಹೇಳಿದರು.
ಅವರು ತಾಲೂಕಿನ...
ಶಿಗ್ಗಾಂವಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ 2025-26ನೇ ಸಾಲಿನ ಸಾಕ್ಷ್ಯಚಿತ್ರ ನಿರ್ಮಾಣದ ನಿರ್ದೇಶಕರಾಗಿ ತಾಲೂಕಿನ ಕುನ್ನೂರ ಗ್ರಾಮದ ಶಿವಾನಂದ ದೊಡ್ಡಮನಿ ಆಯ್ಕೆ ಆಗಿದ್ದಾರೆ.
ಇಲಾಖೆಯು ಎಸ್.ಸಿ, ಎಸ್.ಟಿ, ಟಿಎಸ್ಪಿ ವಿಶೇಷ ಘಟಕ...
ಬುರಾಣಪುರ: ನಗರದ ಬಸವನಗರದಲ್ಲಿರುವ 'ವಿಶ್ವಾಸ ಕರಿಯರ್ ಅಕಾಡೆಮಿ'ಯ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಅಗ್ನಿವೀರ್' ನೇಮಕಾತಿಯಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ಸಂಸ್ಥೆಯ ಒಟ್ಟು 30 ವಿದ್ಯಾರ್ಥಿಗಳ ಪೈಕಿ 27 ವಿದ್ಯಾರ್ಥಿಗಳು ಆಯ್ಕೆಯಾಗುವ...
ದೇವದುರ್ಗ: ತೀವ್ರ ಕುತೂಹಲ ಮತ್ತು ಸುದೀರ್ಘ ಚರ್ಚೆಗಳ ನಂತರ, ಕೊನೆಗೂ ದೇವದುರ್ಗ ತಾಲೂಕಿನ ಜನತಾದಳ (ಜಾತ್ಯತೀತ) ಪಕ್ಷದ ನೂತನ ತಾಲೂಕು ಅಧ್ಯಕ್ಷರಾಗಿ ಹಿರಿಯ ವಕೀಲರಾದ ಶ್ರೀ ಬಸನಗೌಡ ದೇಸಾಯಿ ಅವರನ್ನು ಅಧಿಕೃತವಾಗಿ ನೇಮಕ...
ಕಾರವಾರ, ಜೂ.05:- ಪ್ರಕೃತಿಯಿಂದ ಪ್ರೇರೆಣಿತರಾಗಿ ನಾವು ಹವಾಮಾನಕ್ಕಾಗಿ ಮುಂದಿನ ಭವಿಷ್ಯಕ್ಕಾಗಿ ಪರಿಸರ ಉಳಿಸಿಕೊಳ್ಳಬೇಕು, ಪಂಚ ಭೂತಗಳಾದ ವಾಯು, ಬೆಂಕಿ, ವiಣ್ಣು, ಆಕಾಶ, ಭೂಮಿ ಇವುಗಳನ್ನು ಉಳಿಸಲೂ ನಾವು ಸುಸ್ಥೀರಾ ಅಭಿವೃದ್ಧಿ ಆಗಬೇಕು ಎಂದು,...
ಕಿತ್ತೂರು: ಬೈಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲ, ರೋಗಿಗಳಿಗೆ ತುರ್ತು ಚಿಕಿತ್ಸೆ ಎಲ್ಲಿಗೆ ಹೋಗಬೇಕು ಎಂದು ನಮ್ಮ ಕೋಲಿ ನ್ಯೂಸ್ ಟಿವಿ ಚಾನೆಲ್ ನಲ್ಲಿ ಜೂನ್ 03 ವರದಿ ಮಾಡಿತ್ತು, ಆರೋಗ್ಯ...